ರಾಜಾ ರವಿ ವರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
links added |
||
೯ ನೇ ಸಾಲು:
ರಾಜಾ ರವಿವರ್ಮರು ಕಿಳಿಮಾನೂರು ಊರಿನ, ರಾಜವಂಶಕ್ಕೆ ಸೇರಿದವರು. ಈ ಗ್ರಾಮ,
ರವಿ, [ ರವಿವರ್ಮರನ್ನು ಬಾಲ್ಯದಲ್ಲಿ ಗೆಳೆಯರು ಹಾಗೆಯೇ ಕರೆಯುತ್ತಿದ್ದದ್ದು ] [[ಸಾಹಿತ್ಯ]], [[ವ್ಯಾಕರಣ]], [[ಶಾಸ್ತ್ರೀಯ ಸಂಗೀತ]], ಮತ್ತು ವೇದಪುರಾಣಗಳಲ್ಲಿ ಆಸಕ್ತರು. [[ರಾಮಾಯಣ]], [[ಮಹಾಭಾರತ]], ಅವರಿಗೆ ಬಲು ಪ್ರಿಯವಾದ ಗ್ರಂಥಗಳು. ಅಮರಕೋಶ, ಸಿದ್ಧರೂಪ, ಅವರಿಗೆ ೫ ನೆ ವಯಸ್ಸಿನಲ್ಲೇ ಬಾಯಿಪಾಠವಾಗಿತ್ತು. ಅವರ ಮಾವ, ರಾಜರಾಜವರ್ಮರು ಒಳ್ಳೆಯ ಕಲಾಸಾಧಕರು. ಅವರು ಆಗಿನ ತಿರುವಾಂಕೂರಿನ ಮಹಾರಾಜರಾದ, ಆಯಿಲ್ಯಂ ತಿರುನಾಳ್ ರವರಿಗೆ ರವಿಯನ್ನು ಪರಿಚಯಿಸಿದರು. ಆಗ ರವಿಗೆ ಕೇವಲ ೧೪ ವರ್ಷ ವಯಸ್ಸು. ದೊರೆಗಳು ರವಿಗೆ ಆಗಿನಕಾಲದ ಪ್ರಮುಖ ಚಿತ್ರಕಲಾವಿದರು ರಚಿಸಿದ, ಸಚಿತ್ರ ಪುಸ್ತಕವನ್ನು ಕೊಟ್ಟು ಅದನ್ನು ಅಭ್ಯಸಿಸಲು ಹೇಳಿದರು. ಅಳಗಿರಿ ನಾಯ್ಡು ಅವರನ್ನು ಪರಿಚಯಿಸಿ, ಅವರಬಳಿ ತಮ್ಮ ಕಲಾಭ್ಯಾಸವನ್ನು ಮುಂದುವರೆಸಲು ಅನುಮತಿ ನೀಡಲಾಯಿತು.
೧೮೬೬ ರಲ್ಲಿ, "ವೀರಶೃಂಖಲೆ ", ಪ್ರಶಸ್ತಿಯ ಜೊತೆಗೆ,
೨೫ ನೇ ಸಾಲು:
ಊರ್ವಶಿ, ರಂಭೆ, ತಿಲೋತ್ತಮೆ, ಉಷೆ, ಎಂಬನಾಯಿಕೆಯರ ಚಿತ್ರಗಳನ್ನು ರಚಿಸಿದ್ದು ತಮ್ಮ ಪುರಾಣಗಳ ಅಧ್ಯಯನದ ಜ್ಞಾನದಿಂದ. ಮರಾಠಾ, ಗುಜರಾತೀ, ಮಲಬಾರೀ , ರಾಜ್ ಪೂತ್ ವನಿತೆಯರ ಸುಂದರ ಚಿತ್ರಗಳು ಅವರ ಕಲಾಸಂಗ್ರಹದಲ್ಲಿ ಸೇರಿಕೊಂಡವು. ಆಗಿನ ಪ್ರಮುಖ ವ್ಯಕ್ತಿಗಳಾದ ತಿಲಕ್, ರಾನಡೆಯವರ ಚಿತ್ರಗಳನ್ನೂ, ಹಿಮಾಲಯ ಪರ್ವತಶ್ರೇಣಿಯ ಭವ್ಯತೆಯನ್ನೂ, ಮತ್ತು ದೇಶದ ಎಲ್ಲಾ ಗಿರಿಧಾಮಗಳ, ಪ್ರದೇಶಗಳ ಪ್ರಕೃತಿಸಿರಿಯನ್ನೂ ತಮ್ಮ ಕುಂಚದಲ್ಲಿ ಸೆರೆಹಿಡಿದರು. ೧೯೦೪ ರಲ್ಲಿ, ರವಿವರ್ಮರಿಗೆ, ಬ್ರಿಟಿಶ್ ಸರ್ಕಾರ, " ಕೈಸರ್-ಎ ಹಿಂದ್ " ಎಂಬ ಪ್ರಶಸ್ತಿ ಕೊಡಲಾಯಿತು. ಪುದುಕೋಟೈ, ಆಳ್ವಾರ್, ಮೈಸೂರ್, [[ಬರೋಡ]], ಇಂದೋರ್, ಗ್ವಾಲಿಯರ್, ಜೈಪುರ,
೩೧ ನೇ ಸಾಲು:
೧೮೭೬, ರಲ್ಲಿ ಪ್ಯಾರಿಸ್ಸಿನಲ್ಲಿ ಪ್ರದರ್ಶನಗೊಂಡ, "ವಸ್ತುಕಲಾ ಪ್ರದರ್ಶನ," ದಲ್ಲಿ ' " ಮಲೆಯಾಳದ ವನಿತೆ " ಎಂಬ ತೈಲಚಿತ್ರಕ್ಕೆ, ರವಿವರ್ಮರಿಗೆ "ಗೋಲ್ಡ್ ಮೆಡಲ್," ಪ್ರಶಸ್ತಿ ದೊರೆಯಿತು. ಅದೇ ವರ್ಷ ವಿಯನ್ನ ದಲ್ಲಿ ಏರ್ಪಡಿಸಿದ ಪ್ರದರ್ಶನದಲ್ಲೂ, " ಮಲಯಾಳದ ವನಿತೆ", ಗೆ ಬಹುಮಾನ ದೊರೆಯಿತು. ಈ ಪ್ರದರ್ಶನಗಳಿಂದ ರವಿವರ್ಮರಿಗೆ ವಿಶ್ವಮಾನ್ಯತೆ ದೊರೆಯಿತು. ಸೀರೆ ಉಡುಪನ್ನು ಅವರ ಭವ್ಯಕಲಾಕೃತಿಗಳಲ್ಲಿ ಹೆಚ್ಚಾಗಿ ಬಳಸಿಕೊಂಡಿದ್ದಾರೆ. ಆಗಿನಕಾಲದಲ್ಲಿ [[ಕೇರಳ]] ಮುಂತಾದ ರಾಜ್ಯಗಳಲ್ಲಿ ಸೀರೆ ಉಡುವ ಪರಂಪರೆ ಇರಲಿಲ್ಲ. ಹಾಗಾಗಿ, ಸೀರೆಉಡುಪನ್ನು ದೇಶದಾದ್ಯಂತ ಪ್ರಸಿದ್ಧಿಪಡಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.
ಬಕಿಂಗ್ ಹ್ಯಾಮ್ ಡ್ಯೂಕರ, ಎತ್ತರದ ನಿಲುವಿನ ತೈಲಚಿತ್ರವನ್ನು ಬರೆದುಕೊಟ್ಟಿದ್ದರು. ಅದನ್ನು [[ಮದ್ರಾಸ್ ]]ಸರ್ಕಾರ, ತಮ್ಮ ಆಫೀಸಿನ ಮುಖ್ಯದ್ವಾರದಮುಂದೆ ಪ್ರದರ್ಶಿಸಿದ್ದರು.
೧೮೭೭ ರಲ್ಲಿ, [[ಮದ್ರಾಸ್]] ಲಲಿತಕಲಾ ಅಕ್ಯಾಡಮಿಯವರು ಪ್ರಸ್ತುತಪಡಿಸಿದ, ವಸ್ತು ಪ್ರದರ್ಶನದಲ್ಲಿ, ರವಿವರ್ಮರ, " ವೀಣೆನುಡಿಸುವ ತಮಿಳು ಮಹಿಳೆ" ಎಂಬ ತೈಲಚಿತ್ರದ ಪ್ರದರ್ಶನವಾಗಿತ್ತು. ದುಶ್ಯಂತನಿಗೆ ಶಕುಂತಳೆ ಬರೆಯುತ್ತಿರುವ ಪ್ರೇಮ-ಪತ್ರ,ದ ತೈಲಚಿತ್ರಕ್ಕೆ ಬಹುಮಾನ ದೊರೆಯಿತು.
೪೩ ನೇ ಸಾಲು:
==ಬರೋಡ
[[೧೮೮೧]] ರಲ್ಲಿ, ದಮಯಂತಿ, ಸೈರಂಧ್ರಿ, ಸರಸ್ವತಿ, ಲಕ್ಷ್ಮಿ, ಮೊಘಲ್ ಶೈಲಿ ಮತ್ತು ರಾಜಸ್ಥಾನಿ ಶೈಲಿಗಳನ್ನು ಸ್ವಲ್ಪದಿನ ಅಭ್ಯಾಸಮಾಡಿದರು. ೩ ವರ್ಷಗಳಕಾಲ
[[೧೮೯೧]] ರಲ್ಲಿ, ತಾವು ರಚಿಸಿದ್ದ ೧೪ ಪೇಂಟಿಂಗ್ ತೆಗೆದುಕೊಂಡು ರೈಲಿನಲ್ಲಿ ಬರೋಡಾಕ್ಕೆ ಹೋಗುತ್ತಿರುವಾಗ, [ ಉದ್ದ-೫ ಅಡಿ, ೩ ಅಂಗುಲ, ಅಗಲ-೩ ಅಡಿ ೮ ಅಂಗುಲ ಗಾತ್ರದ ದೊಡ್ಡ ತೈಲಚಿತ್ರಗಳು.] ಮಧ್ಯೆ,
▲೧೮೮೧ ರಲ್ಲಿ, ದಮಯಂತಿ, ಸೈರಂಧ್ರಿ, ಸರಸ್ವತಿ, ಲಕ್ಷ್ಮಿ, ಮೊಘಲ್ ಶೈಲಿ ಮತ್ತು ರಾಜಸ್ಥಾನಿ ಶೈಲಿಗಳನ್ನು ಸ್ವಲ್ಪದಿನ ಅಭ್ಯಾಸಮಾಡಿದರು. ೩ ವರ್ಷಗಳಕಾಲ ಬರೋಡದಲ್ಲೆ ಇದ್ದರು. ಆ ಸಮಯದಲ್ಲಿ ಸೀತಾ-ಪರಿತ್ಯಾಗದ ತೈಲಚಿತ್ರವನ್ನು ರಚಿಸಿ ಅರಸರಿಗೆ ಕೊಟ್ಟಿದ್ದರು. ಮಹಾರಾಜರಿಗೆ ಅತಿಯಾದ ಆನಂದವಾಯಿತು. ಬರೋಡದ ನರೇಶರು ರವಿವರ್ಮರಿಗೆ, ಗೌರವಾರ್ಥವಾಗಿ, ೫೦,೦೦೦ ರೂಪಾಯಿಗಳನ್ನೂ, ಆನೆ, ಧನ-ಕನಕಗಳನ್ನು ಉಡುಗೊರೆಯಾಗಿ ಕೊಟ್ಟರು. ಸ್ವಲ್ಪ ದಿನ ತಮ್ಮ ತಾಯ್ನಾಡಿಗೆ ಹೋಗಿ ತಮ್ಮಕಲಾಭ್ಯಾಸದ ಮನೆಗುರುಗಳಾದ, ಅವರ ಮಾವನವರ ಪಾದಗಳಮೇಲೆ ೫,೦೦೦ ರೂಪಾಯಿಗಳನ್ನು ಸಮರ್ಪಿಸಿ, ನಮಸ್ಕರಿಸಿ, ತಮ್ಮ ಭಕ್ತಿಭಾವವನ್ನು ಪ್ರದರ್ಶಿಸಿದರು. ೧೮೮೭ ರಲ್ಲಿ ಅವರು ಒಂದು ವರ್ಷ ಊರುಬಿಟ್ಟು ಹೋಗಲಿಲ್ಲ.
▲೧೮೯೧ ರಲ್ಲಿ, ತಾವು ರಚಿಸಿದ್ದ ೧೪ ಪೇಂಟಿಂಗ್ ತೆಗೆದುಕೊಂಡು ರೈಲಿನಲ್ಲಿ ಬರೋಡಾಕ್ಕೆ ಹೋಗುತ್ತಿರುವಾಗ, [ ಉದ್ದ-೫ ಅಡಿ, ೩ ಅಂಗುಲ, ಅಗಲ-೩ ಅಡಿ ೮ ಅಂಗುಲ ಗಾತ್ರದ ದೊಡ್ಡ ತೈಲಚಿತ್ರಗಳು.] ಮಧ್ಯೆ, ಬೊಂಬಾಯಿನಲ್ಲಿ ಉಳಿದುಕೊಂಡರು. ಊರಿನಿಂದ ಬಂದ ತಂತಿವಾರ್ತೆಯಿಂದ ವಿಚಲಿತಗೊಂಡರು. ಊರಿನಲ್ಲಿ ಅವರ ಪ್ರೀತಿಯ ಪತ್ನಿ ತೀರಿಕೊಂಡಿದ್ದರು. ಈ ವಾರ್ತೆ ಸಿಡಿಲಿನಂತೆ ಎರಗಿತು. ಕೂಡಲೇ ವಾಪಸ್ಸು ಹೋಗಿ ೧ ತಿಂಗಳು ಊರಿನಲ್ಲೇ ಇದ್ದು ಮತ್ತೆ ಬರೋಡಾ ಹೋದರು.
ಮೈಸೂರು ಮಹಾರಾಜರ ಬಳಿ :▼
Line ೬೧ ⟶ ೫೮:
ಇಲ್ಲಿ ದಾಖಲಿಸಬಹುದಾದ ಮತ್ತೊಂದು ಭವ್ಯ ತೈಲಚಿತ್ರವನ್ನು ಬರೆದು ರವಿವರ್ಮರು ಅತ್ಯಂತ ಯಶಸ್ಸನ್ನು ಗಳಿಸಿದರು. ೩ ಜನ ನಂಬಿಕೆಯ ಅನುಚರರೊಡನೆ, ಆಶ್ವಾಸನೆ ಕೊಡಲು ಕೈಯಲ್ಲಿ ಭವಾನಿತಾಯಿ ಪ್ರಸಾದಿಸಿದ ಖಡ್ಗವನ್ನು ಝಳಪಿಸುತ್ತಾ ಶಿವನೇರಿದುರ್ಗದಬಳಿ, ಅರಿಭಯಂಕರನಾಗಿ ಕುದುರೆಯನ್ನೇರಿ ಬರುತ್ತಿರುವ
ತಿರುವಾಂಕೂರು ಮಹಾರಾಜರ ಆಸ್ಥಾನದಲ್ಲಿ : ▼
ಆಸ್ತಾನ ಕಲಾವಿದರಾಗಿ ನೇಮಿತರಾಗಿದ್ದರು. ವಿರಾಟನ ಆಸ್ಥಾನ, ಶಕುಂತಳೆ, ಹಂಸ ದಮಯಂತಿ, ರುಕ್ಮಾಂಗದ ಮತ್ತು ಮೋಹಿನಿ. ಪ್ರತಿ ವರ್ಣಚಿತ್ರಗಳಿಗೂ ತಲಾ ೩,೦೦೦ ರೂ ಪ್ರಶಸ್ತಿ ಕೊಡಲಾಯಿತು. "ಚಿತ್ರ ಆರ್ಟ್ ಗ್ಯಾಲರಿ ಎಂಬ ಸಂಸ್ತೆಯನ್ನು ಸ್ಥಾಪಿಸಲಾಯಿತು. ಅಲ್ಲಿ ರವಿವರ್ಮರ ೧೪ ಭಾರಿ ಎತ್ತರದ ತೈಲಚಿತ್ರಗಳನ್ನು ಸ್ಥಾಪಿಸಲಾಗಿದೆ. ೧೦ ಸಣ್ಣಗಾತ್ರದ ಪೇಂಟಿಂಗ್ ಗಳಿವೆ. ೨ ಅಪೂರ್ಣ ಚಿತ್ರಗಳೂ ಇವೆ. ಬಹುಶಃ ರವಿವರ್ಮರ ಕೊನೆಯದಿನಗಳಲ್ಲಿ ಅವರ ಮಾನಸಿಕಬಲ ಸ್ವಲ್ಪ ಕಡಿಮೆಯಾಗಿತ್ತು. ಹೆಚ್ಚು ಹೊತ್ತು ಕುಳಿತು ಕೆಲಸಮಾಡುವುದು ಸಾಧ್ಯವಿರಲಿಲ್ಲ. ಅವರ ಸೋದರ, ರಾಜರಾಜ ವರ್ಮರು ತೀರಿಕೊಂಡಮೇಲೆ ಅವರಿಗೆ ಎಲ್ಲದರಲ್ಲೂ ಆಸಕ್ತಿ ಕಡಿಮೆಯಾಗಿತ್ತು. ಆರೋಗ್ಯವೂ ಸರಿಯಾಗಿರದೆ ಖಂಡಾಲ ಲೋನಾವಲಗಳಲ್ಲಿ ಸ್ವಲ್ಪದಿನ ಇದ್ದು ಸುಧಾರಿಸಿಕೊಡರು. ಇದೇ ಸಮಯದಲ್ಲಿ ಹೈದರಾಬಾದಿನ ರಾಜಾ ದೀನ ದಯಳರ ಒತ್ತಾಯಾಕ್ಕೆ ಮಣಿದು ಅಲ್ಲಿಗೆ ಹೋಗಿ, ೨ ತಿಂಗಳಿದ್ದು ವರ್ಣಚಿತ್ರಗಳನ್ನು ರಚಿಸಿಕೊಟ್ಟುಬಂದರು. ೧೯೦೬ ರಲ್ಲಿ ತಮ್ಮ ೫೭ ನೆಯ ಹುಟ್ಟಿದ ಹಬ್ಬವನ್ನು ಆಚರಿಸಿಕೊಂಡರು.▼
ರವಿವರ್ಮರ ಚಿತ್ರಕಲಾಮುದ್ರಣಾಲಯ : ▼
▲ಆಸ್ತಾನ ಕಲಾವಿದರಾಗಿ ನೇಮಿತರಾಗಿದ್ದರು. ವಿರಾಟನ ಆಸ್ಥಾನ, ಶಕುಂತಳೆ, ಹಂಸ ದಮಯಂತಿ, ರುಕ್ಮಾಂಗದ ಮತ್ತು ಮೋಹಿನಿ. ಪ್ರತಿ ವರ್ಣಚಿತ್ರಗಳಿಗೂ ತಲಾ ೩,೦೦೦ ರೂ ಪ್ರಶಸ್ತಿ ಕೊಡಲಾಯಿತು. "ಚಿತ್ರ ಆರ್ಟ್ ಗ್ಯಾಲರಿ ಎಂಬ ಸಂಸ್ತೆಯನ್ನು ಸ್ಥಾಪಿಸಲಾಯಿತು. ಅಲ್ಲಿ ರವಿವರ್ಮರ ೧೪ ಭಾರಿ ಎತ್ತರದ ತೈಲಚಿತ್ರಗಳನ್ನು ಸ್ಥಾಪಿಸಲಾಗಿದೆ. ೧೦ ಸಣ್ಣಗಾತ್ರದ ಪೇಂಟಿಂಗ್ ಗಳಿವೆ. ೨ ಅಪೂರ್ಣ ಚಿತ್ರಗಳೂ ಇವೆ. ಬಹುಶಃ ರವಿವರ್ಮರ ಕೊನೆಯದಿನಗಳಲ್ಲಿ ಅವರ ಮಾನಸಿಕಬಲ ಸ್ವಲ್ಪ ಕಡಿಮೆಯಾಗಿತ್ತು. ಹೆಚ್ಚು ಹೊತ್ತು ಕುಳಿತು ಕೆಲಸಮಾಡುವುದು ಸಾಧ್ಯವಿರಲಿಲ್ಲ. ಅವರ ಸೋದರ, ರಾಜರಾಜ ವರ್ಮರು ತೀರಿಕೊಂಡಮೇಲೆ ಅವರಿಗೆ ಎಲ್ಲದರಲ್ಲೂ ಆಸಕ್ತಿ ಕಡಿಮೆಯಾಗಿತ್ತು. ಆರೋಗ್ಯವೂ ಸರಿಯಾಗಿರದೆ [[ಖಂಡಾಲ]] ಲೋನಾವಲಗಳಲ್ಲಿ ಸ್ವಲ್ಪದಿನ ಇದ್ದು ಸುಧಾರಿಸಿಕೊಡರು. ಇದೇ ಸಮಯದಲ್ಲಿ ಹೈದರಾಬಾದಿನ ರಾಜಾ ದೀನ ದಯಳರ ಒತ್ತಾಯಾಕ್ಕೆ ಮಣಿದು ಅಲ್ಲಿಗೆ ಹೋಗಿ, ೨ ತಿಂಗಳಿದ್ದು ವರ್ಣಚಿತ್ರಗಳನ್ನು ರಚಿಸಿಕೊಟ್ಟುಬಂದರು. ೧೯೦೬ ರಲ್ಲಿ ತಮ್ಮ ೫೭ ನೆಯ ಹುಟ್ಟಿದ ಹಬ್ಬವನ್ನು ಆಚರಿಸಿಕೊಂಡರು.
ಸಾಮಾನ್ಯ ಜನರಿಗೆ ತೈಲಚಿತ್ರಗಳನ್ನು ಕೊಳ್ಳುವುದು ಸಾಧ್ಯವಿಲ್ಲದಮಾತು. ಅದಕ್ಕಾಗಿ ರವಿವರ್ಮರು, ಒಬ್ಬ ಪಾಲುದಾರನ ಜೊತೆಗೆ, ಒಪ್ಪಂದ ಮಾಡಿಕೊಂಡು ಒಂದು ಮುದ್ರಣಾಲಯವನ್ನು ಬೊಂಬಾಯಿನಲ್ಲಿ ಸ್ಥಾಪಿಸಿದರು. ಅದನ್ನು ನೋಡಿಕೊಳ್ಳಲು ಸದಾ ಅವರು ಅಲ್ಲಿ ಇರಲು ಸಾಧ್ಯವಾಗುತ್ತಿರಲಿಲ್ಲ. ಪಾಲುದಾರ, ಹಣವನ್ನೆಲ್ಲಾ ಲಪಟಾಯಿಸಿದ್ದ. ೧೮೯೪ ರಲ್ಲಿ ಆರ್ಥಿಕ ಮುಗ್ಗಟ್ಟು ಹೆಚ್ಚಿದ್ದರಿಂದ ತಮ್ಮ ಮುದ್ರಣಾಲಯವನ್ನು ಮಾರುವ ಪರಿಸ್ಥಿತಿ ಬಂತು. ಅವರು ಮೊದಲು ಕಾರ್ಲಿ ಎಂಬ ಜಾಗಕ್ಕೆ ಸ್ಥಳಾಂತರಿಸಿದರು. ಅಲ್ಲೂ ವ್ಯಾಪಾರ ಕುದುರದೆ, ಒಬ್ಬ ವಿದೇಶಿಗೆ ೨೫ ಸಾವಿರ ರೂಪಾಯಿಗಳಿಗೆ ಮಾರಿದರು.▼
▲ಸಾಮಾನ್ಯ ಜನರಿಗೆ ತೈಲಚಿತ್ರಗಳನ್ನು ಕೊಳ್ಳುವುದು ಸಾಧ್ಯವಿಲ್ಲದಮಾತು. ಅದಕ್ಕಾಗಿ ರವಿವರ್ಮರು, ಒಬ್ಬ ಪಾಲುದಾರನ ಜೊತೆಗೆ, ಒಪ್ಪಂದ ಮಾಡಿಕೊಂಡು ಒಂದು ಮುದ್ರಣಾಲಯವನ್ನು
Line ೮೩ ⟶ ೭೫:
ರಾಜಾ ರವಿವರ್ಮರು ತಮ್ಮ ೫೮ ನೆಯ ಸಣ್ಣ ಪ್ರಾಯದಲ್ಲೇ ೨, ಅಕ್ಟೋಬರ್, ನವೆಂಬರ್, ೧೯೦೬ ರಲ್ಲಿ ನಿಧನರಾದರು.
Selected Readings :
|