ಮಕ್ಕಳ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೯೦ ನೇ ಸಾಲು:
ಪಾಶ್ಚಾತ್ಯ ಸಾಹಿತ್ಯದಲ್ಲಿ ಟ್ರಾಜೆಡಿ ಎಂಬ ನಾಟಕ ಪ್ರಕಾರಕ್ಕೆ ಕನ್ನಡದಲ್ಲಿ ರುದ್ರನಾಟಕ ಎಂಬುದು ರೂಢಿಯ ಹೆಸರು;ಪರ್ಯಾಯವಾಗಿ ದುರಂತನಾಟಕ,ದುಃಖಾಂತ ನಾಟಕ,ವಿಷಾದಾಂತ ನಾಟಕ,
ಗಂಭೀರ ನಾಟಕ,ಆವಿದ್ಧ ನಾಟಕ-ಎಂದೂ ಹೇಳುವುದುಂಟು.ನಾಯಕನ ಅಥವಾ ನಾಯಕನನ್ನೂ ಒಳಗೊಂಡು ಕೆಲವರ ಸಾವುನೋವುಗಳಿಂದ ನಾಟಕ ಮುಗಿಯುವುದು ಇದರ ಸಾಮಾನ್ಯ ಲಕ್ಷಣ.
ಮಕ್ಕಳ ನಾಟಕಕ್ಕೆ ಕಥೆ ಅಥವ ಕವನಗಳಿಗಿರುವ ಇತಿಹಾಸವಿಲ್ಲ .ಕಥೆಗಳಿಗೆ ೨೦೦೦ ವರ್ಷಗಳಿಗೂ ಮಿಕ್ಕ ಇತಿಹಾಸವಿದ್ದರೆ ಜಾನಪದ ಮೂಲದಿಂದ ಬರುವ ಮಕ್ಕಳ ಕವನಗಳಿಗೆ ಎಷ್ಟು ವರ್ಷದ
ಇತಿಹಾಸವಿದೆ ಎಂದು ಹೇಳಲು ಸಾಧ್ಯವಿಲ್ಲ.'ಕಾವ್ಯ ಭಾರತದಲ್ಲಿ ಅತ್ಯಂತ ವುರಾತನಾದುದು ಎನ್ನುವುದು ನಿರ್ವಿವಾದ.ಕಾವ್ಯ ಎನ್ನುವ ಪ್ರಕಾರವೆ ಅತ್ಯಂತ ವುರಾತನದುದು. ಯುರೋಪಿನ (ಗ್ರೀಕ್ ದೇಶ ಒಂದನ್ನು ಬಿಟ್ಟರೆ) ಬೇರಾವ ದೇಶದಲ್ಲೂ ಕಾವ್ಯ ಇಃ
ಸಂಗ್ರಹಗಳು:
|