ಸುಬ್ರಹ್ಮಣ್ಯ ಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Bot: Migrating 33 interwiki links, now provided by Wikidata on d:q380817 (translate me) |
ಇನ್ಹೋ ಬಾಕ್ಸ್ ಅಳವಡಿಕೆ |
||
೧ ನೇ ಸಾಲು:
{{Infobox deity<!--Wikipedia:WikiProject Hindu mythology-->
| type = Hindu
| Image = Murugan by Raja Ravi Varma.jpg
| Caption = ಶ್ರೀ ಮುರುಗ ಪೆರುಮಾಳ್'' <br /> by [[ರಾಜಾ ರವಿವರ್ಮ]]
| Name = ಮುರುಗ <br /> ಕಾರ್ತೀಕೇಯ
| Tamil_Transliteration =
| Tamil_script = முருகன்
| Affiliation = [[Deva (Hinduism)|ದೇವ]]
| God_of = ಯುದ್ಧ ಮತ್ತು ವಿಜಯದ ದೇವತೆ
| Abode = [[ಆರುಪದೈವೀಡು]] ([[Six Abodes of Murugan]])
| Mantra = ಓಮ್ ಶರವಣ ಭವಾಯ ನಮಃ: <br /> ஓம் சரவண பவாய நம:
| Weapon = [[Vel]]
| Consort = [[ವಳ್ಳಿ]] and [[Deivayanai]]
| Mount = [[Peafowl|ನವಿಲು]]
}}
[[ಚಿತ್ರ:Lord Muruga.jpg|thumb]]
'''ಕಾರ್ತಿಕೇಯ'''ನು ([[ತಮಿಳು|ತಮಿಳಿನಲ್ಲಿ]] '''ಮುರುಗನ್''') [[ತಮಿಳು]] ಹಿಂದೂಗಳಲ್ಲಿ ಜನಪ್ರಿಯನಾಗಿರುವ ಒಬ್ಬ [[ಹಿಂದೂ]] [[ದೇವತೆ]], ಮತ್ತು ಪ್ರಮುಖವಾಗಿ ತಮಿಳು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪೂಜಿಸಲ್ಪಡುತ್ತಾನೆ, ವಿಶೇಷವಾಗಿ [[ದಕ್ಷಿಣ ಭಾರತ]], [[ಸಿಂಗಾಪೂರ್]], [[ಶ್ರೀಲಂಕಾ]], [[ಮಲೇಷ್ಯಾ]] ಹಾಗೂ [[ಮಾರೀಷಸ್]]ಗಳಲ್ಲಿ. ಆದರೆ [[ಶ್ರೀಲಂಕಾ]]ದಲ್ಲಿ, [[ಹಿಂದೂ]]ಗಳು ಮತ್ತು [[ಬೌದ್ಧ]] ಧರ್ಮೀಯರು ಇಬ್ಬರೂ ಕಾರ್ತಿಕೇಯನಿಗೆ ಮುಡುಪಾಗಿರುವ ಮತ್ತು ದೇಶದ ದಕ್ಷಿಣದಲ್ಲಿರುವ ಒಂದು ಅತ್ಯಂತ ಪವಿತ್ರ ಬೌದ್ಧ ಮತ್ತು ಹಿಂದೂ ಕ್ಷೇತ್ರವಾದ [[ಕತರಗಾಮಾ]] ದೇವಸ್ಥಾನವನ್ನು ಪೂಜ್ಯಭಾವದಿಂದ ಕಾಣುತ್ತಾರೆ. ಹಾಗೆಯೆ [[ಮಲೇಷ್ಯಾ]]ದ ಪಿನಾಂಗ್, ಕ್ವಾಲ ಲುಂಪೂರ್ನ ಚೀನೀ ಜನರೂ ಸಹ ಮುರುಗನ್ನನ್ನು [[ತಾಯ್ಪೂಸಾಮ್]]ನ ಅವಧಿಯಲ್ಲಿ ಪೂಜಿಸುತ್ತಾರೆ.
Line ೬ ⟶ ೨೪:
==ಇತಿಹಾಸ==
ಕುಕ್ಕೆ ಸುಬ್ರಹ್ಮಣ್ಯವು 'ಧಾರಾ' ನದಿಯ ದಂಡೆಯಲ್ಲಿದೆ. ಹಿಂದೂ ಪುರಾಣ ಗ್ರಂಥಗಳ ಪ್ರಕಾರ ದೇವಸೇನಾಪತಿ ಕುಮಾರಸ್ವಾಮಿಯು ತಾರಕ-ಶೂರಪದ್ಮಾಸುರ ಮತ್ತಿತರ ರಾಕ್ಷಸರನ್ನು ಕೊಂದು ಈ ಸ್ಥಳಕೆ ಬಂದನು. ರಕ್ತಸಿಕ್ತವಾದ ತನ್ನ ಶಕ್ತಿಯಾಯುಧವನ್ನು ಈ ನದಿಯಲ್ಲಿ ತೊಳೆದನು. ಈ ಘಟನೆಯ ಆನಂತರ ಈ ನದಿ ಕುಮಾರಧಾರೆಯೆಂದು ಪ್ರಸಿದ್ದವಾಯಿತು.
|