ವಿಜಯ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೯ ನೇ ಸಾಲು:
.
=='ವಿಜಯ ಕರ್ನಾಟಕ ಪತ್ರಿಕೆ, ನಡೆದು ಬಂದ ರೀತಿ'==
ಪತ್ರಿಕೆಯ ಸಂಪಾದಕರು ಸುಗತ ಶ್ರೀನಿವಾಸ ರಾಜು. ಅವರ ಸಮರ್ಥ ಮುಂದಾಳುತ್ವ, ಅನುಭವದ ಅಡಿಯಲ್ಲಿ ಹೊಸ ಆಯಾಮವನ್ನು ಕಂಡುಕೊಂಡ ವಿಜಯ ಕರ್ನಾಟಕ ಪತ್ರಿಕೆಯು, ಓದುಗರ ವಿಶ್ವಾಸವನ್ನು ಹೆಚ್ಚಿಸಿಕೊಳ್ಳುತ್ತಾ ಹೋಗುತ್ತಿದೆ. ವಿಜಯ ಕರ್ನಾಟಕದ ಹಿಂದಿನ ಸಂಪಾದಕರು ಅನುಕ್ರಮವಾಗಿ ಈಶ್ವರ ದೈತೋಟ, ಮಹಾದೇವಪ್ಪ , ವಿಶ್ವೇಶ್ವರ ಭಟ್ ಮತ್ತು ಇ. ರಾಘವನ್.{{ಉಲ್ಲೇಖ}}
|