ಕಾಳಿದಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ಕಾಳಿದಾಸ'''ನು [[ಭಾರತ]] ದೇಶದ ಒಬ್ಬ ಮಹಾಕವಿ ಮತ್ತು [[ನಾಟಕಕಾರ]]. [[ಸಂಸ್ಕೃತ]] ಭಾಷೆಯಲ್ಲಿ ಕಾವ್ಯಗಳನ್ನೂ[[ಕಾವ್ಯ]]ಗಳನ್ನೂ, ನಾಟಕಗಳನ್ನೂ[[ನಾಟಕ]]ಗಳನ್ನೂ ರಚಿಸಿದ್ದಾನೆ. "ಕವಿಕುಲ ಗುರುಕವಿಕುಲಗುರು" ಎಂದು ಪ್ರಖ್ಯಾತನಾದವನು. ಇವನು ಸಂಸ್ಕೃತದ ಇನ್ನೊಬ್ಬ ಶ್ರೇಷ್ಠಕವಿ ಅಶ್ವಘೋಷನ ನಂತರ ಸಾಹಿತ್ಯ ವಲಯದಲ್ಲಿಸಾಹಿತ್ಯವಲಯದಲ್ಲಿ ಹೆಸರು ಪಡೆದ ಮಹಾಕವಿಪಡೆದವನು.
 
== ಕಾಳಿದಾಸನ ಸ್ಥಳ/ಕಾಲದ ಪರಿಚಯ ==
 
ಈತನ ಸ್ಥಳ ಮತ್ತು ಕಾಲದ ಬಗ್ಗೆ ಖಚಿತವಾದ ಮಾಹಿತಿಯಿಲ್ಲ. ಬಹಳ ಚರ್ಚೆಗಳು ನಡೆದಿವೆ. ಅನೇಕ ದಂತಕತೆಗಳೂ ಇವೆ. ಈ ದಂತ ಕತೆಗಳಲ್ಲಿ ಮುಖ್ಯವಾದ ಮೂರನ್ನು ಗಮನಿಸಬಹುದು.
*ಮೊದಲನೆಯದು ಇವನು ಕುರುಬನಾಗಿದ್ದು ಕಾಳಿಕಾದೇವಿಯ ವರದಿಂದ ವರಕವಿಯಾದನೆಂದು, ರಾಜಕುಮಾರಿಯೊಬ್ಬಳು ತನ್ನ ತಂದೆಯ ಆಸ್ಥಾನದ ಮಂತ್ರಿಯೊಬ್ಬನ ಕುಟಿಲತೆ ಯಿಂದ ಈ ಅವಿದ್ಯಾವಂತ ಕುರುಬನನ್ನು ಮದುವೆಯಾಗಿದ್ದು, ವಸ್ತುಸ್ಥಿತಿ ತಿಳಿದ ಬಳಿಕ ರಾತ್ರಿಯಿಡೀ ಕಾಳಿಯ ನಾಮಸ್ಮರಣೆ ಮಾಡೆಂದು ಅವನಿಗೆ ಹೇಳಿ, ಅವನೊಡನೆ ತಾನೂ ಕಾದು ಕುಳಿತಳಂತೆ. ಕಾಳಿದಾಸ ಅದರಂತೆ ಮಾಡಿದವನು ಬೆಳಗಾಗುವಾಗ ವಿದ್ವಾಂಸನಾಗಿ ಶ್ರೇಷ್ಠಕವಿಯಾದನೆಂದರೆ ನಂಬಲಾಗದು. ಅವನ ಕೃತಿಗಳನ್ನು ಅಭ್ಯಾಸ ಮಾಡಿದವರಿಗೆ ಅವನು ವೇದ, ಶಾಸ್ತ್ರ, ಪುರಾಣ, ಮೊದಲಾದವುಗಳ ಪರಿಚಯವಿರುವುದು ಸ್ಪಷ್ಟವಾಗುತ್ತದೆ. ಅಲ್ಲದೆ ಅವನ ಕಾವ್ಯಗಳಿಂದ ಕವಿತೆ ಬೆಳೆದ ಹಂತಗಳನ್ನು ಗುರುತಿಸ ಬಹುದು. ‘ಕಾಳಿದಾಸ’ ಎಂಬ ಹೆಸರಿನ ಮೇಲೆ ಹುಟ್ಟಿದ ಈ ಕತೆ ನಂಬಲು ಅರ್ಹವಲ್ಲ<Ref>ಅವಲೋಕನ - ಬಸಪ್ಪಶಾಸ್ತ್ರೀ (ವಿರಚಿತ) ಕರ್ಣಾಟಕ ಶಾಕುಂತಲ ನಾಟಕಂ - ಸಂಪಾದಕ: ಎಚ್ ಎಮ್ ಶಂಕರನಾರಾಯಣರಾವ್ - ಶಾರದಾ ಮಂದಿರ, ಪ್ರಕಾಶಕರು, ಮೈಸೂರು - ಐದನೆಯ ಮುದ್ರಣ: ೧೯೭೯ </Ref>.
 
*ಎರಡನೆಯದುಮೊದಲನೆಯದು ಈತನುಇವನು ಧಾರಾಪುರದಕುರುಬನಾಗಿದ್ದು ಅರಸಕಾಳಿಕಾದೇವಿಯ [[ಭೋಜರಾಜ]]ನವರದಿಂದ ಆಸ್ಥಾನವರಕವಿಯಾದನೆಂದು, ರಾಜಕುಮಾರಿಯೊಬ್ಬಳು ತನ್ನ ತಂದೆಯ ಆಸ್ಥಾನದ ಮಂತ್ರಿಯೊಬ್ಬನ ಕುಟಿಲತೆಯಿಂದ ಈ ಅವಿದ್ಯಾವಂತ ಕುರುಬನನ್ನು ಕವಿಯಾಗಿದ್ದುಮದುವೆಯಾಗಿದ್ದು, ರಾಜನವಸ್ತುಸ್ಥಿತಿ ಅಂತರಂಗದತಿಳಿದ ಗೆಳೆಯನಾಗಿಬಳಿಕ ರಾತ್ರಿಯಿಡೀ ಕಾಳಿಯ ನಾಮಸ್ಮರಣೆ ಮಾಡೆಂದು ಅವನಿಗೆ ಹೇಳಿ, ರಾಜನಅವನೊಡನೆ ಅನೇಕತಾನೂ ಕಠಿಣಕಾದು ಸಮಸ್ಯೆಗಳನ್ನುಕುಳಿತಳಂತೆ. ಕಾಳಿದಾಸ ಅದರಂತೆ ಮಾಡಿದವನು ಬೆಳಗಾಗುವಾಗ ವಿದ್ವಾಂಸನಾಗಿ ಪೂರ್ಣಶ್ರೇಷ್ಠಕವಿಯಾದನೆಂದರೆ ಮಾಡುತ್ತಿದ್ದನಂತೆನಂಬಲಾಗದು. ಧಾರಾಪುರದಅವನ ಭೋಜರಾಜನುಕೃತಿಗಳನ್ನು ಹನ್ನೊಂದನೆಯಅಭ್ಯಾಸ ಶತಮಾನದವನುಮಾಡಿದವರಿಗೆ ಅವನು ವೇದ, ಶಾಸ್ತ್ರ, ಪುರಾಣ, ಮೊದಲಾದವುಗಳಲ್ಲಿ ಪರಿಣಿತನಾಗಿದ್ದದು ಸ್ಪಷ್ಟವಾಗುತ್ತದೆ. ಕಾಳಿದಾಸನುಅಲ್ಲದೆ ಅವನಿಂತಲೂಅವನ ಐದಾರುಕಾವ್ಯಗಳಿಂದ ಶತಮಾನಗಳಿಗೆಕವಿತೆ ಮೊದಲಿದ್ದವನುಬೆಳೆದ ಹಂತಗಳನ್ನು ಗುರುತಿಸಬಹುದು. ಆದ್ದರಿಂದ‘ಕಾಳಿದಾಸ’ ಎಂಬ ಹೆಸರಿನ ಮೇಲೆ ಹುಟ್ಟಿದಕತೆಯೂಕತೆ ಅಸತ್ಯವೇನಂಬಲು !ಅರ್ಹವಲ್ಲ<Ref>ಅವಲೋಕನ, ಪುಟ ೪ - ಬಸಪ್ಪಶಾಸ್ತ್ರೀ (ವಿರಚಿತ) ಕರ್ಣಾಟಕ ಶಾಕುಂತಲ ನಾಟಕಂ - ಸಂಪಾದಕ: ಎಚ್ ಎಮ್ ಶಂಕರನಾರಾಯಣರಾವ್ - ಶಾರದಾ ಮಂದಿರ, ಪ್ರಕಾಶಕರು, ಮೈಸೂರು - ಐದನೆಯ ಮುದ್ರಣ: ೧೯೭೯ </Ref>.
 
*ಎರಡನೆಯದು ಈತನು ಧಾರಾಪುರದ ಅರಸ [[ಭೋಜರಾಜ]]ನ ಆಸ್ಥಾನ ಕವಿಯಾಗಿದ್ದು, ರಾಜನ ಅಂತರಂಗದ ಗೆಳೆಯನಾಗಿ, ಅವನ ಅನೇಕ ಕಠಿಣ ಸಮಸ್ಯೆಗಳನ್ನು ಪೂರ್ಣ ಮಾಡುತ್ತಿದ್ದನಂತೆ. ಧಾರಾಪುರದ ಭೋಜರಾಜನು ಹನ್ನೊಂದನೆಯ ಶತಮಾನದವನು. ಕಾಳಿದಾಸನು ಅವನಿಂತಲೂ ಐದಾರು ಶತಮಾನಗಳಿಗೆ ಮೊದಲಿದ್ದವನು. ಆದ್ದರಿಂದ ಈ ಕತೆಯೂ ಅಸತ್ಯವೇ !<Ref>ಮೇಲಿನ ಉಲ್ಲೇಖದಲ್ಲೇ</Ref>.
 
*ಮೂರನೆಯದು ಕುಮಾರಗುಪ್ತನ ಕಾಲದಲ್ಲಿ ಕಾಳಿದಾಸನು ಲಂಕಾದ್ವೀಪಕ್ಕೆ ಹೋಗಿ ಅಲ್ಲಿ ವೇಶ್ಯೆಯೊಬ್ಬಳ ಮೋಸದಿಂದ ವಿಷಪ್ರಾಶನದಿಂದ ಹತನಾದನಂತೆ. ಈ ಕತೆಯು ಅವನ ಶೃಂಗಾರಪ್ರಿಯತೆಯಿಂದಾಗಿ ಹುಟ್ಟಿರಬಹುದೆಂಬುದು ವಿದ್ವಾಂಸರ ಅಭಿಪ್ರಾಯ.
 
 
ಕ್ರಿಸ್ತ ಪೂರ್ವ ಒಂದನೇ ಶತಮಾನದಲ್ಲಿಯೇ ಈತನು ಇದ್ದನು ಎಂಬುದು ಕೆಲವರ ಅಭಿಪ್ರಾಯವಾದರೆ ಇನ್ನು ಕೆಲವು ವಿದ್ವಾಂಸರು ಈತನು ೬ನೇ ಶತಮಾನದಲ್ಲಿ [[ಉಜ್ಜಯಿನಿ]]ಯ ರಾಜ [[ವಿಕ್ರಮಾದಿತ್ಯ]]ನ ಆಸ್ಥಾನದಲ್ಲಿದ್ದನು ಎಂದು ಹೇಳುತ್ತಾರೆ.
 
 
ಕಾಳಿದಾಸನ ಕುರಿತ ಮೊಟ್ಟ ಮೊದಲ ಉಲ್ಲೇಖ ಕ್ರಿಸ್ತಶಕ ೬೩೪ರ ಶಿಲಾಲೇಖವೊಂದಲ್ಲಿ ಸಿಗುತ್ತದೆ. ಈ ಶಾಸನವು ಕರ್ನಾಟಕದ ಐಹೊಳೆಯಲ್ಲಿ ದೊರೆತಿದೆ<Ref>Gaurīnātha Śāstrī (1987). A Concise History of Classical Sanskrit Literature.p 80. Motilal Banarsidass Publ. ISBN 978-81-208-0027-4. {https://en.wikipedia.org/} </Ref>. ಇದರಲ್ಲಿ ಕಾಳಿದಾಸ ಮತ್ತು ಭಾರವಿಯರಿಬ್ಬರನ್ನೂ ಪ್ರಸಿದ್ಧ ಕವಿಗಳೆಂದು ತಿಳಿಸಲಾಗಿದೆ. ಆ ಶ್ಲೋಕ ಹೀಗಿದೆ:
Line ೧೫ ⟶ ೧೯:
"ಯೇನಾಯೋಜಿ ನ ವೇಶ್ಮ, ಸ್ಥಿರಮರ್ಥವಿಧೌ ವಿವೇಕನಾ ಜಿನವೇಶ್ಮ |
 
ಸ ವಿಜಯತಾಂ ರವಿಕೀರ್ತಿ:ರವಿಕೀರ್ತಿಃ ಕವಿತಾಶ್ರಿತಕಾಲಿದಾಸಭಾರವಿಕೀರ್ತಿಕವಿತಾಶ್ರಿತಕಾಲಿದಾಸಭಾರವಿಕೀರ್ತಿಃ": ||
 
 
ಬಾಣನ 'ಹರ್ಷಚರಿತ'ದ ಆರಂಭದಲ್ಲಿ ಕಾಳಿದಾಸನ ಉಲ್ಲೇಖವಿದೆ. ಬಾಣನ ಕಾಲವು ಕ್ರಿಸ್ತಶಕದ ಆರನೆಯ ಶತಾಬ್ಧಿಯ ಉತ್ತರಾರ್ಧ ಅಥವಾ ಏಳನೇ ಶತಾಭ್ಧಿಯ ಪೂರ್ವಾರ್ಧವೆಂದು ಹೇಳಲಾಗುವುದರಿಂದ ಕಾಳಿದಾಸನು ಇವನಿಗಿಂತ ಮೊದಲಿದ್ದವನೆಂದು ಹೇಳಬಹುದು.
 
ಕಾಳಿದಾಸನ ಮೇಘದೂತ ಕಾವ್ಯದ ವ್ಯಾಖ್ಯೆಯನ್ನು ಬರೆದ ಮಲ್ಲಿನಾಥನು ಆರನೇ ಶತಮಾನದ ಮಧ್ಯದಲ್ಲಿದ್ದ ನಿಚುಲ ಮತ್ತು ದಿಙ್ನಾಗರು ಕಾಳಿದಾಸನ ಸಮಕಾಲೀನರೆಂದು ಹೇಳಿ ದ್ದಾನೆ. ಆದರೆ ಮಲ್ಲಿನಾಥನ ಈ ಹೇಳಿಕೆಯ ಕುರಿತು ಬಹಳ ಸಂದೇಹಗಳಿವೆ.
 
ಕಾಳಿದಾಸನ ಮೇಘದೂತ ಕಾವ್ಯದ ವ್ಯಾಖ್ಯೆಯನ್ನು ಬರೆದ ಮಲ್ಲಿನಾಥನು ಆರನೇ ಶತಮಾನದ ಮಧ್ಯದಲ್ಲಿದ್ದ ನಿಚುಲ ಮತ್ತು ದಿಙ್ನಾಗರು ಕಾಳಿದಾಸನ ಸಮಕಾಲೀನರೆಂದು ಹೇಳಿ ದ್ದಾನೆಹೇಳಿದ್ದಾನೆ. ಆದರೆ ಮಲ್ಲಿನಾಥನ ಈ ಹೇಳಿಕೆಯ ಕುರಿತು ಬಹಳ ಸಂದೇಹಗಳಿವೆ.
ಕಾಳಿದಾಸನು ತಾನು ವಿಕ್ರಮ ರಾಜನ ಆಸ್ಥಾನದಲ್ಲಿದ್ದವನೆಂದು ಬರೆದಿದ್ದಾನೆ. ಆದರೆ ವಿಕ್ರಮ ಎಂಬ ಹೆಸರಿದ್ದ ಕೆಲವಾರು ರಾಜರಲ್ಲಿ ಯಾರೆಂದು ನಿರ್ಣಯಿತವಾಗಿಲ್ಲ. ಪ್ರಚಲಿತ ವಾಗಿರುವಂತೆ ವಿಕ್ರಮ ಶಕೆಯು ಕ್ರಿಸ್ತಪೂರ್ವ ೫೬ರಲ್ಲಿ ಆರಂಭವಾಗಿದೆ. ಕಾಳಿದಾಸನು ಉಜ್ಜಯಿನಿಯಲ್ಲಿದ್ದ ಈ ವಿಕ್ರಮನ ಆಸ್ಥಾನದಲ್ಲಿದ್ದನೆಂದರೆ ಅವನು ಕ್ರಿಸ್ತಪೂರ್ವ ಒಂದನೆಯ ಶತಾಬ್ಧಿಯಲ್ಲಿದ್ದನೆನ್ನಬಹುದು.
 
 
ಕಾಳಿದಾಸನು ತಾನು ವಿಕ್ರಮ ರಾಜನ ಆಸ್ಥಾನದಲ್ಲಿದ್ದವನೆಂದು ಬರೆದಿದ್ದಾನೆ. ಆದರೆ ವಿಕ್ರಮ ಎಂಬ ಹೆಸರಿದ್ದ ಕೆಲವಾರು ರಾಜರಲ್ಲಿ ಯಾರೆಂದು ನಿರ್ಣಯಿತವಾಗಿಲ್ಲ. ಪ್ರಚಲಿತ ವಾಗಿರುವಂತೆಪ್ರಚಲಿತವಾಗಿರುವಂತೆ ವಿಕ್ರಮ ಶಕೆಯು ಕ್ರಿಸ್ತಪೂರ್ವ ೫೬ರಲ್ಲಿ ಆರಂಭವಾಗಿದೆ. ಕಾಳಿದಾಸನು ಉಜ್ಜಯಿನಿಯಲ್ಲಿದ್ದ ಈ ವಿಕ್ರಮನ ಆಸ್ಥಾನದಲ್ಲಿದ್ದನೆಂದರೆ ಅವನು ಕ್ರಿಸ್ತಪೂರ್ವ ಒಂದನೆಯ ಶತಾಬ್ಧಿಯಲ್ಲಿದ್ದನೆನ್ನಬಹುದು.
 
 
ಆದರೆ ಇತ್ತೀಚೆಗೆ ಕೆಲವು ವಿದ್ವಾಂಸರು ವಿಕ್ರಮಶಕೆಯು ಕೋರೂರಿನ ಮಹಾಯುದ್ಧವನ್ನು ಆಧರಿಸಿರುವುದಾಗಿ ತೀರ್ಮಾನಿಸಿದ್ದಾರೆ. ಕ್ರಿಸ್ತಶಕ ೫೪೪ರಲ್ಲಿ ವಿಕ್ರಮನು ಮ್ಲೇಚ್ಛರನ್ನು ಸೋಲಿಸಿದ್ದ. ಆ ಸಮಯದ ೬೦೦ ವರ್ಷಗಳ ಹಿಂದಿನಿಂದ ವಿಕ್ರಮಶಕೆಯನ್ನು ಆರಂಭಿಸಲಾಗಿದೆಯೆಂದೂ ನಿರ್ಧರಿಸಿದ್ದಾರೆ. ಇದು ನಿಜವಾದರೆ ಕಾಳಿದಾಸನು ಆರನೇ ಶತಮಾನ ದಲ್ಲಿದನೆಂದುಶತಮಾನದಲ್ಲಿದನೆಂದು ತಿಳಿಯಬೇಕು. ಇನ್ನೂ ಇವೆಲ್ಲದರ ಬಗ್ಗೆ ಏಕಮತವಿಲ್ಲ<ref> ಸಂಸ್ಕೃತ-ಹಿಂದೀ ಕೋಶ; ವಾಮನ ಶಿವರಾಮ ಆಪ್ಟೆ, ಮೋತೀಲಾಲ್ ಬನಾರಸೀದಾಸ್ ಪ್ರಕಾಶನ, ದೆಹಲಿ - ೧೯೮೯</ref>.
 
ಆದರೆ ಇತ್ತೀಚೆಗೆ ಕೆಲವು ವಿದ್ವಾಂಸರು ವಿಕ್ರಮಶಕೆಯು ಕೋರೂರಿನ ಮಹಾಯುದ್ಧವನ್ನು ಆಧರಿಸಿರುವುದಾಗಿ ತೀರ್ಮಾನಿಸಿದ್ದಾರೆ. ಕ್ರಿಸ್ತಶಕ ೫೪೪ರಲ್ಲಿ ವಿಕ್ರಮನು ಮ್ಲೇಚ್ಛರನ್ನು ಸೋಲಿಸಿದ್ದ. ಆ ಸಮಯದ ೬೦೦ ವರ್ಷಗಳ ಹಿಂದಿನಿಂದ ವಿಕ್ರಮಶಕೆಯನ್ನು ಆರಂಭಿಸಲಾಗಿದೆಯೆಂದೂ ನಿರ್ಧರಿಸಿದ್ದಾರೆ. ಇದು ನಿಜವಾದರೆ ಕಾಳಿದಾಸನು ಆರನೇ ಶತಮಾನ ದಲ್ಲಿದನೆಂದು ತಿಳಿಯಬೇಕು. ಇನ್ನೂ ಇವೆಲ್ಲದರ ಬಗ್ಗೆ ಏಕಮತವಿಲ್ಲ<ref> ಸಂಸ್ಕೃತ-ಹಿಂದೀ ಕೋಶ; ವಾಮನ ಶಿವರಾಮ ಆಪ್ಟೆ, ಮೋತೀಲಾಲ್ ಬನಾರಸೀದಾಸ್ ಪ್ರಕಾಶನ, ದೆಹಲಿ - ೧೯೮೯</ref>.
 
ಬಹಳಷ್ಟು ವಿದ್ವಾಂಸರು ಇಮ್ಮಡಿ ಚಂದ್ರಗುಪ್ತ ವಿಕ್ರಮಾದಿತ್ಯ ಮತ್ತು ಅವನ ಉತ್ತರಾಧಿಕಾರಿಯಾದ ಕುಮಾರಗುಪ್ತನ ಕಾಲದಲ್ಲಿ, ಅಂದರೆ ಕ್ರಿಸ್ತಶಕ ನಾಲ್ಕನೇ ಮತ್ತು ಐದನೇ ಶತಮಾನ ಗಳ ನಡುವಿನ ಕಾಲದಲ್ಲಿ ಕಾಳಿದಾಸನಿದ್ದನೆಂದು ಅಭಿಪ್ರಾಯಪಡುತ್ತಾರೆ<Ref>Encyclopedia Americana, Walter Harding Maurer,University of Hawaii at Manoe</Ref>.
 
 
ಇಮ್ಮಡಿ ಚಂದ್ರಗುಪ್ತ(ಕ್ರಿಸ್ತಶಕ ೩೫೭ -೪೧೩)ನಿಗೂ ಸ್ಕಂದಗುಪ್ತ(ಕ್ರಿಸ್ತಶಕ ೪೫೫-೪೮೦)ನಿಗೂ ವಿಕ್ರಮಾದಿತ್ಯನೆಂಬ ಬಿರುದಿತ್ತು. ಕಾಳಿದಾಸನು ಇವರ ಕಾಲದಲ್ಲಿದ್ದನೆಂದೂ ಹೇಳುತ್ತಾರೆ<Ref>Gaurīnātha Śāstrī (1987). A Concise History of Classical Sanskrit Literature.p 78. Motilal Banarsidass Publ. ISBN 978-81-208-0027-4. {https://en.wikipedia.org/} </ref>. ಆದರೆ ಈಗ ಕಾಳಿದಾಸನ ಕಾಲವು ಕ್ರಿಸ್ತಶಕ ೫ನೇ ಮತ್ತು ೬ನೇ ಶತಕಗಳ ನಡುವೆಯಿತ್ತೆಂಬುದನ್ನು ಅಂಗೀಕರಿಸಲಾಗಿದೆ. <Ref>Gaurīnātha Śāstrīಮೇಲಿನ (1987).ಉಲ್ಲೇಖದಲ್ಲೇ; A Concise History of Classical Sanskrit Literature.pಪುಟ 77. Motilal Banarsidass Publ. ISBN 978-81-208-0027-4. {https://en.wikipedia.org/} </ref>.
 
 
ಧನ್ವಂತರಿ, ಕ್ಷಪಣಕ, ಅಮರಸಿಂಹ, ಶಂಕು, ವೇತಾಲಭಟ್ಟ, ಘಟಕರ್ಪರ, ಕಾಳಿದಾಸ, ವರಾಹಮಿಹಿರ ಮತ್ತು ವರರುಚಿ ಎಂಬವರು ವಿಕ್ರಮಾದಿತ್ಯನ ಆಸ್ಥಾನದಲ್ಲಿ ನವರತ್ನಗಳೆಂದು ಪ್ರಸಿದ್ಧರಾಗಿದ್ದರು.
 
 
==ಜನನ ಮತ್ತು ವಿದ್ಯಾಭ್ಯಾಸ==
ಕಾಳಿದಾಸನ ಜನನದ ಕುರಿತೂ ಮಾಹಿತಿಗಳಿಲ್ಲ. ಕುರುಬರ ವಂಶದಲ್ಲಿ ಹುಟ್ಟಿ, ಕುರಿ ಮೇಯಿಸುತ್ತಾ ಇದ್ದ ಸುಂದರಾಂಗನಾಗಿದ್ದನೆಂದು ಪ್ರತೀತಿ. ಯಾವ ರೀತಿಯ ವಿದ್ಯೆಯನ್ನೂ ಕಲಿ ಯದವನಾಗಿದ್ದುಕಲಿಯದವನಾಗಿದ್ದು ಮುಗ್ಧನೂ ಮೂಢನೂ ಆಗಿದ್ದನಂತೆ. ನೀಚ ಬುದ್ಧಿಯನೀಚಬುದ್ಧಿಯ ಮಂತ್ರಿಯ ಕುತಂತ್ರಕ್ಕೊಳಗಾಗಿ ರಾಜಕುಮಾರಿಯೊಬ್ಬಳಿಗೆ ಅವನ ಮದುವೆ ಮಾಡಿಸಿದರಂತೆ. ನಿಜಾಂಶವನ್ನು ತಿಳಿದ ಬಳಿಕ ಅವಳು ಅವನಿಗೆ ರಾತ್ರಿಯಿಡೀ ಅವ್ಯಾಹತವಾಗಿ ಕಾಳಿಕಾದೇವಿಯ ನಾಮಸ್ಮರಣೆಯನ್ನು ಮಾಡುವಂತೆ ಆದೇಶಿಸಿದ್ದರಿಂದ ಪ್ರಸನ್ನಳಾದ ದೇವಿಯ ವರದಿಂದ ಸಕಲ ವಿದ್ಯಾ ಪಾರಂಗತನಾದನಂತೆ. ಹಾಗಾಗಿ ಕಾಳಿದಾಸನೆಂಬ ಹೆಸರಾಯಿತು ಎಂದೆಲ್ಲಾ ದಂತಕತೆ. ಅವನ ಜನ್ಮ, ಅವಿದ್ಯೆ, ಮೌಢ್ಯ, ಇತ್ಯಾದಿಗಳು ನಿಜವಿರಬಹುದು; ಮಂತ್ರಿಯ ಕುತಂತ್ರದಿಂದ ರಾಜಕುಮಾರಿಯೊಡನೆ ಮದುವೆಯೂ ಆಗಿರಬಹುದು. ಕಾಳಿಯ ವರದಿಂದ ಸಕಲವಿದ್ಯಾಪಾರಂಗತನಾದನೆನ್ನುವದಕ್ಕಿಂತ ಬಹುಶಃ ಕೈಹಿಡಿದ ಆ ರಾಜಕುಮಾರಿಯಿಂದ ಲೇರಾಜಕುಮಾರಿಯಿಂದಲೇ ಕಲಿತು ವಿದ್ಯಾವಂತನಾಗಿರಬಹುದು ಎನ್ನುವದು ನಂಬುವಂತಹದು. ಹೀಗೆಯೇ ಅವನು ವಿದೇಶೀಯನೆಂದೂ, ಅವನ ವೈಜ್ಞಾನಿಕ, ಭೌಗೋಳಿಕ, ಜ್ಯೋತಿಷ್ಯ, ಮೊದಲಾದ ಜ್ಞಾನವೆಲ್ಲ ಗ್ರೀಕ್ ಹಿನ್ನೆಲೆಯಿಂದ ಬಂತೆನ್ನುವ ಕತೆಯೂ ಇದೆ; ಆದರೆ ಇದಕ್ಕೆ ಯಾವ ರೀತಿಯ ಆಧಾರವೂ ಎಲ್ಲೂ ದೊರೆತಿಲ್ಲ.
 
 
== ಕಾಳಿದಾಸನ ಕೃತಿಗಳು ==
ಸಂಸ್ಕೃತ ಸಾಹಿತ್ಯದಲ್ಲಿ ಮಹೋತ್ತಮನೆಂದು ಹೆಸರು ಪಡೆದವರಲ್ಲಿ ಮೊಟ್ಟಮೊದಲನೆಯವನು ಅಶ್ವಘೋಷ. ಇವನ ಕಾಲದ ಸುಮಾರು ಮೂರು ಶತಮಾನಗಳ ನಂತರ ಬಂದನೆನ್ನ ಲಾದಬಂದನೆನ್ನಲಾದ ಕಾಳಿದಾಸನ ಕೃತಿಗಳಲ್ಲಿ ಇವನ ಪ್ರಭಾವವು ಗಾಢವಾಗಿ ಬೀರಿರುವದನ್ನು ಗಮನಿಸಲಾಗಿದೆ. ಅಗಣಿತ ಸಾಹಿತ್ಯ ರಚನೆಗಳನ್ನುಸಾಹಿತ್ಯರಚನೆಗಳನ್ನು ಕಾಳಿದಾಸನ ಹೆಸರಿನೊಂದಿಗೆ ಜೋಡಿಸಲ್ಪಟ್ಟಿ ರುವದುಜೋಡಿಸಲ್ಪಟ್ಟಿರುವದು ಗೋಚರವಾದರೂ, ಕಾರಣಾಂತರಗಳಿಂದ ಹಲವು ಅನಾಮಧೇಯ ಕೃತಿಕಾರರ ಹಾಗೂ ಅವನ ಹೆಸರನ್ನೇ ಹೋಲುವವರ ರಚನೆಗಳವು ಎಂದು ಪರಿಗಣಿಸಲಾಗಿದೆ. ಸಾಮಾನ್ಯವಾಗಿ ಏಳು ಕೃತಿಗಳನ್ನು ಮಾತ್ರ ಅವನಿಂದ ರಚಿತವಾದವೆಂದು ತೀರ್ಮಾನವಾಗಿದೆ.
 
 
==== ಮಹಾಕಾವ್ಯಗಳು ====
Line ೪೯ ⟶ ೬೩:
* [[ಮಾಲವಿಕಾಗ್ನಿಮಿತ್ರಮ್]]
* [[ವಿಕ್ರಮೋರ್ವಶೀಯ ವಿಜಯಮ್]]
 
 
ಕಾಳಿದಾಸನ ಕೃತಿಗಳನ್ನು ಅಧ್ಯಯನ ಮಾಡಿದ ವಿದ್ವಾಂಸರು ‘ಋತು ಸಂಹಾರ’ವು ಅವನ ಮೊದಲ ರಚನೆಯೆಂದೂ, ‘ಅಭಿಜ್ಞಾನ ಶಾಕುಂತಲ’ವು ಕೊನೆಯ ಕೃತಿಯೆಂದೂ ಅಭಿಪ್ರಾಯಪಡುತ್ತಾರೆ. ಯೌವನದಲ್ಲಿ ಕಾಲಿಡುತ್ತಿರುವ ಬಿಸಿರಕ್ತದ ಕವಿಯು ವಿವಿಧ ಋತುಗಳಲ್ಲಿ ಕಂಡು ಬರುವ ಪ್ರಕೃತಿಯ ಚೆಲುವಿಗೆ ಮನಸೋತು, ಅದನ್ನು ಕಾವ್ಯದಲ್ಲಿ ಸೆರೆ ಹಿಡಿದಿರುವುದು ಸಹಜವೇ ಆಗಿದೆ. ಈ ಖಂಡಕಾವ್ಯವನ್ನು ರಚಿಸಿದ ತರುಣದಲ್ಲೇ ಕವಿಗೆ ಆಸ್ಥಾನದಿಂದ ಕರೆ ಬಂದು ಅವನು ‘ಮಾಲವಿಕಾಗ್ನಿಮಿತ್ರ’ವನ್ನು ರಚಿಸಿರಬೇಕು.
 
 
ಈ ನಾಟಕದಲ್ಲಿ ಕವಿಯು ತನ್ನ ಕವಿತಾಮಾರ್ಗವನ್ನು ಕಂಡು ಕೊಳ್ಳುತ್ತಿದ್ದಾನೆ. ಇಮ್ಮಡಿ ಚಂದ್ರಗುಪ್ತನ ರಾಯಭಾರಿಯಾಗಿ ದಕ್ಷಿಣದ ಕುಂತಲ ದೇಶಕ್ಕೆ ಹೋಗಬೇಕಾಗಿ ಬಂದಾಗ, ತನ್ನ ಪ್ರಿಯತಮೆಯ ವಿರಹವನ್ನು ಯಕ್ಷನ ವಿರಹವೆಂದು ಸಮನ್ವಯಗೊಳಿಸಿ ಹೊರಹೊಮ್ಮಿಸಿದ ಭಾವಗೀತೆಯೇ ‘ಮೇಘದೂತ’. ಯಕ್ಷನ ಸಂದೇಶವನ್ನು ಹೊತ್ತ ಮೇಘವು ದಕ್ಷಿಣದಿಂದ ಉತ್ತರಕ್ಕೆ ಪ್ರಯಾಣಿಸಿರುವದು ಗಮನಾರ್ಹ. ಮೇಘದೂತವು ಸಂಸ್ಕೃತ ಸಾಹಿತ್ಯದಲ್ಲಿ ದೂತಕಾವ್ಯವೆಂದೂ, ಸಂದೇಶಕಾವ್ಯವೆಂದೂ ಪ್ರಖ್ಯಾತವಾಗಿದೆ.
 
 
ಕವಿಯ ನಡುವಯಸ್ಸಿನ ಕೃತಿ ‘ಕುಮಾರಸಂಭವ’. ತನ್ನ ಪೋಷಕ ರಾಜನಿಗೆ ಮಗ ಹುಟ್ಟಿದ ನೆನಪಿಗೆ ಇದರ ರಚನೆಯಾಗಿರಬಹುದು. ತನ್ನ ಅರಸನ ಕೀರ್ತಿ-ಪರಾಕ್ರಮಗಳನ್ನು ಕಂಡು ಅವನ್ನು ಉದ್ಘೋಷಿಸಲು ಬರೆದ ನಾಟಕವೇ ‘ವಿಕ್ರಮೋರ್ವಶೀಯ’ ಎಂದೆನ್ನುತ್ತಾರೆ ವಿದ್ವಾಂಸರು. ಇದಾದ ನಂತರ ತುಂಬು ಜೀವನದ ಎರಡು ಪಕ್ವ ಕೃತಿಗಳು ವಿರಚಿತವಾದವು.
 
 
ಒಂದು- ಮಹಾಕಾವ್ಯ ‘ರಘುವಂಶ’. ಮತ್ತೊಂದು ಹಾಗೂ ಕೊನೆಯದೆಂದೆಣಿಸಲಾದ ನಾಟಕ ‘ಅಭಿಜ್ಞಾನ ಶಾಕುಂತಲ’. ಇದು ವಿಶ್ವದ ಅತ್ಯುತ್ತಮ ನಾಟಕಗಳಲ್ಲೊಂದು ಎಂದು ಪ್ರಸಿದ್ಧ. ಇದನ್ನು ಓದಿದ ಜರ್ಮನ್ ಪ್ರಸಿದ್ಧ ಕವಿ ಗೋಏಟೇ ಅತ್ಯಂತ ವಿಮುಗ್ಧನೂ ಪರಮಾನಂದಿತ ನೂಪರಮಾನಂದಿತನೂ ಆಗಿದ್ದುದು ಸರ್ವಶ್ರುತ. ಈ ನಾಟಕವು ಪ್ರಪಂಚದ ಅನೇಕ ಭಾಷೆಗಳಿಗೆ ಅನುವಾದಗೊಂಡಿದೆ. ಈ ನಾಟಕವನ್ನು ಬರೆಯುವ ವೇಳೆಗೆ ಕವಿಗೆ ತನ್ನ ಶಕ್ತಿಯಲ್ಲಿ ಅಪಾರ ಆತ್ಮವಿಶ್ವಾಸ ವಿದ್ದು, ತನ್ನ ಬದುಕು ಧನ್ಯವಾಯಿತೆಂಬ ಭಾವನೆ ಮೂಡಿದೆ. ಇದರ ಫಲವಾಗಿ, "ಈ ಭವದಿಂದ ನನಗೆ ಬಿಡುಗಡೆಯಾಗಲಿ; ಮರುಹುಟ್ಟನು ನನಗೆ ಆ ಮಹೇಶನು ಕರುಣಿಸದಿರಲಿ" ಎಂದು ಪ್ರಾರ್ಥಿಸುತ್ತಾ ನಾಟಕವನ್ನು ಕವಿಯು ಮುಗಿಸುತ್ತಾನೆ. ಬದುಕಿನಲ್ಲಿ ಕೃತಕೃತ್ಯನಾದವನು ಆಡುವ ಭರತವಾಕ್ಯವಿದು ಎನ್ನುತ್ತಾರೆ ವಿಮರ್ಶಕರು<Ref>ಅವಲೋಕನ, ಪುಟ ೬ - ಬಸಪ್ಪಶಾಸ್ತ್ರೀ (ವಿರಚಿತ) ಕರ್ಣಾಟಕ ಶಾಕುಂತಲ ನಾಟಕಂ - ಸಂಪಾದಕ: ಎಚ್ ಎಮ್ ಶಂಕರನಾರಾಯಣರಾವ್ - ಶಾರದಾ ಮಂದಿರ, ಪ್ರಕಾಶಕರು, ಮೈಸೂರು - ಐದನೆಯ ಮುದ್ರಣ: ೧೯೭೯ </Ref>.
 
 
==ಕನ್ನಡದಲ್ಲಿ ಕಾಳಿದಾಸನ ಕೃತಿಗಳು ==
*ಕರ್ಣಾಟಕ ಶಾಕುಂತಲ ನಾಟಕಂ - ಬಸವಪ್ಪಶಾಸ್ತ್ರೀ. ಸಂಪಾದಕ: ಎಚ್ ಎಮ್ ಶಂಕರನಾರಾಯಣರಾವ್. ಶಾರದಾ ಮಂದಿರ, ಮೈಸೂರು. ಮೊದಲ ಮುದ್ರಣ ೧೯೭೩.
*ಕನ್ನಡ ಅಭಿಜ್ಞಾನ ಶಾಕುಂತಳ - ಎಸ್ ವಿ ಪರಮೇಶ್ವರ ಭಟ್ಟ. ಗೀತಾ ಬುಕ್ ಹೌಸ್, ಮೈಸೂರು. ಮೊದಲ ಮುದ್ರಣ ೧೯೫೮.
 
 
==ಕಾಳಿದಾಸ ಮತ್ತವನ ಕೃತಿಗಳನ್ನು ಕುರಿತು==
Line ೭೧ ⟶ ೯೧:
*ಕಾವ್ಯ ಸಮೀಕ್ಷೆ - ತೀ ನಂ ಶ್ರೀಕಂಠಯ್ಯ. ಕಾವ್ಯಾಲಯ, ಜಯನಗರ, ಮೈಸೂರು.
*ಮಾಲವಿಕಾಗ್ನಿಮಿತ್ರ ನಾಟಕ ವಿಮರ್ಶೆ - ಡಾ ಎಸ್ ವಿ ರಂಗಣ್ಣ. ಶಾರದಾ ಮಂದಿರ, ರಾಮಯ್ಯರ್ ರಸ್ತೆ, ಮೈಸೂರು.
 
 
== ಕಾಳಿದಾಸನ ಐತಿಹ್ಯದ ಬಗ್ಗೆ ಕನ್ನಡ ಚಲನಚಿತ್ರಗಳು ==
Line ೮೯ ⟶ ೧೧೦:
|- bgcolor=#FFCCFF
|}
 
 
 
 
 
 
==ಉಲ್ಲೇಖ==
 
"https://kn.wikipedia.org/wiki/ಕಾಳಿದಾಸ" ಇಂದ ಪಡೆಯಲ್ಪಟ್ಟಿದೆ