ರಾಹುಲ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
 
{{Infobox ಸರ್ಕಾರಿ ಅಧ್ಯಕ್ಷ
| name = ರಾಹುಲ್ ಗಾಂಧಿ
Line ೫ ⟶ ೪:
| image =
| birth_date = ೧೯ ಜೂನ್ ೧೯೭೦
| birth_place = [[ನವ ದೆಹಲಿನವದೆಹಲಿ ]], [[ಇಂಡಿಯಾ]]
| residence = [[ನವ ದೆಹಲಿನವದೆಹಲಿ ]], [[ಇಂಡಿಯಾ]]
| nationality = ಭಾರತೀಯ
| order =
Line ೧೯ ⟶ ೧೮:
| predecessor2 =
| successor2 =
| order3 = ಅಧ್ಯಕ್ಷ<br> [[ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್]]
| term_start3 = ಸೆಪ್ಟೆಂಬರ್ ೨೫ ೨೦೦೭
| term_end3 =
Line ೩೬ ⟶ ೩೫:
| successor5 =
| alma_mater =
| party = [[ಭಾರತೀಯ_ರಾಷ್ಟ್ರೀಯ_ಕಾಂಗ್ರೆಸ್ | ಭಾರತೀಯ ರಾಷ್ತ್ರೀಯ ಕಾಂಗ್ರೆಸ್ ]]
| date = ೧೬ ಮಾರ್ಚಿ
| year = ೨೦೧೩
Line ೪೨ ⟶ ೪೧:
}}
 
ರಾಹುಲ್ ಗಾಂಧಿ ಅವರು ೧೯ಜೂನ್೧೯ ೧೯೭೦ರಲ್ಲಿಜೂನ್ ೧೯೭೦ ರಲ್ಲಿ ಜನಿಸಿದರು. ಅವರು [[ಭಾರತೀಯ]] ರಾಷ್ತ್ರೀಯ ಕಾಂಗ್ರೆಸ್ ಉಪಾಧ್ಯಕ್ಶರು ಹಾಗೂ ಭಾರತೀಯ ಯುವ ಕಾಂಗ್ರೆಸ್ ಮತ್ತು ಭಾರತದ ರಾಷ್ತ್ರೀಯ ವಿಧ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಶರು. ಇದ್ರಇದರ ಜೊತೆಗೆ ಅಖಿಲ [[ಭಾರತ]] ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಂಸತ್ತಿನ ಸದಸ್ಯರಾಗಿ [[ಅಮೇಥಿ]] ಕ್ಶೇತ್ರವನ್ನು ಒಂಭತ್ತು ವರ್ಶದಿಂದವರ್ಷದಿಂದ ಪ್ರತಿನಿಧಿಸುತ್ತಿದ್ದಾರೆ. ನೆಹೆರು-ಗಾಂಧಿ ಕುಟುಂಬದಿಂದ ಬಂದಿರುವ ರಾಜಕಾರಣಿ. ಈ ಕುಟುಂಬದಿಂದ ಬಂದಿರುವ ಕಾರಣ ಇವರ ಶಕ್ತಿ ಹೆಚ್ಚಿದೆ. ರಾಹುಲ್ ಗಾಂಧಿಯವರುಗಾಂಧಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಸುಪುತ್ರ. ತಂದೆ ರಾಜೀವ್ [[ಗಾಂಧಿ]] ಯವರು ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. [[ರಾಜೀವ್ ಗಾಂಧಿ]]ಯವರು ಕಾಂಗ್ರೆಸ್ ಪಕ್ಶದ ಅಧ್ಯಕ್ಶರಾಗಿದ್ದರು. ರಾಹುಲ್ ಅವರ ತಾಯಿ ಸೋನಿಯಾ ಗಾಂಧಿಯವರು ಪ್ರಸ್ತುತ ಕಾಂಗ್ರೆಸ್ ಪಕ್ಶದ ಅಧ್ಯಕ್ಶರಾಗಿದ್ದಾರೆ. ಸೋನಿಯಾ ಅವರು ಪಕ್ಶದಲ್ಲಿಪಕ್ಷದಲ್ಲಿ ಅತ್ಯಂತ ಮುಖ್ಯ ವ್ಯಕ್ತಿಗಳು. ರಾಹುಲ್ ಗಾಂಧಿಯವರು ತಮ್ಮ ಬಾಲ್ಯವನ್ನು ನವದೆಹೆಲಿಯಲ್ಲಿನವದೆಹಲಿಯಲ್ಲಿ ಕಳೆದರು. ನವದೆಹೆಲಿಯಲ್ಲಿ ಅವರ ಅಜ್ಜಿ [[ಇಂದಿರಾ ಗಾಂಧಿ]]ಯವರು ಪ್ರಧಾನಮಂತ್ರಿಯಾಗಿ ಸೇವೆಸಲ್ಲಿಸುತ್ತಿದ್ದರುಸೇವೆ ಸಲ್ಲಿಸುತ್ತಿದ್ದರು. ೧೯೮೪ರಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಹತ್ಯೆಯಾದ ಮೇಲೆ ಹಲವು ಭದ್ರತಾ ಕಾರಣಗಳಿಂದಾಗಿ ರಾಹುಲ್ ಗಾಂಧಿಯವರು ನಿರಂತರವಾಗಿ ತನ್ನ ಯುವ ವಯಸ್ಸಿನಲ್ಲಿ ಶಾಲೆಗಳನ್ನು ಬದಲಾಯಿಸುವಂತಾಯಿತು.
 
== ರಾಜಕೀಯ ಜೀವನ ==
ಮಾರ್ಚ್ ೨೦೦೪ರಲ್ಲಿ ರಾಹುಲ್ ಗಾಂಧಿಯವರು ರಾಜಕೀಯ ಪ್ರವೇಶ ಮಾಡಿದರು. ಇದು ಅವರ ಜೀವನದಲ್ಲಿ ಒಂದು ಹೊಸದಾದ ಘಟ್ಟ.. ರಾಹುಲ್ ಅವರು ತಮ್ಮ ತಂದೆಯ ಮಾಜಿ ಕ್ಶೇತ್ರವಾದಕ್ಷೇತ್ರವಾದ ಉತ್ತರ ಪ್ರದೇಶದ ಅಮೇಥಿ ಕ್ಶೇತ್ರದಿಂದಕ್ಷೇತ್ರದಿಂದ ಚುನಾವಣೆಯಲ್ಲಿ ವಿಜೇತರಾಗಿ [[ಲೋಕ ಸಭೆ]]ಯನ್ನು ಪ್ರವೇಶ ಮಾಡಿದರು. ಭಾರತದ ಅತ್ಯಂತ ಪ್ರಸಿದ್ಧವಾದ [[ರಾಜಕೀಯ]] ಕುಟುಂಬದಿಂದ ಬಂದ ಯುವ ಸದಸ್ಯನಾಗಿ ರಾಹುಲ್ ಅವರು ವಿದೇಶಿ ಮಾಧ್ಯಮದೊಂದಿಗೆ ಪ್ರಥಮ ಸಂದರ್ಶನದಲ್ಲಿ ಭಾರತದ ಯುವ ಜನರನ್ನು ಕಾಂಗ್ರೆಸ್ ಪಕ್ಶದ ನಡುವೆ ರಾಜಕೀಯ ಅದೃಷ್ಟ ಹೆಚ್ಚಾಗುವುದೆಂದು ಭಾವಿಸಿದರು.

ರಾಹುಲ್ ಗಾಂಧಿಯವರು ಹೆಚ್ಚಾಗಿ ದೇಶದ ರಾಜಕೀಯಯವನ್ನು ಖಂಡಿಸುತ್ತಾರೆ. ಭಾರತವನ್ನು ಜಾತಿ, ಧರ್ಮ ಮತ್ತು ಹಣದ ಸಹಾಯದಿಂದ ನಡೆಸುತ್ತಿರುವ ರಾಜಕಾರಣಿಗಳ ಬಗ್ಗೆ ರಾಹುಲ್ ಅವರು ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಇಂತಹ ಶಕ್ತಿಗಳ ವಿರುದ್ಧ ಹೋರಾಡುವುದಾಗಿ ರಾಹುಲ್ ಗಾಂಧಿಯವರು ಅಭಿಪ್ರಾಯ ಪಟ್ಟಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಸಹೋದರಿಯಾದ ಪ್ರಿಯಾಂಕಾ ಗಾಂಧಿಯವರು ೨೦೦೭ರಲ್ಲಿ ರಾಯ್ ಬರೇಲೀ ಕ್ಶೇತ್ರದ ಮರು ಚುನಾವಣೆಯಲ್ಲಿ ತಮ್ಮ ತಾಯಿಯಾದ [[ಸೋನಿಯಾ ಗಾಂಧಿ]] ಯವರ ಪರವಾಗಿ ಪ್ರಚಾರ ಪ್ರಾರಂಭಿಸಿದರು. ಇದರ ಪರಿಣಾಮದಿಂದಾಗಿ ೪೦೦೦೦೦ ಹೇಚ್ಚಿನ ಮತಗಳಿಂದ ಸೋನಿಯಾ ಗಾಂಧಿಯವರು ಚುನಾವಣೆಯನ್ನು ಗೆದ್ದರು.

೨೦೦೭ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ರಾಹುಲ್ ಅವರು ಪಕ್ಶದಪಕ್ಷದ ಮುಖ್ಯ ವ್ಯಕ್ತಿಯಾದರು. ಕಾಂಗ್ರೆಸ್ ಪಕ್ಶವು ಆ ಚುನಾವಣೆಯಲ್ಲಿ ೨೨ ಸ್ಥಾನಗಳನ್ನು ಪಡೆದುಕೊಂಡಿತು. ರಾಹುಲ್ ಗಾಂಧಿಯವರು ೨೪ ಸೆಪ್ಟೆಂಬರ್ ೨೦೦೭ರಲ್ಲಿ ನಡೆದ ಪಕ್ಶದ ಆಡಳಿತ ಪುನರ್ ರಚನೆಯಲ್ಲಿ ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದರು. ಅದೇ ಸಂದರ್ಭದಲ್ಲಿ ಭಾರತೀಯ ಯುವ ಕಾಂಗ್ರೆಸ್ ಮತ್ತು ಭಾರತದ ರಾಷ್ತ್ರೀಯ ವಿಧ್ಯಾರ್ಥಿಗಲವಿಧ್ಯಾರ್ಥಿಗಳ ಯೂನಿಯನ್ ಒಕ್ಕೂಟದ ಉಸ್ತುವಾರಿಯಾಗಿ ಅವರನ್ನು ಮಾಡಲಾಯಿತು.

೨೦೦೮ರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೋಯ್ಲಿಯವರು ಪ್ರಧಾನಿ ಮನ್ಮೋಹನ್ ಸಿಂಗ್ ಅವರು ವಿದೇಶದ ಪ್ರವಾಸದಲ್ಲಿದ್ದಾಗ ರಾಹುಲ್ ಅವರು ದೇಶದ ಮುಂದಿನ ಪ್ರಧಾನಿಯಾಗುವರು ಎಂದು ಘೋಷಣೆ ಮಾಡಿದ್ದರು. ೧೯ ಜನವರಿ ೨೦೧೩ರಂದು AICC ಪಕ್ಶದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನುಗಾಂಧಿಯವರ ನ್ನು ಕಾಂಗ್ರೆಸ್ ಪಕ್ಶದ ಉಪಾಧ್ಯಕ್ಶರನ್ನಾಗಿ ಮಾಡಲಾಯಿತು. ಪಕ್ಶದಲ್ಲಿ ಅವರ ಏರಿಕೆಯ ವಿವಾದ ಇಲ್ಲದೆ ಇರಲಿಲ್ಲ. ನೆಹೆರೂ-ಗಾಂಧಿ ಕುಟುಂಬದ ಸದಸ್ಯರಾಗಿರುವ ರಾಹುಲ್ ಅವರನ್ನು ಈ ಸ್ಥ್ಹಾನಕ್ಕೆ ಏರಿಸುವುದು ವಂಶೀಯ ರಾಜಕಾರಣದ ಸಂಕೇತವೆಂದು ಭಾರತೀಯ ಜನತ ಪಾರ್ಟಿ ಮತ್ತು ಆಮ್ ಆದ್ಮಿ ಪಕ್ಶದ ಸದಸ್ಯರು ಅಭಿಪ್ರಾಯ ಪಟ್ಟರು.
 
== ಯುವ ಜನಾಂಗದ ರಾಜಕೀಯ ==
ಸುಮಾರು ೨೦೦೭ರ ಸೆಪ್ಟೆಂಬರ್ನಲ್ಲಿ ರಾಹುಲ್ ಗಾಂಧಿಯವರು IYC, NSUI ಸಂಘಟನೆಗಳ ಉಸ್ತುವಾರಿಯಾಗಿ ಮೇಲೆ ಬಂದರು. ಈ ಕಾರಣದಿಂದ ಇವರು ಯುವ ರಾಜಕೀಯವನ್ನು ಸುಧಾರಿಸುವ ಭರವಸೆಯನ್ನು ಇಟ್ಟುಕೊಂಡಿದ್ದರು. ರಾಹುಲ್ ಗಾಂಧಿಯವರು ಮಾರ್ಗದರ್ಶನದಿಮ್ದಾಗಿಮಾರ್ಗದರ್ಶನದಿಂದಾಗಿ ಎರಡು ಲಕ್ಶಲಕ್ಷ ಜನರು ಇದ್ದ IYC, NSUIಗಳು ೨೦ಲಕ್ಶ ಜನರನ್ನು ಸದಸ್ಯರಾಗಿ ಪಡೆದಿತು.

ಇದರ ಬಗ್ಗೆ ೨೦೧೧ರಲ್ಲಿ ದಿ ಇಂಡಿಯನ್ ಎಕ್ಸ್ಪ್ರೆಸ್ ಮೂರು ವರ್ಷಗಳ ನಂತರ ಮತ್ತೊಂದು ಸಾಂಸ್ಥಿಕ ಪುನರ್ ರಚನೆಯನ್ನು ಕೊನೆಕಾಣುವುದು ಸಾಧ್ಯವಿಲ್ಲ ಎಂದು ಹೇಳಿದರು. ರಾಹುಲ್ ಅವರ ಕನಸು ಪೂರ್ತಿಯಾಗದೆ ಹೋಯ್ತು.ಪಕ್ಶದ ಹಿರಿಯರು ಕಾಂಗ್ರೆಸ್ ಪಕ್ಷ ಆಂತರಿಕ ಕಲಹವನ್ನು ಮುಂದುವರಿಸುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟರು.
 
== ೨೦೧೨ರ ವಿಧಾನಸಭಾ ಚುಣಾವಣೆಯಲ್ಲಿ ==
ರಾಹುಲ್ ಗಾಂಧಿಯವರು ಸುಮಾರು ಎರಡು ತಿಂಗಳ ಕಾಲ ರಾಜಕೀಯವಾಗಿ ನಿರ್ಣಾಯಕ ಉತ್ತರ ಪ್ರದೇಶದ ವಿಧಾನಸಭಾ [[ಚುನಾವಣೆ]]ಯಲ್ಲಿ ಪ್ರಚಾರ ಮಾಡಿದರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರು ೨೦೦ ಚಳುವಳಿಗಳನ್ನು ಕೈಗೊಂಡರು. ಆದರೆ ಕಾಂಗ್ರೆಸ್ ರಾಜ್ಯದ ನಾಲ್ಕನೆ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಪಾರ್ಟಿಯು ಆ ಚುನಾವಣೆಯಲ್ಲಿ ೨೮ ಸ್ಥಾನಗಳನ್ನು ಪದೆದುಕೊಂಡಿತು. ಹಿಂದಿನ ೨೦೦೨ರ ಚುನಾವಣೆಗೆ ಹೋಲಿಸಿದರೆ ಆರು ಸ್ಥಾನಗಳನ್ನು ಕಾಂಗ್ರೆಸ್ ಪಾರ್ಟಿಯು ಹೆಚ್ಚಾಗಿ ಪದೆದಿತ್ತು. ಅಮೇಥಿ ಲೋಕಸಭಾ ಕ್ಶೇತ್ರದ ೧೫ ಸ್ಥಾನಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಸಾಧಿಸಿತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಚುನಾವಣೆಗೂ ದೇಶದ ಚುನಾವಣೆಗೂ ಬಹಳ ವ್ಯತ್ಯಾಸವಿದೆಯೆಂದು ರಾಹುಲ್ ಗಾಂಧಿಯವರನ್ನು ಸಮರ್ಥಿಸಿಕೊಂಡರು. ವರ್ಷದ ನಂತರ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ಮಾಡಿರಲಿಲ್ಲ. ಈ ವಿಷಯವನ್ನು ಅವರ ವಿರೋಧಿಗಳು ಸೋಲೆಂದು ಪರಿಗಣಿಸಿ, ಸೋಲಿನ ಮುಖಭಂಗವನ್ನು ಮುಚ್ಚಿಹಾಕುವ ತಂತ್ರವೆಂದು ಕರೆದರು. ಕಾಂಗ್ರೆಸ್ ೧೮೨ಸೀಟುಗಳಲ್ಲಿ ೫೭ಸೀಟುಗಳನ್ನು ಗೆದ್ದಿತು. ಕಳೆದ ಚುನಾವಣೆಗಿಂತ ೨ ಸೀಟು ಕಡಿಮೆ ಗೆದ್ದಿತು. ನಂತರ ಬೈಪೋಲ್ನಲ್ಲಿ ಕಾಂಗ್ರೆಸ್ ಮತ್ತೆ ನಾಲ್ಕು ಸೀಟುಗಳನ್ನು [[ಭಾರತೀಯ ಜನತಾ ಪಾರ್ಟಿ]]ಗೆ ಬಿಟ್ಟುಕೊಟ್ಟಿತು.
 
ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಚುನಾವಣೆಗೂ ದೇಶದ ಚುನಾವಣೆಗೂ ಬಹಳ ವ್ಯತ್ಯಾಸವಿದೆಯೆಂದು ರಾಹುಲ್ ಗಾಂಧಿಯವರನ್ನು ಸಮರ್ಥಿಸಿಕೊಂಡರು. ವರ್ಷದ ನಂತರ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ಮಾಡಿರಲಿಲ್ಲ. ಈ ವಿಷಯವನ್ನು ಅವರ ವಿರೋಧಿಗಳು ಸೋಲೆಂದು ಪರಿಗಣಿಸಿ, ಸೋಲಿನ ಮುಖಭಂಗವನ್ನು ಮುಚ್ಚಿಹಾಕುವ ತಂತ್ರವೆಂದು ಕರೆದರು. ಕಾಂಗ್ರೆಸ್ ೧೮೨ಸೀಟುಗಳಲ್ಲಿ ೫೭ಸೀಟುಗಳನ್ನು ಗೆದ್ದಿತು. ಕಳೆದ ಚುನಾವಣೆಗಿಂತ ೨ ಸೀಟು ಕಡಿಮೆ ಗೆದ್ದಿತು. ನಂತರ ಬೈಪೋಲ್ನಲ್ಲಿ ಕಾಂಗ್ರೆಸ್ ಮತ್ತೆ ನಾಲ್ಕು ಸೀಟುಗಳನ್ನು [[ಭಾರತೀಯ ಜನತಾ ಪಾರ್ಟಿ]]ಗೆ ಬಿಟ್ಟುಕೊಟ್ಟಿತು.
== ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳು ==
 
=== ರಾಷ್ಹ್ತ್ರೀಯ ಭದ್ರತೆ ===
ರಾಹುಲ್ ಗಾಂಧಿಯವರು ರಾಷ್ಹ್ತ್ರೀಯ ಸ್ವಯಂ ಸೇವಕ ಸಂಘವನ್ನು ತಮ್ಮ ಭಾಷಣಗಳಲ್ಲಿ ಖಂಡಿಸಿದ್ದಾರೆ. ಇದೇ ರೀತಿಯಲ್ಲಿ ಅವರು STUDENT ISLAMIC MOVEMENT OF INDIAದಂತಹ ಭಯೋತ್ಪಾದಕ ಸಂಘಟನೆಗಳಿಗೆ ಸಂಘವನ್ನು ಹೋಲಿಸಿದ್ದಾರೆ. ೨೦೧೩ರ ಮುಜಫ್ಫರ್ ನಗರದ ಘಲಭೆಯ ನಂತರ, ಮಧ್ಯ ಪ್ರದೇಶದ ಇಂಡೋರ್ ಚುನಾವಣಾ ರೇಲಿಯಲ್ಲಿ ರಾಹುಲ್ ಅವರು ಪೋಲಿಸ್ ಅಧಿಕಾರಿಗಳು ತಿಳಿಸಿದಂತೆ, ಪಾಕಿಸ್ತಾನದ ISI ಏಜೆಂಟ್ ಗಳು ಅತೃಪ್ತ ಗಲಭೆ ಪೀಡಿತ ಯುವ ಜನರನ್ನು ಸೆರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.ಇದಕ್ಕೆ ಉತ್ತರವಾಗಿ ಜಿಲ್ಲಾ ಆಡಳಿತ, ಉತ್ತರ್ ಪ್ರದೇಶ್ ರಾಜ್ಯ ಸರ್ಕಾರ,ಕೇಂದ್ರ ಗೃಹ ಸಚಿವಾಲಯ,RAW ಮತ್ತು IB ಇಂತಹ ಅಭಿವೃದ್ಧಿಯನ್ನು ನಿರಾಕರಿಸಿತು. ಈ ಹೇಳಿಕೆಯಿಂದ ಕಾಂಗ್ರೆಸ್ ಮತ್ತು ರಾಹುಲ್ ಅವರಿಗೆ ವಿರೋಧ ರಾಜಕೀಯ ದಳಗಳಾದ ಭಾರತೀಯ ಜನತಾ ಪಾರ್ಟಿ, ಸಮಾಜವಾದಿ ಪಾರ್ಟಿ, ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಮತ್ತು ಸಂಯುಕ್ತ ಜನತಾದಳಗಳಿಂದ ತೀವ್ರ ಟೀಕೆಗೊಳಗಾದರು. ಹಾಗೆಯೆ ಕಾಂಗ್ರೆಸ್ ಪಾರ್ಟಿಯ ಜಯರಾಮ್ ರಮೇಶ್ ರಾಹುಲ್ ಅವರ ಈ ಹೇಳಿಕೆಯನ್ನು ಖಂಡಿಸಿ, ಅವರು ಮುಸ್ಲಿಂ ಸಮುದಾಯದವರಿಗೆ ಕ್ಶಮೆಯಾಚಿಸುವ ಅಗತ್ಯವಿದೆಯೆಂದು ಹೇಳಿದರು.
 
=== ಲೊಕ್ಲೋಕ್ ಪಾಲ್ ===
ರಾಹುಲ್ ಗಾಂಧಿಯವರು ಲೋಕ್ ಪಾಲ್ ಅನ್ನು ಭಾರತದ ಚುನಾವಣ ಆಯೋಗದ ಹಾಗೆ, [[ಸಂವಿಧಾನ]]ದ ಅಂಗವಾಗಿ ಮಾಡಬೇಕು ಮತ್ತು ಇದರ ಜವಾಬ್ದಾರಿಯನ್ನು ಸಂಸತ್ತಿಗೆ ಒಪ್ಪಿಸಬೇಕೆಂದು ಅಭಿಪ್ರಾಯ ಪಟ್ಟರು. ಅವರು " ಏಕಾಂಗಿಯಾಗಿ ಲೋಕ್ ಪಾಲ್ ಭ್ರಷ್ಟಾಚಾರದ ನಿರ್ಮೂಲನೆ ಸಾಧ್ಯವಿಲ್ಲ " ಎಂದು ಭಾವಿಸಿದರು. ಈ ಹೇಳಿಕೆಯನ್ನು ಅವರು ೨೫ಆಗಸ್ಟ್೨೫ ಆಗಸ್ಟ್ ೨೦೧೧ರಂದು, ಅಣ್ಣಾ ಹಝಾರೆಯವರ ಹತ್ತನೇ ದಿನದ ಉಪವಾಸದಂದು ಹೇಳಿದರು. ಈ ಹೇಳಿಕೆಯು ಮುಂದೂಡುವ ತಂತ್ರ ಎಂದು ವಿರೋಧ ಪಕ್ಶದವರು ಮತ್ತು ಅಣ್ಣಾ ತಂಡದ ಸದಸ್ಯರು ಪರಿಗಣಿಸಿದರು.

ನಂತರ ಅಭಿಶೇಕ್ ಮನು ಸಿಂಗ್ವಿ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯ ೨೦೧೧ರ ಡಿಸೆಂಬರ್ ೯ರಂದು ರಾಜ್ಯಸಭೆಯಲ್ಲಿ ಜನ ಲೋಕ್ ಪಾಲ್ ಮಸೂದೆ ವರದಿಯನ್ನು ಮಂಡಿಸಿತು. ಆ ವರದಿಯ ಪ್ರಕಾರ ಲೋಕ್ಪಾಲ್ ಅನ್ನು ಸಮ್ವಿಧಾನದಸಂವಿಧಾನದ ಅಂಗವಾಗಿ ಮಾಡಬೇಕು ಎಂದು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಿತು. ಇದರ ಪ್ರತಿಕ್ರಿಯೆಯಾಗಿ, ಹಝಾರೆಯವರು ರಾಹುಲ್ ಗಾಂಧಿಯವರ ವಿರುದ್ಧ ಲೊಕ್ ಪಾಲ್ ಅನ್ನು ನೀವು " ದುರ್ಬಲ ಮತ್ತು ಪರಿಣಾಮಕಾರಿಯಾಗಿಲ್ಲದ ಬಿಲ್ ಮಾಡಿದ್ದೀರಾ" ಎಂದು ಆರೋಪಿಸಿದರು.
 
=== ಬಡತನ ===
ರಾಹುಲ್ ಗಾಂಧಿಯವರು ಒಮ್ಮೆ , " ಬಡವರು ದೊಡ್ಡ ಕನಸುಗಳನ್ನು ಕಾಣಬೇಕು ಅದು ದೇಶದ ಪ್ರಗತಿಗೆ ಮುಖ್ಯ" ಎಂದು ಅಲಹಾಬಾದ್ ನ ಕಾರ್ಯಕ್ರಮದಲ್ಲಿ ಹೇಳಿದ್ದರು ಮತ್ತು ಅವರು , " ಬಡತನ ಎನ್ನುವುದು ಮನಸ್ಸಿನ ಸ್ಥಿತಿಯಷ್ಟೆ " ಎಂದು ಹೇಳಿ ಹಲವರಿಂದ ಬಲವಾದ ಟೀಕೆಗೊಳಗಾಗಿದ್ದರು.
 
== ನರೇಂದ್ರ ಮೋದಿ ಅತ್ಯಂತ ಜನಪ್ರಿಯ ಪ್ರಧಾನಮಂತ್ರಿಪ್ರಧಾನ ಮಂತ್ರಿ ಅಭ್ಯರ್ಥಿ: ರಾಹುಲ್,- ಮನ್ಮೋಹನ್ಮನಮೋಹನ್ ಹಿಂದೆ: ಸಮೀಕ್ಶೆಸಮೀಕ್ಷೆ ==
ಭಾರತೀಯ ಜನತಾ ಪಾರ್ಟಿಯ ನಾಯಕ, [[ಗುಜರಾತ್]] ರಾಜ್ಯದ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಮುಖ ಸುದ್ದಿ ಚ್ಯಾನಲ್ (ಆಧಾರ ??)ನಡೆಸಿದ ಒಂದು ಚುನಾವಣಾ ಸಮೀಕ್ಶೆಯ ಪ್ರಕಾರ ಮುಂಬರುವ ಈ ವರ್ಷದ (೨೦೧೪) ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಮಂತ್ರಿಯ ಓಟದಲ್ಲಿ ಮುಂದಿದ್ದಾರೆ ಎಂದು ತಿಳಿದುಬಂದಿದೆತಿಳಿದು ಬಂದಿದೆ. ಸಮೀಕ್ಶೆಯಸಮೀಕ್ಷೆಯ ಪ್ರಕಾರ ಉನ್ನತ ಹುದ್ದೆಗೆ ಜನಪ್ರಿಯ ನಾಯಕ , ಅಭ್ಯರ್ಥಿ ನರೇಂದ್ರ ಮೋದಿಯವರಿಗೆ ಪ್ರತಿಶತ ೩೦ರಷ್ಹ್ಟು ಮತದಾರರ ಮತಗಳು ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಉಪಾಧ್ಯಕ್ಶಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಶೇಕಡ ೧೫ರಷ್ಹ್ಟು ಮತ್ತು [[ಬಿಹಾರ್]] ಮುಖ್ಯಮಂತ್ರಿ ನಿತೀಶ್ ಕುಮಾರ್ ಸುಮಾರು ೩ಪ್ರತಿಶತ೩ ಪ್ರತಿ ಶತ , ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ೯ ಪ್ರತಿಶತದಷ್ಹ್ಟು ಬೆಂಬಲವಿದೆ. ಸ್ಥಾನಿಕ ಪ್ರಧಾನಿ ಮನ್ಮೋಹನ್ ಸಿಂಗ್ ಕೇವಲ ಪ್ರತಿಶತ ಮತಗಳನ್ನು ಪಡೆಯಬಹುದು ಎಂದು ಸಮೀಕ್ಷೆ ಹೇಳುತ್ತದೆ. ಯಾರು ಗೆಲ್ಲುತ್ತಾರೋ ಸೋಲುತ್ತಾರೋ? ನೋಡಬೇಕು.
 
ಕೊನೆಯದಾಗಿ ರಾಹುಲ್ ಅವರ ಬಗ್ಗೆ ಹೇಳುವುದಾದರೆ ಅವರು ಓರ್ವ ವಿವಾದಾತ್ಮಕ ರಾಜಕಾರಣಿಯಾಗಿದ್ದಾರೆ. ಹಲವು ವಿಷಯಗಳ ಬಗ್ಗೆ ಮತ್ತು ಸಮಸ್ಯೆಗಳ ಬಗ್ಗೆ ರಾಹುಲ್ ಅವರ ನಿಲುವು ಸರಿಯಾಗಿಲ್ಲ ಮತ್ತು ಸ್ಪಷ್ಹ್ಟವಾಗಿಲ್ಲ. ಕಾಂಗ್ರೆಸ್ ಪಾರ್ಟಿಯು ಇವರನ್ನು ಯುವನಾಯಕರೆಂದು ಭಾವಿಸಿದೆ. ದೇಶದ ಯುವ ಜನತೆಗೆ ಬೇಕಾಗಿರುವ ಶಕ್ತಿಯೇ ರಾಹುಲ್ ಗಾಂಧಿಯೆಂದು ಕಾಂಗ್ರೆಸ್ ಪಾರ್ಟಿಯ ಯುವ ಕಾರ್ಯಕರ್ತರು ಭಾವಿಸಿದ್ದಾರೆ. ರಾಹುಲ್ ಗಾಂಧಿಯವರು ಸುಮಾರು ಒಂಭತ್ತು ವರ್ಷಕಾಲ ಅಮೇಥಿ ಕ್ಷ್ಹೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಶಾಸಕರಾಗಿ ಇವರು ತಮ್ಮನ್ನು ತಾವು ಸಾಬೀತು ಪಡಿಸಿಕೊಳ್ಳುವುದರಲ್ಲಿ ವಿಫಲರಾಗಿದ್ದಾರೆ. ಸರಿಯಾದ ರೀತಿಯಲ್ಲಿ ವಿಚಾರ ವಿನಿಮಯ ಮಾಡದೆ ಇರುವ ರಾಹುಲ್ ಗಾಂಧಿಯವರ ಬಗ್ಗೆ ನಾವು ಒಂದು ಅಭಿಪ್ರಾಯವನ್ನು ಇಟ್ಟುಕೊಳ್ಳುವುದು ಸುಲಭವಲ್ಲ.
ಸ್ಥಾನಿಕ ಪ್ರಧಾನಿ ಮನ್ಮೋಹನ್ ಸಿಂಗ್ ಕೇವಲ ಪ್ರತಿಶತ ಮತಗಳನ್ನು ಪಡೆಯಬಹುದು ಎಂದು ಸಮೀಕ್ಷೆ ಹೇಳುತ್ತದೆ. ಯಾರು ಗೆಲ್ಲುತ್ತಾರೋ ಸೋಲುತ್ತಾರೋ? ನೋಡಬೇಕು. ಕೊನೆಯದಾಗಿ ರಾಹುಲ್ ಅವರ ಬಗ್ಗೆ ಹೇಳುವುದಾದರೆ ಅವರು ಓರ್ವ ವಿವಾದಾತ್ಮಕ ರಾಜಕಾರಣಿಯಾಗಿದ್ದಾರೆ. ಹಲವು ವಿಷಯಗಳ ಬಗ್ಗೆ ಮತ್ತು ಸಮಸ್ಯೆಗಳ ಬಗ್ಗೆ ರಾಹುಲ್ ಅವರ ನಿಲುವು ಸರಿಯಾಗಿಲ್ಲ ಮತ್ತು ಸ್ಪಷ್ಹ್ಟವಾಗಿಲ್ಲ. ಕಾಂಗ್ರೆಸ್ ಪಾರ್ಟಿಯು ಇವರನ್ನು ಯುವನಾಯಕರೆಂದು ಭಾವಿಸಿದೆ. ದೇಶದ ಯುವ ಜನತೆಗೆ ಬೇಕಾಗಿರುವ ಶಕ್ತಿಯೇ ರಾಹುಲ್ ಗಾಂಧಿಯೆಂದು ಕಾಂಗ್ರೆಸ್ ಪಾರ್ಟಿಯ ಯುವ ಕಾರ್ಯಕರ್ತರು ಭಾವಿಸಿದ್ದಾರೆ.
== ವ್ಯಕ್ತಿಯಯ ಬಗ್ಗೆ ಟೀಕೆ ==
 
:“ಯಾರು ಗೆಲ್ಲುತ್ತಾರೋ ಸೋಲುತ್ತಾರೋ? ನೋಡಬೇಕು...” ಇದರ ಮುಂದಿನ ಭಾಗ
ಕೊನೆಯದಾಗಿ ರಾಹುಲ್ ಅವರ ಬಗ್ಗೆ ಹೇಳುವುದಾದರೆ ಅವರು ಓರ್ವ ವಿವಾದಾತ್ಮಕ ರಾಜಕಾರಣಿಯಾಗಿದ್ದಾರೆ. ಹಲವು ವಿಷಯಗಳ ಬಗ್ಗೆ ಮತ್ತು ಸಮಸ್ಯೆಗಳ ಬಗ್ಗೆ ರಾಹುಲ್ ಅವರ ನಿಲುವು ಸರಿಯಾಗಿಲ್ಲ ಮತ್ತು ಸ್ಪಷ್ಹ್ಟವಾಗಿಲ್ಲ. ಕಾಂಗ್ರೆಸ್ ಪಾರ್ಟಿಯು ಇವರನ್ನು ಯುವನಾಯಕರೆಂದು ಭಾವಿಸಿದೆ. ದೇಶದ ಯುವ ಜನತೆಗೆ ಬೇಕಾಗಿರುವ ಶಕ್ತಿಯೇ ರಾಹುಲ್ ಗಾಂಧಿಯೆಂದು ಕಾಂಗ್ರೆಸ್ ಪಾರ್ಟಿಯ ಯುವ ಕಾರ್ಯಕರ್ತರು ಭಾವಿಸಿದ್ದಾರೆ. ರಾಹುಲ್ ಗಾಂಧಿಯವರು ಸುಮಾರು ಒಂಭತ್ತು ವರ್ಷಕಾಲ ಅಮೇಥಿ ಕ್ಷ್ಹೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಶಾಸಕರಾಗಿ ಇವರು ತಮ್ಮನ್ನು ತಾವು ಸಾಬೀತು ಪಡಿಸಿಕೊಳ್ಳುವುದರಲ್ಲಿ ವಿಫಲರಾಗಿದ್ದಾರೆ. ಸರಿಯಾದ ರೀತಿಯಲ್ಲಿ ವಿಚಾರ ವಿನಿಮಯ ಮಾಡದೆ ಇರುವ ರಾಹುಲ್ ಗಾಂಧಿಯವರ ಬಗ್ಗೆ ನಾವು ಒಂದು ಅಭಿಪ್ರಾಯವನ್ನು ಇಟ್ಟುಕೊಳ್ಳುವುದು ಸುಲಭವಲ್ಲ.
;ಈ ಪ್ಯಾರಾ ಬಿಜೆಪಿ ಅಭಿಮಾನಿಗಳು ಅಥವಾ ಆ ಪಕ್ಷದವರು ಮಾಡುವ ಚುನಾವಣಾ ಪ್ರಚಾರದಂತಿದೆ; (ಚುನಾವಣಾ ಪ್ರಚಾರದ ಪಾಂಪ್ಲೆಟ್`ನಂತೆ). ಇದರಲ್ಲಿ ವಿಷಯ ತುಂಬಿದ ಸದಸ್ಯರು ರಾಹುಲ್ ಗಾಂಧಿಯ ಬಗ್ಗೆ ಅಸಮರ್ಥ ನಾಯಕನೆಂಬ ತಮ್ಮ ಸ್ವಂತ ಅಭಿಪ್ರಾಯ ಸೇರಿಸಿ ಅವರ ಬಗ್ಗೆ ಟೀಕೆ -ತಿರಸ್ಕಾರ ಭಾವನೆ ಉಂಟುಮಾಡುವ ಒಕ್ಕಣೆ ಸೇರಿಸಿದ್ದಾರೆ . ಒಂದು ವ್ಯಕ್ತಿ ಬಗೆಗೆ ಅದೂ ಉನ್ನತ ಸ್ಥಾನದಲ್ಲಿರುವ ರಾಜಕೀಯ ವ್ಯಕ್ತಿಯ ಬಗೆಗೆ ತಮ್ಮ ಸ್ವಂತ ಅಭಿಪ್ರಾಯ ಬರೆಯುವುದು, ಅದೂ ಒಂದು ವ್ಯಕ್ತಿಯನ್ನು ಹೀಗಳೆದು ಅಥವಾ ಟೀಕೆ ಮಾಡಿ ಬರೆಯುವುದು, ವಿಕಿಪೀಡಿಯಾ ನಿಯಮಕ್ಕೆ ಅನುಗುಣವಲ್ಲವೆಂದು ಭಾವಿಸುತ್ತೇನೆ. ಆ ಬಗೆಯ ರಾಜಕೀಯ ಟೀಕೆ- ಅಭಿಪ್ರಾಯಗಳನ್ನು ತಮ್ಮ ಸ್ವಂತ ಬ್ಲಾಗಿನಲ್ಲಿ ಬರೆಯಬಹುದು. ಸಂಪಾದಕ ಮಂಡಳಿಯವರು ಪರಿಶೀಲಿಸಲಿ ಎಂದು ಕೋರುತ್ತೇನೆ. -
 
== ವ್ಯಕ್ತಿಯಯವ್ಯಕ್ತಿಯ ಬಗ್ಗೆ ಟೀಕೆ ==
;ಈ ಪ್ಯಾರಾ ಬಿಜೆಪಿ ಅಭಿಮಾನಿಗಳು ಅಥವಾ ಆ ಪಕ್ಷದವರು ಮಾಡುವ ಚುನಾವಣಾ ಪ್ರಚಾರದಂತಿದೆ; (ಚುನಾವಣಾ ಪ್ರಚಾರದ ಪಾಂಪ್ಲೆಟ್`ನಂತೆ). ಇದರಲ್ಲಿ ವಿಷಯ ತುಂಬಿದ ಸದಸ್ಯರು ರಾಹುಲ್ ಗಾಂಧಿಯ ಬಗ್ಗೆ ಅಸಮರ್ಥ ನಾಯಕನೆಂಬ ತಮ್ಮ ಸ್ವಂತ ಅಭಿಪ್ರಾಯ ಸೇರಿಸಿ ಅವರ ಬಗ್ಗೆ ಟೀಕೆ -ತಿರಸ್ಕಾರ ಭಾವನೆ ಉಂಟುಮಾಡುವಉಂಟು ಮಾಡುವ ಒಕ್ಕಣೆ ಸೇರಿಸಿದ್ದಾರೆ . ಒಂದು ವ್ಯಕ್ತಿ ಬಗೆಗೆ ಅದೂ ಉನ್ನತ ಸ್ಥಾನದಲ್ಲಿರುವ ರಾಜಕೀಯ ವ್ಯಕ್ತಿಯ ಬಗೆಗೆ ತಮ್ಮ ಸ್ವಂತ ಅಭಿಪ್ರಾಯ ಬರೆಯುವುದು, ಅದೂ ಒಂದು ವ್ಯಕ್ತಿಯನ್ನು ಹೀಗಳೆದು ಅಥವಾ ಟೀಕೆ ಮಾಡಿ ಬರೆಯುವುದು, ವಿಕಿಪೀಡಿಯಾ ನಿಯಮಕ್ಕೆ ಅನುಗುಣವಲ್ಲವೆಂದು ಭಾವಿಸುತ್ತೇನೆ. ಆ ಬಗೆಯ ರಾಜಕೀಯ ಟೀಕೆ- ಅಭಿಪ್ರಾಯಗಳನ್ನು ತಮ್ಮ ಸ್ವಂತ ಬ್ಲಾಗಿನಲ್ಲಿ ಬರೆಯಬಹುದು. ಸಂಪಾದಕ ಮಂಡಳಿಯವರು ಪರಿಶೀಲಿಸಲಿ ಎಂದು ಕೋರುತ್ತೇನೆ. -
 
== ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳು ==
 
== ಟಿಪ್ಪಣಿಗಳು ==
"https://kn.wikipedia.org/wiki/ರಾಹುಲ್_ಗಾಂಧಿ" ಇಂದ ಪಡೆಯಲ್ಪಟ್ಟಿದೆ