ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
{{ಧಾಟಿ}}{{wikify}}
ಕನ್ನಡದಲ್ಲಿಯೇ ರಚಿತವಾಗಿರುವ ಸ್ವತಂತ್ರ ಕನ್ನಡ ವ್ಯಾಕರಣ ಗ್ರಂಥಗಳಲ್ಲಿ '''ಶಬ್ದಮಣಿದರ್ಪಣ'''ವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಎರಡು ಕೃತಿಗಳಾದ "ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯ ಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನು ಒಳಗೊಂಡಿದೆ.
==ಕೇಶಿರಾಜನ'''ಶಬ್ದಮಣಿದರ್ಪಣ'''ದ ಸಂಕ್ಷಿಪ್ತತೆ==
*'''[[ಕೇಶಿರಾಜ]]'''ನು ರಚಿಸಿದ '''ಶಬ್ದಮಣಿದರ್ಪಣ'''ವು ಸಮಗ್ರವೂ ಸ್ವಾರಸ್ಯಕರವೂ ಆದ ವ್ಯಾಕರಣ ಗ್ರಂಥ. ಇಡೀ ಕೃತಿ ಕಂದಪದ್ಯಗಳ ರೂಪದಲ್ಲಿದೆ. ಎಂಟು ಅಧ್ಯಾಯಗಳನ್ನು ಒಳಗೊಂಡಿದೆ. ಶಬ್ದಮಣಿದರ್ಪಣವು ಸಂಸ್ಕೃತ ವ್ಯಾಕರಣ ಗ್ರಂಥಗಳನ್ನು ಅನುಸರಿಸಿ ರಚಿಸಲ್ಪಟ್ಟಿದೆ. ಆದರೂ ಇದರಲ್ಲಿ ಕನ್ನಡಕ್ಕೆ ಮಾತ್ರವಿರುವ ವಿಶೇಷ ಸಂಗತಿಗಳ ಕುರಿತೂ ಹೇಳಲಾಗಿದೆ.
Line ೨೧ ⟶ ೨೪:
*ಕೇಶಿರಾಜ ತನ್ನ ವ್ಯಾಕರಣಕ್ಕೆ ಶ್ರೀವಿಜಯನಿಂದ ತೊಡಗಿ ಪಂಪನವರೆಗೆ ಸುಮಾರು ೪೦೦ ವರ್ಷಗಳ ಕಾಲದ ಭಾಷೆಯನ್ನು ಆಧರಿಸಿರುವನು. ಜೊತೆಗೆ ತನ್ನ ವ್ಯಾಕರಣಕ್ಕೆ ಗಜಗ, ಗುಣನಂದಿ, ಮನಸಿಜ, ಅಸಗ, ಚಂದ್ರಭಟ್ಟ, ಗುಣವರ್ಮ, ಪೊನ್ನ, ಸುಜನೋತ್ತಂಸ, ರನ್ನ, ನಾಗವರ್ಮ, ನಾಗಚಂದ್ರ, ನೇಮಿಚಂದ್ರ, ಹಂಸರಾಜ, ಬ್ರಹ್ಮಶಿವ ಮೊದಲಾದ ಕವಿಗಳ, ವೈಯಾಕರಣರ ಗ್ರಂಥಗಳಿಂದ ಉದಾಹರಣೆಗಳನ್ನು ತೆಗೆದುಕೊಂಡಿದ್ದಾನೆ.
==ಕೇಶಿರಾಜನ ಕಿರುಪರಿಚಯ/ಇತರ ಕೃತಿಗಳು==
==ಶಬ್ದಮಣಿದರ್ಪಣ-ನಲ್ನುಡಿಗನ್ನಡಿ ==
*ಶ್ರೀ ಕೇಶಿರಾಜರ ಶಬ್ದಮಣಿದರ್ಪಣಕ್ಕೆ ೯೮೫ ಪುಟದ ವಿಸ್ತೃತವಾದ ವ್ಯಾಖ್ಯಾನವನ್ನು, ಬೆಂಗಳೂರು ಸರ್ಕಾರಿ ವಾಣಿವಲಾಸ ಜೂನಿಯರ ಕಾಲೇಜಿನಲ್ಲಿ ಕನ್ನಡ ಪಂಡಿತರಾಗಿದ್ದ ಶ್ರೀ ಭುವನಹಳ್ಳಿ ಪದ್ಮನಾಭಶರ್ಮರು ೧೯೭೫/1975 ರಲ್ಲಿ ಬರೆದು ೧೯೭೬ ರಲ್ಲಿ ಪ್ರಕಟಿಸಿದ್ದಾರೆ. ಅದನ್ನು ಬಹಳಷ್ಟು ವಿದ್ವಾಂಸರು ಗಮನಿಸಿದಂತೆ ಕಾಣುವುದಿಲ್ಲ
{| class="wikitable"
|-
|:: '''ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಶ್ರೀ [[ಜಿ.ನಾರಾಯಣ]] ಅವರ ಅಭಿಪ್ರಾಯ'''
|}
|