ಗಂಗಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{ಟೆಂಪ್ಲೇಟು:ನದಿ/ಗಂಗಾ}}
'''ಗಂಗಾ ನದಿ''' [[ಭಾರತ]]ದ ಪವಿತ್ರವಾದ ನದಿಗಳಲ್ಲಿ ಪ್ರಮುಖವಾದುದು. ಗಂಗಾನದಿಯುಗಂಗಾ ನದಿಯು ಭಾರತದ [[:ವರ್ಗ:ಪುರಾಣ|ಪುರಾಣ]] ಮತ್ತು ಮಹಾಕಾವ್ಯಗಳಲ್ಲಿಮಹಾಕಾವ್ಯಗಳ ಲ್ಲಿ "ದೇವನದಿ" ಎಂದು ವರ್ಣಿಸಲ್ಪಟ್ಟಿದೆ. ಭಾರತ ದೇಶದ ಉದ್ದಗಲಕ್ಕೂ ಗಂಗಾನದಿಯನ್ನು ಮಾತೃದೇವತೆಯ ರೂಪದಲ್ಲಿ ಪೂಜಿಸುವ ನಂಬಿಕೆ [[ಹಿಂದೂ ಧರ್ಮ|ಹಿಂದೂ ಧರ್ಮೀಯರಲ್ಲಿ]] ಇದೆ. ಗಂಗಾನದಿಯು [[ಹಿಮಾಲಯ]]ದ ಗಂಗೋತ್ರಿಯಲ್ಲಿ ಹುಟ್ಟಿ ೧೫೫೮ ಮೈಲಿಗಳಷ್ಟು (೨೫೦೭ ಕಿ.ಮಿ) ದೂರವನ್ನು ಕ್ರಮಿಸಿ [[ಬಂಗಾಳ ಕೊಲ್ಲಿ]]ಯನ್ನು ಸೇರುತ್ತದೆ.
 
==ಗಂಗಾ ನದಿಯ ವೈಶಿಷ್ಟ್ಯ==
ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ಗಂಗೋತ್ರಿ. ಹಿಮಾಲಯ ಕೇವಲ ಹಿಮಶಿಖರಗಳ ಆಲಯವಲ್ಲ. ,ಋಷಿ ಋಷಿಮುನಿಗಳಮುನಿಗಳು ವಾಸವಾಗಿದ್ದ ಪ್ರದೇಶಗಳು,. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಹನಿಗಳ ಉಪಯೋಗದಿಂದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿದೆ. ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ ಜಿಜ್ಞಾಸಿಗಳುಜಿಜ್ಞಾಸೆಗಳು, ಸಾಧಕರು, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇಪರಿಗಣಿ ಸದೇ ಅತೀ ಕಠಿಣ ರಸ್ತೆ ಕ್ರಮಿಸಿ ಬರುತ್ತಾರೆ. ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸಿದ್ಧವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿಕೊಡುಗೆಯಾಗಿ ಕೊಟ್ಟಿದ್ದಾರೆ.
 
==ಗಂಗೆಯ ಇತಿವೃತ್ತ==
*ಉತ್ತರ ಭಾರತದಲ್ಲಿ 'ದೇವಭೂಮಿ' ಎಂದೇ ಪ್ರಸಿದ್ಧವಾದ ಹಿಮಾಲಯದ ನಾಲ್ಕು ಧಾಮಗಳಲ್ಲಿ ಒಂದು ಪಾವನ ಜಲವೆಂದು ಪೂಜಿಸುವ ಗಂಗೆಯ ಉಗಮ ಸ್ಥಳ ಗಂಗೋತ್ರಿ. ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದಿಂದ ಹೊರಡಬೇಕಾಗುತ್ತದೆ. ಹರಿದ್ವಾರ ಅಂದರೆ ಬದರಿನಾರಾಯಣ(ಹರಿ)ಕ್ಕೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದಆರಂಭಿಸು ವುದರಿಂದ ಇದಕ್ಕೆ ಹರಿದ್ವಾರವೆಂತಲೂ'ಹರಿದ್ವಾರ'ವೆಂತಲೂ ಕರೆಯುತ್ತಾರೆ, ಇಲ್ಲಿ ಗಂಗೆ ಎಲ್ಲಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.
*ಹರಿದ್ವಾರದಿಂದ ೨೩ ಕಿ.ಮೀ. ದೂರದಲ್ಲಿ ಋಷಿಕೇಶ ಮಹಾ ಉತ್ತಮ ತೀರ್ಥ ಮತ್ತು ತಪೋಭೂಮಿಯಿದೆ. ಉತ್ತುಂಗ ಪರ್ವತಗಳ ಶಿಖರಗಳ ನಡುವೆ ಹರಿವ ಗಂಗೆಯ ಝಳು ಝಳು ನಿನಾದವೊಂದಿಗೆ ಜಲಧಾರೆ ಹರಿವು, ತಪ್ಪಲ ಪ್ರದೇಶಗಳನ್ನು ಸೇರುತ್ತದೆ,.
*ಹರಿದ್ವಾರದಿಂದ ಗಂಗೋತ್ರಿಗೆ ೨೨೮.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦ ಅಡ್ಡಿ ಎತ್ತರ) ಉತ್ತಮವಾದ ಅತೀ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆ ಅಲ್ಲಿಂದ (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ) ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಉತ್ತರಕಾಶಿ ಒಂದು ಅಧುನಿಕ ಬಗೆಯಿಂದ ರಚಿತ ಸುಮಾರು ೫೦೦೦೦ ಜನಸಂಖ್ಯೆಯುಳ್ಳ ನಗರ. ಇಲ್ಲಿ ಈ ಜಿಲ್ಲೆಯ ಪ್ರಮುಖ ಕಾರ್ಯಾಲಯಗಳಿವೆ.
 
==ಉತ್ತರ ಕಾಶಿ==
ಹರಿದ್ವಾರದಿಂದ ೨೩ ಕಿ.ಮೀ. ದೂರದಲ್ಲಿ ಋಷಿಕೇಶ ಮಹಾ ಉತ್ತಮ ತೀರ್ಥ ಮತ್ತು ತಪೋಭೂಮಿಯಿದೆ. ಉತ್ತುಂಗ ಪರ್ವತಗಳ ಶಿಖರಗಳ ನಡುವೆ ಹರಿವ ಗಂಗೆಯ ಝಳು ಝಳು ನಿನಾದವೊಂದಿಗೆ ಜಲಧಾರೆ ಹರಿವು, ತಪ್ಪಲ ಪ್ರದೇಶಗಳನ್ನು ಸೇರುತ್ತದೆ,
ಉತ್ತರಕಾಶಿಯು*ಉತ್ತರ ಕಾಶಿಯು ನೈಸರ್ಗಿಕ ಸೌಂದರ್ಯ, ಧಾರ್ಮಿಕ ಆಸ್ತಿಕತೆಯ ಅಪೂರ್ವ ಸಂಗಮ ಪ್ರದೇಶ. ಮನುಷ್ಯನ ಮನಸ್ಸಿಗೆ ರೋಮಾಂಚನ ತರುವ ಸ್ಥಳ ಮನಮೋಹಕ ದೃಶ್ಯ. ಭಕ್ತರಭಕ್ತ ರ ಪಾಲಿಗೆ ಕಲ್ಯಾಣಕಾರಿ. ಪ್ರಕೃತಿಯ ಅನುಪಮ ನೋಟ ತಲೆ ಎತ್ತಿದರೆ ಗಗನಚುಂಬಿ ಬೆಟ್ಟಗಳು, ತಲೆ ತಗ್ಗಿಸಿದರೆ ನೀಳವಾಗಿ ಹರಿಯುವ ಗಂಗೆ, ಇದನ್ನೇಲ್ಲ ಹೋಗಿಯೆ ಅನುಭವಿಸಬೇಕುಅನುಭವಿ ಸಬೇಕು, ಆಸ್ವಾದಿಸಬೇಕು.
ಹರಿದ್ವಾರದಿಂದ ಗಂಗೋತ್ರಿಗೆ ೨೨೮.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦ ಅಡ್ಡಿ ಎತ್ತರ) ಉತ್ತಮವಾದ ಅತೀ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆ ಅಲ್ಲಿಂದ (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ) ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಉತ್ತರಕಾಶಿ ಒಂದು ಅಧುನಿಕ ಬಗೆಯಿಂದ ರಚಿತ ಸುಮಾರು ೫೦೦೦೦ ಜನಸಂಖ್ಯೆಯುಳ್ಳ ನಗರ. ಇಲ್ಲಿ ಈ ಜಿಲ್ಲೆಯ ಪ್ರಮುಖ ಕಾರ್ಯಾಲಯಗಳಿವೆ.
*ಉತ್ತರಕಾಶಿಯಲ್ಲಿ ಉಳಿದು ವಿಶ್ರಾಂತಿ ಪಡೆದು ಮುಂದೆ ಹೊರಡಬಹುದು,. ಇಲ್ಲಿ ತಂಗಲು ಅನೇಕ ಧರ್ಮಶಾಲೆಗಳು, ವಸತಿಗಳು ಇವೆ. ನೂರು ವರುಷದಷ್ಟು ಹಳೆಯದಾದ ಕೈಲಾಸ ಆಶ್ರಮವೂ ಇದೆ. ಇಲ್ಲಿ ರಾತ್ರಿ ಎಂಟರವರಗೆ ಬೆಳಕು ಇರುತ್ತದೆ. ಸೂರ್ಯಾಸ್ತಮ ತಡವಾಗಿ ಆಗುತ್ತದೆ ಇದೇ ಇಲ್ಲಿನ ವೈಶಿಷ್ಟ್ಯ. ಹಾಗೆ ಬೆಳಿಗ್ಗೆ ೪-೩೦ ಕ್ಕೆಲ್ಲಾ ಬೆಳಕಾಗುತ್ತದೆ (ಸೂರ್ಯೋದಯವೂ ಬೇಗ). ಇದಕ್ಕೆ ಉತ್ತರ ಕಾಶಿಯೆಂದು ಹೆಸರು ಬಂದಿದ್ದು, ಇಲ್ಲೆ ನೆಲೆಸಿರುವ ಶಿವನಿಂದಾಗಿ. ಉತ್ತರದ ಕಡೆ ಮುಖ ಮಾಡಿರುವ ಶಿವನ ದೇವಾಲಯ ಇಲ್ಲಿದೆ.
 
*ಹಾಗೆ ಬೆಳಿಗ್ಗೆ ೪-೩೦ ಕ್ಕೆಲ್ಲಾ ಇಲ್ಲಿ ಬೆಳಕಾಗುತ್ತದೆ (ಸೂರ್ಯೋದಯವೂ ಬೇಗ). ಇದಕ್ಕೆ ಉತ್ತರ ಕಾಶಿಯೆಂದು ಹೆಸರು ಬಂದಿದ್ದು, ಇಲ್ಲೆ ನೆಲೆಸಿರುವ ಶಿವನಿಂದಾಗಿ. ಉತ್ತರದ ಕಡೆ ಮುಖ ಮಾಡಿರುವ ಶಿವನ ದೇವಾಲಯ ಇಲ್ಲಿದೆ. ಅದಕ್ಕೆ ಎದುರಾಗಿ ಆದಿಶಕ್ತಿಯ ದೇವಸ್ಥಾನವಿದೆ.
==ಉತ್ತರಕಾಶಿ==
ಅದಕ್ಕೆ ಎದುರಾಗಿ ಆದಿಶಕ್ತಿಯ ದೇವಸ್ಥಾನವಿದೆ. *ಅಲ್ಲಿನ ವಿಶೇಷ ಸುಮಾರು ೧೦೦ ಅಡಿ ಎತ್ತರದ ಹಿತ್ತಾಳೆಯ ತರ ಇರುವ ಲೋಹದ ತ್ರಿಶೂಲವಿದೆ. ಅದನ್ನು ಅದಿಶಕ್ತಿಯೇ ರಕ್ಕಸರ ಸಂಹಾರದ ನಂತರ ಅಲ್ಲಿ ನೆಟ್ಟಿರುವುದು ಪಾತಾಳಕ್ಕೆ ಹೋಗಿದೆ ಎಂಬುದು ಅಲ್ಲಿನವರ ಹೇಳಿಕೆ. ಅದನ್ನು ತಿಳಿಯಲು ಅನೇಕ ವೈಜ್ಞಾನಿಕ ಪ್ರಯೋಗಗಳಾದರೂ ಸತ್ಯವನ್ನು ತಿಳಿಯಲು ಇನ್ನು ಸಾದ್ಯವಾಗಿಲ್ಲ. ಉತ್ತರ ಕಾಶಿಯಿಂದ ಬೆಳಿಗ್ಗೆ ಬೇಗ ೫ ಗಂಟೆಗೆ ಹೊರಟರೆ ಸಂಜೆಗೆ ವಾಪಾಸ್ಸು ಉತ್ತರ ಕಾಶಿಗೆ ಬಂದು ಸೇರಬಹುದು.
ಉತ್ತರಕಾಶಿಯು ನೈಸರ್ಗಿಕ ಸೌಂದರ್ಯ, ಧಾರ್ಮಿಕ ಆಸ್ತಿಕತೆಯ ಅಪೂರ್ವ ಸಂಗಮ ಪ್ರದೇಶ. ಮನುಷ್ಯನ ಮನಸ್ಸಿಗೆ ರೋಮಾಂಚನ ತರುವ ಸ್ಥಳ ಮನಮೋಹಕ ದೃಶ್ಯ. ಭಕ್ತರ ಪಾಲಿಗೆ ಕಲ್ಯಾಣಕಾರಿ. ಪ್ರಕೃತಿಯ ಅನುಪಮ ನೋಟ ತಲೆ ಎತ್ತಿದರೆ ಗಗನಚುಂಬಿ ಬೆಟ್ಟಗಳು, ತಲೆ ತಗ್ಗಿಸಿದರೆ ನೀಳವಾಗಿ ಹರಿಯುವ ಗಂಗೆ, ಇದನ್ನೇಲ್ಲ ಹೋಗಿಯೆ ಅನುಭವಿಸಬೇಕು, ಆಸ್ವಾದಿಸಬೇಕು.
ಉತ್ತರಕಾಶಿಯಿಂದ ಬೆಳಿಗ್ಗೆ ಬೇಗ ೫ ಗಂಟೆಗೆ ಹೊರಟರೆ ಸಂಜೆಗೆ ವಾಪಾಸ್ಸು *ಉತ್ತರ ಕಾಶಿಗೆ ಬಂದು ಸೇರಬಹುದು. ಉತ್ತರಕಾಶಿಯಿಂದಕಾಶಿಯಿಂದ ಗಂಗೋತ್ರಿಗೆ ಹೊರಟಾಗ ದಾರಿಯಲ್ಲಿ ಸಿಗುವ ಸುಂದರ ತಾಣ 'ಹಸ್ಲಿಲ'. ಈ ಪ್ರದೇಶವು 'ಸೇಬು ಮರ'ಗಳಿಂದ ತುಂಬಿ ತುಳುಕುತ್ತದೆ. ಉತ್ತರ ಕಾಶಿಯಿಂದಕಾಶಿ ಯಿಂದ ೧೫.ಕಿ.ಮೀ. ದೂರದಲ್ಲಿ ಮನೇರಿ ಡ್ಯಾಂ ಇದೆ. ಇಲ್ಲಿಯ ನಂತರ ಗಂಗೆ ತನ್ನ ಗಾತ್ರವನ್ನು ಕುಗ್ಗಿಸುತ್ತಾಳೆ. ಬೆಟ್ಟದ ಅಡಿಯಿಂದ ಉತ್ತರಕಾಶಿ ತನಕ ಹೋಗುತ್ತಾಳೆ. ಇಲ್ಲಿಂದ ಮುಂದೆ ಭೂ ಕುಸಿತಗಳ ಪ್ರಕರಣಗಳು ಹೆಚ್ಚು, ಹಾಗೇನಾದರು ಆದರೆ ಗಂಟೆಗಟ್ಟಲೆ-ದಿನಗಟ್ಟಲೆ ಸಾಲುಸಾಲಾಗಿ ವಾನಹಗಳು ನಿಲ್ಲುತ್ತವೆ. ಮಿಲ್ಟ್ರಿರಿಯವರು ಬಂದು ತೆರವು ಮಾಡಿದ ಮೇಲೆ ಹೊರಡಬೇಕಾಗುತ್ತದೆ.
 
*ಮಿಲ್ಟ್ರಿರಿಯವರು ಬಂದು ತೆರವು ಮಾಡಿದ ಮೇಲೆ ಹೊರಡಬೇಕಾಗುತ್ತದೆ. ಹಸ್ಲಿಲದಲ್ಲಿ ಮಿಲ್ಟ್ರಿ ಕ್ಯಾಂಪ್ ಇದೆ, ಆ ಸ್ಥಳದ ಸುತ್ತ ಮುತ್ತಲೇ 'ರಾಮತೇರಿ ಗಂಗಾಮೈಲಿ' ಹಿಂದಿ ಸಿನಿಮಾ ತೆಗೆದದ್ದನ್ನು ಅಲ್ಲಿನ ಜನ ಈಗಲೂ ನೆನಪಿಸಿಕೊಳ್ಳುತ್ತಾರೆ. ನಂತರ ಸಿಗುವುದೇ ಭೈರವ ಘಾಟಿ. ಇಲ್ಲಿ ಭೈರವನ ದೇವಸ್ಥಾನವಿದೆ. ಊಟ-ತಿಂಡಿ ಚಾಯ್ ಹೋಟಲಗಳಿವೆಹೋಟಲು ಗಳಿವೆ. ಯಾತ್ರಿಕರು ವಿಶ್ರಾಂತಿ ಪಡೆದು ಮುಂದೆ ಹೊರಡ್ತಾರೆ.
ಉತ್ತರಕಾಶಿಯಲ್ಲಿ ಉಳಿದು ವಿಶ್ರಾಂತಿ ಪಡೆದು ಮುಂದೆ ಹೊರಡಬಹುದು, ಇಲ್ಲಿ ತಂಗಲು ಅನೇಕ ಧರ್ಮಶಾಲೆಗಳು, ವಸತಿಗಳು ಇವೆ. ನೂರು ವರುಷದಷ್ಟು ಹಳೆಯದಾದ ಕೈಲಾಸ ಆಶ್ರಮವೂ ಇದೆ. ಇಲ್ಲಿ ರಾತ್ರಿ ಎಂಟರವರಗೆ ಬೆಳಕು ಇರುತ್ತದೆ. ಸೂರ್ಯಾಸ್ತಮ ತಡವಾಗಿ ಆಗುತ್ತದೆ ಇದೇ ಇಲ್ಲಿನ ವೈಶಿಷ್ಟ್ಯ. ಹಾಗೆ ಬೆಳಿಗ್ಗೆ ೪-೩೦ ಕ್ಕೆಲ್ಲಾ ಬೆಳಕಾಗುತ್ತದೆ (ಸೂರ್ಯೋದಯವೂ ಬೇಗ). ಇದಕ್ಕೆ ಉತ್ತರ ಕಾಶಿಯೆಂದು ಹೆಸರು ಬಂದಿದ್ದು, ಇಲ್ಲೆ ನೆಲೆಸಿರುವ ಶಿವನಿಂದಾಗಿ. ಉತ್ತರದ ಕಡೆ ಮುಖ ಮಾಡಿರುವ ಶಿವನ ದೇವಾಲಯ ಇಲ್ಲಿದೆ.
*ಭೈರವ ಘಾಟಿಯ ನಂತರ ಗಂದಕಗಂಧಕ ಪರ್ವತಗಳ ತಾಣವಿದೆ. ಇಲ್ಲಿ ಬಿಸಿನೀರಿನ ಬುಗ್ಗೆಗಳನ್ನು ನೋಡಬಹುದು. ಯಾತ್ರಿಕರು ಅಲ್ಲಿ ಸ್ನಾನ ಮಾಡಿ ಮುಂದಕ್ಕೆ ಹೊರಡುತ್ತಾರೆ. ಅಲ್ಲಿ ದಾರಿಯುದ್ದಕ್ಕೂ ಪಾದಯಾತ್ರಿಕರನ್ನು ನೋಡುತ್ತೇವೆ (ಸನ್ಯಾಸಿಗಳು-ಸಿಖ್ಖ್‌ರು ಹೆಚ್ಚು) ಸಿಖ್ಖ್‌ರು ಡೋಲಿಯ ತರದಲ್ಲಿ ಇರುವ ಗಾಡಿಯಲ್ಲಿ ಗಂಗಾಜಲವನ್ನುಗಂಗಾ ಜಲವನ್ನು ಇಟ್ಟು ಭಜನೆ ಮಾಡುತ್ತಮಾಡುತ್ತಾ ಹೋಗುವುದನ್ನು ಕಾಣಬಹುದು.
 
*ಥಂಡಿ ಹವಾ-ತುಂತುರು ಮಳೆ (ಜುಲೈ ತಿಂಗಳು) ಎರಡು ಕಡೆ ಕಡಿದಾದ ಎತ್ತರ ಬೆಟ್ಟಗಳು ಮೇಲಿನಿಂದ ಸಣ್ಣದಾಗಿ ಬೀಳುವ ನೀರಿನಿಂದ ಝರಿಗಳು, ಮೋಡಗಳು, ಪಾತಾಳದಲ್ಲಿಪಾತಾಳ ದಲ್ಲಿ ಭೋರ್ಗರೆದು ಹರಿಯುವ ಗಂಗೆ. ಬ್ರಹ್ಮ ಸೃಷ್ಠಿಯನ್ನೇ ಕಡೆದು ಅಲ್ಲಿ ಇಟ್ಟಿದ್ದಾನೆನ್ನುವಂತಿದೆ. ಗಂಗೋತ್ರಿ ಸಮುದ್ರ ಮಟ್ಟದಿಂದ ೩೧೦೦ ಮೀಟರ್(೧೦,೩೫೫ ಅಡಿ) ಎತ್ತರದಲ್ಲಿದೆ. ಗಂಗೋತ್ರಿ ತಲುಪುವ ವೇಳೆಗೆ ಎಲ್ಲ ಆಯಾಸಗಳನ್ನು ಮರೆತುಬಿಡುತ್ತೇವೆ.
ಅದಕ್ಕೆ ಎದುರಾಗಿ ಆದಿಶಕ್ತಿಯ ದೇವಸ್ಥಾನವಿದೆ. ಅಲ್ಲಿನ ವಿಶೇಷ ಸುಮಾರು ೧೦೦ ಅಡಿ ಎತ್ತರದ ಹಿತ್ತಾಳೆಯ ತರ ಇರುವ ಲೋಹದ ತ್ರಿಶೂಲವಿದೆ. ಅದನ್ನು ಅದಿಶಕ್ತಿಯೇ ರಕ್ಕಸರ ಸಂಹಾರದ ನಂತರ ಅಲ್ಲಿ ನೆಟ್ಟಿರುವುದು ಪಾತಾಳಕ್ಕೆ ಹೋಗಿದೆ ಎಂಬುದು ಅಲ್ಲಿನವರ ಹೇಳಿಕೆ. ಅದನ್ನು ತಿಳಿಯಲು ಅನೇಕ ವೈಜ್ಞಾನಿಕ ಪ್ರಯೋಗಗಳಾದರೂ ಸತ್ಯವನ್ನು ತಿಳಿಯಲು ಇನ್ನು ಸಾದ್ಯವಾಗಿಲ್ಲ.
ಗಂಗೋತ್ರಿ ಸಮುದ್ರ ಮಟ್ಟದಿಂದ ೩೧೦೦ ಮೀಟರ್(೧೦,೩೫೫ ಅಡಿ) ಎತ್ತರದಲ್ಲಿದೆ. ಗಂಗೋತ್ರಿ ತಲುಪುವ ವೇಳೆಗೆ ಎಲ್ಲ ಆಯಾಸಗಳನ್ನು ಮರೆತುಬಿಡುತ್ತೇವೆ. *ಗಂಗೆಯ ದಡದಲ್ಲಿ ಕೂತರೆ, ಆಕೆ ಹಿಮಾಲಯದಿಂದ ವೋ ಎಂದು ಸದ್ದು ಮಾಡುತ್ತಾ ಭೋರ್ಗರೆದು ಹರಿದು ಬರುವ ದಾರಿ(ಹರಿದ್ವಾರದಲ್ಲಿ ಶಾಂತವಾಗಿ ಹರಿಯುತಾಳೆ) ದೃಶ್ಯ ನಮ್ಮನ್ನು ತಲ್ಲೀನವಾಗಿಸುತ್ತದೆ. ಆಕೆಯನ್ನು ಸ್ಪರ್ಶಿಸಿದರೆ ತಣ್ಣಗೆ ಕೊರೆಯುತ್ತಾಳೆ. ಇಲ್ಲಿ ಗಂಗಾಮಾತೆಯ ವಿಶಾಲ ದೇವಾಲಯವಿದೆ. ಇದರಲ್ಲಿ ಗಂಗಾ, ಜಮುನಾ, ಸರಸ್ವತಿ, ಲಕ್ಷ್ಮೀ ಪಾರ್ವತಿ ಮತ್ತು ಸರಸ್ವತಿ ದೇವತೆಗಳ ಪ್ರಾಚೀನ ಪ್ರತಿಮೆಗಳಿವೆ.
 
ಇಲ್ಲಿ ಗಂಗಾಮಾತೆಯ ವಿಶಾಲ ದೇವಾಲಯವಿದೆ. ಇದರಲ್ಲಿ ಗಂಗಾ, ಜಮುನಾ, ಸರಸ್ವತಿ, ಲಕ್ಷ್ಮೀ ಪಾರ್ವತಿ ಮತ್ತು ಸರಸ್ವತಿ ದೇವತೆಗಳ ಪ್ರಾಚೀನ ಪ್ರತಿಮೆಗಳಿವೆ. *ಭಗೀರಥ ಮಹಾರಾಜ ಎದುರಿಗೆ ಕೈ ಜೋಡಿಸಿ ನಿಂತಿರುವ ಪ್ರತಿಮೆಯಿದೆ. ಇಲ್ಲಿ ಪೂಜಿಸುವ ವಸ್ತುಗಳೆಲ್ಲ ಚಿನ್ನದವು. ಇಲ್ಲಿ ಒಂದು ಸ್ಥಳದಲ್ಲಿ ಗಂಗೆ ಶಿವಲಿಂಗದ ಮೇಲೆಯೇ ಬೀಳುತ್ತಾಳೆಬೀಳು ತ್ತಾಳೆ. ಇಲ್ಲಿ ಶೀತಗಾಳಿ ಹೆಚ್ಚು. ನಾವು ಗಂಗೆಯಲ್ಲಿ ಇಳಿದು ಸ್ನಾನ ಮಾಡುವುದು ಅತ್ಯಂತ ಕಷ್ಟಕರ. ತಲೆ ಮೇಲೆ ಪ್ರೋಕ್ಷಣೆ ಮಾಡುವಷ್ಟರಲ್ಲಿಯೇ ಕೈ ಶೀತದಿಂದ ಮರಗಟ್ಟಿರುತ್ತದೆಮರಗಟ್ಟಿರು ತ್ತದೆ. ದುರ್ಗಮ ಘಟ್ಟಗಳ ಮಧ್ಯೆ ಪಾಪ ಕಳೆಯುವ ಪತೀತ ಪಾವನೆ ಈ ಗಂಗಾ ಮಾತೆಯ ಮುಂದಿರುವ ಸ್ಥಳ ಸಗರರಾಜ ಭಗೀರಥ ಕುಳಿತು ತಪಸ್ಸು ಮಾಡಿದ ಸ್ಥಳ ಎಂದು ಹೇಳುವ ದೊಡ್ಡ ಕಲ್ಲು ಹಾಸಿಗೆ ಇದೆ.
ಉತ್ತರಕಾಶಿಯಿಂದ ಬೆಳಿಗ್ಗೆ ಬೇಗ ೫ ಗಂಟೆಗೆ ಹೊರಟರೆ ಸಂಜೆಗೆ ವಾಪಾಸ್ಸು ಉತ್ತರ ಕಾಶಿಗೆ ಬಂದು ಸೇರಬಹುದು. ಉತ್ತರಕಾಶಿಯಿಂದ ಗಂಗೋತ್ರಿಗೆ ಹೊರಟಾಗ ದಾರಿಯಲ್ಲಿ ಸಿಗುವ ಸುಂದರ ತಾಣ ಹಸ್ಲಿಲ. ಈ ಪ್ರದೇಶವು 'ಸೇಬು ಮರ'ಗಳಿಂದ ತುಂಬಿ ತುಳುಕುತ್ತದೆ. ಉತ್ತರ ಕಾಶಿಯಿಂದ ೧೫.ಕಿ.ಮೀ. ದೂರದಲ್ಲಿ ಮನೇರಿ ಡ್ಯಾಂ ಇದೆ. ಇಲ್ಲಿಯ ನಂತರ ಗಂಗೆ ತನ್ನ ಗಾತ್ರವನ್ನು ಕುಗ್ಗಿಸುತ್ತಾಳೆ. ಬೆಟ್ಟದ ಅಡಿಯಿಂದ ಉತ್ತರಕಾಶಿ ತನಕ ಹೋಗುತ್ತಾಳೆ. ಇಲ್ಲಿಂದ ಮುಂದೆ ಭೂ ಕುಸಿತಗಳ ಪ್ರಕರಣಗಳು ಹೆಚ್ಚು, ಹಾಗೇನಾದರು ಆದರೆ ಗಂಟೆಗಟ್ಟಲೆ-ದಿನಗಟ್ಟಲೆ ಸಾಲುಸಾಲಾಗಿ ವಾನಹಗಳು ನಿಲ್ಲುತ್ತವೆ. ಮಿಲ್ಟ್ರಿರಿಯವರು ಬಂದು ತೆರವು ಮಾಡಿದ ಮೇಲೆ ಹೊರಡಬೇಕಾಗುತ್ತದೆ.
ದುರ್ಗಮ ಘಟ್ಟಗಳ ಮಧ್ಯೆ ಪಾಪ ಕಳೆಯುವ ಪತೀತ ಪಾವನೆ ಈ ಗಂಗಾ ಮಾತೆಯ ಮುಂದಿರುವ ಸ್ಥಳ ಸಗರರಾಜ ಭಗೀರಥ ಕುಳಿತು ತಪಸ್ಸು ಮಾಡಿದ ಸ್ಥಳ ಎಂದು ಹೇಳುವ ದೊಡ್ಡ ಕಲ್ಲು ಹಾಸಿಗೆ ಇದೆ. *ಈ ಸ್ಥಳದಲ್ಲಿ ಮಾಡುವಂತಹ ಪೂಜೆ ಮಂಗಳಕಾರಿ ಇಲ್ಲಿ ವರ್ಷದ ೬ ತಿಂಗಳು ಮಾತ್ರ ಪೂಜೆ ನಡೆಯುತ್ತದೆ. ಇನ್ನು ೬ ತಿಂಗಳು ಹಿಮದಿಂದ ತುಂಬಿ ಹೋಗಿರುತ್ತದೆ. ಆಗ ಬೆಟ್ಟದ ಕೆಳಗಿರುವ ಮುಖೀಮಠದಲ್ಲಿ ಪೂಜೆ ನಡೆಯುತ್ತದೆ. ಅಲ್ಲಿ ಯಾರೂ ಇರಲು ಸಾಧ್ಯವಿಲ್ಲ. ಉನ್ನತ ಪರ್ವತಗಳ ನಡುವೆ ಕಿಲಕಿಲ ನಗುತ್ತಾ ತಂಪಾಗಿ ಕೊರೆಯುತ್ತಾ ಹರಿಯುವ ಗಂಗಾಜಲ ಧಾರೆಯು ದೃಶ್ಯ ನಮಗೊಂದು ಅಲೌಕಿಕ ಆನಂದ ಕೊಡುತ್ತದೆ (ಇಲ್ಲಿ ಯಾತ್ರೆಗೆ ಮೇ-ಸೆಫ್ಟೆಂಬರ್).
 
ಉನ್ನತ ಪರ್ವತಗಳ ನಡುವೆ ಕಿಲಕಿಲ ನಗುತ್ತಾ ತಂಪಾಗಿ ಕೊರೆಯುತ್ತಾ ಹರಿಯುವ ಗಂಗಾಜಲ ಧಾರೆಯು ದೃಶ್ಯ ನಮಗೊಂದು ಅಲೌಕಿಕ ಆನಂದ ಕೊಡುತ್ತದೆ (ಇಲ್ಲಿ ಯಾತ್ರೆಗೆ ಮೇ-ಸೆಫ್ಟೆಂಬರ್). *ಇಲ್ಲಿ ಗಂಗೆಯ ಪೂಜೆ ಮಾಡಿಸಲು ಪೂಜಾರಿಗಳು ಅನೇಕರು ಹಿಂದೆ ಹಿಂದೆ ಬರುತ್ತಾರೆ. ಪೂಜೆ ಮಾಡಿಸಿದರೆ ಮನೆತನದ ಹಿರಿಯರಿಗೆ ಮುಕ್ತಿ ಸಿಗುತ್ತದೆ ಎನ್ನುವ ಪ್ರತೀತಿ. ಇಲ್ಲಿ ಅನೇಕ ಕ್ಷೇತ್ರಗಳು ಮತ್ತು ಧರ್ಮಶಾಲೆಗಳು ಇವೆ., ಸಣ್ಣ ಪೇಟೆಯು ಇದೆ.
ಹಸ್ಲಿಲದಲ್ಲಿ ಮಿಲ್ಟ್ರಿ ಕ್ಯಾಂಪ್ ಇದೆ, ಆ ಸ್ಥಳದ ಸುತ್ತ ಮುತ್ತಲೇ 'ರಾಮತೇರಿ ಗಂಗಾಮೈಲಿ' ಹಿಂದಿ ಸಿನಿಮಾ ತೆಗೆದದ್ದನ್ನು ಅಲ್ಲಿನ ಜನ ಈಗಲೂ ನೆನಪಿಸಿಕೊಳ್ಳುತ್ತಾರೆ. ನಂತರ ಸಿಗುವುದೇ ಭೈರವ ಘಾಟಿ. ಇಲ್ಲಿ ಭೈರವನ ದೇವಸ್ಥಾನವಿದೆ. ಊಟ-ತಿಂಡಿ ಚಾಯ್ ಹೋಟಲಗಳಿವೆ. ಯಾತ್ರಿಕರು ವಿಶ್ರಾಂತಿ ಪಡೆದು ಮುಂದೆ ಹೊರಡ್ತಾರೆ.
 
ಭೈರವ ಘಾಟಿಯ ನಂತರ ಗಂದಕ ಪರ್ವತಗಳ ತಾಣವಿದೆ. ಇಲ್ಲಿ ಬಿಸಿನೀರಿನ ಬುಗ್ಗೆಗಳನ್ನು ನೋಡಬಹುದು. ಯಾತ್ರಿಕರು ಅಲ್ಲಿ ಸ್ನಾನ ಮಾಡಿ ಮುಂದಕ್ಕೆ ಹೊರಡುತ್ತಾರೆ. ಅಲ್ಲಿ ದಾರಿಯುದ್ದಕ್ಕೂ ಪಾದಯಾತ್ರಿಕರನ್ನು ನೋಡುತ್ತೇವೆ (ಸನ್ಯಾಸಿಗಳು-ಸಿಖ್ಖ್‌ರು ಹೆಚ್ಚು) ಸಿಖ್ಖ್‌ರು ಡೋಲಿಯ ತರದಲ್ಲಿ ಇರುವ ಗಾಡಿಯಲ್ಲಿ ಗಂಗಾಜಲವನ್ನು ಇಟ್ಟು ಭಜನೆ ಮಾಡುತ್ತ ಹೋಗುವುದನ್ನು ಕಾಣಬಹುದು.
 
ಥಂಡಿ ಹವಾ-ತುಂತುರು ಮಳೆ (ಜುಲೈ ತಿಂಗಳು) ಎರಡು ಕಡೆ ಕಡಿದಾದ ಎತ್ತರ ಬೆಟ್ಟಗಳು ಮೇಲಿನಿಂದ ಸಣ್ಣದಾಗಿ ಬೀಳುವ ನೀರಿನಿಂದ ಝರಿಗಳು, ಮೋಡಗಳು, ಪಾತಾಳದಲ್ಲಿ ಭೋರ್ಗರೆದು ಹರಿಯುವ ಗಂಗೆ. ಬ್ರಹ್ಮ ಸೃಷ್ಠಿಯನ್ನೇ ಕಡೆದು ಅಲ್ಲಿ ಇಟ್ಟಿದ್ದಾನೆನ್ನುವಂತಿದೆ.
 
ಗಂಗೋತ್ರಿ ಸಮುದ್ರ ಮಟ್ಟದಿಂದ ೩೧೦೦ ಮೀಟರ್(೧೦,೩೫೫ ಅಡಿ) ಎತ್ತರದಲ್ಲಿದೆ. ಗಂಗೋತ್ರಿ ತಲುಪುವ ವೇಳೆಗೆ ಎಲ್ಲ ಆಯಾಸಗಳನ್ನು ಮರೆತುಬಿಡುತ್ತೇವೆ. ಗಂಗೆಯ ದಡದಲ್ಲಿ ಕೂತರೆ, ಆಕೆ ಹಿಮಾಲಯದಿಂದ ವೋ ಎಂದು ಸದ್ದು ಮಾಡುತ್ತಾ ಭೋರ್ಗರೆದು ಹರಿದು ಬರುವ ದಾರಿ(ಹರಿದ್ವಾರದಲ್ಲಿ ಶಾಂತವಾಗಿ ಹರಿಯುತಾಳೆ) ದೃಶ್ಯ ನಮ್ಮನ್ನು ತಲ್ಲೀನವಾಗಿಸುತ್ತದೆ. ಆಕೆಯನ್ನು ಸ್ಪರ್ಶಿಸಿದರೆ ತಣ್ಣಗೆ ಕೊರೆಯುತ್ತಾಳೆ.
ಇಲ್ಲಿ ಗಂಗಾಮಾತೆಯ ವಿಶಾಲ ದೇವಾಲಯವಿದೆ. ಇದರಲ್ಲಿ ಗಂಗಾ, ಜಮುನಾ, ಸರಸ್ವತಿ, ಲಕ್ಷ್ಮೀ ಪಾರ್ವತಿ ಮತ್ತು ಸರಸ್ವತಿ ದೇವತೆಗಳ ಪ್ರಾಚೀನ ಪ್ರತಿಮೆಗಳಿವೆ. ಭಗೀರಥ ಮಹಾರಾಜ ಎದುರಿಗೆ ಕೈ ಜೋಡಿಸಿ ನಿಂತಿರುವ ಪ್ರತಿಮೆಯಿದೆ. ಇಲ್ಲಿ ಪೂಜಿಸುವ ವಸ್ತುಗಳೆಲ್ಲ ಚಿನ್ನದವು. ಇಲ್ಲಿ ಒಂದು ಸ್ಥಳದಲ್ಲಿ ಗಂಗೆ ಶಿವಲಿಂಗದ ಮೇಲೆಯೇ ಬೀಳುತ್ತಾಳೆ. ಇಲ್ಲಿ ಶೀತಗಾಳಿ ಹೆಚ್ಚು. ನಾವು ಗಂಗೆಯಲ್ಲಿ ಇಳಿದು ಸ್ನಾನ ಮಾಡುವುದು ಅತ್ಯಂತ ಕಷ್ಟಕರ. ತಲೆ ಮೇಲೆ ಪ್ರೋಕ್ಷಣೆ ಮಾಡುವಷ್ಟರಲ್ಲಿಯೇ ಕೈ ಶೀತದಿಂದ ಮರಗಟ್ಟಿರುತ್ತದೆ.
ದುರ್ಗಮ ಘಟ್ಟಗಳ ಮಧ್ಯೆ ಪಾಪ ಕಳೆಯುವ ಪತೀತ ಪಾವನೆ ಈ ಗಂಗಾ ಮಾತೆಯ ಮುಂದಿರುವ ಸ್ಥಳ ಸಗರರಾಜ ಭಗೀರಥ ಕುಳಿತು ತಪಸ್ಸು ಮಾಡಿದ ಸ್ಥಳ ಎಂದು ಹೇಳುವ ದೊಡ್ಡ ಕಲ್ಲು ಹಾಸಿಗೆ ಇದೆ. ಈ ಸ್ಥಳದಲ್ಲಿ ಮಾಡುವಂತಹ ಪೂಜೆ ಮಂಗಳಕಾರಿ ಇಲ್ಲಿ ವರ್ಷದ ೬ ತಿಂಗಳು ಮಾತ್ರ ಪೂಜೆ ನಡೆಯುತ್ತದೆ. ಇನ್ನು ೬ ತಿಂಗಳು ಹಿಮದಿಂದ ತುಂಬಿ ಹೋಗಿರುತ್ತದೆ. ಆಗ ಬೆಟ್ಟದ ಕೆಳಗಿರುವ ಮುಖೀಮಠದಲ್ಲಿ ಪೂಜೆ ನಡೆಯುತ್ತದೆ. ಅಲ್ಲಿ ಯಾರೂ ಇರಲು ಸಾಧ್ಯವಿಲ್ಲ.
 
ಉನ್ನತ ಪರ್ವತಗಳ ನಡುವೆ ಕಿಲಕಿಲ ನಗುತ್ತಾ ತಂಪಾಗಿ ಕೊರೆಯುತ್ತಾ ಹರಿಯುವ ಗಂಗಾಜಲ ಧಾರೆಯು ದೃಶ್ಯ ನಮಗೊಂದು ಅಲೌಕಿಕ ಆನಂದ ಕೊಡುತ್ತದೆ (ಇಲ್ಲಿ ಯಾತ್ರೆಗೆ ಮೇ-ಸೆಫ್ಟೆಂಬರ್). ಇಲ್ಲಿ ಗಂಗೆಯ ಪೂಜೆ ಮಾಡಿಸಲು ಪೂಜಾರಿಗಳು ಅನೇಕರು ಹಿಂದೆ ಹಿಂದೆ ಬರುತ್ತಾರೆ. ಪೂಜೆ ಮಾಡಿಸಿದರೆ ಮನೆತನದ ಹಿರಿಯರಿಗೆ ಮುಕ್ತಿ ಸಿಗುತ್ತದೆ ಎನ್ನುವ ಪ್ರತೀತಿ. ಇಲ್ಲಿ ಅನೇಕ ಕ್ಷೇತ್ರಗಳು ಮತ್ತು ಧರ್ಮಶಾಲೆಗಳು ಇವೆ. ಸಣ್ಣ ಪೇಟೆಯು ಇದೆ.
 
==ಗಂಗೋತ್ರಿಯ ಬಗ್ಗೆ==
*ಹರಿದ್ವಾರದಿಂದ ಗಂಗೋತ್ರಿಗೆ ೨೯೭.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦೦ ಅಡ್ಡಿ ಎತ್ತರ) ಉತ್ತಮವಾದ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆಯ ಮುಖಾಂತರ ಹೋಗಬೇಕು. (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ ) ಇಲ್ಲಿಂದ ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಗಂಗೋತ್ರಿಯು ಗಂಗೆಯ ಉಗಮ ಸ್ಥಳವಲ್ಲ. ಅಲ್ಲಿಂದ ೧೮ ಕಿ.ಮಿ ಮುಂದಿರುವ 'ಗೋಮುಖ' ಗಂಗೆಯ ಉಗಮವೆನ್ನುತ್ತಾರೆ.
*೩೬೫ ದಿನಗಳು ಹಿಮ ಬೀಳುವ ಪ್ರದೇಶ, ಅತೀ ಕಡಿದಾದ ಸ್ಥಳ ಗೋಮುಖ. ಗೋಮುಖ ಸಮುದ್ರ ಮಟ್ಟದಿಂದ ೧೨,೭೭೦ ಅಡಿ ಎತ್ತರ. ಅಲ್ಲಿಂದ ನೀಳವಾಗಿ ಹೊರಟ ಗಂಗೆ ಗಂಗೋತ್ರಿಗೆ ಬರುವಷ್ಟರಲ್ಲಿಯೇ ಭೋರ್ಗರೆಯ ತೊಡಗುತ್ತಾಳೆ. (ಮಿಲಿಟರಿ ಪರವಾನಿಗೆ ಪಡೆದೇ ಗೋಮುಖಕ್ಕೆ ಹೋಗಬೇಕು. ಅತೀ ಸಾಹಸದ ಚಾರಣದ ಸ್ಥಳವಿದು. ಅಲ್ಲಿನ ಗೈಡ್ ಜೊತೆಗಿದ್ದರೆ ಇಡೀ ಒಂದು ದಿನ ಬೇಕು.
*ಗೋಮುಖಕ್ಕೆ ಹೋಗುವವರು ಪೂರ್ಣ ಸ್ವಸ್ಥ ಹಾಗೂ ಸಾಹಸಿಗಳಾಗಿರಬೇಕು. ಯೋಗ್ಯ ಸಾಧನಗಳನ್ನು ತೆಗೆದುಕೊಂಡೇ ಹೋಗಬೇಕು. ಇದು ಅತ್ಯಂತ ಕಠಿಣ ದಾರಿ, ಗೈಡ್ ಇಲ್ಲದೇ ಹೋಗುವುದು ಕಷ್ಟವಾಗುತ್ತದೆ. ಇಲ್ಲಿ ದೊಡ್ಡ ದೊಡ್ಡ ಹಿಮ ಶಿಲಾಖಂಡಗಳು ಕಾಣಸಿಗುತ್ತವೆ. ಯಾತ್ರಿಕರ ನಕ್ಷೆ, ಉಣ್ಣೆಯ ಬಟ್ಟೆಗಳು, ಅಗತ್ಯ ಔಷಧಗಳು, ಧರ್ಮಶಾಲೆಯಧರ್ಮಶಾಲೆ ಯ ವಿವರಗಳು, ಈ ಅಂಶಗಳು ಯಾತ್ರಿಕರು ಗಮನದಲ್ಲಿಟ್ಟುಕೊಳ್ಳುವ ಅಂಶಗಳು.
 
==ಹಿಮಾಲಯದ ನಾಲ್ಕು ಧಾಮಗಳು==
Line ೪೧ ⟶ ೩೪:
*೩. ಗಂಗೋತ್ರಿ ಮತ್ತು
*೪. ಯಮುನೋತ್ರಿ.
*ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ನಾಲ್ಕು ಧಾಮಗಳು ಹಿಮಾಲಯ ಕೇವಲ ಹಿಮ ಶಿಖರಗಳಲ್ಲ. ಋಷಿಮುನಿಗಳು ವಾಸವಾಗಿದ್ದ ಪ್ರದೇಶಗಳು. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಅಗ್ನಿಗಳ ಉಪಯೋಗದಿದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿವೆ. ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ, ಜಿಜ್ಞಾಸಿಗಳು, ಸಾಧಕರು, ಅತೀ ಕಠಿಣ ರಸ್ತೆ ಕ್ರಮಿಸುವಾಗ, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನುಅಪಾಯಗಳ ನ್ನು, ಅನಾನುಕೂಲಗಳನ್ನು ಪರಿಗಣಿಸದೇ ಬರುತ್ತಾರೆ.
 
*ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸ್ಧಿವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳಪ್ರದೇಶ ಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ. ಋಷಿಕೇಶದಿಂದ ಮೂರು ರಸ್ತೆಗಳು ಇವೆ. ಒಂದು ಗಂಗೋತ್ರಿ, ಇನ್ನೊಂದು ರಸ್ತೆ ಯಮುನೋತ್ರಿ, ಮತ್ತೊಂದು ಬದರಿನಾಥಕ್ಕೆ ಹಾಗೂ ಕೇದಾರನಾಥಕ್ಕೆ.
ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ನಾಲ್ಕು ಧಾಮಗಳು ಹಿಮಾಲಯ ಕೇವಲ ಹಿಮ ಶಿಖರಗಳಲ್ಲ. ಋಷಿಮುನಿಗಳು ವಾಸವಾಗಿದ್ದ ಪ್ರದೇಶಗಳು. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಅಗ್ನಿಗಳ ಉಪಯೋಗದಿದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿವೆ. ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ, ಜಿಜ್ಞಾಸಿಗಳು, ಸಾಧಕರು, ಅತೀ ಕಠಿಣ ರಸ್ತೆ ಕ್ರಮಿಸುವಾಗ, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಬರುತ್ತಾರೆ.
*ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದ ಮೂಲಕವೇ ಹೊರಡಬೇಕಾಗುತ್ತದೆ. ಹರಿದ್ವಾರಕ್ಕೆ ದೆಹಲಿಯಿಂದ ೬ ಗಂಟೆ ಪ್ರವಾಸ ಮಾಡಬೇಕು. ಹರಿ ಅಂದರೆ ಬದರಿನಾರಾಯಣ ಹಿಮಾಲಯದ ನಾಲ್ಕು ಧಾಮಗಳಿಗೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ. ಇಲ್ಲಿ ಗಂಗೆ ಎಲ್ಲೆಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.
 
ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸ್ಧಿವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ,
ಋಷಿಕೇಶದಿಂದ ಮೂರು ರಸ್ತೆಗಳು ಇವೆ. ಒಂದು ಗಂಗೋತ್ರಿ, ಇನ್ನೊಂದು ರಸ್ತೆ ಯಮುನೋತ್ರಿ, ಮತ್ತೊಂದು ಬದರಿನಾಥಕ್ಕೆ ಹಾಗೂ ಕೇದಾರನಾಥಕ್ಕೆ.
 
ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದ ಮೂಲಕವೇ ಹೊರಡಬೇಕಾಗುತ್ತದೆ. ಹರಿದ್ವಾರಕ್ಕೆ ದೆಹಲಿಯಿಂದ ೬ ಗಂಟೆ ಪ್ರವಾಸ ಮಾಡಬೇಕು. ಹರಿ ಅಂದರೆ ಬದರಿನಾರಾಯಣ ಹಿಮಾಲಯದ ನಾಲ್ಕು ಧಾಮಗಳಿಗೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ. ಇಲ್ಲಿ ಗಂಗೆ ಎಲ್ಲೆಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.
 
==ಋಷಿಕೇಶದಿಂದ ಬದರೀನಾಥದವರೆಗೆ==
ಕೇದಾರನಾಥ ೩೨೦ಕಿ ಮೀ, ದೂರ ಇದೆ. ಯಮುನೋತ್ರಿ, ಗಂಗೋತ್ರಿ ೨೨೨ ಕಿ,ಮೀ, ಋಷಿಕೇಶದಿಂದ ಹೊರಡುವ ಮೂರು ರಸ್ತೆಗಳಲ್ಲಿ ಒಂದು ಗಂಗೋತ್ರಿ ,ಯಮುನೋತ್ರಿ ಯಮುನೋ ತ್ರಿ, ಬದರೀನಾಥಕ್ಕೆ ಹೊರಡುತ್ತವೆ.
 
==ಹರಿದ್ವಾರ==
*ಹರಿದ್ವಾರಕ್ಕೆ ಹಿಂದೆ 'ಮಾಯಾಪುರಿ' ಎಂಬ ಹೆಸರಿತ್ತ್ತು. ಇಲ್ಲಿ ಹರ ಕಿ ಪೌಡಿ ಮುಖ್ಯ ಸ್ಥಳ. ಪ್ರತಿನಿತ್ಯ ಸಂಜೆ ಗಂಗಾಮಾತೆಗೆ ಆರತಿ ನೋಡುವುದಕ್ಕೆ, ಎರಡು ಕಣ್ಣು ಸಾಲದು. ಹರ ಕಿ ಪೌಡಿಯ ಎರಡು ಕಡೆ ಪರ್ವತಗಳ ಶಿಖರಗಳಲ್ಲಿ ದೇವಿಯರಿದ್ದಾರೆ. ಒಂದು ಕಡೆ ಮಾನಸದೇವಿ ಪರ್ವತ, ಇನ್ನೊಂದು ಕಡೆ ಚಂಡಿದೇವಿ ಪರ್ವತ.
*ಇಲ್ಲಿ ಮಂದಿರಗಳಿಗೆ ಹೋಗಲು ಟ್ರಾಲಿಯ ಸೌಲಭ್ಯವಿದೆ. ಶುಂಭ-ನಿಶುಂಭ ರಂತಹ ಅಸುರರಿಗೆ ಮುಕ್ತಿ ನೀಡಲು ದೇವಿಯರು ಇಲ್ಲಿ ಅವತಾರವೆತ್ತಿದರು. ದಾರಿಯಲ್ಲಿ ಮಾತೆ ಕಾಳಿ ದೇವಿಯ ಪ್ರಾಚೀನ ಮಂದಿರ- ಇಲ್ಲಿ ತಂತ್ರಸಾಧನೆಗಾಗಿ ಹುಲಿಯ ಬುರುಡೆ ಈಗಲೂ ಇದೆ.
 
==ಸ್ಕಂಧ ಪುರಾಣದ ಹಿನ್ನೆಲೆಯಲ್ಲಿ ಗಂಗೆ==
==ಗಂಗಾಮಾತೆ ಗಂಗೆಯಾಗಿ ಭೂಮಿಗೆ ಬಂದದ್ದು==
ಗಂಗಾಮಾತೆ ಶಿವನ ಪತ್ನಿ. ತನ್ನ ಜಟೆಯಲ್ಲಿ ಶಿವ ಆಕೆಗೆ ಸ್ಥಾನ ನೀಡಿದ್ದಾನೆ. ಆಕೆಯನ್ನು ಭೂಮಿಗೆ ತರಲು ದೇವತೆಗಳು ಉಪಾಯ ಹೂಡಿದರು ಎನ್ನುತ್ತಾರೆ ಸ್ಥಳೀಯರು. ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿದಂತೆ- ಗಂಗೆಯನ್ನು ಭೂಮಿಗೆ ತಂದ ಶ್ರೇಯಸ್ಸು ಭಗೀರಥ ರಾಜನಿಗೆ ಸಲ್ಲುತ್ತದೆ. ಇಕ್ವಾಕು ವಂಶದ ಸಗರರಾಜನೆಂಬ ಚಕ್ರವರ್ತಿ ಅಶ್ವಮೇಧವೆಂಬ ಯಜ್ಙಕ್ಕಾಗಿಯಜ್ಙ ಕ್ಕಾಗಿ ಕುದುರೆಯನ್ನು ಬಿಟ್ಟಿದ್ದ. ಅಶ್ವಮೇಧ ಯಜ್ಞ ಮುಗಿದರೆ, ಇಂದ್ರ ತನ್ನ ಪದವಿ ಹೋಗುವ ಭಯದಿಂದ ಅದನ್ನು ಕದ್ದು ಕಪಿಲ ಮುನಿ ಆಶ್ರಮದಲ್ಲಿ ಕಟ್ಟಿದ್ದ. (ಪಶ್ಚಿಮ ಬಂಗಾಳದಲ್ಲಿನಬಂಗಾಳ ದಲ್ಲಿನ -ಸಮುದ್ರ ತೀರ) ಕುದುರೆಗಾಗಿ ಅಲ್ಲಿಗೆ ಬಂದ ಸಗರರಾಜ ೬೦೦೦೦ ಪುತ್ರರು, ಧ್ಯಾನಸ್ಥರಾಗಿದ್ದ ಕಪಿಲ ಮಹರ್ಷಿಗಳನ್ನು ಅವಹೇಳನ ಮಾಡತೊಡಗಿದರು. ಅದರಿಂದ ಕುಪಿತರಾದ ಮುನಿಗಳು ಅವರನ್ನು ಭಸ್ಮಗೊಳಿಸಿದರು. ಅವರಿಗೆ ಮುಕ್ತಿ ಸಿಗದೆ ಮೃತ್ಯುಲೋಕದಲ್ಲಿಯೇ ಅಲೆಯತೊಡಗಿದರು. ಈ ಸಂಧರ್ಭದಲ್ಲಿ ಭಗೀರಥ ಗಂಗೆಯನ್ನು ಭೂಮಿಗೆ ತಂದು ಸಗರರಾಜನ ೬೦೦೦೦ ಪುತ್ರರಿಗೆ ಶಾಪ ವಿಮೋಚನೆ ಮಾಡಿದನೆಂದು ಹೇಳಲಾಗಿದೆ.
 
==ಕೇದಾರನಾಥ==
"https://kn.wikipedia.org/wiki/ಗಂಗಾ" ಇಂದ ಪಡೆಯಲ್ಪಟ್ಟಿದೆ