ಜಿ.ಪಿ.ರಾಜರತ್ನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
despam |
No edit summary |
||
೧ ನೇ ಸಾಲು:
[[ಚಿತ್ರ:180px-3125.jpg|thumb|right1|180px|'ಪ್ರೊ. ಶ್ರೀ. ಜಿ.ಪಿ.ರಾಜರತ್ನಂ]]'
==ಜನನ ಹಾಗೂ ಬಾಲ್ಯ==
'[[ಜಿ. ಪಿ. ರಾಜರತ್ನಂ]]'(೧೯೦೪-೧೯೭೯) ರವರು
==ಮಡದಿಯ ಸಾವಿನಿಂದ ಧೃತಿಗೆಟ್ಟರು==
ರಾಜರತ್ನಂ ಅವರಿಗೆ ವೈವಾಹಿಕ ಜೀವನದಲ್ಲಿ ಸಾಕಷ್ಟು ನೋವುಂಟಾಯಿತು. ಪತ್ನಿ [[ಲಲಿತಮ್ಮ]] ಕಾಯಿಲೆ ಬಿದ್ದವರು
==ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು==
* ವಿದ್ಯಾರ್ಥಿಗಳ ಲೇಖನಗಳ ಸಂಕಲನ [[ವಿದ್ಯಾರ್ಥಿ ವಿಚಾರ ವಿಲಾಸ]] ಪ್ರಕಟಿಸುವುದರ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಸಾಹಿತ್ಯ ಸೃಷ್ಟಿಯಲ್ಲಿ ಪ್ರೇರಕ ಶಕ್ತಿಯಾದರು.
Line ೧೩ ⟶ ೧೫:
* [[೧೯೬೯]]ರಲ್ಲೇ [[ರಾಜ್ಯ ಸಾಹಿತ್ಯ ಅಕಾಡೆಮಿ]] ಪ್ರಶಸ್ತಿ ಪಡೆದಿದ್ದರು.
* [[೧೯೭೭]]ರಲ್ಲಿ [[ಮೈಸೂರು ವಿಶ್ವವಿದ್ಯಾಲಯ
* [[೧೯೭೮]]ರಲ್ಲಿ '[[ದೆಹಲಿಯಲ್ಲಿ ಸುವರ್ಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ]]',
Line ೨೩ ⟶ ೨೫:
==ಕೃತಿಗಳು==
""ಭ್ರಮರ"" ಎಂಬುದು ಇವರ ಕಾವ್ಯನಾಮವಾಗಿತ್ತು.
*"ರತ್ನನ ಪದಗಳು" ರಾಜರತ್ನಂ ಅವರ ವಿಶಿಷ್ಟ ಕೊಡುಗೆ. ಇದರಲ್ಲಿ ಅವರ ಜೀವನ ದರ್ಶನವಿದೆ. 'ಕುಡುಕ'ನೆಂಬ ಹೀಯಾಳಿಕೆಗೆ ಗುರಿಯಾದ ಬಡವನೊಬ್ಬನ ಕಾಣ್ಕೆ, ನೋವು, ನಲಿವು, ಒಲವು, ಗೆಲವು, ಸೋಲು ಎಲ್ಲಾ ಈ ಕಾವ್ಯದಲ್ಲಿ ಮೈದುಂಬಿವೆ.
"ಹೆಂಡ ಹೆಂಡ್ತಿ ಕನ್ನಡ ಪದಗಳ್ ಅಂದ್ರೆ ರತ್ನಂಗೆ ಪ್ರಾಣ" ಎಂದು ಆರಂಭಗೊಳ್ಳುವ ಕವಿತೆ ಕಡೆಯಲ್ಲಿ "ಪ್ರಪಂಚ ಇರೋತನ್ಕ ಮುಂದೆ ಕನ್ನಡ ಪದಗಳ್ ನುಗ್ಲಿ" ಎಂದು ಕೊನೆಗೊಳ್ಳುತ್ತದೆ. ಇದರಲ್ಲಿ ಕನ್ನಡದ ಬಗೆಗಿನ ವಿಶೇಷ ಅಭಿಮಾನ, ಅನನ್ಯತೆ, ಆಪ್ತತೆ, ಆಪ್ಯಾಮಾನತೆ ಕವನದುದ್ದಕ್ಕೂ ಹಾಸುಹೊಕ್ಕಾಗಿದೆ. *'ಬಣ್ಣದ ತಗಡಿನ ತುತ್ತೂರಿ, ಕಾಸಿಗೆ ಕೊಂಡನು ಕಸ್ತೂರಿ' ಎಂಬ ಶಿಶು ಗೀತೆಯಿಂದ, ಎಂಡಕುಡುಕ ರತ್ನನ ಪದಗಳನ್ನಲ್ಲದೆ ನೂರಾರು ಕೃತಿಗಳನ್ನು ರಚಿಸಿ [[ಕನ್ನಡ]] ಕಾಯ್ದ, *[[ಟಿ. ಪಿ.ಕೈಲಾಸಂ]] ಅವರ ಸಾಹಿತ್ಯ ಪ್ರಭಾವ, ಭಾಷೆ ಬಳಕೆ ರಾಜರತ್ನಂ ಅವರ ಮೇಲಾಗಿರುವುದು ಕಾಕತಾಳೀಯ ಇರಬಹುದು. *ಹಲವು ಪ್ರಕಾರಗಳಲ್ಲಿ ಸುಮಾರು ೨೯೫ ಗ್ರಂಥಗಳನ್ನು ರಚಿಸಿರುವ ರಾಜರತ್ನಂರವರ ಸಾದನೆ ಅದ್ವಿತೀಯವಾದುದು.ಕೊನೆ ತನಕ ಚಪ್ಪಲಿ ಹಾಕದೆ ನಡೆದ,ಹಲ್ಲು ಕಟ್ಟಿಸಿಕೊಳ್ಳಲು ಒಪ್ಪದ,ಬಿಳಿ ಪಂಚೆ ಬನಿಯನ್ ಗಳಲ್ಲಿಯೇ ಕಾಲ ಕಳೆದ ರಾಜರತ್ನಂ ಅತ್ಯಂತ ಸರಳ ಜೀವಿ. ==ರಾಜರತ್ನಂ ಅವರ ಪ್ರಮುಖ ಕೃತಿಗಳು==
* [[ತುತ್ತೂರಿ]]
Line ೩೭ ⟶ ೪೯:
* [[ಕಂದನ ಕಾವ್ಯ ಮಾಲೆ]]
▲=='[[ಗೌತಮಬುದ್ಧ]]' ಎಂಬ ಕೃತಿ, ಪಠ್ಯಪುಸ್ತಕವಾಗಿ ಆಯ್ಕೆಯಾಗಿತ್ತು==
▲'''[[ಗೌತಮಬುದ್ಧ]]''' ಪಠ್ಯವಾಗಿತ್ತು. ರಾಜರತ್ನಂ ತಮ್ಮನ್ನು ತಾವೇ '[[ಸಾಹಿತ್ಯ ಪರಿಚಾರಕ]]' ಎಂದು ಕರೆದುಕೊಳ್ಳುತ್ತಿದ್ದರು. ಇದರಿಂದ ಅವರ ಉದ್ದೇಶ ಸ್ಪಷ್ಟವಾಗಿತ್ತು- ಭಾಷಣ ಮೂಲಕ, ಕೃತಿ ಪ್ರಕಟಣೆ ಮೂಲಕ ಜನರ ಬಳಿಗೆ ಸಾಹಿತ್ಯ ಕೊಂಡೊಯ್ಯುವುದಾಗಿತ್ತು. ಹೀಗಾಗಿ 'ಜಿ.ಪಿ.ರಾಜರತ್ನಂ,' ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಸಂವೇದನೆಯನ್ನುಂಟು ಮಾಡಿದವರು. ಇವರು [[೧೯೭೯]]ರ [[ಮಾರ್ಚ್]] ತಿಂಗಳ ೧೩ ರಂದು ನಿಧನರಾದರು.
==ಇವುಗಳನ್ನೂ ಓದಿ==▼
▲==ಇವುಗಳನ್ನೂ ಓದಿ==
* [[ಹೆಚ್.ಆರ್.ನಾಗೇಶರಾವ್]]
|