ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಉದಯನನ ಸಮರ್ಥನೆ: ಮುಂದುವರೆಸಿದೆ
೯೪ ನೇ ಸಾಲು:
# ವಾಕ್ಯಾತ್ : ವೇದ ವಾಕ್ಯಗಳು ವಿಧಿ -ನಿಷೇಧವನ್ನು ಹೇಳುತ್ತವೆ. ಆ ಧರ್ಮ ಪ್ರವರ್ತಕನು ಈಶ್ವರ.
# ಸಂಖ್ಯಾ ವಿಶೇಷಾತ್ : ಎರಡು ಪರಮಾಣುಗಳ ಸಂಯೋಗ , ದ್ವಣುಕ ಉತ್ಪತ್ತಿ ಸಂಖ್ಯಾದ್ವಯದಿಂದ ಆಗುತ್ತದೆ. ಈ ದ್ವಿತ ಸಂಖ್ಯೆಯ ಅಪೇಕ್ಷಾ ಬುದ್ಧಿ ಜನ್ಯ. ಅದು ಚೇತನಾ ವ್ಯಕ್ತಿಯಿಂದ ಆಗತಕ್ಕದ್ದು. ಅವನೇ ಈಶ್ವರ.
# ಅದೃಷ್ಟಾತ್ : ನಮ್ಮ ಕರ್ಮಫಲಗಳಿಗೆ ಅದೃಷ್ಟವು ಕಾರಣ. ಜಡವಾದ ಅದೃಷ್ಟವನ್ನು , ಪ್ರೇರಿಸುವ ಕೆಲಸವನ್ನು ಚೇತನ ವ್ಯಕ್ತಿಯೇ ಮಾಡಬೇಕಾಗುತ್ತದೆ. ಆ ಚೇತನ ವ್ಯಕ್ತಿಯೇ ಈಶ್ವರ.([[ನ್ಯಾಯ ದರ್ಶನ]])
 
([[ನ್ಯಾಯ ದರ್ಶನ]])
*(ಕರ್ಮಫಲವನ್ನು ಅದೃಷ್ಟ ವಸ್ತು ಪ್ರೇರಿಪಿಸುವುದು ; ಈ ಕೆಲಸವನ್ನು ಚೇತನ-ವ್ಯಕ್ತಿಯೇ ಮಾಡಬೇಕಾಗುವುದು. ಇದು ಈಚೇತನ ದೇವರು. ಯೋಗ ಸೂತ್ರದಂತೆ ನಮ್ಮಲ್ಲಿರುವ , ಭೂತ,ಭವಷತ್,ವರ್ತಮಾನ , ಜ್ಞಾನ ಶಕ್ತಿ , ಈಶ್ವರನಿಂದಲೇ ಬಂದಿರಬಹುದು. ಅದಕ್ಕೆ ಶ್ರತಿ ಯು ಪ್ರಮಾಣ, ಅನುಮಾನ ಮತ್ತು ಶ್ರುತಿ ಇವು ಪ್ರಮಾಣ ,)
*ವೇದಾಂತಿಗಳು ಈಶ್ವರನನ್ನು ತಿಳಿಯಲು , ವೇದಗಳು ಮಾತ್ರಾ ಪ್ರಬಲ ಪ್ರಮಾಣವೆನ್ನುತ್ತಾರೆ , ಅದಕ್ಕೆ ಅನುಮಾನ ಪ್ರಮಾಣಗಳನ್ನು ನಿರಾಕರಿಸುವುದಿಲ್ಲ . ಆದರೆ ಶ್ರೀ ಶಂಕರರು , ಅನುಮಾನ ಪ್ರಮಾಣದಿಂದ , ಈ ಜಗತ್ತನ್ನು ಕಾರ್ಯವೆಂದು ಒಪ್ಪಿದರೂ , ಅದಕ್ಕೆ ಈಶ್ವರನು ಕಾರಣವೋ ಬೇರೆ ಕಾರಣವೋ ಎಂದು ನಿರ್ಧರಿಸುವುದು /ತೀರ್ಮಾನಿಸುವುದು ಕಷ್ಟವೆನ್ನುತ್ತಾರೆ. (ಬ್ರ,ಊ. ಭಾಷ್ಯ : ೨.೨) ಪ್ರಸಿದ್ಧ ಮೀಮಾಂಸಕರಾದ , ಕುಮಾರಿಲ ಭಟ್ಟರದೂ ಅದೇ ಅಭಿಪ್ರಾಯ.
 
== ತಾತ್ಪರ್ಯ -ಉಪಸಂಹಾರ ==