ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೧೧೪ ನೇ ಸಾಲು:
5. ರಾಜಕೀಯರಹಿತ ಸಾಮಾಜಿಕ ಬದ್ಧತೆ : “ಸುಖೀ ರಾಜ್ಯ"ದ ತತ್ವವನ್ನನುಸರಿಸುವ ಪ್ರಜಾಪ್ರಭುತ್ವದ ರಾಷ್ತ್ರವೊಂದರಲ್ಲಿ ಯಾವುದೇ ಬಗೆಯ ಸಾಮಾಜಿಕ ಸೇವೆಯೂ ಅನಿವಾರ್ಯವಾಗಿ ಸರ್ಕಾರದ ಜೊತೆ ಸಂಬಂಧವನ್ನು ಒಳಗೊಳ್ಳುತ್ತದೆ ಆದರೂ, ರಾಮಕೃಷ್ಣ ಮಿಷನ್ ಮನುಕುಲದ ಆಧ್ಯಾತ್ಮಿಕ ಪುನರುಜ್ಜೀವನವನ್ನು ಗುರಿಯಾಗಿಸಿಕೊಂಡಿರುವ ಒಂದು ಆಧ್ಯಾತ್ಮಿಕ ಸಂಸ್ಥೆಯಾಗಿರುವುದರಿಂದ ತನ್ನ ಸ್ಥಾನವನ್ನು ಸಕ್ರಿಯ ರಾಜಕಾರಣ ಹಾಗೂ ರಾಜಕೀಯ ಸಂಬಂಧಗಳಿಗೆ ಅತೀತವಾಗಿ ಉಳಿಸಿಕೊಂಡಿದೆ.
==ಉಲ್ಲೇಖಗಳು==
<References />
== ಕನ್ನಡನಾಡಿನಲ್ಲಿ ಸೇವೆಸಲ್ಲಿಸಿದ ರಾಮಕೃಷ್ಣ ಮಠದ ಪ್ರಮುಖ ಸನ್ಯಾಸಿಗಳು ==
|