ರಘು ದೀಕ್ಷಿತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
''''ರಘು ದೀಕ್ಷಿತ್,' '''<ref>[http://vishvakannada.com/%E0%B2%AA%E0%B2%B0%E0%B2%BF%E0%B2%9A%E0%B2%AF/%E0%B2%B0%E0%B2%98%E0%B3%81-2/ ವಿಶ್ವಕನ್ನಡ, 'ಅಂತಾರಾಷ್ಟ್ರೀಯ ಕನ್ನಡ ವಾದ್ಯ (gitar)ಸಂಗೀತಗಾರ'-ಸಂವಾದ, ಡಾ.ಯು.ಬಿ.ಪವನಜರೊಂದಿಗೆ] </ref> (ಜನನ: ನವೆಂಬರ್ ೧೧, ೧೯೭೪) ಒಬ್ಬ ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕ ಗಾಯಕರಲ್ಲೊಬ್ಬರು ತಮ್ಮದೇ ಆದ ಹೊಸ ಪಂಗಡದ ಪ್ರತಿಭೆಯೇಮ್ದುಪ್ರತಿಭೆಯೆಂದು ಗುರುತಿಸಲ್ಪತ್ತಿದ್ದಾರೆ. ಸ್ವಲ್ಪ ಮಟ್ಟಿಗೆ 'ಇಂಡಿಪಾಪ್,' ಎಂದು ವರ್ಗಿಕರಿಸಬಹುದಾಧ ಧಾಟಿಯಲ್ಲಿ ಅವರ ಸಂಗೀತ ಸಾಧನೆ ರುಪುಗೊಮ್ದುರೂಪುಗೊಂಡು ಸಾಗುತ್ತಿದೆ. ತಾವೇ ರೂಪಿಸಿದ ಒಂದು ಸಂಸ್ಥೆ “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ವತಿಯಿಮದ ವತಿಯಿಂದ ಸಂಗೀತವನ್ನು ಪ್ರಪಂಚಾದ್ಯಂತ , ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. 'ರಘು ದೀಕ್ಷಿತ್', 'ಸೂಕ್ಙ್ಮ ಜೀವಶಾಸ್ಥ್ರದಲ್ಲಿ ಚಿನ್ನದ ಪದಕ' ಪಡೆದಿದ್ದಾರೆ, ಹಾಗು 'ಭರತನಾಟ್ಯದಲ್ಲಿ ವಿದ್ವತ್ ಪದವಿ' ಪಡೆದಿದ್ದಾರೆ. ಆದರೂ ಕೂಡಾ ಅವರು ತಮ್ಮ 'ವಾದ್ಯ ಸ೦ಗೀತ'ದಿ೦ದ ತು೦ಬಾ ಹೆಸರು ಮಾಡಿದ್ದಾರೆ.
===ವಿದ್ಯಾಭ್ಯಾಸ===
ಸ್ನಾತಕೋತ್ತರ ಪದವಿ'ರಘು', ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ನಡೆದುಸ್ನಾತಕೋತ್ತರ ಪದವಿ, ಗಳಿಸಿ, 'ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂಪರೀಕ್ಷೆ'ಯಲ್ಲೂ ತೇರ್ಗಡೆಯಾದರು ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡರು. ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂಬಎಂದು ಗುರುತಿಸಲ್ಪಟ್ಟಿದ್ದಾರೆ. ಜಾಗತಿಕ ಮಟ್ಟದ ಪ್ರಶಸ್ತಿಯನ್ನು 'ಸಾಂಗ್‌ಲೈನ್ಸ್‌'ನಿಂದ ಪಡೆದಿದ್ದಾರೆ.
==ಸಂಗೀತ ಕ್ಷೇತ್ರದ ಹೆಜ್ಜೆ ಗುರುತುಗಳು==
ರಘು ದೀಕ್ಷಿತ್, ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಅವರ ಸಂಗೀತದ ಗೀಳಿನ ವಿಷಯ ದಾಖಲಿಸಲು ಯೋಗ್ಯವಾಗಿದೆ. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಯಾಕೆ ಬರೆಯುತ್ತೀಯಾ, ನಿನ್ನ ಮಾತೃಭಾಷೆಯಲ್ಲೇ ಬರೆ,' ಎಂದು ಹೇಳಿದ್ದರ ಪರಿಣಾಮದಿಂದಾಗಿ 'ರಘು' ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು. ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್ ರಿಗೆ ಸೇರಬೇಕು. ಯಾವ ದೇಶದಲ್ಲೇ ಹೋಗಿ ಹಾಡಲಿ ಅವರು ಕನ್ನಡ ಹಾಡನ್ನು ಹಾಡಲು ಮರೆಯುವುದಿಲ್ಲ. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ 'ರಘು ದೀಕ್ಷಿತ್'. 'ಸೈಕೋ' ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು, ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡ ಹಾಡಿನ ಜೊತೆಗೆ ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. 'ಟ್ವಿಟ್ಟರ್ ಜಾಲತಾಣ'ದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ. ಬಹುಮಂದಿ ಖ್ಯಾತನಾಮರು ಟ್ವಿಟ್ಟರ್ ಅನ್ನು ತಮ್ಮ ಪ್ರಚಾರಕ್ಕೆ ಮಾತ್ರ ಬಳಸಿಕೊಳ್ಳುತ್ತಾರೆ. ಆದರೆ ಎಲ್ಲರ ಜೊತೆ ವ್ಯವಹರಿಸುವುದು ತುಂಬ ಕಡಿಮೆ. ರಘು ದೀಕ್ಷಿತ್ ಇದಕ್ಕೆ ಅಪವಾದವೆನ್ನುವ ತರಹ ವರ್ತಿಸುತ್ತಾರೆ. ಮೈಸೂರಿನ ಜೆ.ಸಿ. ಕಾಲೇಜಿನಲ್ಲಿ 'ಡಾ.ಯು.ಬಿ.ಪನನಜರ ಜೊತೆಯಲ್ಲಿ ಅವರ ಸಂದರ್ಶನ' ನಡೆಯಿತು. <ref>[http://vishvakannada.com/%E0%B2%AA%E0%B2%B0%E0%B2%BF%E0%B2%9A%E0%B2%AF/%E0%B2%B0%E0%B2%98%E0%B3%81/ ರಘು ದೀಕ್ಷಿತ್, ಜೊತೆಯಲ್ಲಿ ಡಾ.ಯು.ಬಿ.ಪವನಜ ಸಂದರ್ಶನ ಮಾಡಿದರು] </ref> ಶಾಸ್ತ್ರೀಯ ಭರತನಾಟ್ಯವನ್ನು ಸುಮಾರು ಹದಿನೆಂಟು ವರ್ಷ ಕಲಿತು 'ವಿದ್ವತ್ ಪರೀಕ್ಷೆ'ಯಲ್ಲಿ ತೇರ್ಗಡೆಯಾಗಿದ್ದಾರೆ. 'ನಂದಿನೀಶ್ವರ್' ಅವರ ನೃತ್ಯ ಗುರು. ಹೆಂಡತಿ 'ಕಂಟೆಂಪೊರರಿ ಡ್ಯಾನ್ಸರ್'. ಆಕೆ ಒಡಿಸ್ಸಿ, ಕಥಕ್, ಭರತನಾಟ್ಯ ಎಲ್ಲ ಕಲಿತು ಕೊರಿಯೋಗ್ರಫಿ ಮಾಡುವಮಟ್ಟದಲ್ಲಿ ಬೆಳೆದಿದ್ದಾರೆ. ನಪದದ ತಳಹದಿಯನ್ನಿಟ್ಟುಕೊಂಡು, ಸಮಕಾಲೀನ ಉಪಕರಣಗಳನ್ನು ಬಳಸಿ ಹಾಡುವುದು. ಸಮಕಾಲೀನ ಜನಪದ ಶೈಲಿ, ಅವರಿಗೆ ಒಗ್ಗಿದೆ. ಜೆ.ಸಿ. ಕಾಲೇಜಿನಲ್ಲಿ ಅವರು, ಶಿಶುನಾಳ ಶರೀಫರ ಹಾಡನ್ನು ಹಾಡಿದಾಗ ಅಲ್ಲಿನ ಹುಡುಗರೆಲ್ಲ ಅದನ್ನು ಕೇಳಿ ಸಂತೋಷಪಡುತ್ತಾರೆ.
೧೭ ನೇ ಸಾಲು:
===ಪ್ರಶಸ್ತಿಗಳು===
# ಸಾಂಗ್ ಲೈನ್ ಅವಾರ್ಡ್,
 
==ಉಲ್ಲೇಖಗಳು==
<References />
"https://kn.wikipedia.org/wiki/ರಘು_ದೀಕ್ಷಿತ್" ಇಂದ ಪಡೆಯಲ್ಪಟ್ಟಿದೆ