ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಷಡ್ ದರ್ಶನಗಳಲ್ಲಿ ಜೀವಾತ್ಮ: ಮುಂದುವರೆಸಿದೆ. |
|||
೨೬ ನೇ ಸಾಲು:
::'''ಮೀಮಾಂಸಕರು.'''
:ಮೀಮಾಂಸಕರಲ್ಲಿ ಕುಮಾರಿಲರು , ಆತ್ಮವು ಜ್ಞಾನವೂ ಜ್ಞೇಯವೂ ಆಗಿದೆ , ವಸ್ತು ಜ್ಞಾನದಲ್ಲಿಯೂ , ಅಹಂ , ಪ್ರತ್ಯಯದಿಂದಲೂ ಇದನ್ನು ತಿಳಿಯಬಹುದು. ಆತ್ಮನು ನಿತ್ಯ ; ಆದರೆ ಪರಿಣಾಮೀ ನಿತ್ಯತ್ವ. ಅವನು ಚಿದಂಶದಿಂದ ಜ್ಞಾನವನ್ನು ಪಡೆದರೆ, ಅಚಿದಂಶದಿಂದ ಪರಿಣಾಮ ಹೊಂದುತ್ತಾನೆ.
ಮುಂದುವರೆಯುವುದು/ಮುಂದುವರೆಸಿದೆ.
|