ಕೆ. ಪಿ. ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧೭ ನೇ ಸಾಲು:
}}
ಶ್ರೀ '''ಕೆ. ಪಿ. (ಕಿನ್ನಿಕಂಬಳ ಪದ್ಮನಾಭ) ರಾವ್''' ([[ಫೆಬ್ರವರಿ ೨೯]], [[೧೯೪೦]]), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ ಅವರ ಸಾಧನೆ .
[[ಚಿತ್ರ:KPRao.jpg|thumb|left|250px|ಟಿ. ಜಿ. ಶ್ರೀನಿಧಿಯವರು .ಕೆ.ಪಿ.ರಾವ್ ಬಗ್ಗೆ ಬರೆದಿರುವ ಪುಸ್ತಕ]] ▼
== ವೈಯಕ್ತಿಕ ಹಿನ್ನೆಲೆ ==
* ಜನನ ೧೯೪೦ರ ಫೆಬ್ರುವರಿ ೨೯ರಂದು, ಮಂಗಳೂರು ಬಳಿಯ ಕಿನ್ನಿಕಂಬಳದಲ್ಲಿ.
Line ೩೩ ⟶ ೩೨:
* ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ. ಇದೇ ತರ್ಕ ಬಳಸಿ ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ.
* ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ.
▲[[ಚಿತ್ರ:KPRao.jpg|thumb|left|250px|ಟಿ. ಜಿ. ಶ್ರೀನಿಧಿಯವರು .ಕೆ.ಪಿ.ರಾವ್ ಬಗ್ಗೆ ಬರೆದಿರುವ ಪುಸ್ತಕ]]
== ಸಂದ ಗೌರವಗಳು ==
* ಕನ್ನಡ ಕೀಲಿಮಣೆ ವಿನ್ಯಾಸಕ್ಕೆ 'ಕರ್ನಾಟಕ ಸರಕಾರದ ಅಧಿಕೃತ ಕೀಲಿಮಣೆ ವಿನ್ಯಾಸ'ವೆಂಬ ಮಾನ್ಯತೆ. {{Citation needed}}
|