ಮೀಮಾಂಸ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಶಬ್ದ -ವೇದ: /ಮುಂದುವರೆಸಿದೆ- |
|||
೩೨ ನೇ ಸಾಲು:
:'''ಶಬ್ದ- ಅರ್ಥ,''' ಅದರ ಸಂಬಂಧಗಳು '''ನಿತ್ಯ''' ವಾದದ್ದು . ವರ್ಣ(ಅಕ್ಷರ)(ಲಿಪಿ ) ರೂಪವುಳ್ಳದ್ದು . ವರ್ಣಗಳ ಸಮೂಹವೇ ಪದ. ಧ್ವನಿಯು ಮತ್ತು ರೂಪಗಳು ವರ್ಣದ ಅಭಿವ್ಯಕ್ತಿ ರೂಪ. '''ಧ್ವನಿಯು ಅನಿತ್ಯ''' '''ವರ್ಣವು ನಿತ್ಯ.'''
;ಶಬ್ದಕ್ಕೆ ನಿತ್ಯ, ಅನಿತ್ಯ ಎಂಬ ಎರಡು ರೂಪಗಳಿರುತ್ತವೆ. ಅವ್ಯಕ್ತ ರೂಪದಲ್ಲಿ ಅದು ನಿತ್ಯವೂ ಸರ್ವಗತವೂ ಆಗಿರುತ್ತದೆ.
:'''ವರ್ಣ'''.
ಈ ಶಬ್ದಗಳು ತಿಳಿಸುವ ಅರ್ಥವೂ ನಿತ್ಯವೇ. ಶಬ್ದ ಮತ್ತು ಅರ್ಥಗಳ ಸಂಬಂಧವೂ ನಿತ್ಯ. ಕಾರಣ, 'ದನ', ಎಂಬ ಶಬ್ದಕ್ಕೆ ಅದೇ ಅರ್ಥಬರಲು ಮಾನವೇಚ್ಛೆ ಅಥವಾ ಈಶ್ವರೇಚ್ಛೆ ಕಾರಣವಲ್ಲ. ಅದು ಸ್ವತಃಸಿದ್ಧ. ಭಾಷೆ ಸಹಜವಾದದ್ದು. ಶಬ್ಧಾರ್ಥಗಳ ಸಂಬಂಧವು ತನ್ನಿಂದತಾನೆ ಹುಟ್ಟಿಕೊಂಡಿದೆ. ರೂಢಿ -ಅರ್ಥವನ್ನು ತಿಳಿಸುವ ಸಾಧನ
:[[ವೇದ]] ವಾಕ್ಯಗಳಲ್ಲಿ , ಸಿದ್ಧಾರ್ಥವಾಕ್ಯ, ವಿಧಾಯಕ ವಾಕ್ಯಗಳುಂಟು.ಇದ್ದದ್ದನ್ನು ಹೇಳುವುದು ; ಉದಾ: "ಸತ್ಯಂ ಜ್ಞಾನಮನಂತಂ ಬ್ರಹ್ಮ" ; ಇದು ಬ್ರಹ್ಮದ ಪರಿಚಯ . ವೇದದ ತಾತ್ಪರ್ಯವಿರುವುದು- ವಿಧಿ ವಾಕ್ಯಗಳಲ್ಲಿ .- ಉದಾ: '''ಸ್ವರ್ಗ ಕಾಮೋ ಯಜೇತ''' ;
== ಅರ್ಥಾಪತ್ತಿ ==
:'''ಪ್ರಮಾಣ''' : ಮೀಮಾಂಸಕರು ಹೊಸದಾಗಿ ಸೇರಿಸಿದ ಪ್ರಮಾಣ . ಕೇಳಿದ ಸಂಗತಿಯಲ್ಲಿ ವಿರೋಧವನ್ನು ಪರಿಹರಿಸಿಕೊಳ್ಳಲು ಅರ್ಥಾಂತರವನ್ನು ಕಲ್ಪಿಸಿಕೊಳ್ಳುವುದು - '''ಇದು ಅರ್ಥಾಪತ್ತಿ.''' ಉದಾಹರಣೆ; 'ದೇವದತ್ತನು ಹಗಲಿನಲ್ಲಿ ಊಟಮಾಡುವುದಿಲ್ಲ, ಆದರೆ ದಪ್ಪಗಿದ್ದಾನೆ'; -'ಹಾಗಿದ್ದರೆ ರಾತ್ರಿ ಊಟಮಾಡುತ್ತಾನೆ', ಎಂದು ಕಲ್ಪಿಸಿಕೊಳ್ಳುವುದು. (ಕಾರಣ -ಇಲ್ಲದಿದ್ದರೆ ತೆಳ್ಳಗಿರಬೇಕಾಗಿತ್ತು)
:ಮುಂದುವರೆಯುವುದು/ಮುಂದುವರೆಸಿದೆ-
|