ಉಡುಪಿ ಬಿ.ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{ICCU}}
 
'==''ಪರಿಚಯ'''==
 
ನಮಗೆ ಒಂದು ಹಾಡು ಅದರ ದೃಶ್ಯ ಮತ್ತು ಸಿನಿಮ ಮತ್ತೆ ಮತ್ತೆ ನೆನಪಿಗೆ ಬರುವುದಾದರೆ ಅದಕ್ಕೆ ಕಾರಣ ಆ ಸಿನಿಮಾ ದ ಸಾಹಿತ್ಯ , ಗಾಯನ ಹಾಗು ನೃತ್ಯ . ಅದರಲೂ ನಮಗೆ ಆ ಗೀತೆಯ ದೃಶ್ಯ ಮನಸ್ಸ್ಸಿನಲ್ಲಿ ಪದೆ ಪದೆ ಬರುವುದಾದರೆ ಹಾಗು ನಿರಂತರವಾಗಿ ಬರುವುದಕ್ಕೆ ಕಾರಣ ಅದರ ನೃತ್ಯ ಸಂಯೊಜನೆ. ಭಾರತೀಯ ಸಿನಿಮಾ ಅತಿಉತ್ತಮವಾದ ಮನೋರಂಜನ ಮಾಧ್ಯಮವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ್ಲ. ಹಳೆಯ ಚಿತ್ರಗಳಿಂದ ಹಿಡಿದು ಇಂದಿನ ಹೊಸ ಅಲೆಯ ಚಿತ್ರಗಳವರೆಗು ಇಂತಹ ನೂರಾರು ಉದಾಹರಣೆ ಕಾಣಬಹುದು. ಅಂತಹ ಹಲವಾರು ಸಂಯೋಜನಾ ಕಾರರಲ್ಲಿ ತಮ್ಮದೇ ರೀತಿಯಿಂದ ಸಿನಿಮಾದಲ್ಲಿ ಹೆಸರು ಮಾಡಿರುವಲರಲ್ಲಿ ಉಡುಪಿ ಬಿ. ಜಯರಾಂ ಕೂಡ ಮುಖ್ಯರಾಗುತ್ತಾರೆ.
೧೦ ನೇ ಸಾಲು:
 
 
'==''ಪ್ರತಿಭೆ''' ==
 
 
೨೧ ನೇ ಸಾಲು:
 
 
''ಉದಾಹರಣೆ''- ಸನಾದಿ ಅಪ್ಪಣ್ಣ , ಅಂತ, ಬಂಗಾರದ ಮನುಶ್ಯ ಹನಿ ಹನಿ ಕೂಡಿದರೆ ಹಳ್ಳ, ದೂರದ ಬೆಟ್ಟದ ಕಾಮನ ಹಬ್ಬದ ಸಂದರ್ಭ, ಬಂಗಾರ ಪಂಜರ, ಫಲಿತಾಂಶ ಹೀಗೆ ಪಟ್ಟಿ ಬೆಳೆಯುತ್ತಲೆ ಹೋಗುತ್ತದೆ. ಉಡುಪಿ ಜಯರಾಂನವರು ಜೀವನ ಬಾಲ್ಯ ಸರಳವಾಗೀನೂ ಇರಲಿಲ್ಲ.
ಮಲೆನಾಡಿನಲ್ಲಿ ಅಡಕೆ ವಾಣಿಜ್ಯ ಬೆಳೆ. ಅಡಕೆ ಕುಯ್ಲಿನ ಸಮಯದಲ್ಲಿ ಎಲ್ಲರ ಮನೆಯಲ್ಲಿ ಅಡಕೆ ಸುಲಿಸುವ ಕೆಲಸ. ರಾತ್ರಿಯಲ್ಲಿ ಕೆಲಸಮಾಡುವಾಗ ನಿದ್ದೆ ಬರದಿರಲೆಂದು ಭಟ್ಟರನ್ನು ಹಾಡಲು, ಕಥೆ ಹೇಳಲು ಕರೆಸುತ್ತದ್ದರು. ಬಟ್ಟರಿಗೆ ಸುಸ್ತಾದಾಗ ಆ ಕೆಲಸ ಜಯರಾಂ ಪಾಲಿಗೆ ಬರುತ್ತಿತ್ತು. ಇದಕ್ಕೆ ಪ್ರತಿಯಾಗಿ ಅವರಿಗೆ ಊಟ ಹಾಗು ಸ್ವಲ್ಪ ಅಡಿಕೆ ಸಿಗುತ್ತಿತ್ತು. ಅದನ್ನು ಮಾರಿ ಮುಂದಿನ ಸಂಚಾರದವರಿಗೆ ಕುಟುಂಬ ನಿರ್ವಹಣೆಗೆ ಹಣ ಒಟ್ಟು ಮಾಡಿಕೊಳ್ಳುತ್ತಿದ್ದರು. ಕಿರಿಯ ಹೆಂಡತಿ ಮಗನನ್ನು ಸರಿಯಾಗಿ ನೂಡಿಕೊಳ್ಳುವುದಿಲ್ಲ ಎಂದು ಮಗನನ್ನು ಕರೆದೊಯ್ಯುತ್ತಿದ್ದರು. ಹೀಗೆ ಪ್ರಯಾಣಿಸುವಾಗ ಒಮ್ಮೆ ಕಾಲಿಗೆ ಹಾವು ಕಚ್ಚಿ ಸಾವು ಬದುಕಿನ ಮಧ್ಯ ಇದ್ದ ಮಗನನ್ನು ಉಳಿಸಿಕೊಂಡಿದ್ದು ಸಾಧನೆಯೇ ಸರಿ.
ಹೀಗೆ ಕಷ್ಟದಲ್ಲೆ ಬೆಳೆದ ಜಯರಾಮನಿಗೆ ತಂದೆಯ ಪ್ರೀತಿಯೇ ಅವರಿಗೆ ಸರ್ವಸ್ವ ವಾಗಿತ್ತು. ಹೀಗೆ ಹಾಡುತ್ತಾ ತಮ್ಮ ಸಂಗೀತ ಕಲಿಕೆಯ ವಿಭಾಗಗಳನ್ನು ಹಲವಾರು ವಾಧ್ಯಗಳನ್ನು ನುಡಿಸುವತ್ತ ಅಬ್ಯಾಸ ಮಾಡತೊಡಗಿದರು. ಅವರ ಬಾಲ್ಯದ ಗೆಳೆಯ ಪೇಜಾವರ ಮಠದ ವಿಶ್ವೆಶ್ವರ ತೀರ್ಥ ಸ್ವಾಮಿಜಿ ಸಹಪಾಠಿಯೂ ಹೌದು. ಇಬ್ಬರನ್ನು ಒಂದುಗೊಡಿಸಿದ್ದು ಸಂಗೀತವಂದರೆ ತಪ್ಪಾಗಲಾರದು. ಇವರು ಜೀವನದ ಮತ್ತೊಂದು ತಿರುವು ಬಾವ ಕೃಷ್ಣಕಾರಂತರು ಬಳಿ ಸೇರಿದ್ದು. ಇವರ ಅಕ್ಕ ಸುಶೀಲ ತಮ್ಮನ ಜೀವನಕ್ಕೆ ಎನಾದರು ದಾರಿ ಮಾಡಲೇಬೆಕೆಂಬ ಹಂಬಲದಿಂದ ಯಾರಿಗೂ ತಿಳಿಯದಂತೆ ದುಡ್ಡು ಹೊಂದಿಸಿ ತಮ್ಮನನ್ನು ತನ್ನ ತೀರಿ ಹೋದ ಸಹೋದರಿಯ ಗಂಡ ಕೃಷ್ಣಕಾರಂತರ ಹೂಟೆಲ್, ಅಲ್ಲಿದ್ದ ವಾಟರ್ ಫಾಲ್ಸ್ಸನಿಂದ ಅದ್ಬುತವಾಗಿ ನಡೆಯುತಿತ್ತು. ಕಾರಂತರು ಉದಾಸೀನ ಮಾಡದೆ ಜಯರಾಮರಿಗೆ ಆಶ್ರಯ ವಿತ್ತರು. ಆದರೆ ಜಯರಾಮರು ಸಿಕ್ಕ ಅವಕಾಶವನ್ನು ಸರಿಯಾಗಿಯೇ ಉಪಯೋಗಿಸಿಕೊಂಡು ಕಾರಂತರೇ ಸೈ ಎನ್ನುವಂತೆ ನಡೆದುಕೊಂಡರು. ಹಾಡುಗಾರಿಕೆಯನ್ನು ಎಷ್ಟೇ ನಿಷ್ಟೆಯಿಂದ ಹೊಟೆಲಿನ ಸಮಸ್ತ ಜವಾಬ್ದಾರಿ ಹೊತ್ತರು. ಹೀಗೆ ಇರುವಾಗ ಅವರ ಜೀವನದ ಮತ್ತೊಂದು ತಿರುವುತೆಗೆದುಕೊಂಡದ್ದು ಭಾವನ ಅಣ್ಣನ ಮಗ ಸೀತಾರಾಮ ಕಾರಂತರು ಜಯರಾಮನಿಗೆ ಸ್ನೇಹಿತ ಫಿಲಾಸಫರ್, ಗೈಡ್ ಎಲ್ಲವೂ ಆದರು. --[[ಸದಸ್ಯ:Chinmayyee raj|Chinmayyee raj]] ([[ಸದಸ್ಯರ ಚರ್ಚೆಪುಟ:Chinmayyee raj|talk]]) ೧೪:೦೦, ೩೦ ಜನವರಿ ೨೦೧೪ (UTC)--[[ಸದಸ್ಯ:Chinmayyee raj|Chinmayyee raj]] ([[ಸದಸ್ಯರ ಚರ್ಚೆಪುಟ:Chinmayyee raj|talk]]) ೧೪:೩೨, ೩೦ ಜನವರಿ ೨೦೧೪ (UTC)
"https://kn.wikipedia.org/wiki/ಉಡುಪಿ_ಬಿ.ಜಯರಾಂ" ಇಂದ ಪಡೆಯಲ್ಪಟ್ಟಿದೆ