ಹಂ.ಪ.ನಾಗರಾಜಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಪ್ರವೃತ್ತಿ |
|||
೯ ನೇ ಸಾಲು:
==ಪ್ರವೃತ್ತಿ==
ನಾಡಿನ ಪರಮೋಚ್ಛ ಸಾಹಿತ್ಯ ದೇಗುಲವಾದ [[ಕನ್ನಡ ಸಾಹಿತ್ಯ ಪರಿಷತ್ತು|ಕನ್ನಡ ಸಾಹಿತ್ಯ ಪರಿಷತ್ತಿ]]ಗೆ ೧೯೭೮ರಿಂದ ೧೯೮೬ರ ದೀರ್ಘ ಅವಧಿಗೆ ಇವರು ಅಧ್ಯಕ್ಷರಾಗಿದ್ದರು. ಅದಕ್ಕೂ ಮುನ್ನ ೧೯೬೬ರಿಂದ ೧೯೭೪ರ ಅವಧಿಯಲ್ಲಿ ಕಾರ್ಯದರ್ಶಿಯಾಗಿಯೂ ದುಡಿದಿದ್ದರು. ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕನ್ನಡದ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ಲೇಖಕರ ಸುಮಾರು ಮುನ್ನೂರು ಮೌಲಿಕ ಪುಸ್ತಕಗಳನ್ನು ಪ್ರಕಟಿಸಿದರು. ಹಾಗೆಯೇ [[ಯುನೆಸ್ಕೋ]]ದವರು ೧೯೭೯ನೇ ವರ್ಷವನ್ನು [[ಅಂತರಾಷ್ಟ್ರೀಯ ಮಕ್ಕಳ ವರ್ಷ]]ವೆಂದು ಘೋಷಿಸಿದಾಗ [[ಶಿಶುಸಾಹಿತ್ಯ]]ದ ಸುಮಾರು ಇನ್ನೂರು ಪುಸ್ತಕಗಳನ್ನು ಪ್ರಕಟಿಸಿದರು. ಇದೇ ಅವಧಿಯಲ್ಲಿ [[ಕೃಷ್ಣರಾಜ ಪರಿಷನ್ಮಂದಿರ]]ದ ಆವರಣದಲ್ಲಿ [[ಸಾಹಿತ್ಯ ಪರಿಷತ್ತಿನ ಸುವರ್ಣ ಮಹೋತ್ಸವ ಭವನ]] ತಲೆಯೆತ್ತಿತು.
ಹಂಪನಾ ಅವರು ತಮ್ಮ ಅಧ್ಯಾಪನ ವೃತ್ತಿಯ ಜೊತೆಜೊತೆಗೇ [[ಬೆಂಗಳೂರು
== ಕೃತಿಗಳು ==
|