ಭಾರತದ ಕೇಂದ್ರ ಮಂತ್ರಿ ಮಂಡಲ ೨೦೧೪: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೦ ನೇ ಸಾಲು:
{| class="wikitable"
|-
| ದಿನಾಂಕ:3-6-2014 ಬೆಳಗ್ಗೆ 6:30ರ ವೇಳೆಗೆ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಮಹಾರಾಷ್ಟ್ರದ ಬಿಜೆಪಿ ಮುಖಂಡ ಗೋಪಿನಾಥ ರಾವ್ ಮುಂಡೆ ಅವರು ದೆಹಲಿ ವಿಮಾನ ನಿಲ್ದಾಣಕ್ಕೆ ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಪೃಥ್ವಿರಾಜ್‌ ರೋಡ್‌-ತುಘಲಕ್‌ ರೋಡ್‌ ಜಂಕ್ಷನ್‌ನಲ್ಲಿ ಮತ್ತೊಂದು ಕಾರು ಡಿಕ್ಕಿ ಹೊಡೆಯಿತು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿಗೆ ತಲುಪುವ ಹೊತ್ತಿಗೆ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಪ್ರಕಟಿಸಿದರು.ಅಪಘಾತದಲ್ಲಿ ಮುಂಡೆ ಅವರಿಗೆ ಹೆಚ್ಚಿನ ಗಾಯಗಳೇನೂ ಅಗಿಲ್ಲ. ಆದರೆ ಆ ಸಂದರ್ಭ ಉಂಟಾದ ಷಾಕ್-ನಿಂದ ತೀವ್ರ ಹೃದಯಾಘಾತದಿಂದ ಅವರು ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು.
|}