ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೭ ನೇ ಸಾಲು:
 
:ಜೈನರು ಕರ್ಮವನ್ನು ಅಮೂರ್ತವಲ್ಲ, ಮೂರ್ತ (ಭೌತವಸ್ತು) ಅಂದರೆ ಭೌದ್ಧರು ಕರ್ಮವು ಪ್ರರ್ತಿ ಪೂರ್ವಾರ್ಜಿತವೂ ಅಲ್ಲ , ಪೂರ್ತಿ ಆಕಸ್ಮಿಕವೂ ಅಲ್ಲ, ಎಂದು ಮಧ್ಯಮಾರ್ಗವನ್ನು ಹಿಡಿದಿದ್ದಾರೆ.
ಕುರುಡನೋ , ಕುಂಟನೋ , ಹುಲ್ಲೆಯೋ ಆಗಿ ಹುಟ್ಟುವುದಕ್ಕೆ ಪೂರ್ವಾರ್ಜಿತ ಕರ್ಮಫಲವೆಂದು ವಾದ ವಿದೆವಾದವಿದೆ. ಇಲ್ಲದಿದ್ದರೆ ದೇವರ ಇಚ್ಛೆ ಎಂದು ತೀರ್ಮಾನ ಮಾಡಬೇಕಾಗುತ್ತದೆ. ಆಗ ದೇವರು ಪಕ್ಷಪತಿಯೂಪಕ್ಷಪಾತಿಯೂ . ಕೂ ರನೂಕ್ರೂರನೂ ಆಗಿರುವ ದೋಷವನ್ನು ಹೇಳಬೇಕಾಗುತ್ತದೆ.
:ಮತ್ತೊಂದು ಪ್ರಶ್ನೆ ಎಲ್ಲವೂ ಪೂರ್ವಜನ್ಮದ ಕರ್ವ್ಮದಂತೆಕರ್ಮದಂತೆ ನೆಡೆಯುವಂತಿದ್ದರೆ , ಜೀವನಿಗೆ ಸ್ವಾತಂತ್ರ್ಯವೇ ಇಲ್ಲವೇ ? ಎಲ್ಲವೂ ಕರ್ಮ -ದೇವರಿಂದ , ನಿಯಂತ್ರಿತವಾದರೆ , ಜೀವನು ಕೇವಲ ಸುಖ ದುಃಖ ಅನುಭವಿಸುವ , ಸ್ವತಂತ್ರ್ಯವಿಲ್ಲದ ಜೀವಿಯಾಗಿ -ಜಗತ್ತು , ದೇವರು, ಕರ್ಮ ಇವು -ಜಗತ್ತು ,ದೇವರು , ಇವು ಕೂಕೃರವೆನಿಸಿಕೊಳ್ಳುತ್ತವೆಕ್ರೂರವೆನಿಸಿಕೊಳ್ಳುತ್ತವೆ/ ಕೂಕೃರತೆಯಕ್ರೂರತೆಯ ದೋಷಕ್ಕೆ ಒಳಗಾಗುತ್ತವೆ. -ದೀನರನ್ನೂ ದುರ್ಬಲರನ್ನೂ ಇದು ನಿನ್ನ ಪ್ರಾರಬ್ಧ ಕರ್ಮವೆಂದು ಶೋಷಿಸಲು ದಾರಿಯಾಗುವುದು.
:ಉಗ್ರನು ಹಿಂಸಾತ್ಮಕ ದಾರಿ -ತನ್ನ ಕರ್ಮವೆಂದು ಸಮರ್ಥಿಸಿಕೊಳ್ಳಬಹದು.ವ್ಯಕ್ತಿಯ ಅಭ್ಯುದಯಕ್ಕೆ ಅವನ ಸತ್ಕರ್ಮವೇ ಕಾರಣವೆಂದು ಹೇಳಲು ಹೊರಟ ಕರ್ಮವಾದ , ಕೊನೆಗೆ ಶೋಷಣೆಯ ಸ್ವಾರ್ಥದ ಸಾಧನವಾಗಿ ಪರಿಣಮಿಸಿದ್ದು , ದುರಂತ. ಆದ್ದರಿಂದ ಅದನ್ನು ಅಂಧ ಶ್ರದ್ಧೆಯಂದು ನಿರ್ಧರಿಸುವುದು ಮತ್ತು ನಿರಾಕರಿಸುವುದು ಸೂಕ್ತ . ಅಥವಾ ಕರ್ಮವನ್ನು , ಸ್ವತಂತ್ರ ಕರ್ಮ, ಆಕಸ್ಮಿಕ , ಮತ್ತು ಅನಿವಾರ್ಯ(ಪ್ರಾರಬ್ಧ) ವೆಂದು ತಿಳಿಯುವುದು ಒಳ್ಳೆಯದು. ~~ಓಂ ತತ್ಸತ್~~
 
 
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ