ಮನಮೋಹನ್ ಮುತ್ತಪ್ಪ ಅತ್ತಾವರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
No edit summary |
||
೧ ನೇ ಸಾಲು:
'''ಡಾ. ಮನಮೋಹನ್ ಮುತ್ತಪ್ಪ ಅತ್ತಾವರ್'''
(೧೯೩೨-
Line ೧೦ ⟶ ೯:
ಡಾ. ಮನಮೋಹನ್ ಮುತ್ತಪ್ಪ ಅತ್ತಾವರ್ ಅವರು, ದಕ್ಷಿಣಜಿಲ್ಲೆಯ ಕಾರ್ಕಳದಲ್ಲಿ, ೧೯೩೨ ರಲ್ಲಿ ಜನಿಸಿದರು. ಮಂಗಳೂರಿನಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಪೂರೈಸಿ, ಧಾರವಾಡದ ಕೃಷಿವಿದ್ಯಾಲಯಕ್ಕೆ ಸೇರಿ, ಅಲ್ಲಿ ಕೃಷಿಯಲ್ಲಿ ಸ್ನಾತಕೋತ್ತರ ಪದವಿಯನ್ನು ೧೯೬೧ ರಲ್ಲಿ ಪಡೆದರು. ಅಮೆರಿಕದಲ್ಲಿ ಮೋಂಟಾನ ರಾಜ್ಯ ವಿಶ್ವವಿದ್ಯಾನಿಲಯದಲ್ಲಿ, ೧೯೬೧ ರಿಂದ ೧೯೬೩ ರ ವರೆಗೆ, ಸಸ್ಯಸಂಕರಣ ಮತ್ತು ತಳಿವಿಜ್ಞಾನದಲ್ಲಿ ವಿದ್ಯಾಭ್ಯಾಸ ಮುಂದುವರೆಸಿದರು. ಹೈಬ್ರಿಡ್ ತಳಿಗಳನ್ನು ವಾಣಿಜ್ಯ ಪ್ರಮಾಣದಲ್ಲಿ ಉತ್ಪಾದಿಸುವ ತರಪೇತಿಯನ್ನೂ ಪಡೆದರು. ಅಲಂಕಾರಿಕ ತೋಟಗಾರಿಕೆ, ಮತ್ತು [["ಹಸಿರುಮನೆ]]," ನಿರ್ವಹಣೆಯಲ್ಲಿ ಸ್ನಾತಕೋತ್ತರ ಡಿಪ್ಲೊಮ ಪಡೆದು ೧೯೬೩-೬೫ ರಲ್ಲಿ, ಅಮೆರಿಕದ ಖ್ಯಾತ "ಪ್ಯಾನ್ ಅಮೆರಿಕನ್ ಸೀಡ್," ಕಂಪೆನಿಯಲ್ಲಿ, "ಸಸ್ಯತಳಿ ಸಂಕರಣವಿಜ್ಞಾನಿಯಾಗಿ", ಅಪಾರ ಪ್ರಾಯೋಗಿಕ ಅನುಭವವನ್ನು ಪಡೆದರು. ಅವರ ಮಹತ್ತಿನ ಕನಸುಗಳಲ್ಲೊಂದಾದ ಸಂಪದ್ಭರಿತ ತೋಟಗಾರಿಕಾ ರಂಗವನ್ನು ರಚಿಸಿ, ಅಮೆರಿಕದಷ್ಟೇ ನಮ್ಮ ಭಾರತದಲ್ಲೂ , ವಾಣಿಜ್ಯೀಕರಣಗೊಳಿಸುವ ಮಹತ್ತರ ಆಸೆಯನ್ನು ಕಾರ್ಯರೂಪಕ್ಕೆ ತಂದರು.
=="ಇಂಡೋಅಮೆರಿಕನ್
ಭಾರತಕ್ಕೆ ಬಂದ ಹೊಸದರಲ್ಲೇ ೧೯೬೫ ರಲ್ಲಿ ಬೆಂಗಳೂರಿನಲ್ಲಿ, [["ಇಂಡೋ ಅಮೆರಿಕನ್
==ಅತ್ತಾವರ್ ರವರಿಗೆ ಸಂದ ಗೌರವ, ಸನ್ಮಾನ ಪ್ರಶಸ್ತಿ ಪಾರಿತೋಷಕಗಳು :==
Line ೧೯ ⟶ ೧೮:
ಕರ್ನಾಟರಾಜ್ಯ, ತೋಟಗಾರಿಕೆಯಲ್ಲಿ [["ಅತ್ಯಂತಪ್ರಗತಿಪರ]], ಮತ್ತು [[ಮಾದರಿರಾಜ್ಯ,]]"ವೆಂಬ ಖ್ಯಾತಿಗಳಿಸಲು ಮೇಲೆ ಹೆಸರಿಸಿದ ಅತ್ತಾವರ್ ರಂತೆಯೇ ತಮಗೆ ದೊರೆತ ಸಣ್ಣಪುಟ್ಟ ಅವಕಾಶಗಳಲ್ಲಿ ಮಹತ್ತರವಾದ ಕಾರ್ಯಗಳಿಂದ , ಸ್ತುತ್ಯಾರ್ಹಸೇವೆ ಸಲ್ಲಿಸಿದ ಅನೇಕ ಮಹನೀಯರುಗಳಿದ್ದಾರೆ. ರಾಜ್ಯದಲ್ಲಿ ತೋಟಗಾರಿಕೆ ಅಭಿವೃದ್ಧಿ ಹಾಗೂ ಏಳಿಗೆಗೆ ಅನೇಕ ವಿಜ್ಞಾನಿಗಳು, ಅಧಿಕಾರಿಗಳು, ಹಾಗೂ ರೈತರು, ಅಹರ್ನಿಶಿ ಶ್ರಮಿಸಿದ್ದಾರೆ. ಇವರೆಲ್ಲಾ ಅತ್ತಾವರರಂತೆಯೇ ಶ್ಲಾಘನೆಗೆಗೆ ಪಾತ್ರರು. ತಮ್ಮ ಪರಿಶ್ರಮ, ಸಾಧನೆ, ಹಾಗೂ ತ್ಯಾಗಗಳ ಮೂಲಕ ತೋಟಗಾರಿಕೆ-ವಾಣಿಜ್ಯೋದ್ಯಮವನ್ನು ಶ್ರೀಮಂತಗೊಳಿಸಿ ಸಮಗ್ರ ಭಾರತದೇಶದ ಕೀರ್ತಿಗೆ ಪಾತ್ರರಾಗಿದ್ದಾರೆ.
[[ವರ್ಗ : ತೋಟಗಾರಿಕೆ.]]
'ನಂದನವನಕ್ಕೆ ನೀರೆರೆದವರು,'- ಡಾ. ಎಸ್. ವಿ. ಹಿತ್ತಲಮನಿ. "ತ್ರಿವಿಕ್ರಮ ಹೆಜ್ಜೆಗಳು" ಸಂ : ಟಿ. ಅರ್. ಅನಂತರಾಮು.
|