ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬೮ ನೇ ಸಾಲು:
|:: '''ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಶ್ರೀ [[ಜಿ.ನಾರಾಯಣ]] ಅವರ ಅಭಿಪ್ರಾಯ''' ---ಹಳಗನ್ನಡದ ಅಧಿಕೃತ ಸ್ವಭಾವವನ್ನು ಗುರುತಿಸಬೇಕಾದರೆ ಕೇಶಿರಾಜರ ಸಹಾಯವಿಲ್ಲದೆ ಆಗುವುದಿಲ್ಲ.---ಈ ಕಾರಣದಿಂದಲೇ ಭಾಷಾವಿದ್ವಾಂಸರು ಶಬ್ದಮಣಿದರ್ಪಣವನ್ನು ಅಧಿಕೃತ ಗ್ರಂಥವಾಗಿ ಉಳಿಸಿಕೊಂಡು ಬಂದಿದ್ದಾರೆ.---ಇದರ ಇನ್ನೂ ಹಲವಾರು ಪ್ರಕಟಣೆಗಳು ಈಗಾಗಲೇಬಂದಿವೆ. --- ಶ್ರೀ [[ಭುವನಹಳ್ಳಿ ಪದ್ಮನಾಭಶರ್ಮ]]ರು ಕನ್ನಡ ಪಂಡಿತರು, ವಿದ್ವಾಂಸರು, ಸಂಸ್ಕೃತಾದಿ ಹಲವು ಭಾಷೆಗಳನ್ನು ಬಲ್ಲವರು, ಅವರು ತಮ್ಮದೇ ಆದ ''' ನಲ್ನುಡಿಗನ್ನಡಿ''' ಎಂಬ ವ್ಯಾಖ್ಯಾನ ಸಹಿತವಾಗಿ ಶಬ್ದಮಣಿದರ್ಪಣದ ಹೊಸ ಆವೃತ್ತಿಯನ್ನು ತಂದಿದ್ದಾರೆ. ಅವರು ಈ ವ್ಯಾಕರಣದ ಅಭ್ಯಾಸ ಎಲ್ಲರಿಗೂ ಸುಲಭವಾಗಲಿ ಎಂದು ಸರಳವಾಗಿ ವಿಷಯಗಳನ್ನು ನಿರೂಪಿಸಿ, ಪ್ರತಿ ಸೂತ್ರಕ್ಕೆ ಪದವಿಭಾಗ, ಪದಾನ್ವಯ, ಅನ್ವಾನುಕ್ರಮವಾದ ಅರ್ಥ, ಕೇಶಿರಾಜರ ವೃತ್ತಿ, ಅದಕ್ಕೆ ಕನ್ನಡದಲ್ಲಿ ವಿವರಣಾತ್ಮಕವಾದ ಅರ್ಥ, ನಿಟ್ಟೂರು ನಂಜಯ್ಯನ ವ್ಯಾಖ್ಯಾನ, ಉದಾಹರಣೆಗಳು, ಭಾಷಾಭೂಷಣ ಇತ್ಯಾದಿ ಇತರ ವ್ಯಾಕರಣಗಳ ಸೂತ್ರಗಳ ಅನ್ವಯ, ಮತ್ತು ಕಠಿಣ ಶಬ್ದಗಳ ಅರ್ಥ, ಮತ್ತು ವಿಶೇಷ ವಿಷಯಗಳು,(ಕೊನೆಯಲ್ಲಿ ವಿಷಯ ಸೂಚಿ-ಪರಿಶಿಷ್ಟ) ಹೀಗೆ ವಿವರಣೆ --ನೀಡಿದ್ದಾರೆ . ಭೂಮಿಕೆ (ಪೀಠಿಕೆ) ಭಾಗದಲ್ಲಿ ಭಾಷೆ ಮತ್ತು-- ಅದರ ವಿಷಯಗಳ ವ್ಯಾಕರಣ ಅಭ್ಯಾಸಕ್ಕೆ ಬೇಕಾದ ಎಲ್ಲಾ ವಿಚಾರಗಳನ್ನೂ ಸಂಗ್ರಹಿಸಿ ಕೊಟ್ಟಿದ್ದಾರೆ ಇದೊಂದು ಉಪಯುಕ್ತ ಪ್ರಕಟಣೆ.:ಅಭಿಪ್ರಾಯ: (ಶ್ರೀ) ಜಿ. ನಾರಾಯಣ,(ಮಾಜಿ ಬೆಂಗಳೂರು ಮೇಯರ್) ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು; (೧೯೭೫ )
|}
 
==ಪೂರಕ ಮಾಹಿತಿ==
*ಶಬ್ದಮಣಿದರ್ಪಣ - ಡಾ.ಡಿ.ಎಲ್.ನರಸಿಂಹಾಚಾರ್ಯ
*"ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" - ೨ನೇ ನಾಗವರ್ಮ
 
[[ವರ್ಗ:ಕನ್ನಡ ಸಾಹಿತ್ಯ]]
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ