ಈರುಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೩೪ ನೇ ಸಾಲು:
ಮಧ್ಯಯುಗದಲ್ಲಿ ಈರುಳ್ಳಿಯ ಪ್ರಾಮುಖ್ಯ ಮತ್ತಷ್ಟು ಹೆಚ್ಚಿಸಿತು.ಮಧ್ಯಯುಗದಲ್ಲಿ ಬಾಡಿಗೆಯನ್ನು ಈರುಳ್ಳಿಯ ರೂಪದಲ್ಲಿ ಪಾವತಿಸುತ್ತಿದ್ದರು.ಎಷ್ಟೋ ಬಾರಿ ಉಡುಗೊರೆಯಾಗಿ ಕೊಡಲು ಈರುಳ್ಳಿಯನ್ನು ಬಳಸುತ್ತಿದ್ದರು.ವೈದ್ಯರೂ ಸಹ ಈರುಳ್ಳಿಯನ್ನು ಒಂದು ಔಷಧ ವಸ್ತುವಾಗಿ ಭಾವಿಸಿದ್ದರು. ಆಹಾರವು ಸರಿಯಾಗಿ ಜೇರ್ಣವಾಗಲು, ಲೈಂಗಿಕ ದೌರ್ಬಲ್ಯವನ್ನು ನಿವಾರಿಸಲು, ತಲೆನೋವು, ಕೆಮ್ಮು, ಹಾವಿನ ಕಡಿತ, ಕೂದಲು ಉದುರುವ ಸಮಸ್ಯ ಮುಂತಾದ ಸಂದರ್ಭಗಳಲ್ಲಿ ಈರುಳ್ಳಿಯನ್ನು ಮದ್ದಾಗಿ ಬಳಸುತ್ತಿದ್ದರು.
ಈಗಿನ ಅಮೇರಿಕ ಖಂಡದಲ್ಲಿ ವಾಸವಾಗಿದ್ದ ಆದಿವಾಸಿ ಇಂಡಿಯನ್ನರಿಗೆ ಈರುಳ್ಳಿಯ ಪರಿಚಯವಿರಲಿಲ್ಲ. ಸ್ಪ್ಯಾನಿಷ್ ಜನರು ಆ ಭೂಖಂಡದ ಮೇಲೆ ಕಾಲಿಟ್ಟ ನಂತರ ಈರುಳ್ಳಿಯನ್ನು ಪರಿಚಯಿಸಲಾಯಿತು. ಕ್ರಿ.ಶ. ಒಂದನೇ ಶತಮಾನದಲ್ಲಿ ಡಯಾಸ್ಕೋರಿಡಿಸ್ ಈರುಳ್ಳಿಯಿಂದ ಗುಣಪಡಿಸಬಹುದಾದ ಕಾಯಿಲೆಗಳ ಮಾಹಿತಿಯನ್ನು ನೀಡಿದ್ದನು.
೧೯೧೨ ರಲ್ಲಿ ಡಾ .ದಲಾಚಿ ಎಂಬುವವರು ಎಷ್ಟೆಲ್ಲ ಕಾಯಿಲೆಗಲಿಗೆ ಈರುಳ್ಳಿಯನ್ನು ಬಳಸಿ ಚಿಕಿತ್ಸೆ ನೀಡಬಹುದೆಂದು ವಿವರಿಸಿ 'ಈರುಳ್ಳಿ ಚಿಕಿತ್ಸೆ' ಎಂಬ ಹೊಸ ಚಿಕಿತ್ಸಾಕ್ತಮವನ್ನೇ ಹುಟ್ಟುಹಾಕಿದರು.ಈರುಳ್ಳಿಯ ರೋಗಾಣು ನಿರೋಧಕ ಗುಣ ಬಹಳ ಹಿಂದೆಯೇ ದೃಢಪಟ್ಟಿದೆ. ಲಂಡನ್ನಿನ ಮಹಾಪ್ಲೇಗ್ ಸಂದರ್ಭದಲ್ಲಿ ಊರಿಗೆ ಊರೇ ಸ್ಮಶಾನ ಸದೃಶವಾಗಿದ್ದಾಗಿ ಅಲ್ಲಲ್ಲಿ ಒಂದೆರಡು ಕಡೆಗಳಲ್ಲಿ ಪ್ಲೇಗಿನ ಸೋಂಕು ಇರಲಿಲ್ಲ. ಏಕೆಂದರೆ ಈ ಜಾಗಗಳು ಈರುಳ್ಳಿ ಮಾರಾಟದ ಅಂಗಡಿಗಳಾಗಿದ್ದವು!
ಪೋಲ್ಯಾಂಡಿನಲ್ಲಿ ಈರುಳ್ಳಿಯ ಬಗೆಗೆ ಒಂದು ವಿಚಿತ್ರವಾದ ನಂಬಿಕೆ ಇದೆ. ಶಿಶುವನ್ನು ಹೆರಲಿರುವ ತುಂಬು ಗರ್ಭಿಣಿಯನ್ನು ಬಿಸಿ ಈರುಳ್ಳಿ ತುಂಬಿಸಿರುವ ಕಡಾಯಿಯ ಮೇಲೆ ಕೂರಿಸೊದರೆ ಮಗು ಹೆರುವುದು ಬಹಳ ಸುಲಭವಾಗುತ್ತದಂತೆ! ಇಬಾಲ್ ಜಮೀಲ್ ಎಂಬ ವೈದ್ಯರು ಈರುಳ್ಳಿರಸವು ಗರ್ಭ್ ನಿರೋಧಕವಾಗಿ ಬಳಸಲು ಅರ್ಹವೆಂದೂ ಹೇಳಿ ವಿಸ್ಮಯ ಮೂಡಿಸಿದ್ದಾರೆ.
.
|