ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪುನರ್ನಿರ್ದೇಶಿತ
( ಯಾವುದೇ ವ್ಯತ್ಯಾಸವಿಲ್ಲ )

೨೨:೪೫, ೭ ಫೆಬ್ರವರಿ ೨೦೧೪ ನಂತೆ ಪರಿಷ್ಕರಣೆ

ಪೀಠಿಕೆ

ಭಾರತೀಯ ದರ್ಶನಗಳಲ್ಲಿ ಕರ್ಮ ಅಥವಾ ಕರ್ಮ ಸಿದ್ಧಾಂತ ಚರ್ವಾಕರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ . ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ . ಈ ತತ್ವದ ಆಧಾರದ ಮೇಲೆಯೇಲ್ಲ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ  ; ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ. ಕರ್ಮದ ಬಗೆ ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ.

ಸಂಚಿತ ;ಪ್ರಾರಬ್ದ ; ಮತ್ತು ಆಗಾಮಿ


(ಮುಂದುವರೆಯುವುದು/ ಮುಂದುವರೆಸಿದೆ )