ಶಿವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨೦ ನೇ ಸಾಲು:
{{Hinduism}}
ಯಾರು ಮಂಗಳಕರನೋ ಅವನೇ ಶಿವ. ಹಿಂದೂ ಧರ್ಮದಲ್ಲಿ ಯಾವ ಯಾವಾಗ [[ನಿರಾಕಾರ ಉಪಾಸನೆ]] ಬರುತ್ತದೋ ಆಗ ಆ [[ಪರಬ್ರಹ್ಮ]]ವನ್ನು ಶಿವ ಎಂದೇ ಸಂಬೋಧಿಸುತ್ತಾರೆ. ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು [[ಹಿಂದೂ ಧರ್ಮ]]ದ ಪ್ರಕಾರ [[ತ್ರಿಮೂರ್ತಿ]]ಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ.
ಶಿವನಿಗೆ ''ಲಯಕಾರಕ'' ಎಂದೂ ಸಹ ಕರೆಯುತ್ತಾರೆ
ಋಗ್ವೇದದಲ್ಲಿ ಶಿವ ಎನ್ನುವ ದೇವತೆ ಇಲ್ಲ. ರುದ್ರ ಎನ್ನುವ ಹೆಸರಿನ ದೇವತೆ ಇದ್ದಾನೆ. ಈ ರುದ್ರನಿಗೆ ಶಿವ, ಈಶ್ವರ, ಶಂಭು, ಶಂಕರ, ಪಶುಪತಿ, ಮುಕ್ಕಣ್ಣ, ಶಶಿಧರ, ಚಂದ್ರಶೇಖರ, ನೀಲಕಂಠ, ನಂಜುಂಡ, ಮಹದೇಶ್ವರ, ಮಹೇಶ್ವರ, ನಾಗರಾಜ, ನಾಗೇಶ, ಕೈಲಾಸ ಪತಿ ಎನ್ನುವ ವಿಶೇಷಣವನ್ನು ಬಳಸಲಾಗಿದೆ.
▲ಶಿವನಿಗೆ ''ಲಯಕಾರಕ'' ಎಂದೂ ಸಹ ಕರೆಯುತ್ತಾರೆ, ಅಂದರೆ ''ಸೃಷ್ಟಿ'' ಮಾಡುವುದು ಬ್ರಹ್ಮನ ಕೆಲಸವಾದರೆ ಆ ಸೃಷ್ಟಿಯಾದ ಆಕರಗಳಿಗೆ (ಜೀವಿಗಳಿಗೆ) ''ಸ್ಥಿತಿ'' ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ''ಲಯ'' (ಕೊನೆ) ಕಾಣಿಸುವವನು ಶಿವ, ಆದ್ದರಿಂದ ಶಿವನಿಗೆ ''ಲಯಕಾರಕ'' ಎಂದೂ ಸಹ ಕರೆಯುತ್ತಾರೆ.
ಶಿವ ಶಬ್ದಕ್ಕೆ ಸಂಸ್ಕೃತದಲ್ಲಿ 'ಮಂಗಳ'' ಎನ್ನುವ ಅರ್ಥವನ್ನು ಹೇಳುವರಾದರೂ, ಈ ಶಬ್ದಕ್ಕೆ ಸಂಸ್ಕೃತದಲ್ಲಿ ಸರಿಯಾದ ವ್ಯುತ್ಪತ್ತಿಯು ಇನ್ನೂ ನಿಶ್ಚಯವಾಗಿಲ್ಲ. ಶಿವ ಶಬ್ದವು ಮೂಲದಲ್ಲಿ ಸಂಸ್ಕೃತ ಭಾಷೆಯ ಶಬ್ದವೇ ಅಲ್ಲ. ಆದುದರಿಂದಲೇ ಈ ಶಬ್ದಕ್ಕೆ ನಿರುಕ್ತ ದೊರೆಯು ವುದಿಲ್ಲ ಎಂದು ದ್ರಾವಿಡ ಭಾಷಾತಜ್ಞರು ಹೇಳುತ್ತಾರೆ. ಶಿವ ಎಂದರೆ ಮಾಯಾ, ನಿರಹಂಕಾರ, ಬಂಧರಹಿತ ಎನ್ನಲಾಗಿದೆ.
ವೇದ ಋಷಿಗಳೇ ಅವನನ್ನು 'ತಾಮ್ರವರ್ಣಿ' ಎಂದಿದ್ದಾರೆ. ಪ್ರಾಚೀನ ಕನ್ನಡ ಭಾಷೆಯಲ್ಲಿ ತಾಮ್ರಕ್ಕೆ 'ಶೆಮ್ಬೋನ್' = ಕೆಂಪು ಲೋಹ ಎನ್ನುವ ಹೆಸರಿದ್ದುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ವೈದಿಕ ಸಂದರ್ಭದಲ್ಲಿ ರುದ್ರನನ್ನು ಕೆಂಪನೆಯ ಸಾಯಂಕಾಲದ ಸೂರ್ಯನಲ್ಲಿ ಕಲ್ಪಿಸಿಕೊಳ್ಳಲಾಗಿದೆ ಮತ್ತು ಅವನು ಅಲ್ಲಿ ಚಂಡಮಾರುತದ ಪ್ರಭುವೆಂದು ಭಾವಿಸಲಾಗಿದೆ ಎಂದು ಋಗ್ವೇದದ ಕನ್ನಡಾನುವಾದದಲ್ಲಿ ಹೆಚ್.ಪಿ. ವೆಂಕಟರಾವ್ ಅವರು ತಿಳಿಸಿದ್ದಾರೆ .
[[ವರ್ಗ:ಹಿಂದೂ ದೇವತೆಗಳು]]
|