ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ವಲ್ಲಭರ -ಶುದ್ಧಾದ್ವೈತ: ಮುಂದುವರೆದಿದೆ)
೬೪ ನೇ ಸಾಲು:
:[[ಶೈವ]] ಸಿದ್ಧಾಂತಗಳ ಪ್ರಕಾರ [[ಶಿವ]]ನೇ ([[ಪರಬ್ರಹ್ಮ]]) ಪ್ರಪಂಚದ ಸೃಷ್ಟಿ -ಸ್ಥಿತಿ -ಲಯಗಳಿಗೆ ಕಾರಣ. ಅವನ ಆಣವ ಮಲದ (ಅವಿದ್ಯೆ) ಸಂಬಂಧದಿಂದ ಜಗತ್ತು ಹೊರಹೊಮ್ಮುತ್ತದೆ. ಕಾಲ-ದಂತೆ ಅವನಲ್ಲಿ ಬದಲಾವಣೆ ಇಲ್ಲ . ಅವನ ಸಂಕಲ್ಪದಿಂದ ಎಲ್ಲಾ ಬದಲಾವಣೆಗಳಾಗುತ್ತವೆ. ಜೀವಿಗಳ ಬಂಧವನ್ನು ಹರಿಸುವುದರಿಂದ ಅವನು -'''ಹರ''' ; ಮಂಗಳಕರನಾದುದರಿಂದ ಅವನು -'''ಶಿವ''' ; ಅವನು ನಿರ್ಗುಣ ; ನಿರ್ಗುಣನೆಂದರೆ ತ್ರಿಗುಣಾತೀತ ; ಪೂರ್ಣ ; ವಿಶ್ವಾತ್ಮಕ ; ವಿಶ್ವಾತೀತ ; ಸಾಕಾರನೂ ಹೌದು ; ನಿರಾಕಾರನೂ ಹೌದು . ಅವನಿಗೆ ಪಂಚ ಕೃತ್ಯಗಳುಂಟು : -ಅವು ಸೃಷ್ಟಿ , ಸ್ಥಿತಿ , ಲಯ , ತಿರೋಧಾನ , ಅನುಗ್ರಹ .
:'''ಕಾಶ್ಮೀರ ಶೈವ -ಪ್ರತ್ಯಭಿಜ್ಞಾ ದರ್ಶನ'''
:ಕಾಶ್ಮೀರ ಶೈವದ ಪ್ರಕಾರ [[ಶಿವ]]ನೇ ಪರಮ ತತ್ವ . ಈ ತತ್ವವು ಶಿವ-ಶಕ್ತಿಯರ ಸಾಮ್ಯ ರೂಪದ್ದು. ಅವನು ಚೈತನ್ಯ-ಎಲ್ಲದರಲ್ಲೂ ವ್ಯಾಪಿತ ; ವಿಶ್ವಾತ್ಮಕನಾಗಿ ಪ್ರತಿವಸ್ತುವಿನಲ್ಲಿದ್ದಾನೆ . ಅಲ್ಲದೆ ವಿಶ್ವೋತ್ತೀರ್ಣ , ವಿಶ್ವದ ಹೊರಗೂ ಇದ್ದಾನೆ . ಈ ಜಗತ್ತು ಶಿವನಿಂದ ಬೇರೆಯಲ್ಲ . ಅವನ ಪ್ರಧಾನ ಶಕ್ತಿಗಳು : '''ಚಿತ್ , ಆನಂದ , ಇಚ್ಛಾ , ಜ್ಞಾನ , ಮತ್ತು ಕ್ರಿಯಾ''' . ಕಾಶ್ಮೀರೀ ಶೈವವು ಅದ್ವೈತವನ್ನೇ ಹೇಳಿದರೂ ಶಿವನಿಗೆ ಕರ್ತೃತ್ವವನ್ನು ಹೇಳುತ್ತದೆ. ಅವನೇ ನಿಪುಣ ನಟನಾಗಿ ಬೇರೆ ಬೇರೆ ರೂಪಗಳಲ್ಲಿ ಕಾಣಿಸಿಕೊಳ್ಮ್ಳತ್ತಾನೆ .
 
== ಪಾಶ್ಚಿಮಾತ್ಯ ತತ್ವಶಾಸ್ತ್ರ ಮತ್ತು ದೇವರು ==
ವೈಜ್ಞಾನಿಕ ವಿಚಾರ ವಾದಿಗಳು ಅನೇಕರು '''"ಇಲ್ಲದ"''' ವಿಚಾರದಲ್ಲಿ ಅನಗತ್ಯ ದೀರ್ಘ ಚರ್ಚೆ ಅನಗತ್ಯವೆಂದು ಅಭಿಪ್ರಾಯ ಪಡುತ್ತಾರೆ ಮತ್ತು ಈ ಚರ್ಚೆಗೆ ಸಮಯ ವ್ಯರ್ಥವೆಂದು ಹೇಳುತ್ತಾರೆ . ಆದರೆ ಪಶ್ಚಿಮದ ಆಸ್ತಿಕರು ದೇವನು ಒಂದು '''ಸರ್ವಶಕ್ತಿಯುಳ್ಳ ದೇವಲೋಕದಲ್ಲಿರುವ ಒಂದು ವ್ಯಕ್ತಿ'''ಯೆಂದು, ಅವರ ಮತ ಗ್ರಂಥದ ಆಧಾರದ ಮೇಲೆ ನಂಬುಗೆ ಇಟ್ಟು ಒಪ್ಪಿದ್ದಾರೆ . ಅವರ ಮತಗ್ರಂಥದ ಆದಾರದ ಮೇಲೆ ದೇವರನ್ನು ಒಪ್ಪುವ ಅವರು ಡಾರ್ವಿನ್ನನ ಜೀವವಿಕಾಸ ವಾದವನ್ನೂ , ವೈಜ್ಞಾನಿಕ ವಿಶ್ವ ವಿಕಾಸ ವಾದವನ್ನೂ, ತಿರಸ್ಕರಿಸುತ್ತಾರೆ.
 
== ತಾತ್ಪರ್ಯ -ಉಪಸಂಹಾರ ==
:ಒಟ್ಟು ನಾಲ್ಕು ಬಗೆಯ ಈಶ್ವರನಿಗೆ ಸಂಬಂಧಿಸಿದ ವಾದಗಳು ಕಂಡುಬರುತ್ತವೆ :