ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೪೪ ನೇ ಸಾಲು:
:ಅದ್ವೈತ ದರ್ಶನದಲ್ಲಿ ನಿರ್ಗುಣನೂ, ನಿರಾಕಾರನೂ ಸಚ್ಚದಾನಂದ ರೂಪಿಯೂ ಆದ ಪರಬ್ರಹ್ಮನನ್ನು ಒಪ್ಪಲಾಗಿದೆ. ಬ್ರಹ್ಮ ವೊಂದೇ ಸತ್ಯ ,ಅದೇ ಪರಬ್ರಹ್ಮ , ಮಾಯೆ ಸೇರಿದಾಗ , ಅದು ಅಪರ ಬ್ರಹ್ಮ ವೆನಿಸಿ ,ಜಗತ್ತಿನ ಸೃಷ್ಟಿ , ಸ್ಥಿತಿಲಯಗಳಿಗೆ , ಉಪಾದಾನ ಮತ್ತು ನಿಮಿತ್ತ ಕಾರಣವಾಗಿದೆ.
:ಅವಿದ್ಯೆಯ ಮಾಯೆಎ) ಆವರಣದಿಂದ , ಅದೇ ಬ್ರಹ್ಮ ವು ಜೀವ ಗಳೆ/ನೆನಿಸುತ್ತದೆ/ ವೆ. ಆದರೆ ವ್ಯವಹಾರಿಕ ಸತ್ತೆಯ ದೃಷ್ಟಿಯಿಂದ ಉಪಸನಾ ದೃಷ್ಟಿಯಿಂದ , ಈಶ್ವರನನ್ನು (ಸಗುಣ ಬ್ರಹ್ಮ) ಒಪ್ಪಲಾಗಿದೆ. ಆದರೆ ಪಾರಮಾರ್ಥಿಕ ದೃಷ್ಟಿಯಿಂದ ,ಸಗುಣ ಬ್ರಹ್ಮ , ನಿರ್ಗುಣಬ್ರಹ್ಮ ಜೀವರಲ್ಲಿ ಬೇಧವಿಲ್ಲ. ; ಜಗತ್ತು ಒಂದು ಮಿಥ್ಯೆ ; (ವಿವರಿಸಲಾಗದ ವಸ್ತು)ಅದು ಬ್ರಹ್ಮ ನಿಂದ ಬೇರೆಯಿಲ್ಲ.ಅಥವಾ -ಇಲ್ಲವೇ ಇಲ್ಲ.
== ಇತರೆ ದರ್ಶನಗಳಲ್ಲಿ ದೇವರು ==
|