ಭದ್ರಾವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು 121.242.79.210 (talk) ರ 341709 ಪರಿಷ್ಕರಣೆಯನ್ನು ವಜಾ ಮಾಡಿ |
Vikashegde (ಚರ್ಚೆ | ಕಾಣಿಕೆಗಳು) ಚು minor text edits & image position changes |
||
೪ ನೇ ಸಾಲು:
| type =
| type_2 =
| skyline=
| skyline_caption=
| skyline_caption= ಭದ್ರಾವತಿಯಲ್ಲಿರುವ ೧೩ನೇ ಶತಮಾನದ ಲಕ್ಷ್ಮೀನರಸಿಂಹ ದೇವಾಲಯದ ಎಡಗೋಪುರ ▼
| locator_position = left
| latd = 13.5
೨೪ ನೇ ಸಾಲು:
| area_total_cite =
| area_telephone = ೦೮೨೮೨
| postal_code =
| vehicle_code_range = KA ೧೪
| Summer Temp.= 25°C - 37°C
೩೫ ನೇ ಸಾಲು:
== ಚರಿತ್ರೆ ==
▲
ಭದ್ರಾವತಿಯ ಹೆಸರು ಅದರ ಮೂಲಕ ಹರಿಯುವ [[ಭದ್ರಾ]] ನದಿಯಿಂದ ಉತ್ಪನ್ನವಾಗಿದೆ. ಹಿಂದೆ ಬೆಂಕಿಪುರ (ಅಥವಾ ವಂಕಿಪುರ/ವೆಂಕಿಪುರ) ಎಂದು ಕರೆಯಲ್ಪಟ್ಟಿತ್ತು. ಇಪ್ಪತ್ತನೆಯ ಶತಮಾನದ ಆದಿಭಾಗದಲ್ಲಿ [[ಸರ್ ಎಂ. ವಿಶ್ವೇಶ್ವರಾಯ]]ನವರು ಇಲ್ಲಿ ಕಬ್ಬಿಣದ ಕಾರ್ಖಾನೆಯನ್ನು ಸ್ಥಾಪಿಸಿದ ಮೇಲೆ ಭದ್ರಾವತಿ ಎಂಬ ಈ ಹೊಸ ಹೆಸರು ಈ ಊರಿಗೆ ಬಂದಿತೆಂದು ಹೇಳಲಾಗುತ್ತದೆ. ಹತ್ತೊಂಬತ್ತನೆಯ ಶತಮಾನದ ಕೊನೆಯವರೆಗೂ ಈ ಊರಿಗೆ ಬೆಂಕಿಪುರವೆಂದು ಕರೆಯುತ್ತಿದ್ದರು. ಈ ಬೆಂಕಿಪುರವೆಂಬ ಹೆಸರಿಗೂ ಬೆಂಕಿಗೂ ಯಾವ ಸಂಬಂಧವೂ ಇಲ್ಲ. ಈ ಬೆಂಕಿಪುರ ಎಂಬ ಪದವು ವಂಕೀಪುರ ಎನ್ನುವ ಹೆಸರಿ ಅಪಭ್ರಂಶವಷ್ಟೆ. ಚಿಕ್ಕಮಗಳೂರು ಜಿಲ್ಲೆಯ [[ಕುದುರೆಮುಖ]]ದ ಬಳಿ [[ಸಹ್ಯಾದ್ರಿ]]ಯ ಒಡಲಲ್ಲಿ ತನ್ನ ಉಗಮಸ್ಥಾನ ಹೊಂದಿರುವ ಭದ್ರಾನದಿಯು ಉತ್ತರಾಭಿಮುಖವಾಗಿ ಹರಿದು ಭದ್ರಾವತಿ ನಗರವನ್ನು ದಕ್ಷಿಣ
== ಭೌಗೋಳಿಕ ==
Line ೪೭ ⟶ ೪೮:
=== ರೈಲು ===
ಬೀರೂರು - ಶಿವಮೊಗ್ಗ ರೈಲ್ವೆ ಹಳಿ ಭದ್ರಾವತಿ ನಗರದ ಮೂಲಕ ಹಾದು ಹೋಗುತ್ತದೆ. ಪ್ರತಿದಿನ ಬೆಂಗಳೂರಿನಿಂದ ಶಿವಮೊಗ್ಗ ಮತ್ತು ತಾಳಗುಪ್ಪವರೆಗೆ ಚಲಿಸುವ ರೈಲುಗಳು ಭದ್ರಾವತಿಯಲ್ಲಿ ನಿಲ್ಲುತ್ತವೆ. [[ಮೈಸೂರು]] ಮತ್ತು ಬೆಂಗಳೂರಿನಿಂದ [[ಹುಬ್ಬಳ್ಳಿ]] ಮಾರ್ಗವಾಗಿ ಹೋಗುವ ರೈಲುಗಳಲ್ಲಿ [[ಬೀರೂರು]] ಜಂಕ್ಷನ್ ತನಕ ಬಂದು, ಅಲ್ಲಿಂದ ಶಿವಮೊಗ್ಗ ಕಡೆಗೆ ತೆರಳುವ ಬೇರೆ ರೈಲು ಅಥವಾ ಬಸ್ಸಿನಲ್ಲಿ ಭದ್ರಾವತಿಗೆ ಬರಬಹುದು. ಬೀರೂರಿಂದ
=== ವಿಮಾನ ===
ಭದ್ರಾವತಿಗೆ ಅತಿ ಸಮೀಪದ ವಿಮಾನ ನಿಲ್ದಾಣ ಹುಬ್ಬಳ್ಳಿ
== ಕೈಗಾರಿಕೆಗಳು ==
Line ೫೮ ⟶ ೫೯:
[[ಮೈಸೂರು ಕಾಗದ ಕಾರ್ಖಾನೆ]] - MPM
== ಪ್ರವಾಸೀ/ಪ್ರೇಕ್ಷಣೀಯ ತಾಣಗಳು ==
*'''ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ''' - ಇದು ೧೩ನೇ ಶತಮಾನದ ಹೊಯ್ಸಳ ಶೈಲಿಯ ದೇವಾಲಯ. ಭದ್ರಾವತಿಯ ಹಳೆನಗರ ಭಾಗದಲ್ಲಿದೆ. ಸುಂದರ ಶಿಲ್ಪಕಲೆ ಹಾಗೂ ಭಗ್ನಶಿಲ್ವಗಳನ್ನು ಹೊಂದಿರುವ ಇದು ಈಗ ಕರ್ನಾಟಕ ಪ್ರಾಚ್ಯವಸ್ತು ಇಲಾಖೆಯ ಸುಪರ್ದಿಯಲ್ಲಿದೆ.
*'''ಭದ್ರಾ ಅಭಯಾರಣ್ಯ''' - ೧೯೫೧ರಲ್ಲಿ ಜಗರ ಕಣಿವೆ ಅಭಯಾರಣ್ಯ ಎಂದು ಸ್ಥಾಪಿಸಲ್ಪಟ್ಟಿತ್ತು. ಸುತ್ತಲೂ ಇರುವ ಲಕ್ಕವಳ್ಳಿ ಕಾಡನ್ನೂ ಸೇರಿಸಿ ೧೯೭೨ರಲ್ಲಿ ಇದನ್ನು ಭದ್ರಾ ಅಭಯಾರಣ್ಯ ಎಂದು ಮಾಡಲಾಯಿತು. ಈಗ ಇದು ೪೯೨ ಚದರ ಕಿ.ಮಿ.ಗಳಷ್ಟಿದೆ. ಇದರಲ್ಲಿ ಮುತ್ತೋಡಿ ಮತ್ತು ಲಕ್ಕವಳ್ಳಿ ಎಂಬ ಎರಡು ವಿಭಾಗಗಳಿವೆ. ಇಲ್ಲಿ ಇರುವ ಕೆಲವು ಪ್ರಾಣಿಗಳೆಂದರೆ ಹುಲಿ, ಚಿರತೆ, ಕಾಡುನಾಯಿ, ನರಿ, ಆನೆ, ಕರಡಿ, ಸಾಂಬಾರ್, ಜಿಂಕೆ, ಲಂಗೂರ್, ದೊಡ್ಡ ಮಲಬಾರ್ ಅಳಿಲು, monitor lizard, barking deer, wild boar, bonnet macaque, slender loris ಇತ್ಯಾದಿ. ಬುಲ್ ಬುಲ್, ಮರಕುಟುಕ, ಪಾರಿವಾಳಗಳು, shama, Malabar whistling thrush, hornbills, drongos and paradise flycatcher ಮುಂತಾದವು ಇಲ್ಲಿನ ಪಕ್ಷಿಗಳು. ಕೇಂದ್ರ ಸರ್ಕಾರದ ಟೈಗರ್ ಪ್ರಾಜೆಕ್ಟ್ ಈ ಅಭಯಾರಣ್ಯವನ್ನು ಒಳಗೊಂಡಿದೆ. ಅಕ್ಟೋಬರ್ ನಿಂದ ಫೆಬ್ರವರಿ ಇಲ್ಲಿನ ಭೇಟಿಗೆ ಒಳ್ಳೆಯ ಸಮಯ. ಇಲ್ಲಿ ಅರಣ್ಯ ಇಲಾಖೆಯ ಒಂದು ಜಂಗಲ್ ರೆಸಾರ್ಟ್ ಇದೆ. ಮೊದಲೇ ಕಾಯ್ದಿರಿಸಿಕೊಂಡು ರಾತ್ರಿ ತಂಗಬಹುದು.
*'''ಭದ್ರಾ ನದಿ ಯೋಜನೆ''' (ಬಿ.ಆರ್.ಪ್ರಾಜೆಕ್ಟ್) - ಇದು ಭದ್ರಾವತಿಯಿಂದ ೨೦ ಕಿ.ಮಿ. ದೂರದ ಲಕ್ಕವಳ್ಳಿಯಲ್ಲಿದೆ. ಇದು ಸರ್ ಎಂ. ವಿಶ್ವೇಶ್ವರಯ್ಯನವರಿಂದ ರೂಪಿಸಲ್ಪಟ್ಟ ಅಣೆಕಟ್ಟು. ಭದ್ರಾವತಿ ಮತ್ತು ತರೀಕೆರೆ ತಾಲ್ಲೂಕಿನ ಪ್ರದೇಶಗಳ ನೀರಾವರಿ ಇದರಿಂದ ಆಗುತ್ತದೆ. ಇಲ್ಲಿ ಒಂದು ಸಣ್ಣ ವಿದ್ಯುತ್ ಉತ್ಪಾದನಾ ಘಟಕವೂ ಕೂಡ ಇದೆ. ಪಿಕ್ನಿಕ್ ಗೆ ಒಂದು ಉತ್ತಮ ತಾಣ.
*'''ಕೂಡಲಿ''' - ಭದ್ರಾ ನದಿ ಹಾಗೂ ತುಂಗಾ ನದಿಗಳು ಸೇರುವ ಜಾಗ. ಭದ್ರಾವತಿಯಿಂದ ಹೊಳೆಹೊನ್ನೂರು ದಿಕ್ಕಿನಲ್ಲಿ 15 ಕಿ.ಮೀ. ದೂರದಲ್ಲಿದೆ.
*'''ಗೊಂದಿ''' - ದೇವಸ್ಥಾನ, ಗುಹೆ ಹಾಗೂ ಚೆಕ್ ಡ್ಯಾಂ ಇರುವ ಸ್ಥಳ.
*'''ಸುಣ್ಣದಹಳ್ಳಿ'''- ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಪಕ್ಕದಲ್ಲಿ ಭದ್ರಾ ನದಿ ಹರಿಯುತ್ತದೆ. ಭದ್ರಾವತಿಯಿಂದ ಸುಮಾರು ೪ ರಿಂದ ೫ ಕಿ.ಮಿ ಆಗುತ್ತದೆ.
== ಪ್ರಮುಖ/ಪ್ರಸಿದ್ಧ ವ್ಯಕ್ತಿಗಳು ==
Line ೮೬ ⟶ ೮೭:
* ನ್ಯೂಟೌನ್ ಶಾಖಾ ಗ್ರಂಥಾಲಯ
* ಅಂಬೇಡ್ಕರ್ ಶಾಖಾ ಗ್ರಂಥಾಲಯ
* ವಾಚನಾಲಯ, ಮಿಲಿಟರಿ ಕ್ಯಾಂಪ್
* ಸಂಚಾರಿ ಗ್ರಂಥಾಲಯ
Line ೯೩ ⟶ ೯೪:
== ಹೊರಗಿನ ಕೊಂಡಿಗಳು ==
{{commonscat|Bhadravathi, Karnataka}}
* [http://www.bhadravathicity.gov.in
==ಆಕರಗಳು==
|