ಝಕಾತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೧ ನೇ ಸಾಲು:
{{ಚುಟುಕು}}
'''[[ಝಕಾತ್]]''' ಇಸ್ಲಾಮಿನ ಮೂರನೇ ಕಡ್ಡಾಯವಾಗಿದೆ. ನಮಾಜ್ ದೈಹಿಕ ಆರಾಧನೆಯಾದರೆ '''[[ಝಕಾತ್]]''' ಸಂಪತ್ತಿನ ಮೂಲಕ ದೇವ ಸಂಪ್ರೀತಿಯನ್ನು ಗಳಿಸುವ ಮಾರ್ಗವಾಗಿದೆ. ಒಬ್ಬ ಸ್ಥಿತಿವಂತ '''[[ಮುಸ್ಲಿಂ]]''' ತನ್ನ ಸಂಪಾದನೆಯ ನಿರ್ದಿಷ್ಟ ಭಾಗವನ್ನು ಅರ್ಹರಿಗೆ ನಿರ್ಬಂಧಿತವಾಗಿ ಕೊಡಲೇ ಬೇಕು. '''[[ಝಕಾತ್]]''' ಸಿರಿವಂತರು ತೋರುವ ಔದಾರ್ಯವಲ್ಲದೆ ಅದು ಬಡವರ ಹಕ್ಕಾಗಿದೆ ಎಂದು '''[[ಇಸ್ಲಾಂ]]''' ತಿಳಿಸುತ್ತದೆ. ಸಂಪತ್ತಿನ ಒಡೆಯ ಅಲ್ಲಾಹನಾಗಿರುತ್ತಾನೆ. ಮನುಷ್ಯ ಅದರ ಮೇಲ್ವಿಚಾರಕ ಮಾತ್ರನಾಗಿರುತ್ತನೆಂದೂ ಅದು ನೆನಪಿಸುತ್ತದೆ. ಸಮಾಜಿಕ ಜೀವನದ ಕೆಲವು ಮಹತ್ತರವಾದ ಉದ್ದೇಶಗಳನ್ನು ಈಡೇರಿಸುವುದೂ ಝಕಾತಿನ ಔಚಿತ್ಯಗಳಲ್ಲೊಂದು. ಅವುಗಳಲ್ಲಿ ಮುಖ್ಯವಾದುದರೆಂದರೆ,
==ಇಸ್ಲಾಮಿನಲ್ಲಿ ಝಾಕಾತ್'ನ ಉದ್ದೇಶ: ==
1. ಸಂಪತ್ತನ್ನು ಶುಚಿಗೊಳಿಸುವುದು, ಅದನ್ನು ವ್ರದ್ಧಿಸುವುದು ಮತ್ತು ಅಲ್ಲಾಹನ ಆಜ್ಞಾಪಾಲನೆಯಿಂದ ಸಂಭವನೀಯ ವಿಪತ್ತುಗಳಿಂದ ಅದನ್ನು ರಕ್ಷಿಸಿಕೊಳ್ಳುವುದು.
Line ೧೩ ⟶ ೧೪:
==ಕುರಾನ್ 8 ಜನರು ಝಕಾತ್ ಗೆ ಅರ್ಹರೈದ್ದಾರೆ ಎಂದು ಸೂಚಿಸುತ್ತದೆ: ==
ನಿಜವಾಗಿ ದಾನಗಳು (ಝಕಾತ್) ಇರುವುದು – ಬಡವರಿಗಾಗಿ, ದೀನರಿಗಾಗಿ, ಅದರ ವಿತರಕರಿಗಾಗಿ, ಯಾರ ಮನ ಒಲಿಸಬೇಕಾಗಿದೆಯೋ ಅವರಿಗಾಗಿ, ಕೊರಳು ಬಿಡಿಸುವುದಕ್ಕಾಗಿ (ದಾಸ್ಯ ವಿಮೋಚನೆಗಾಗಿ), ಸಾಲಗಾರರಿಗಾಗಿ, ಅಲ್ಲಾಹನ ಮಾರ್ಗದಲ್ಲಿ ವ್ಯಯಿಸುವುದಕ್ಕಾಗಿ ಮತ್ತು ಪ್ರಯಾಣಿಕರಿಗಾಗಿ. ಇದು ಅಲ್ಲಾಹನು ವಿಧಿಸಿರುವ ಕಡ್ಡಾಯ ನಿಯಮ. ಅಲ್ಲಾಹನು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ. [ಕುರಾನ್, 9: 60]▼
▲ನಿಜವಾಗಿ ದಾನಗಳು (ಝಕಾತ್) ಇರುವುದು – ಬಡವರಿಗಾಗಿ, ದೀನರಿಗಾಗಿ, ಅದರ ವಿತರಕರಿಗಾಗಿ, ಯಾರ ಮನ ಒಲಿಸಬೇಕಾಗಿದೆಯೋ ಅವರಿಗಾಗಿ, ಕೊರಳು ಬಿಡಿಸುವುದಕ್ಕಾಗಿ (ದಾಸ್ಯ ವಿಮೋಚನೆಗಾಗಿ), ಸಾಲಗಾರರಿಗಾಗಿ,
1. ಮಿಸ್ಕೀನ್, ▼
▲'''1. ಮಿಸ್ಕೀನ್,'''
2. ಫಕೀರ್, ▼
▲'''2. ಫಕೀರ್,'''
3. ಇಸ್ಲಾಮಿಗೆ ಬಂದವರು, ▼
▲'''3. ಇಸ್ಲಾಮಿಗೆ ಬಂದವರು,'''
4. ಸಾಲಗಾರರು, ▼
▲'''4. ಸಾಲಗಾರರು,'''
5. ಯಾತ್ರಿಕರು, ▼
▲'''5. ಯಾತ್ರಿಕರು,'''
6. ಗುಲಾಮರು, ▼
▲'''6. ಗುಲಾಮರು,'''
7. ಅಲ್ಲಾಹನ ಮಾರ್ಗದಲ್ಲಿ ಸಾಗುವವರು, ▼
▲'''7. ಅಲ್ಲಾಹನ ಮಾರ್ಗದಲ್ಲಿ ಸಾಗುವವರು,'''
8. ಝಕಾತ್ ಖಾತೆಯ ನೌಕರರು.▼
▲'''8. ಝಕಾತ್ ಖಾತೆಯ ನೌಕರರು.'''
==ಝಾಕತ್ ಕೊಡದವರಿಗೆ ಏನು ಶಿಕ್ಷೆ ಇದೆ: ==
ಇದೇ ಕಾರಣದಿಂದ '''[[ಝಕಾತ್]]''' ನೀಡದವರಿಗೆ ಮತ್ತು ಅದನ್ನು ತಡೆಹಿಡಿದವರಿಗೆ ಕಠಿಣ ಶಿಕ್ಷೆಯಾಗುವುದೆಂದು
" ಓ ಸತ್ಯ ವಿಶ್ವಾಸಿಗಳೇ! ಗ್ರಂಥದವರ ಅಧಿಕಾಂಶ ವಿಧ್ವಾಂಸರೂ ಸಂತರೂ ಜನರ ಸಂಪತ್ತನ್ನು ಅನಧಿಕ್ರತ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅವರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಚಿನ್ನವನ್ನೂ ಬೆಳ್ಳಿಯನ್ನೂ ಸಂಗ್ರಹಿಸಿಟ್ಟು ಅವುಗಳನ್ನು ದೇವಮಾರ್ಗದಲ್ಲಿ ಖರ್ಚು ಮಾಡದವರಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ನೀಡಿರಿ. ಈ ಚಿನ್ನ ಬೆಳ್ಳಿಗಳ ಮೇಲೆ ನರಕಾಗ್ನಿಯನ್ನು ಉರಿಸಲಾಗುವುದು. ತರುವಾಯ ಅದರಿಂದಲೇ ಅವರ ಹಣೆಗಳಿಗೂ,ಪಾರ್ಶ್ವಗಳಿಗೂ ಮತ್ತು ಬೆನ್ನುಗಳಿಗೂ ಬರೆ ಹಾಕಲಾಗು ವುದು.ನೀವು ನಿಮಗಾಗಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದುವೇ,ಈಗ ನೀವು ಕೂಡಿ ಹಾಕಿದ್ದ ಸಂಪತ್ತನ್ನು ಸವಿಯಿರಿ" (ಎನ್ನಲಾಗುವುದು) [ಕುರಾನ್, 9: 34-36]
==ಝಕಾತ್'ನಿಂದ ಆರ್ಥಿಕ ಅಮತೋಲನಕ್ಕಾಗಿ: ==
ಪ್ರವಾದಿ(ಸ) ಹೇಳಿದರು: ”ನಿಸ್ಸಂದೇಹವಾಗಿ
[[ವರ್ಗ:ಚುಟುಕು]]
|