ಆದಿ ಶಂಕರರು ಮತ್ತು ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಮಾಯಾವಾದ :- |
ಚು →ಬಾಲ್ಯ :- |
||
೪ ನೇ ಸಾಲು:
ಆದಿ ಶಂಕರರ ಜೀವನದ ಇತಿಹಾಸವನ್ನು ನಿಖರವಾಗಿ ತಿಳಿಯುವುದು ಕಷ್ಟ. ಮಾಧವೀಯ ಶಂಕರ ವಿಜಯವೇ ಪ್ರಾಚೀನವಾದುದು. [ಮಾಧವ ಕವಿ ವಿರಚಿತ-೧೪ನೇ ಶ.: ಚಿದ್ವಿಲಾಸೀಯ ಶಂಕರ ವಿಜಯಮ್-ಕವಿ ಚಿದ್ವಿಲಾಸ೧೫-೧೭ನೇಶ.; ಕೇರಳೀಯ ಶಂಕರಶಂಕರ ವಿಜಯಮ್-೧೭ನೇಶ.]
=== ಬಾಲ್ಯ :- ===
ಶ್ರೀ ಶಂಕರರ ತಂದೆ ಕಾಯ್ಪಿಳ್ಳೆ ಶಿವಗುರು ನಂಬೂದರಿ; ತಾಯಿ ಆರ್ಯಾಂಬಾ. ಅವರು ಬಹಳ ವರ್ಷ ಮಕ್ಕಳಾಗದಿದ್ದುದರಿಂದ ತ್ರಿಶೂರಿನ ವಡಕ್ಕನಾಥನ ಪ್ರಾರ್ಥನೆ ಮಾಡಿಕೊಂಡರು. ಅದರ ಫಲವಾಗಿ ಶ್ರೀ ಶಂಕರರು ಕೇರಳದ ಕಾಲಡಿ ಎಂಬ ಊರಿನಲ್ಲಿ ಅಥವಾ ಅದರ ಹತ್ತಿರ ಕ್ರಿ. ಶ. ೭೮೮ ರಲ್ಲಿ ಶುಭ ನಕ್ಷತ್ರದಲ್ಲಿ ಜನಿಸಿದರು. (
*ತಂದೆ ಶಿವಗುರು, ಶಂಕರರು ಚಿಕ್ಕವರಿದ್ದಾಗಲೇ ತೀರಿಕೊಂಡರು. ಶಂಕರರು ಐದು ವರ್ಷದವರಿದ್ದಾಗಲೇ ಅವರ ಉಪನಯನವನ್ನು ತಾಯಿ ಆರ್ಯಾಂಬಾ ನೆರವೇರಿಸಿದರು. ಅಸಾಧಾರಣ ಮೇಧಾವಿಯಾದ ಶಂಕರರು ಎಂಟು ವರ್ಷಕ್ಕೇ ನಾಲ್ಕು ವೇದಗಳನ್ನೂ ಕಲಿತು ಕರಗತ ಮಾಡಿಕೊಂಡರು. ಬೇರೆ ಬೇರೆ ಗುರುಗಳಿಂದ ಷಡ್ದರ್ಶನಗಳನ್ನೂ ಪುರಾಣಗಳನ್ನೂ , ಸಕಲ ಶಾಸ್ತ್ರಗಳನ್ನೂ ಹನ್ನೆರಡನೇ ವರ್ಷಕ್ಕೆಲ್ಲಾ ಕಲಿತು ಸರ್ವ ಶಾಸ್ತ್ರ ವಿಶಾರದರಾದರು.
|