ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೮ ನೇ ಸಾಲು:
{| class="wikitable"
|-
|;ಜಗತ್ತಿಗೆ ಕಾರಣವಾದ ಮೂಲ ಚೈತನ್ಯ-ದೇವರು ಅಃವಾಅಥವಾ ಬ್ರಹ್ಮ ಇದೆ ಎನ್ನಲು ಈ ಕಾರ್ಯ ಕಾರಣಸಿದ್ಧಾಂತ ಮುಖ್ಯ -ಇದನ್ನು ಒಪ್ಪದ ಚರ್ವಾಕರು/ ನಾಸ್ತಿಕರು/ಲೋಕಾಯತರು ದೇವನಿಲ್ಲವೆಂದು ಹೇಳುತ್ತಾರೆ.:- ಕಾರಣವು ಮೂರು ವಿಧ - ಸಮವಾಯು, ಅಸಮವಾಯು,ಮತ್ತು ನಿಮಿತ್ತ.
;೧. ಕಾರ್ಯದ ಉತ್ಪತ್ತಿಗೆ ಕಾರಣವಾದ ದ್ರವ್ಯವನ್ನು ಸಮವಾಯು, ಅಥವಾ ಉಪಾದಾನ ಕಾರಣ ಎನ್ನುತ್ತಾರೆ.
ಉದಾರಣೆ : ಮಡಕೆ -ಮಣ್ಣು (ಮಡಕೆಗೆ ಮಣ್ಣು ಉಪಾದಾನ ಕಾರಣ).
:೨. ಕಾರ್ಯ ಅಥವಾ ಕಾರಣದೊಡನೆ ಒಂದು ವಸ್ತುವಿನ ಅಸಮವಾಯು ಸಂಬಂಧ ವಿರುವಾಗ ಉಂಟಾಗುವ ಕಾರ್ಯವನ್ನು ಅಸಮವಾಯು ಎನ್ನುತ್ತಾರೆ,
ಉದಾ : ದಾರಗಳ ಸಂಯೋಗವು ಬಟ್ಟೆಗೆ ಅಸಮವಾಯು ಕಾರಣ - ದಾರಗಳಿಗೂ ಅವುಗಳ ಸಂಯೋಗಕ್ಕೂ ಸಮವಾಯು ಸಂಬಂಧ. ನೂಲಿನ ರೂಪವು ಬಟ್ಟೆಗಳ ರೂಪಕ್ಕೆ ಅಸಮವಾಯು ಕಾರಣ. ಗುಣ ಮತ್ತು ಕ್ರಿಯೆಗಳು ಅಸಮವಾಯುಗಳಾಗಿರುತ್ತವೆ. ನೈಯಾಯಿಕರು (ನ್ಯಾಯ ದರ್ಶನದ ಅನಯಾಯಿಗಳು) ಮಾತ್ರಾ ಈಸಂಬಂಧ ಹೇಳುತ್ತಾರೆ.
:೩. ಸಮವಾಯು ಮತ್ತು ಅಸಮವಾಯು ಕಾರಣಗಳಿಗಿಂತ ಬೇರೆಯಾದುದು . ನಿಮಿತ್ತ ಕಾರಣ.
ಉದಾಹರಣೆ ಮಡಕೆ ಮಾಡಲು ಕುಂಬಾರ ಬೇಕು ; ಇಲ್ಲಿ ಕುಂಬಾರ ನಿಮಿತ್ತ ಕಾರಣ. (ಇದಕ್ಕೆ ಸಂಪ್ರದಾನ ಕಾರಣವೆಂದೂ ಹೇಳುವರು).
|}
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ