ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
==ಸಂದ ಪ್ರಶಸ್ತಿಗಳು==
* [[೧೯೯೧]] ರಲ್ಲಿ [[ಫಿಲಿಫೀನ್ಸ್]] ಸರ್ಕಾರ ಕೊಡುವ ಪ್ರತಿಷ್ಠಿತ [[ರಾಮನ್ ಮ್ಯಾಗ್ಸೇಸೆ]] ಪ್ರಶಸ್ತಿ.
* [[೨೦೦೧]]-[[೨೦೦೨]]ರಲ್ಲಿ [[ಕಾಳಿದಾಸ ಸಮ್ಮಾನ್]] ಪ್ರಶಸ್ತಿ.
* [[೨೦೦೩]]ರಲ್ಲಿ '''ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು''' ಎಂಬ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮೆಅಕಾಡೆಮಿ ಪ್ರಶಸ್ತಿ.
 
* [[ಭಾರತ ಸರ್ಕಾರ]]ದ '''ಪದ್ಮಶ್ರೀ''' ಪ್ರಶಸ್ತಿ (ಆದರೆ ಸುಬ್ಬಣ್ಣ ಅವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು).
ಸುಬ್ಬಣ್ಣ ಅವರ '''ಕವಿರಾಜಮಾರ್ಗ''' ಮತ್ತು '''ಕನ್ನಡ ಜಗತ್ತು''' ಕೃತಿಯಲ್ಲಿ ಕನ್ನಡದ ಸಂದರ್ಭದ ಬಗ್ಗೆ ಅಚ್ಚರಿಗೊಳಿಸುವ ವಿವರಗಳಿವೆ. ಅಲ್ಲಿ ಅವರು ಕನ್ನಡ ಜನಪದದ ಶಕ್ತಿಯ ಕುರಿತು ಬರೆದಿದ್ದಾರೆ. ಅತ್ಯಂತ ಮಹತ್ವದ ಕೃತಿ ಇದು.
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ