ಅರ್ಜುನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರ ಅಳವಡಿಕೆ
No edit summary
೧ ನೇ ಸಾಲು:
{{ದ್ವಂದ್ವ|ಈ ಲೇಖನ ಮಹಾಭಾರತದ ಅರ್ಜುನನ ಬಗ್ಗೆ.| ಇದೇ ಹೆಸರಿನ ಕನ್ನಡ ಚಲನಚಿತ್ರಕ್ಕೆ [[ಅರ್ಜುನ್ (ಚಲನಚಿತ್ರ)|ಈ ಪುಟವನ್ನು]] ನೋಡಿ}}
[[ಚಿತ್ರ:Gita1.jpg|thumb|right|250px| ಶ್ರೀಕೃಷ್ಣನ ವಿಶ್ವರೂಪ ದರ್ಶನವನ್ನು ಪಡೆಯುತ್ತಿರುವ ಅರ್ಜುನ]]
'''ಅರ್ಜುನ'''ನು [[ಹಿಂದು]] ಪುರಾಣಗಳಲ್ಲಿ ಒಂದಾದ [[ಮಹಾಭಾರತ |ಮಹಾಭಾರತದ]] ನಾಯಕರಲ್ಲಿ ಒಬ್ಬನು. ಅರ್ಜುನ ಎಂದರೆ 'ಕಾಂತಿಯುತ', 'ಪ್ರಕಾಶಿಸುವ', 'ಬೆಳ್ಳಿ' ಎಂದರ್ಥ. ಅಂದರೆ ಬೆಳಕಿನಷ್ಟು ಪರಿಶುದ್ಧ ಎಂದರ್ಥಎಂಬರ್ಥವಿದೆ. ೫ ಜನ [[ಪಾಂಡವ]] ಸಹೋದರರಲ್ಲಿ ಮೂರನೆಯವನೇ ಅರ್ಜುನ. ಇವನನ್ನು ಮಧ್ಯಮ ಪಾಂಡವನೆಂದು ಕರೆಯಲಾಗಿದೆ. ಅರ್ಜುನನು [[ಪಾಂಡು]] ರಾಜನ ಮೊದಲನೆಯವೊದಲನೆಯ ಪತ್ನಿಯಾದ [[ಕುಂತಿ|ಕುಂತಿಯ]] ಕೊನೆಯ ಮಗ.
<br /><br />
ಅರ್ಜುನನು ಓರ್ವ ನುರಿತ ಬಿಲ್ಲುಗಾರನಾಗಿದ್ದನು ಹಾಗೂ ಈತನು [[ಪಾಂಡವರು]] ಹಾಗೂ ಅವರ ವಿರೋಧಿಗಳಾದ ದೃತರಾಷ್ಟ್ರನ ಮಕ್ಕಳಾದ ಕೌರವರ ಹೋರಾಟದಲ್ಲಿ ಪ್ರಧಾನ ಪಾತ್ರವನ್ನು ವಹಿಸಿದನು. ಯುದ್ಧದಲ್ಲಿ ಶತ್ರು ಪಾಳಯದಲ್ಲಿರುವ ತನ್ನ ಸಂಬಂಧಿಗಳ ಕೊಲೆಯನ್ನು ತನ್ನ ಕೈಯ್ಯಾರೆ ಮಾಡಬೇಕಾಗುತ್ತದೆ ಎಂದು ಅರ್ಜುನನು ಮೊದಲಿಗೆವೊದಲಿಗೆ ಯುದ್ಧದಲ್ಲಿ ಭಾಗವಹಿಸಲು ನಿರಾಸಕ್ತನಾಗಿದ್ದನು. ಅರ್ಜುನನ ಈ ನಿವುಲನ್ನುನಿಲುವುವನ್ನು ಬದಲಯಿಸುವಂತೆಬದಲಾಯಿಸುವಂತೆ ಆತನ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ [[ಶ್ರೀಕೃಷ್ಣ]] ಪರಮಾತ್ಮನು ಮನವೊಲಿಸಿದನುಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಾಮುಖ್ಯಪ್ರಮುಖ ಪ್ರಸಂಗಗಳಲ್ಲಿ ಒಂದಾದ [[ಭಗವದ್ಗೀತೆ |ಭಗವದ್ಗೀತೆಯ]]ವಸ್ತುವಾಗಿದೆ. ಕೌರವರ ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
<br /><br />
[[ಪರ್ಷಿಯಾದ ಪುರಾಣ ಕಥೆ |ಪರ್ಷಿಯಾದ ಪುರಾಣ ಕಥೆಗಳಲ್ಲಿ]] ಬರುವ "ಆರ್ಶ್, ದಿ ಆರ್ಚರ್" ದಂತಕಥೆಯು ಅರ್ಜುನನ ಕಥೆಯೊಂದಿಗೆ ಗಮನ ಸೆಳೆಯುವ ಸಾದೃಶ್ಯವನ್ನು ಹೊಂದಿದೆಯೆಂದು ಆಗಾಗ್ಗೆ ಪ್ರತಿಪಾದಿಸುತ್ತಾರೆ. ಇದು ಭಾರತ ಹಾಗೂ ಪರ್ಷಿಯಾ ದೇಶಗಳು ಸಮಾನ ಪರಂಪರೆಯನ್ನು ಹಂಚಿಕೊಂಡಿದ್ದುದರ ನೆನವರಿಕೆಯೆಂದು ಕೆಲವರು ಹೇಳುತ್ತಾರೆ.
 
== '''ಜನನ''' ==
ರತಿಯಲ್ಲಿ ಎಂದಾದರೂ ತೃಪ್ತಿ ಪಡೆದರೆ ಸಾವು ಬರುವುದೆಂಬ ಶಾಪಕ್ಕೆ [[ಪಾಂಡು]] ರಾಜನು ಗುರಿಯಾಗಿದ್ದನು. ಇದರಿಂದಾಗಿ ಆತನಿಗೆ ಮಗುವಿನ ತಂದೆಯಾಗಲು ಸಾಧ್ಯವಾಗಲಿಲ್ಲ. ಈತನ ಮೊದಲವೊದಲ ಹೆಂಡತಿಯಾದ [[ಕುಂತಿ |ಕುಂತಿಯು]] ಅವಿವಾಹಿತೆಯಾಗಿದ್ದಾಗ, [[ದೂರ್ವಾಸ]] ಮುನಿಗಳು ಅವಳಿಗೆ ಇಷ್ಟವಾದ ದೇವತೆಯನ್ನು ಪ್ರಾರ್ಥಿಸಿದರೆ ಆ ದೇವತೆಯಿಂದ ಮಗುವು ಪ್ರಾಪ್ತಿಯಾಗುವಂತೆ ವರ ನೀಡಿದ್ದರು. ಪಾಂಡು ಹಾಗೂ [[ಕುಂತಿ]] ಈ ವರದ ಸದುಪಯೋವನ್ನುಸದುಪಯೋಗವನ್ನು ಪಡೆಯಲು ನಿಶ್ಛಯಿಸಿದರುನಿಶ್ಚಯಿಸಿದರು. ಕುಂತಿ [[ಯಮ|ಯಮ ಧರ್ಮರಾಯ]], [[ವಾಯು]], [[ಇಂದ್ರ]] ದೇವತೆಗಳನ್ನು ಪ್ರಾರ್ಥಿಸಿದಳು ಹಾಗೂ ಮೂರು ಮಕ್ಕಳನ್ನು ಪಡೆದಳು. ಇವರಲ್ಲಿ ಮೂರನೆಯ ಮಗನು ಇಂದ್ರನ ವರಪ್ರಸಾದವಾಗಿವರ ಪ್ರಸಾದವಾಗಿ ಅರ್ಜುನನು ಜನಿಸಿದನು.
 
== '''ವ್ಯಕ್ತಿತ್ವ''' ==
ಹಿತಕರವಾದ ಹಾಗೂ ಎಲ್ಲ್ಲ ರೀತಿಯಲ್ಲೂ ಸಂಪೂರ್ಣವಾದ ವ್ಯಕ್ತಿತ್ವವುಳ್ಳ, ಅರೋಗ್ಯಕರ ದೇಹದಲ್ಲಿ ಉತ್ತಮ ಸ್ವಾಸ್ಥ್ಯವುಳ್ಳ ಮನಸ್ಸನ್ನು ಹೊಂದಿದ, ಯಾವುದೇ ತಾಯಿ, ಮಡದಿ, ಸ್ನೇಹಿತನು ತನ್ನ ಜೀವನದಲ್ಲಿ ಇಂಥಾ ವ್ಯಕ್ತಿಯನ್ನು ಹೊಂದಲು ಹೆಮ್ಮೆ ಪಡುತ್ತಾರೋ ಅಂತಹ ವ್ಯಕ್ತಿತ್ವ ಅರ್ಜುನನದ್ದು ಎಂದು ಮಹಾಭಾರತದಲ್ಲಿ ಚಿತ್ರಿಸಲಾಗಿದೆ. ಬಲಶಾಲಿಯಾದ, ಅತ್ಯಂತ ಸುಂದರನಾದ; ಹೆಂಗಳೆಯರ ಮನಸೂರೆ ಮಾಡುವಂತಹ ಇಂದ್ರ ಪುತ್ರ ಅರ್ಜುನನು ನಾಲ್ಕು ಬಾರಿ ವಿವಾಹವಾಗಿದ್ದನು ಎಂದು ವಿವರಿಸಿದ್ದಾರೆ. ಅರ್ಜುನನು ಓರ್ವ ಸತ್ಯಸಂಧ ಹಾಗೂ ಅತ್ಯಂತ ನಿಷ್ಠಾವಂತ ಸ್ನೇಹಿತನಾಗಿದ್ದನು (ಧೀರ ಯೋಧ [[ಸಾತ್ಯಕಿ]] ಈತನ ಆಪ್ತ ಮಿತ್ರನಾಗಿದ್ದನು). ಈತನ ಭಾವನಾಗಿದ್ದ [[ಶ್ರೀಕೃಷ್ಣ |ಶ್ರೀಕೃಷ್ಣನ]] ಜೊತೆ ಆಜೀವನಆ ಜೀವನ ಪರ್ಯಂತ ಸಹೃದಯ ಸಂಬಂಧವನ್ನು ಹೊಂದಿದ್ದನು. [[ಕುರುಕ್ಷೇತ್ರ ಯುದ್ಧ |ಕುರುಕ್ಷೇತ್ರ ಯುದ್ಧದ]] ಬಗ್ಗೆ ಈತನಿಗಿದ್ದ ಸಂದೇಹದಿಂದ ಈತನು ಸೂಕ್ಷ್ಮನೂ ಹಾಗೂ ಪರಹಿತ ಚಿಂತನೆಯುಳ್ಳವನು ಎಂದು ತಿಳಿಯುತ್ತದೆ. ಇದೇ ಸಂದರ್ಭದಲ್ಲಿ ಶ್ರೀಕೃಷ್ಣನು ಈತನಿಗೆ [[ಭಗವದ್ಗೀತೆ |ಭಗವದ್ಗೀತೆಯ]] ಭೋಧನೆಯನ್ನು ಮಾಡಿದನು. ಅತೀ ಕಾರ್ಯನಿಷ್ಠನಾಗಿದ್ದ ಅರ್ಜುನನು ಒಮ್ಮೆ [[ಬ್ರಾಹ್ಮಣ |ಬ್ರಾಹ್ಮಣನೋರ್ವನಿಗೆ]] ಸಹಾಯ ಮಾಡದೇ ಇರುವುದರ ಬದಲಾಗಿ ವನವಾಸ ಹೋಗಲು ನಿರ್ಧರಿಸಿದನು.
=== ಶ್ರಮಶೀಲ ವಿದ್ಯಾರ್ಥಿ ===
ಅರ್ಜುನನು ಓರ್ವ ಮಹಾಯೋಧನೆಂದೇ ಕರೆಯಲ್ಪಡುತ್ತಾನೆ. ಈ ಯೋಧನ ಜೀವನದ ಬುನಾದಿ ಬಹಳ ಸಣ್ಣ ವಯಸ್ಸಿನಲ್ಲೇ ಹಾಕಲಾಯಿತು. ಅತ್ಯುನ್ನತ ಹಾಗೂ ಶ್ರದ್ಧಾಶೀಲ ವಿದ್ಯಾರ್ಥಿಯಾಗಿದ್ದ ಅರ್ಜುನನು, ಗುರುಗಳಾದ [[ದ್ರೋಣಾಚಾರ್ಯರು]] ಕಲಿಸಿಕೊಟ್ಟಕಲಿಸಿ ಕೊಟ್ಟ ಸಕಲ ವಿದ್ಯೆಗಳಲ್ಲಿ ಪರಿಣತಿ ಹೊಂದಿ, ಅತಿ ಬೇಗನೇ "ಅತಿರಥ" (ಅತ್ಯುನ್ನತ ಯೋಧ)ಎಂಬ ಬಿರುದನ್ನು ಗಳಿಸಿದನು. ಈತನ ವಿದ್ಯಾರ್ಜನೆಯಲ್ಲಿನ ಏಕಾಗ್ರತೆಯು ಪ್ರತಿಯೋರ್ವ ಶಾಲಾಬಾಲಕನಿಗೂಶಾಲಾ ಬಾಲಕನಿಗೂ ತಿಳಿದಿದೆ. ಒಮ್ಮೆ ದ್ರೋಣಾಚಾರ್ಯರು ತಮ್ಮ ವಿದ್ಯಾರ್ಥಿಗಳಿಗೆ ಪರೀಕ್ಷೆಯೊಂದನ್ನು ಒಡ್ಡಿದರು. ಮರದ ಕೊಂಬೆಯಲ್ಲಿ ಒಂದು ಮರದ ಹಕ್ಕಿಯನ್ನು ಇಳಿಯಬಿಟ್ಟುಇಳಿಯ ಬಿಟ್ಟು, ವಿದ್ಯಾರ್ಥಿಗಳನ್ನು ಅಲ್ಲಿಗೆ ಕರೆದರು. ಮರದ ಹಕ್ಕಿಯ ಕಣ್ಣಿಗೆ ಗುರಿಹೂಡಿದಗುರಿ ಹೂಡಿದ ನಂತರ ವಿದ್ಯಾರ್ಥಿಗಳನ್ನು ಒಬ್ಬೊಬ್ಬರಾಗಿ, ನಿನಗೆ ಏನೇನು ಕಾಣಿಸುತ್ತಿದೆ ಎಂದು ಕೇಳಿದರು. ಆಗ ಒಬ್ಬೊಬ್ಬರು ತನಗೆ ಉದ್ಯಾನವನ, ಹೂವುಗಳು, ಮರದ ಕೊಂಬೆ ಹಾಗೂ ಇಳಿಯಬಿಟ್ಟಿದ್ದಇಳಿಯ ಬಿಟ್ಟಿದ್ದ ಮರದ ಹಕ್ಕಿಯು ಕಾಣಿಸುತ್ತಿದೆ ಎಂದರು. ಆ ವಿದ್ಯಾರ್ಥಿಗಳನ್ನು ಪಕ್ಕಕ್ಕೆ ನಿಲ್ಲಿಸುತ್ತಿದ್ದರು. ಅರ್ಜುನನಿಗೆ ಈ ಪ್ರಶ್ನೆಯನ್ನು ಕೇಳಿದಾಗ ಆತನು ನನಗೆ ಹಕ್ಕಿಯ ಕಣ್ಣು ಮಾತ್ರ ಕಾಣಿಸುತ್ತಿದೆ ಎಂದನು. ಈ ಘಟನೆಯು ಅರ್ಜುನನ ಏಕಾಗ್ರತೆಯ ಒಂದು ನಿದರ್ಶನವಾಗಿದೆ.
 
=== ದ್ರೌಪದಿ ===
೨೧ ನೇ ಸಾಲು:
===ಗಾಂಡೀವ===
 
=== ಮಯಸಭೆಮಾಯಸಭೆ ===
 
== '''ವನವಾಸದಲ್ಲಿ''' ==
ಅರ್ಜುನನು ತನ್ನ ಅಣ್ಣನ ಅಜ್ಞಾಪರಿಪಾಲಕನುಆಜ್ಞಾ ಪರಿಪಾಲಕನು. ವನವಾಸದ ಕಾಲದಲ್ಲಿ [[ಯುಧಿಷ್ಠಿರ]]ನು ಅರ್ಜುನನ್ನು ಮುಂದಿನ ಯುದ್ಧದ ಸಿದ್ಧತೆಗಾಗಿ ಶಸ್ತ್ರಾಸ್ತ್ರಗಳನ್ನು ಸಂಪಾದಿಸಲು [[ಇಂದ್ರ]] ನ ಕುರಿತು ತಪಸ್ಸನ್ನು ಮಾಡಲು ನಿರ್ದೇಶಿಸಿದನು. ಅದರಂತೆ ಅತ್ಯಂತ ಪರಾಕ್ರಮಿಯಾದ ಅರ್ಜುನನು ಉತ್ತರದಿಕ್ಕಿನಕಡೆಗೆಉತ್ತರ ದಿಕ್ಕಿನ ಕಡೆಗೆ ಪ್ರಯಾಣಮಾಡಿ ಅನೇಕ ಪರ್ವತ, ನದಿ, ಕಾನನಗಳನ್ನು ದಾಟಿ ಹಗಲುರಾತ್ರಿಗಳಹಗಲು ವಿವೇಚನೆಇಲ್ಲದೆರಾತ್ರಿಗಳ ವಿವೇಚನೆ ಇಲ್ಲದೆ ಆಯಾಸದ ಪರಿವಿಲ್ಲದೆಪರಿವೆ ನೆಡೆದುಇಲ್ಲದೆ ಇಂದ್ರಕೀಲಪರ್ವತವನ್ನುನಡೆದು ಇಂದ್ರಕೀಲ ಪರ್ವತವನ್ನು ಸೇರಿದನು. ಆ ಪ್ರದೇಶವು ಸಾಮಾನ್ಯ ಮಾನವನಿಗೆ ತಲುಪಲಸಾಧ್ಯವಾಗಿದ್ದಿತುತಲುಪಲು ಅಸಾಧ್ಯವಾಗಿದ್ದಿತು. ಅದು ಮಹಾತಪಸ್ವಿಗಳ ಸ್ಥಾನವಾಗಿದ್ದಿತು. ಅಲ್ಲಿ ಅವನು ಇಂದ್ರನ ದರ್ಶನ ಪಡೆದು ಅವನ ಅದೇಶದಂತೆಆದೇಶದಂತೆ ಶಿವನನ್ನು ಕುರಿತು ತಪಸ್ಸನ್ನಾಚರಿಸಲುಪಕ್ರಮಿಸಿದನು. ಅವನು ಹಿಮವತ್ಪರ್ವತದ ತಪ್ಪಲಿಗೆ ಬಂದು ಘೋರತಪಸ್ಸನ್ನಾಚರಿಸಿದನುಘೋರ ತಪಸ್ಸನ್ನಾಚರಿಸಿದನು. ಅವನ ತಪಸ್ಸಿಗೆ ಮೆಚ್ಚಿದ ಶಿವನು ಬೇಡನ/ಕಿರಾತನ ವೇಷದಲ್ಲಿ ಬಂದು ಅರ್ಜುನನೊಡನೆ ಯುದ್ಧಕ್ಕೆ ನಿಂತನು .ಇವರೀರ್ವರ ನಡುವಿನ ಯುದ್ಧವು ಕೀರಾತಾರ್ಜುನರ ಯುದ್ದವೆಂಬ ಹೆಸರಿನಲ್ಲಿ ಅತ್ಯಂತ ಘೋರವಾಗಿದ್ದಿತೆಂದು ಪುರಾಣಕಥೆಗಳಿಂದ ತಿಳಿದುಬರುತ್ತದೆ ಹಾಗು. ಆ ಯುದ್ಧವು ಕಿರಾತಾರ್ಜನೇಯ ಯುದ್ಧವೆಂದು ಪ್ರಸಿದ್ಧಿಯಾಗಿದೆ. ಪರಶಿವನೆಂದು ತಿಳಿಯದೆ ಅವನೊಡನೆ ಯುದ್ಧಮಾಡಿಯುದ್ಧ ಮಾಡಿ ಸೋತ ಅರ್ಜುನನ ಸಾಹಸಕ್ಕೆ ಮೆಚ್ಚಿದ ಶಿವನು ಅವನಿಗೊಲಿದು ಅವನು ಬೇಡಿದ ''[[ಪಾಶುಪತಾಸ್ತ್ರ]]'' ವನ್ನು ಕರುಣಿಸಿದನು.ಇದಾದನಂತರ ಇದಾದ ನಂತರ ಅರ್ಜುನನಿಗೆ ''[[ಅಷ್ಟದಿಕ್ಪಾಲಕರು]]'' ತಾವೇ ಸ್ವತಃ ಬಂದು ಅನೇಕ ದಿವ್ಯಾಸ್ತಗಳನ್ನು ಕರುಣಿಸಿದರು.[[ಸ್ವರ್ಗ]] ದ ಅಧಿಪತಿಯಾದ ಇಂದ್ರನು ಸ್ವರ್ಗಲೋಕಕ್ಕೆ ಕರೆದುಕೊಂಡು ಹೋಗಿ ಅನೇಕ ವಿದ್ಯೆಗಳನ್ನು(ಯುದ್ಧದ ಹಾಗು ಸಂಗೀತನಾಟ್ಯಗಳ) ತಿಳೆಸಿತಿಳಿಸಿ ಮಹಾಶಕ್ತಿಯುಳ್ಳ ದಿವ್ಯಾಸ್ತಗಳನ್ನು ಕೊಟ್ಟನು.ಅಪ್ಸರೆಯರಲ್ಲಿ ಒಬ್ಬಳಾದ ಊರ್ವಶಿಯು ತನ್ನ ಕಾಮೇಚ್ಚೆಯನ್ನು ಅರ್ಜುನನೊಂದಿಗೆ ವ್ಯಕ್ತಪಡಿಸಿ ದಳು. ಇಂದ್ರಿಯಜಿತನಾದ ಅರ್ಜುನನು ನಿರಾಕರಿಸಿದ್ದಕ್ಕಾಗಿ ಕೋಪಗೊಂಡು ಅರ್ಜುನನನ್ನು ನಪುಂಸಕನೆಂದು ಖ್ಯಾತಿಹೊಂದುವಂತೆ ಶಪಿಸಿದಳು. ಆದರೆ ಮುಂದೆ ಇದರಿಂದ ಅರ್ಜುನನಿಗೆ ಉಪಕಾರವೇ ಆಯಿತು. ಹೀಗೆ ವನವಾಸಕಾಲದಲ್ಲಿವನವಾಸ ಕಾಲದಲ್ಲಿ ಅರ್ಜುನನು ಮುಂಬರುವ ಯುದ್ಧಕ್ಕಾಗಿ ಸಕಲ ಅಸ್ತ್ರಾಸ್ರಗಳಶಸ್ತ್ರಾಸ್ರಗಳ ಸಿದ್ಧತೆ ಹೊಂದಿ ಭೂಲೋಕಕ್ಕೆ ಬಂದು ತನ್ನ ಸೋದರರನ್ನು ಸೇರಿದನು. ಇಲ್ಲಿ ಅವನ ಅನೇಕ ಗುಣಗಳು ವ್ಯಕ್ತವಾಗಿದೆ. ಅಂಥ ಕಠಿಣ ವನವಾಸಕಾಲದಲ್ಲೂವನವಾಸ ಕಾಲದಲ್ಲೂ ಸಂಯಮ,ಗುರುಹಿರಿಯರ ಅಜ್ಞಾಪರಿಪಾಲನೆಗುರು ಹಿರಿಯರ ಆಜ್ಞಾ ಪರಿಪಾಲನೆ,ಗುರಿಸಾಧಿಸುವಗುರಿ ಸಾಧಿಸುವ ಛಲ,ಕಷ್ಟಸಹಿಷ್ಣುತೆ ಕಷ್ಟು ಸಹಿಷ್ಣುತೆ, ಪರಾಕ್ರಮ, ಭಕ್ತಿ, ನಮ್ರತೆ, ಜಿತೇಂದ್ರಿಯತ್ವ ಹೀಗೆ ಅರ್ಜುನನು ಸದ್ಜುಣಸದ್ಗುಣ ಹಾಗು ಸದಾಚಾರದ ಮೂರ್ತಿಯೇ ಅಗಿದ್ದನೆಂದುಆಗಿದ್ದನೆಂದು ಇದರಿಂದ ತಿಳಿಯಬಹುದಾಗಿದೆತಿಳಿಯ ಬಹುದಾಗಿದೆ.
[[Image:Ravi Varma-Arjuna and Subhadra.jpg|thumb|ಅರ್ಜುನ ಮತ್ತು ಸುಭದ್ರ.<br>[[ರಾಜಾ ರವಿವರ್ಮ]]ನ ವರ್ಣಚಿತ್ರ.]]
== '''ಅರ್ಜುನ ಮತ್ತು ಆಂಜನೇಯ''' ==
೩೫ ನೇ ಸಾಲು:
 
===ಜಯದ್ರಥನ ಸಂಹಾರ'''===
ಶ್ರೀ ಕೃ‍‍‍‍ಕೃ‍‍‍‍ಷ್ಣ ಸಂಧಾನ ಅಧವಾಅಥವಾ ದಮ ರಾಜ್ಯ ಸಂಪ್ದಾನೆಸಂಪಾದನೆ
 
== '''ಯುದ್ಧದ ನಂತರ''' ==
೫೦ ನೇ ಸಾಲು:
* ವಿಭತ್ಸು
* ಶ್ವೇತವಾಹನ
* ಸವ್ಯಸಾಚಿ: ಯಾರು ತಮ್ಮ ಎರಡೂ ಕೈಗಳಿಂದ ಬಿಲ್ವಿದ್ಯೆ ಪ್ರದರ್ಶಿಸಬಲ್ಲರೋ ಅವರಿಗೆ ಸವ್ಯಸಾಚಿ ಎಂಬುದು [[ಅನ್ವರ್ಥಕ ನಾಮ]].
 
== '''ಕಣ್ಣಪ್ಪ : ಅರ್ಜುನನ ಪುನರವತಾರವೇ?''' ==
"https://kn.wikipedia.org/wiki/ಅರ್ಜುನ" ಇಂದ ಪಡೆಯಲ್ಪಟ್ಟಿದೆ