ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೩ ನೇ ಸಾಲು:
*೪ನೇ ಪಾದದಲ್ಲಿ ಧಾತು ಮತ್ತು ಕೃದಂತ ವಿಷಯಗಳನ್ನೂ ಪ್ರಸ್ತಾಪಿಸಿದ್ದಾನೆ.
 
*ಕೇಶಿರಾಜ ತನ್ನ ವ್ಯಾಕರಣಕ್ಕೆ ಶ್ರೀವಿಜಯನಿಂದ ತೊಡಗಿ ಪಂಪನವರೆಗೆ ಸುಮಾರು ೪೦೦ ವರ್ಷಗಳ ಕಾಲದ ಭಾಷೆಯನ್ನು ಆಧರಿಸಿರುವನು. ಜೊತೆಗೆ ತನ್ನ ವ್ಯಾಕರಣಕ್ಕೆ ಗಜಗ, ಗುಣನಂದಿ, ಮನಸಿಜ, [[ಅಸಗ]], ಚಂದ್ರಭಟ್ಟ, ಗುಣವರ್ಮ, ಪೊನ್ನ, ಸುಜನೋತ್ತಂಸ, ನಾಗವರ್ಮ, ನಾಗಚಂದ್ರ, ನೇಮಿಚಂದ್ರ, ಹಂಸರಾಜ, ಬ್ರಹ್ಮಶಿವ ಮೊದಲಾದ ಕವಿಗಳ, ವೈಯಾಕರಣರ ಗ್ರಂಥಗಳಿಂದ ಉದಾಹರಣೆಗಳನ್ನು ತೆಗೆದುಕೊಂಡಿದ್ದಾನೆ.
ಸೂತ್ರಂ|| ಗಜಗನ ಗುಣನಂದಿಯ ಮನ<br />
ಸಿಜನಸಗನ ಚಂದ್ರಭಟ್ಟ ಗುಣವರ್ಮ ಶ್ರೀ<br />
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ