ಮಕ್ಕಳ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೬೧ ನೇ ಸಾಲು:
ಇದಕ್ಕೆ ಮುಖ್ಯ ಕಾರಣ ಇಂದಿನ ವಿದ್ಯಾಭ್ಯಾಸ. ಮಕ್ಕಳ ಮನಸ್ಸನ್ನು ತಟ್ಟುವ ಮಾತೃಭಾಷೆಯ (ಕನ್ನಡ) ಪದ್ಯಗಳಿಗಿಂತ ಇಂಗ್ಲೀಷ್ ರೈಮ್ಸ್ ನ್ನೇ ತರಗತಿಯಲ್ಲಿ ಬೋಧನೆ ಮಾಡುವ ಮೂಲಕ ಪುಟ್ಟ ಹೃದಯಕ್ಕೆ ಸಿಗಬಹುದಾದ ಆನಂದಕ್ಕೆ ಪೆಟ್ಟುಬೀಳುತ್ತಿದೆ. ಇದರಲ್ಲಿ ಪೋಷಕರೂ ಪಾಲುದಾರುರೇ. ಅಲ್ಲದೇ ವಿದ್ಯುನ್ಮಾನ ಮಾಧ್ಯಮಗಳಿಗೆ ಮಾರುಹೋದ ಮಕ್ಕಳು ಕವಿತೆಗಳ ಭಾವ ಪ್ರಪಂಚದಿಂದ ವಂಚಿತರಾಗಿ ಯಾಂತ್ರಿಕವಾಗುತ್ತಿದ್ದಾರೆ.ಹೀಗಾಗಿ ಅವರಲ್ಲಿ ಆದರ್ಶ, ಕಲ್ಪನೆ, ಹೃದಯವಂತಿಕೆಗಳು ಕಡಿಮೆಯಾಗುತ್ತಿವೆ. ಆಧುನಿಕ ವಿದ್ಯಾಭ್ಯಾಸದ ಜೊತೆ ಜೊತೆಗೆ ಮಕ್ಕಳಲ್ಲಿ ಈ ಕವಿತೆಗಳ ಆಸ್ವಾದನೆಯ ರುಚಿ ತಿಳಿಸಿಕೊಟ್ಟರೆ ಅವರು ಇನ್ನೂ ಉತ್ತಮ ರೀತಿಯಲ್ಲಿ ವಿದ್ಯಾವಂತರೂ-ಹೃದಯವಂತರೂ ಆಗುತ್ತಾರೆಂದೇ ದೃಢವಾಗಿ ಹೇಳಬಹುದು.
== ನಾಟಕ ==
== ಮಕ್ಕಳ ನಾಟಕ ==
ಹಿಂದಿನ ಕಾಲದಲ್ಲಿ ಮಕ್ಕಳಿಗೆ ಮೂಲವಾದ ಮನೋರಂಜನೆ ಎಂದರೆ ನಾಟಕ.ನಾಟಕಗಳಿಂದ ಮಕ್ಕಳು ಜೀವನದ ಮೌಲ್ಯಗಳನ್ನು ಕಲಿಯುತ್ತಿದರು ಹಾಗು ಸರಿ ತಪ್ಪು ವಿನ ವ್ಯತ್ಯಾಸವನು ತಿಳಿಯುತ್ತಿದರು.ನಾಟಕಗಳಿಂದ ಮಕ್ಕಳ ವರ್ತನೆಗಳು ಬದಲಾದವು.ಮಕ್ಕಳ ಮನಸ್ಸು ಸೂಕ್ಷಮವಾದ್ದುದು,ಆದರಿಂದ ನಾಟಕ ಮಕ್ಕಳ ಮನಸ್ಸಿನಲ್ಲಿ ಪ್ರಮೂಕವಾದ ಸ್ಥಾನವನ್ನು ನಿಡಲು,ನಾಟಕಗಾರರು ಬಿನ್ನವಾದ ಪಾತ್ರಗಳನ್ನು ಪ್ರರಂಭಿಸುತ್ತಿದರು.ಅವುಗಳಲ್ಲಿ ಹಾಸ್ಯ,ಗೀತೆ,ಭಯಕರವಾದ ಪಾತ್ರಗಳು ಮತ್ತು ಬಿನ್ನವಾದ ಪ್ರಾಣಿಗಳ ವೇಶಗಳನ್ನು ದರಿಸಿ ಮಕ್ಕಳ ಮನಸ್ಸನ್ನು ಮುಟುತ್ತಿದ್ದರು.ನಾಟಕವು ಬಹಳ ಅದ್ಭುತವಾಗಿ ಮೂಡಿಸಲು ನಾಟಕಗಾರರು ತರತರದ ಉಡುಪುಗಳನ್ನು ದರಿಸಿ,ಪಾತ್ರದ ತಕ್ಕವಾಗಿ ಅಲಂಕಾರವನ್ನು ಮಾಡಿಕೋಳುತ್ತಿದರು.
|