ವಾಸುದೇವಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
==ಪರಿಚಯ==
'''ಡಾ.ವಾಸುದೇವಮೂರ್ತಿ''' ೧೯೬೪ರಲ್ಲಿ ಮೈಸೂರಿನ ಅಶೋಕಪುರಂನಲ್ಲಿ ಜನಿಸಿದರು. ತಾಯಿ ಮರಮಾದಮ್ಮ(ಈರಮ್ಮ), ತಂದೆ ಕೃಷ್ಣಯ್ಯ. ಇವರು ಬಹುಮುಖ ಪ್ರತಿಭಾವಂತರು. ಅಧ್ಯಾಪನ, ಸಾಹಿತ್ಯಸೇವೆ, ಸಂಶೋಧನೆ, ಕಲೆ, ಕ್ರೀಡೆ, ಬೆರಳಚ್ಚು,
==ವಿದ್ಯಾ ಅರ್ಹತೆ==
ಪಿಎಚ್ ಡಿ(ಜಾನಪದ), ಎಂಎ(ಜಾನಪದ),
==ಪ್ರಕಟಿತ ಲೇಖನಗಳು==
*೧.ನವಯುಗದ ಹರಿಕಾರ -ಓಶೋ ರಜನೀಶ್-ಪ್ರೊ.ದೇಜಗೌ ಅಭಿನಂದನ ಗ್ರಂಥ,
*೨.ಕನ್ನಡ ಸಂತ -ಪ್ರೊ.ರಾಗೌ ಅಭಿನಂದನ ಗ್ರಂಥ,
*೩.ಚಾರ್ಲ್ಸ್ ಫ್ರಾನ್ಸಿಸ್ ಪಾಟರ್ -ಕನ್ನಡ ಜಾನಪದ ವಿಷಯ ವಿಶ್ವಕೋಶ-೨೦೦೬,
* ೪.ಗೋದಾನ -ಕನ್ನಡ ವಿಷಯ ವಿಶ್ವಕೋಶ,
*೫.ಮಳವಳ್ಳಿ ರಾಚಯ್ಯ -ಕನ್ನಡ ಜಾನಪದ ವಿಷಯ ವಿಶ್ವಕೋಶ -೨೦೦೬,
*೬.ಜಾನಪದ ಜಾದೂಗಾರ -ಪ್ರೊ.ಪಿ.ಕೆ.ರಾಜಶೇಖರ-ಅಭಿನಂದನ ಗ್ರಂಥ-೨೦೦೮,
*೭.
* ೮.ವರ್ಣರಂಜಿತ ಅರಮನೆ -ಡಾ.ಎಂ.ಪಿ.ಮಂಜಪ್ಪ ಶೆಟ್ಟಿ ಅಭಿನಂದನ ಗ್ರಂಥ,
*೯.ಅಂಚೆಯಿಂದ ಬಂದದ್ದು -ಬಿ.ಶಾಮಸುಂದರ ಅಭಿನಂದನ ಗ್ರಂಥ,
*೧೦.ಪೂಜಾಕುಣಿತ, ಕರಪಾಲ ಮೇಳ, ಕೊರಗರು, ಹೆಳವರು -ದಕ್ಷಿಣ ಭಾರತೀಯ ಜಾನಪದ ವಿಶ್ವಕೋಶ-೨೦೦೧ ಮುಂತಾದುವು.
==ಕೃತಿಗಳು==
೨೫ ನೇ ಸಾಲು:
==ನಿರ್ವಹಿಸಿರುವ/ನಿರ್ವಹಿಸುತ್ತಿರುವ ಕರ್ತವ್ಯಗಳು==
*೧.ಅಧ್ಯಾಪನ ವೃತ್ತಿ-ಮಹಾರಾಜ ಕಾಲೇಜು, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು-೨ವರ್ಷ
*೨.ಸಂಶೋಧನ ಸಹಾಯಕ-ಕನ್ನಡ ಜಾನಪದ ವಿಷಯ ವಿಶ್ವಕೋಶ-೨೦೦೬, ಸಂಪಾದನಾ ವಿಭಾಗ-ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ-೨೦೦೭/೦೮, ಮೈಸೂರು
*೩.ಕರಡು ಪರಿಶೀಲಕ-ಕನ್ನಡ ವಿಷಯ ವಿಶ್ವಕೋಶ(ಪರಿಷ್ಕರಣೆ)ಭಾಗ-೧, ವಿಶ್ವಕೋಶ
*೪. ಮುಖ್ಯಸ್ಥರು-ದಸರಾ ಮಹೋತ್ಸವ-
*೫.ಗೌರವ ಸಂಚಾಲಕ-ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರೊ.ಚಂದ್ರಶೇಖರಕಂಬಾರರ ಸಾಹಿತ್ಯ-ರಾಷ್ಟೃಮಟ್ಟದ ವಿಚಾರ ಸಂಕಿರಣ ಮತ್ತು ಗಂಗೋತ್ರಿ ಕವಿಗೋಷ್ಠಿ-೨೦೧೦
*೬.ಸಂಪಾದಕ ಮಂಡಳಿ ಸದಸ್ಯ- ಕುವೆಂಪು ಕೃತಿ ವಿಮರ್ಶೆ-೨೦೦೬, 'ಶಾಮಸಂಪದ'-ಬಿ.ಶಾಮಸುಂದರ -ಅಭಿನಂದನ ಗ್ರಂಥ-೨೦೧೦,
*೭.ತೀರ್ಪುಗಾರರು-ಜಿಲ್ಲಾ ಮಟ್ಟದ ಯುವಜನೋತ್ಸವ ಮಂಡ್ಯ-೨೦೦೯, ಮೈಸೂರು ಜಿಲ್ಲಾ ಮಟ್ಟದ ಯುವಜನ ಮೇಳ-೨೦೧೦, ಮೈಸೂರು ನಗರ ವಿಭಾಗ ಮಟ್ಟದ ಯುವ ಜನ ಮೇಳ-೨೦೧೦,
*೮.ವಿಷಯ ತಜ್ಞರು-ನೀಲಗಾರರ ಕಲೆ/ಪ್ರದರ್ಶನ-ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ವತಿಯಿಂದ, ಕಿನ್ನರಿ ಜೋಗಿಮೇಳ/ಕಲಾ ಪ್ರದರ್ಶನ -ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ವತಿಯಿಂದ, ಹೊಸ ಸಹಸ್ರಮಾನದಲ್ಲಿ ಜಾನಪದ ವಿಚಾರ ವಿನಿಮಯ-೧೯೯೯, ಜಾನಪದ ಕಾವ್ಯಗಳು-ರಾಜ್ಯ ಮಟ್ಟದ ದೇಸಿ ಸಮ್ಮೇಳನ-೨೦೦೯.
==ಭಾಗವಹಿಸಿದ ಸಮ್ಮೇಳನ/ವಿಚಾರ ಸಂಕಿರಣಗಳು==
*'''ಪ್ರತಿನಿಧಿಯಾಗಿ''':-೧.ರಾಷ್ಟೀಯ ವಿಚಾರ ಸಂಕಿರಣ-ಮೈಸೂರು-೨೦೦೮,
*೨.ಅನ್ವಯಿಕ ಸಂಶೋಧನ ಕಮ್ಮಟ-ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ-ಮೈಸೂರು-೨೦೦೮,
*೩.ಕಲಾಪ್ರದರ್ಶನ ಸಂವಾದ ಗೋಷ್ಠಿ-ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ -ಮೈಸೂರು-೨೦೦೩, ೪.ಅಖಿಲ ಭಾರತ ಜಾನಪದ ಸಮ್ಮೇಳನ-ಮಂಡ್ಯ-೨೦೦೬.
Line ೪೪ ⟶ ೪೩:
==ಇತರ ಕಾರ್ಯಚಟುವಟಿಕೆಗಳು==
*'''ಕಲಾವಿದರಾಗಿ
*೨.ಏಳು ಸಮುದ್ರದಾಚೆ - ಐತಿಹಾಸಿಕ ನಾಟಕ - ರಾಕ್ಷಸ ಪಾತ್ರ -೨೦೦೬,
*೩.
*೪. ಕಳ್ಳಭಟ್ಟಿ - ಸಾಮಾಜಿಕ ನಗೆ ನಾಟಕ-ಕಳ್ಳನ ಪಾತ್ರ-೨೦೦೬, ಇತ್ಯಾದಿ.
==ಪೂರಕ ನೆರವು==
|