ಉಡುಪಿ ಬಿ.ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೪ ನೇ ಸಾಲು:
 
ಮಲೆನಾಡಿನಲ್ಲಿ ಅಡಕೆ ವಾಣಿಜ್ಯ ಬೆಳೆ. ಅಡಕೆ ಕುಯ್ಲಿನ ಸಮಯದಲ್ಲಿ ಎಲ್ಲರ ಮನೆಯಲ್ಲಿ ಅಡಕೆ ಸುಲಿಸುವ ಕೆಲಸ. ರಾತ್ರಿಯಲ್ಲಿ ಕೆಲಸಮಾಡುವಾಗ ನಿದ್ದೆ ಬರಲಿರಲೆಂದು ಭಟ್ಟರನ್ನು ಹಾಡಲು, ಕಥೆ ಹೀಳಲು ಕರೆಸುತ್ತದ್ದರು. ಬಟ್ಟರಿಗೆ ಸುಸ್ತಾದಾಗ ಆ ಕೆಲಸ ಜಯರಾಂ ಪಾಲಿಗೆ ಬರುತ್ತಿತ್ತು. ಇದ್ದಕ್ಕೆ ಪ್ರತಿಯಾಗಿ ಅವರಿಗೆ ಊಟ ಹಾಗು ಸ್ವಲ್ಪ ಅಡಿಕೆ ಸಿಗುತ್ತಿತ್ತು. ಅದನ್ನು ಮಾರಿ ಮುಂದಿನ ಸಂಚಾರದವರಿಗೆ ಕುಟುಂಬ ನಿರ್ವಹಣೆಗೆ ಹಣ ಒಟ್ಟು ಮಾಡಿಕೊಳ್ಳುತ್ತಿದ್ದರು. ಕಿರಿಯ ಹೆಂಡತಿ ಮಗನನ್ನು ಸಿರಿಯಾಗಿ ನೂಡಿಕೊಳ್ಳುವುದಿಲ್ಲ ಎಂದು ಮಗನನ್ನು ಕರೆದೊಯ್ಯುತ್ತಿದ್ದರು. ಹೀಗೆ ಪ್ರಯಾಣಿಸುವಾಗ ಒಮ್ಮೆ ಕಾಲಿಗೆ ಹಾವು ಕಚ್ಛಿ ಸಾವು ಬದುಕಿನ ಮಧ್ಯ ಇದ್ದ ಮಗನನ್ನು ಉಳಿಸಿಕೊಂಡಿದ್ದು ಸಾಧನೆಯೇ ಸರಿ.
ಹೀಗೆ ಕಷ್ಟದಲೇ ಬೆಳೆದ ಜಯರಾಮನಿಗೆ ತಂದೆಯ ಪ್ರೀತಿಯೇ ಅವರಿಗೆ ಸರ್ವಸ್ವ ವಾಗಿತ್ತು. ಹೀಹೆ ಹಾಡುತ್ತಾ ತಮ್ಮ ಸಂಗೀತ ಕಲಿಕೆಯ ವಿಭಾಗಗಳನ್ನು ಹಲವಾರು ವಾಧ್ಯಗಳನ್ನು ನುಡಿಸುವತ್ತ ಅಬ್ಯಾಸ ಮಾಡತೊಡಗಿದರು. ಅವರ ಬಾಲ್ಯದ ಗೆಳೆಯ ಪೇಜಾವರ ಮಠದ ವಿಶ್ವೆಶ್ವರ ತೀರ್ಥ ಸ್ವಾಮಿಜಿ ಸಹಪಾಠಿಯೂ ಹೌದು. ಇಬ್ಬರನ್ನು ಒಂದುಗೊಡಿಸಿದ್ದು ಸಂಗೀತವಂದರೆ ತಾಪ್ಪಾಗಲಾರದು. ಇವರು ಜೀವನದ ಮತ್ತೊಂದು ತಿರುವು ಬಾವ ಕೃಷ್ಣಕಾರಂತರು ಬಳಿ ಸೇರಿದ್ದು. ಇವರ ಅಕ್ಕ ಸುಶೀಲ ತಮ್ಮನ ಜೀವನಕ್ಕೆ ಎನಾದರು ದಾರಿ ಮಾಡಲೇಬೆಕೆಂಬ ಹಂಬಲದಿಂದ ಯಾರಿಗೂ ತಿಳಿಯದಂತೆ ದುಡ್ಡು ಹೊಂದಿಸಿ ತಮ್ಮನನ್ನು ತನ್ನ ತೀರಿ ಹೋದ ಸಹೂದರಿಯ ಗಂಡ ಕೃಷ್ಣಕಾರಂತರ ಹೂಟೆಲ್ ಅಲ್ಲಿದ್ದ ವಾಟರ್ ಫಾಲ್ಸ್ಸನಿಂದ ಅದ್ಬುತವಾಗಿ ನಡೆಯುತಿತ್ತು. ಕಾರಂತರು ಉದಾಸೀನ ಮಾಡದೆ ಜಯರಾಮರಿಗೆ ಆಶ್ರಯ ವಿತ್ತರು. ಆದರೆ ಜಯರಾಮರು ಸಿಕ್ಕ ಅವಕಾಶವನ್ನು ಸರಿಯಾಗಿಯೇ ಉಪಯೋಗಿಸಿಕೊಂಡ ಕಾರಂತರೇ ಸೈ ಯೆನ್ನುವಂತೆ ನಡೆದುಕೊಂಡರು. ಹಾಡುಗಾರಿಕೆಯನ್ನು ಎಷ್ಟೇ ನಿಷ್ಟೆಯಿಂದ ಹೂಟೆಲಿನ ಸಮಸ್ತ ಜವಾಬ್ದಾರಿ ಹೊತ್ತರು. ಹೀಗೆ ಇರುವಾಗ ಅವರ ಜೀವನದ ಮತ್ತೊಂದು ತಿರುವುತೆಗೆದುಕೊಂಡದ್ದು ಭವನ ಅಣ್ಣನ ಮಗ ಸೀತಾರಾಮ ಕಾರಂತರು ಜಯರಾಮನಿಗೆ ಸ್ನೇಹಿತ ಫಿಲಾಸಫರ್, ಗೈಡ್ ಎಲ್ಲವೂ ಆದರು. --[[ಸದಸ್ಯ:Chinmayyee raj|Chinmayyee raj]] ([[ಸದಸ್ಯರ ಚರ್ಚೆಪುಟ:Chinmayyee raj|talk]]) ೧೪:೦೦, ೩೦ ಜನವರಿ ೨೦೧೪ (UTC)
"https://kn.wikipedia.org/wiki/ಉಡುಪಿ_ಬಿ.ಜಯರಾಂ" ಇಂದ ಪಡೆಯಲ್ಪಟ್ಟಿದೆ