ಅ.ನ.ಕೃಷ್ಣರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೨೭ ನೇ ಸಾಲು:
{| class="wikitable"
|-
|bgcolor="#C1E0FF"
1956ರಲ್ಲಿ ಕನ್ನಡನಾಡು ಉದಯವಾದರೂ ಸಂಗೀತ ಸೇರಿ ಎಲ್ಲ ರಂಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕನ್ನಡಕ್ಕೆ ಮೌಲ್ಯ ಹೆಚ್ಚಲಿಲ್ಲ. ಕನ್ನಡ ಸಂಗೀತಗಾರರ ಸಹಕಾರವೇ ಇಲ್ಲದೆ, ಯಾವ ಸಾಂಸ್ಥಿಕ, ಸರ್ಕಾರಿ ಬೆಂಬಲವೂ ಇಲ್ಲದೆ ಅನಕೃ ಅವರು ಸಂಗೀತದಲ್ಲಿ ಕನ್ನಡಕ್ಕೆ ಪ್ರಾಶಸ್ತ್ಯ ಬೇಕೇಬೇಕು ಎಂದು ಅರವತ್ತರ ದಶಕದಲ್ಲಿ ಹೋರಾಟ ಆರಂಭಿಸಿದರು. ಇದು ಅವರ ಪ್ರಕಾರ ‘ಕನ್ನಡ ಅಸ್ಮಿತೆ’ಯ ಪ್ರಶ್ನೆ.
;ಅನಕೃ ಅಂದಿನ ಕನ್ನಡ ಸಂಘಟನೆಗಳು ಸೇರಿಕೊಂಡಿದ್ದ ‘ಕರ್ನಾಟಕ ಸಂಯುಕ್ತ ರಂಗ’ ದ ಅಧ್ಯಕ್ಷರಾಗಿ ಅವರು ಇಡೀ ಸಂಗೀತ ಲೋಕ ಬೆಚ್ಚಿಬೀಳುವಂಥ ಪ್ರತಿಭಟನೆಯನ್ನು ರೂಪಿಸಿದರು.
|