ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೦ ನೇ ಸಾಲು:
*೩ನೇ ಪಾದದಲ್ಲಿ ಸಮಾಸ, ಆಖ್ಯಾತಪ್ರತ್ಯಯ, ವಚನ, ಸಂಖ್ಯಾವಾಚಕ, ತದ್ಧಿತ ಮೊದಲಾದುವನ್ನೂ
*೪ನೇ ಪಾದದಲ್ಲಿ ಧಾತು ಮತ್ತು ಕೃದಂತ ವಿಷಯಗಳನ್ನೂ ಪ್ರಸ್ತಾಪಿಸಿದ್ದಾನೆ.
 
*ಕೇಶಿರಾಜ ತನ್ನ ವ್ಯಾಕರಣಕ್ಕೆ ಶ್ರೀವಿಜಯನಿಂದಿಡಿದು ಪಂಪನವರೆಗೆ ಸುಮಾರು ೪೦೦ ವರ್ಷಗಳ ಕಾಲದ ಭಾಷೆಯನ್ನು ಆಧರಿಸಿರುವನು. ಜೊತೆಗೆ ತನ್ನ ವ್ಯಾಕೆರಣಕ್ಕೆ ಗಜಗ, ಗುಣನಂದಿ, ಮನಸಿಜ, ಅಸಗ, ಚಂದ್ರಭಟ್ಟ, ಗುಣವರ್ಮ, ಪೊನ್ನ, ಸುಜನೋತ್ತಂಸ, ರನ್ನ, ನಾಗವರ್ಮ, ನಾಗಚಂದ್ರ, ನೇಮಿಚಂದ್ರ, ಹಂಸರಾಜ, ಬ್ರಹ್ಮಶಿವ ಮೊದಲಾದ ಕವಿಗಳ, ವೈಯಾಕರಣರ ಗ್ರಂಥಗಳಿಂದ ಉದಾಹರಣೆಗಳನ್ನು ತೆಗೆದುಕೊಂಡಿದ್ದಾನೆ.
 
 
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ