ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೪೭ ನೇ ಸಾಲು:
 
==ವಿಚಾರಪ್ರಣಾಳಿ==
 
ರಾಮಕೃಷ್ನ್ಣ ಮಠದ ಮತ್ತು ಮಿಷನ್ನಿನ ವಿಚಾರಪ್ರಣಾಳಿಯು, ಶ್ರೀರಾಮಕೃಷ್ಣರು ಬದುಕಿ ಬಾಳಿದ ಮತ್ತು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ವೇದಾಂತದ ಶಾಶ್ವತ ತತ್ತ್ವಗಳನ್ನೊಳಗೊಂಡಿದೆ. ಈ ವಿಚಾರಪ್ರಣಾಳಿಗೆ ಮೂರು ಲಕ್ಷಣಗಳಿವೆ: ವೇದಾಂತದ ಪ್ರಾಚೀನ ತತ್ವಗಳು ಆಧುನಿಕ ಪರಿಭಾಷೆಯಲ್ಲಿ ಅಭಿವ್ಯಕ್ತವಾಗಿವೆ ಎ೦ಬ ಅರ್ಥದಲ್ಲಿ ಅದು ಆಧುನಿಕ; ಅದು ವಿಶ್ವಸಾರ್ವತ್ರಿಕ-ಎಂದರೆ, ಇಡೀ ಮನುಕುಲಕ್ಕೇ ಅದು
 
Line ೧೧೪ ⟶ ೧೧೩:
4. ಸತ್ಯಸಂಧತೆ, ಪ್ರಾಮಾಣಿಕತೆ, ಪಾರದರ್ಶಕತೆ : ಸಾರ್ವಜನಿಕ ದೇಣಿಗೆಗಳು ಮತ್ತು ಸರ್ಕಾರದ ಅನುದಾನಗಳ ಮೂಲಕ ಬರುವ ಬಹುಪಾಲು ನಿಧಿಗಳನ್ನು ಸ್ವೀಕರಿಸುವಲ್ಲಿ ಮತ್ತು ಖರ್ಚುಮಾಡುವಲ್ಲಿ ರಾಮಕೃಷ್ಣ ಮಿಷನ್ ಎಲ್ಲ ಶಾಸನಬದ್ಧ ಹಾಗೂ ಸಂಬಂಧಿತ ನಿಯಮ, ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತದೆ. ಅದರ ಆಯವ್ಯಯಗಳು ಕಾಲಕಾಲಕ್ಕೆ ಲೆಕ್ಕಪರಿಶೋಧನೆಗೆ ಒಳಪಡುತ್ತವೆ ಮತ್ತು ಸಾರ್ವಜನಿಕರಿಗೆ ಲಭ್ಯವಾಗುತ್ತವೆ. ಆರ್ಥಿಕ ವಿಷಯಗಳಲ್ಲಿ ಪಾರದರ್ಶಕತೆ ಎಂಬುದು ರಾಮಕೃಷ್ಣ ಮಿಷನ್ನಿನ ಒಂದು ವಿಶಿಷ್ಟವಾದ ಲಕ್ಷಣವೇ ಆಗಿದೆ.
 
5. ರಾಜಕೀಯರಹಿತ ಸಾಮಾಜಿಕ ಬದ್ಧತೆ : “ಸುಖೀ ರಾಜ್ಯ"ದ ತತ್ವವನ್ನನುಸರಿಸುವ ಪ್ರಜಾಪ್ರಭುತ್ವದ ರಾಷ್ತ್ರವೊಂದರಲ್ಲಿ ಯಾವುದೇ ಬಗೆಯ ಸಾಮಾಜಿಕ ಸೇವೆಯೂ ಅನಿವಾರ್ಯವಾಗಿ ಸರ್ಕಾರದ ಜೊತೆ ಸಂಬಂಧವನ್ನು ಒಳಗೊಳ್ಳುತ್ತದೆ ಆದರೂ, ರಾಮಕೃಷ್ಣ ಮಿಷನ್ ಮನುಕುಲದ ಆಧ್ಯಾತ್ಮಿಕ ಪುನರುಜ್ಜೀವನವನ್ನು ಗುರಿಯಾಗಿಸಿಕೊಂಡಿರುವ ಒಂದು ಆಧ್ಯಾತ್ಮಿಕ ಸಂಸ್ಥೆಯಾಗಿರುವುದರಿಂದ ತನ್ನ ಸ್ಥಾನವನ್ನು ಸಕ್ರಿಯ ರಾಜಕಾರಣ ಹಾಗೂ ರಾಜಕೀಯ ಸಂಬಂಧಗಳಿಗೆ ಅತೀತವಾಗಿ ಉಳಿಸಿಕೊಂಡಿದೆ.
 
 
 
 
 
== ಕನ್ನಡನಾಡಿನಲ್ಲಿ ಸೇವೆಸಲ್ಲಿಸಿದ ರಾಮಕೃಷ್ಣ ಮಠದ ಪ್ರಮುಖ ಸನ್ಯಾಸಿಗಳು ==
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ