ಮನಮೋಹನ್ ಮುತ್ತಪ್ಪ ಅತ್ತಾವರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೮ ನೇ ಸಾಲು:
 
ಕರ್ನಾಟರಾಜ್ಯ, ತೋಟಗಾರಿಕೆಯಲ್ಲಿ [["ಅತ್ಯಂತಪ್ರಗತಿಪರ]], ಮತ್ತು [[ಮಾದರಿರಾಜ್ಯ,]]"ವೆಂಬ ಖ್ಯಾತಿಗಳಿಸಲು ಮೇಲೆ ಹೆಸರಿಸಿದ ಅತ್ತಾವರ್ ರಂತೆಯೇ ತಮಗೆ ದೊರೆತ ಸಣ್ಣಪುಟ್ಟ ಅವಕಾಶಗಳಲ್ಲಿ ಮಹತ್ತರವಾದ ಕಾರ್ಯಗಳಿಂದ , ಸ್ತುತ್ಯಾರ್ಹಸೇವೆ ಸಲ್ಲಿಸಿದ ಅನೇಕ ಮಹನೀಯರುಗಳಿದ್ದಾರೆ. ರಾಜ್ಯದಲ್ಲಿ ತೋಟಗಾರಿಕೆ ಅಭಿವೃದ್ಧಿ ಹಾಗೂ ಏಳಿಗೆಗೆ ಅನೇಕ ವಿಜ್ಞಾನಿಗಳು, ಅಧಿಕಾರಿಗಳು, ಹಾಗೂ ರೈತರು, ಅಹರ್ನಿಶಿ ಶ್ರಮಿಸಿದ್ದಾರೆ. ಇವರೆಲ್ಲಾ ಅತ್ತಾವರರಂತೆಯೇ ಶ್ಲಾಘನೆಗೆಗೆ ಪಾತ್ರರು. ತಮ್ಮ ಪರಿಶ್ರಮ, ಸಾಧನೆ, ಹಾಗೂ ತ್ಯಾಗಗಳ ಮೂಲಕ ತೋಟಗಾರಿಕೆ-ವಾಣಿಜ್ಯೋದ್ಯಮವನ್ನು ಶ್ರೀಮಂತಗೊಳಿಸಿ ಸಮಗ್ರ ಭಾರತದೇಶದ ಕೀರ್ತಿಗೆ ಪಾತ್ರರಾಗಿದ್ದಾರೆ. ಅತ್ತಾವರ್ ರವರ "ವೆಬ್ ಸೈಟ್ " ನ್ನು ವೀಕ್ಷಿಸಿ.
[[wwwWWW.indamseeds.com]]