ವಿಜಯ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೬ ನೇ ಸಾಲು:
|ಸಂಪಾದಕರು=[['ಸುಗತ ಶ್ರೀನಿವಾಸ ರಾಜು']]
}}
'''ವಿಜಯ ಕರ್ನಾಟಕ''' ಕನ್ನಡದ ಒಂದು ದಿನಪತ್ರಿಕೆ. ಸಮಸ್ತ ಕನ್ನಡಿಗರ ಹೆಮ್ಮೆ ಎಂಬ ಧ್ಯೇಯ ವಾಕ್ಯದೊಂದಿಗೆ, ಹುಬ್ಬಳ್ಳಿಯ ವಿಜಯಾನಂದ ರೋಡ್ ಲೈನ್ಸ್ ಬಳಗದ ಪತ್ರಿಕೆಯಾಗಿದ್ದ ವಿಜಯ ಕರ್ನಾಟಕವನ್ನು 2006ರಲ್ಲಿ [[ಟೈಂಸ್ ಆಫ್ ಇಂಡಿಯಾ]] ಪತ್ರಿಕೆ ಸಮೂಹದ, [[ಬೆನ್ನೆಟ್,ಕೊಲ್ಮನ್ ಅಂಡ್ ಸನ್ಸ್]] ಸಂಸ್ಥೆಯವರು, ತಮ್ಮ ಸ್ವಾಮ್ಯಕ್ಕೆ ಸೇರಿಸಿಕೊಂಡಿದ್ದಾರೆ. ಪ್ರಸಾರ ಹಾಗೂ ಸುದ್ದಿ ಪ್ರಸ್ತುತಿಯಲ್ಲಿ ಮುಂಚೂಣಿಯಲ್ಲಿರುವ{{
.
=='ವಿಜಯ ಕರ್ನಾಟಕ ಪತ್ರಿಕೆ, ನಡೆದು ಬಂದ ರೀತಿ'==
19009ರಲ್ಲಿ ವಿಜಯಾನಂದ ಪ್ರಿಂಟರ್ಸ್ ಮೂಲಕ ಆರಂಭಗೊಂಡ ವಿಜಯ ಕರ್ನಾಟಕ (ವಿಕ), ಕನ್ನಡ ಪತ್ರಿಕಾ ರಂಗದಲ್ಲಿ ನೆಲೆಯೂರಿದ್ದ ಪ್ರಮುಖ ಪತ್ರಿಕೆಗಳನ್ನು ಕೇವಲ ಎರಡುವರೆ ವರ್ಷಗಳ ಅವಧಿಯಲ್ಲೇ ಹಿಂದಿಕ್ಕಿ ನಂ.1 ಪಟ್ಟಕ್ಕೇರಿತು{{
ಪತ್ರಿಕೆಯ ಸಂಪಾದಕರು ಸುಗತ ಶ್ರೀನಿವಾಸ ರಾಜು. ಅವರ ಸಮರ್ಥ ಮುಂದಾಳುತ್ವ, ಅನುಭವದ ಅಡಿಯಲ್ಲಿ ಹೊಸ ಆಯಾಮವನ್ನು ಕಂಡುಕೊಂಡ ವಿಜಯ ಕರ್ನಾಟಕ ಪತ್ರಿಕೆಯು, ಓದುಗರ ವಿಶ್ವಾಸವನ್ನು ಹೆಚ್ಚಿಸಿಕೊಳ್ಳುತ್ತಾ ಹೋಗುತ್ತಿದೆ. ವಿಜಯ ಕರ್ನಾಟಕದ ಹಿಂದಿನ ಸಂಪಾದಕರು ಅನುಕ್ರಮವಾಗಿ ಈಶ್ವರ ದೈತೋಟ, ಮಹಾದೇವಪ್ಪ , ವಿಶ್ವೇಶ್ವರ ಭಟ್ ಮತ್ತು ಇ. ರಾಘವನ್.{{
2012ರ ಏಪ್ರಿಲ್ 1ರಂದು ವಿಜಯ ಕರ್ನಾಟಕದ ವೆಬ್ ಸೈಟ್ ಆವೃತ್ತಿ vijaykarnataka.com ಆರಂಭವಾಯಿತು. ನಂತರ ಅದರ ಮೊಬೈಲ್ ಆವೃತ್ತಿ (ಕನ್ನಡ ಪ್ರದರ್ಶನವಿಲ್ಲದ ಮೊಬೈಲ್ಫೋನ್ಗಳಲ್ಲಿಯೂ ಓದಬಹುದು) mobilevk.com ಕೂಡ ಆರಂಭವಾಗಿದ್ದು, ವಿಶ್ವಾದ್ಯಂತ ಜನ ಮನ ಸೆಳೆಯುತ್ತಿದೆ.
ವಿಕ ಮುದ್ರಣ ಆವೃತ್ತಿಯು ದಶಕದಿಂದೀಚೆಗೆ ಪ್ರಸಾರ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡು, ಪ್ರತಿದಿನ ಮಾರಾಟವಾಗುವ ಪ್ರತಿಗಳ ಸಂಖ್ಯೆ 6 ಲಕ್ಷ ದಾಟಿದ ಮೊದಲ ಕನ್ನಡ ಪತ್ರಿಕೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ{{
==ಹೊರಗಿನ ಸಂಪರ್ಕಗಳು==
|