ರಾಹುಲ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೧ ನೇ ಸಾಲು:
}}
{{ICCU}}
ರಾಹುಲ್ ಗಾಂಧಿ ಅವರು ೧೯ಜೂನ್ ೧೯೭೦ರಲ್ಲಿ ಜನಿಸಿದರು. ಅವರು [[ಭಾರತೀಯ]] ರಾಷ್ತ್ರೀಯ ಕಾಂಗ್ರೆಸ್ ಉಪಾಧ್ಯಕ್ಶರು ಹಾಗೂ ಭಾರತೀಯ ಯುವ ಕಾಂಗ್ರೆಸ್ ಮತ್ತು ಭಾರತದ ರಾಷ್ತ್ರೀಯ ವಿಧ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಶರು. ಇದ್ರ ಜೊತೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಂಸತ್ತಿನ ಸದಸ್ಯರಾಗಿ [[ಅಮೇಥಿ]] ಕ್ಶೇತ್ರವನ್ನು ಒಂಭತ್ತು ವರ್ಶದಿಂದ ಪ್ರತಿನಿಧಿಸುತ್ತಿದ್ದಾರೆ. ನೆಹೆರು-ಗಾಂಧಿ ಕುಟುಂಬದಿಂದ ಬಂದಿರುವ ರಾಜಕಾರಣಿ. ಈ ಕುಟುಂಬದಿಂದ ಬಂದಿರುವ ಕಾರಣ ಇವರ ಶಕ್ತಿ ಹೆಚ್ಚಿದೆ. ರಾಹುಲ್ ಗಾಂಧಿಯವರು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಸುಪುತ್ರ. ತಂದೆ ರಾಜೀವ್ ಗಾಂಧಿಯವರು[[ಗಾಂಧಿ]]ಯವರು ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. [[ರಾಜೀವ್ ಗಾಂಧಿಯವರುಗಾಂಧಿ]]ಯವರು ಕಾಂಗ್ರೆಸ್ ಪಕ್ಶದ ಅಧ್ಯಕ್ಶರಾಗಿದ್ದರು. ರಾಹುಲ್ ಅವರ ತಾಯಿ ಸೋನಿಯಾ ಗಾಂಧಿಯವರು ಪ್ರಸ್ತುತ ಕಾಂಗ್ರೆಸ್ ಪಕ್ಶದ ಅಧ್ಯಕ್ಶರಾಗಿದ್ದಾರೆ. ಸೋನಿಯಾ ಅವರು ಪಕ್ಶದಲ್ಲಿ ಅತ್ಯಂತ ಮುಖ್ಯ ವ್ಯಕ್ತಿಗಳು. ರಾಹುಲ್ ಗಾಂಧಿಯವರು ತಮ್ಮ ಬಾಲ್ಯವನ್ನು ನವದೆಹೆಲಿಯಲ್ಲಿ ಕಳೆದರು. ನವದೆಹೆಲಿಯಲ್ಲಿ ಅವರ ಅಜ್ಜಿ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿಯಾಗಿ ಸೇವೆಸಲ್ಲಿಸುತ್ತಿದ್ದರು. ೧೯೮೪ರಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಹತ್ಯೆಯಾದ ಮೇಲೆ ಹಲವು ಭದ್ರತಾ ಕಾರಣಗಳಿಂದಾಗಿ ರಾಹುಲ್ ಗಾಂಧಿಯವರು ನಿರಂತರವಾಗಿ ತನ್ನ ಯುವ ವಯಸ್ಸಿನಲ್ಲಿ ಶಾಲೆಗಳನ್ನು ಬದಲಾಯಿಸುವಂತಾಯಿತು.
 
== ರಾಜಕೀಯ ಜೀವನ ==
ಮಾರ್ಚ್ ೨೦೦೪ರಲ್ಲಿ ರಾಹುಲ್ ಗಾಂಧಿಯವರು ರಾಜಕೀಯ ಪ್ರವೇಶ ಮಾಡಿದರು. ಇದು ಅವರ ಜೀವನದಲ್ಲಿ ಒಂದು ಹೊಸದಾದ ಘಟ್ಟ.. ರಾಹುಲ್ ಅವರು ತಮ್ಮ ತಂದೆಯ ಮಾಜಿ ಕ್ಶೇತ್ರವಾದ ಉತ್ತರ ಪ್ರದೇಶದ ಅಮೇಥಿ ಕ್ಶೇತ್ರದಿಂದ ಚುನಾವಣೆಯಲ್ಲಿ ವಿಜೇತರಾಗಿ [[ಲೋಕ ಸಭೆಯನ್ನುಸಭೆ]]ಯನ್ನು ಪ್ರವೇಶ ಮಾಡಿದರು. ಭಾರತದ ಅತ್ಯಂತ ಪ್ರಸಿದ್ಧವಾದ [[ರಾಜಕೀಯ]] ಕುಟುಂಬದಿಂದ ಬಂದ ಯುವ ಸದಸ್ಯನಾಗಿ ರಾಹುಲ್ ಅವರು ವಿದೇಶಿ ಮಾಧ್ಯಮದೊಂದಿಗೆ ಪ್ರಥಮ ಸಂದರ್ಶನದಲ್ಲಿ ಭಾರತದ ಯುವ ಜನರನ್ನು ಕಾಂಗ್ರೆಸ್ ಪಕ್ಶದ ನಡುವೆ ರಾಜಕೀಯ ಅದೃಷ್ಟ ಹೆಚ್ಚಾಗುವುದೆಂದು ಭಾವಿಸಿದರು. ರಾಹುಲ್ ಗಾಂಧಿಯವರು ಹೆಚ್ಚಾಗಿ ದೇಶದ ರಾಜಕೀಯಯವನ್ನು ಖಂಡಿಸುತ್ತಾರೆ. ಭಾರತವನ್ನು ಜಾತಿ,ಧರ್ಮ ಮತ್ತು ಹಣದ ಸಹಾಯದಿಂದ ನಡೆಸುತ್ತಿರುವ ರಾಜಕಾರಣಿಗಳ ಬಗ್ಗೆ ರಾಹುಲ್ ಅವರು ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಇಂತಹ ಶಕ್ತಿಗಳ ವಿರುದ್ಧ ಹೋರಾಡುವುದಾಗಿ ರಾಹುಲ್ ಗಾಂಧಿಯವರು ಅಭಿಪ್ರಾಯ ಪಟ್ಟಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಸಹೋದರಿಯಾದ ಪ್ರಿಯಾಂಕಾ ಗಾಂಧಿಯವರು ೨೦೦೭ರಲ್ಲಿ ರಾಯ್ ಬರೇಲೀ ಕ್ಶೇತ್ರದ ಮರು ಚುನಾವಣೆಯಲ್ಲಿ ತಮ್ಮ ತಾಯಿಯಾದ [[ಸೋನಿಯಾ ಗಾಂಧಿಯವರಗಾಂಧಿ]]ಯವರ ಪರವಾಗಿ ಪ್ರಚಾರ ಪ್ರಾರಂಭಿಸಿದರು. ಇದರ ಪರಿಣಾಮದಿಂದಾಗಿ ೪೦೦೦೦೦ ಹೇಚ್ಚಿನ ಮತಗಳಿಂದ ಸೋನಿಯಾ ಗಾಂಧಿಯವರು ಚುನಾವಣೆಯನ್ನು ಗೆದ್ದರು.೨೦೦೭ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ರಾಹುಲ್ ಅವರು ಪಕ್ಶದ ಮುಖ್ಯ ವ್ಯಕ್ತಿಯಾದರು. ಕಾಂಗ್ರೆಸ್ ಪಕ್ಶವು ಆ ಚುನಾವಣೆಯಲ್ಲಿ ೨೨ ಸ್ಥಾನಗಳನ್ನು ಪಡೆದುಕೊಂಡಿತು. ರಾಹುಲ್ ಗಾಂಧಿಯವರು ೨೪ ಸೆಪ್ಟೆಂಬರ್ ೨೦೦೭ರಲ್ಲಿ ನಡೆದ ಪಕ್ಶದ ಆಡಳಿತ ಪುನರ್ ರಚನೆಯಲ್ಲಿ ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದರು. ಅದೇ ಸಂದರ್ಭದಲ್ಲಿ ಭಾರತೀಯ ಯುವ ಕಾಂಗ್ರೆಸ್ ಮತ್ತು ಭಾರತದ ರಾಷ್ತ್ರೀಯ ವಿಧ್ಯಾರ್ಥಿಗಲ ಯೂನಿಯನ್ ಒಕ್ಕೂಟದ ಉಸ್ತುವಾರಿಯಾಗಿ ಅವರನ್ನು ಮಾಡಲಾಯಿತು. ೨೦೦೮ರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೋಯ್ಲಿಯವರು ಪ್ರಧಾನಿ ಮನ್ಮೋಹನ್ ಸಿಂಗ್ ಅವರು ವಿದೇಶದ ಪ್ರವಾಸದಲ್ಲಿದ್ದಾಗ ರಾಹುಲ್ ಅವರು ದೇಶದ ಮುಂದಿನ ಪ್ರಧಾನಿಯಾಗುವರು ಎಂದು ಘೋಷಣೆ ಮಾಡಿದ್ದರು. ೧೯ ಜನವರಿ ೨೦೧೩ರಂದು AICC ಪಕ್ಶದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ಪಕ್ಶದ ಉಪಾಧ್ಯಕ್ಶರನ್ನಾಗಿ ಮಾಡಲಾಯಿತು. ಪಕ್ಶದಲ್ಲಿ ಅವರ ಏರಿಕೆಯ ವಿವಾದ ಇಲ್ಲದೆ ಇರಲಿಲ್ಲ. ನೆಹೆರೂ-ಗಾಂಧಿ ಕುಟುಂಬದ ಸದಸ್ಯರಾಗಿರುವ ರಾಹುಲ್ ಅವರನ್ನು ಈ ಸ್ಥ್ಹಾನಕ್ಕೆ ಏರಿಸುವುದು ವಂಶೀಯ ರಾಜಕಾರಣದ ಸಂಕೇತವೆಂದು ಭಾರತೀಯ ಜನತ ಪಾರ್ಟಿ ಮತ್ತು ಆಮ್ ಆದ್ಮಿ ಪಕ್ಶದ ಸದಸ್ಯರು ಅಭಿಪ್ರಾಯ ಪಟ್ಟರು.
 
== ಯುವ ಜನಾಂಗದ ರಾಜಕೀಯ ==
೫೦ ನೇ ಸಾಲು:
 
== ೨೦೧೨ರ ವಿಧಾನಸಭಾ ಚುಣಾವಣೆಯಲ್ಲಿ ==
ರಾಹುಲ್ ಗಾಂಧಿಯವರು ಸುಮಾರು ಎರಡು ತಿಂಗಳ ಕಾಲ ರಾಜಕೀಯವಾಗಿ ನಿರ್ಣಾಯಕ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ[[ಚುನಾವಣೆ]]ಯಲ್ಲಿ ಪ್ರಚಾರ ಮಾಡಿದರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರು ೨೦೦ ಚಳುವಳಿಗಳನ್ನು ಕೈಗೊಂಡರು. ಆದರೆ ಕಾಂಗ್ರೆಸ್ ರಾಜ್ಯದ ನಾಲ್ಕನೆ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಪಾರ್ಟಿಯು ಆ ಚುನಾವಣೆಯಲ್ಲಿ ೨೮ ಸ್ಥಾನಗಳನ್ನು ಪದೆದುಕೊಂಡಿತು. ಹಿಂದಿನ ೨೦೦೨ರ ಚುನಾವಣೆಗೆ ಹೋಲಿಸಿದರೆ ಆರು ಸ್ಥಾನಗಳನ್ನು ಕಾಂಗ್ರೆಸ್ ಪಾರ್ಟಿಯು ಹೆಚ್ಚಾಗಿ ಪದೆದಿತ್ತು. ಅಮೇಥಿ ಲೋಕಸಭಾ ಕ್ಶೇತ್ರದ ೧೫ ಸ್ಥಾನಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಸಾಧಿಸಿತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಚುನಾವಣೆಗೂ ದೇಶದ ಚುನಾವಣೆಗೂ ಬಹಳ ವ್ಯತ್ಯಾಸವಿದೆಯೆಂದು ರಾಹುಲ್ ಗಾಂಧಿಯವರನ್ನು ಸಮರ್ಥಿಸಿಕೊಂಡರು. ವರ್ಷದ ನಂತರ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ಮಾಡಿರಲಿಲ್ಲ. ಈ ವಿಷಯವನ್ನು ಅವರ ವಿರೋಧಿಗಳು ಸೋಲೆಂದು ಪರಿಗಣಿಸಿ, ಸೋಲಿನ ಮುಖಭಂಗವನ್ನು ಮುಚ್ಚಿಹಾಕುವ ತಂತ್ರವೆಂದು ಕರೆದರು. ಕಾಂಗ್ರೆಸ್ ೧೮೨ಸೀಟುಗಳಲ್ಲಿ ೫೭ಸೀಟುಗಳನ್ನು ಗೆದ್ದಿತು. ಕಳೆದ ಚುನಾವಣೆಗಿಂತ ೨ ಸೀಟು ಕಡಿಮೆ ಗೆದ್ದಿತು. ನಂತರ ಬೈಪೋಲ್ನಲ್ಲಿ ಕಾಂಗ್ರೆಸ್ ಮತ್ತೆ ನಾಲ್ಕು ಸೀಟುಗಳನ್ನು [[ಭಾರತೀಯ ಜನತಾ ಪಾರ್ಟಿಗೆಪಾರ್ಟಿ]]ಗೆ ಬಿಟ್ಟುಕೊಟ್ಟಿತು.
 
== ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳು ==
"https://kn.wikipedia.org/wiki/ರಾಹುಲ್_ಗಾಂಧಿ" ಇಂದ ಪಡೆಯಲ್ಪಟ್ಟಿದೆ