ಶರಣ ಸಂಸ್ಕೃತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Pavanaja moved page ಶರಣಸಂಸ್ಕೃತಿ to ಶರಣ ಸಂಸ್ಕೃತಿ |
Manjappabg (ಚರ್ಚೆ | ಕಾಣಿಕೆಗಳು) No edit summary |
||
೧ ನೇ ಸಾಲು:
ಹನ್ನೆರಡನೇ ಶತಮಾನ ರಾಜಕೀಯ, ಮತಧರ್ಮ, ಭಾಷೆ, ಸಾಹಿತ್ಯ, ಸಾಮಾಜಿಕ ಬದಲಾವಣೆಗಳಿಂದಾಗಿ ವಿಶೇಷ ಮಹತ್ವ ಪಡೆದಿದೆ. ಶರಣ್ಯಭಾವದಿಂದ ಶಿವನನ್ನು ಆರಾಧಿಸಿ ಕೊನೆಯಲ್ಲಿ ಶಿವನೇ ಆಗುವ ಭಕ್ತರನ್ನು 'ಶಿವಶರಣರು' ಎಂದು ಹೇಳಬಹುದು. ನಡೆ-ನುಡಿಗಳಲ್ಲಿ ಅಂತರವಿರದ ಇವರ ಜೀವನದ ಆದರ್ಶಗಳೇ ಶರಣ ಸಂಸ್ಕೃತಿ. ಈ ಶರಣರು ರಚಿಸಿದ ವಚನ ಸಾಹಿತ್ಯವನ್ನೇ ಇಲ್ಲಿ 'ಶರಣ ಸಾಹಿತ್ಯ' ಎಂದು ಕರೆಯಬಹುದು. ಶರಣ ಸಾಹಿತ್ಯದಲ್ಲಿ ಶರಣ ಸಂಸ್ಕೃತಿಯನ್ನು ಕಾಣಬಹುದು.
ಶರಣ ಸಂಸ್ಕೃತಿಯ ಪ್ರಧಾನ ಲಕ್ಷಣ ಕಾಯಕ. ಕಾಯಕ ನಿಷ್ಠೆಯ ಬಗ್ಗೆ ಯಾವ ಮತಧರ್ಮವೂ ಇಷ್ಟೊಂದು ಪ್ರಾಮುಖ್ಯತೆ ಕೊಟ್ಟಿರಲಿಲ್ಲ. 'ಕಾಯಕವೇ ಕೈಲಾಸ' ಎಂದ [[ಬಸವಣ್ಣ]] 'ಉದ್ಯೋಗಂ
<poem>
' ಕಾಯಕದಲ್ಲಿ ನಿರತವಾದರೆ
೭ ನೇ ಸಾಲು:
ಲಿಂಗಪೂಜೆಯಾದರೂ ಮರೆಯಬೇಕು'
</poem>
ಎಂದು ಹೇಳುವ ಶರಣರ ಮಾತುಗಳು ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ ಎಂಬ ಸಾಲುಗಳು ಶರಣ ಸಂಸ್ಕೃತಿಯಲ್ಲಿ ಕಾಯಕಕ್ಕೆ ಶರಣರು ನೀಡಿದ ಪ್ರಾಶಸ್ತ್ಯವನ್ನು ಸಾರಿ
ಶರಣ ಸಂಸ್ಕೃತಿಯಲ್ಲಿ
<poem>
ಮೊಲೆ
ಗಡ್ಡ ಮೀಸೆ ಬಂದರೆ ಗಂಡೆಂಬರು
ನಡುವೆ ಸುಳಿವಾತ್ಮ ಗಂಡೂ ಅಲ್ಲ ಹೆಣ್ಣು ಅಲ್ಲ
೧೭ ನೇ ಸಾಲು:
ಹೀಗೆ ಶರಣ ಸಂಸ್ಕೃತಿಯಲ್ಲಿ ಲಿಂಗಸಮಾನತೆಗೆ ವಚನಗಳನ್ನು ಉದಾಹರಣೆ ನೀಡಬಹುದು.
ಶರಣ ಸಂಸ್ಕೃತಿಯ ಇನ್ನೊಂದು ಲಕ್ಷಣ 'ಭಕ್ತಿ'. ಭಕ್ತ ಮತ್ತು ದೇವರ ನಡುವಿನ ದಲ್ಲಾಳಿಗಳನ್ನು ಧಿಕ್ಕರಿಸಿದ ಶರಣರು 'ತನ್ನಾಶ್ರಯದ ರತಿಸುಖವನು, ತಾನುಂಬ ಊಟವನು ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ?' ಎಂದು ಪ್ರಶ್ನಿಸಿದ್ದಾರೆ. ದೇವಾಲಯಗಳ ನಿರ್ಮಾಣವನ್ನು ಪ್ರಬಲವಾಗಿ ವಿರೋಧಿಸುತ್ತಾರೆ. ನರದೇಹವೇ - ಹರದೇವಾಲಯ ಎನ್ನುತ್ತಾರೆ.
ಸಾಮಾಜಿಕ ಸಮಾನತೆ, ಮರ್ತ್ಯ ಲೋಕದ ಹಿರಿಮೆ, ಆತ್ಮವಿಮರ್ಶೆ, ನಡೆ
ಶರಣ ಸಂಸ್ಕೃತಿಯಲ್ಲಿರುವ ಹತ್ತು ಹಲವು ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅವಶ್ಯಕ ಎನ್ನುವುದನ್ನು ಒಪ್ಪಬಹುದಲ್ಲವೇ?
|