ನಾವಲ್ ಹರ್ಮುಸ್ ಜಿ ಟಾಟಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
(೧೯೦೪-೧೯೮೯)
[[ಚಿತ್ರ:Naval tata01.jpg|thumb|right|'ನಾವಲ್ ಹರ್ಮುಸ್ ಜಿ ಟಾಟಾ']]
''''ನಾವಲ್ ಹರ್ಮುಸ್ ಜಿ ಟಾಟಾ'''','[[ಜಮ್‍ಸೆಟ್‍ಜಿ ನುಝರ್‍ವಾನ್‍ಜಿ ಟಾಟ]]' ರವರ ನೇರ ವಂಶಾವಳಿಯಲ್ಲಿ ಬರದಿದ್ದರೂ ದೂರದಿಂದ ಸಂಬಂಧಿಗಳೆಂದು ಹೇಳಬಹುದು.<ref>[http://www.tata.com/aboutus/articlesinside/Tata-titans Tata titans]</ref> ಟಾಟಾ ಸಾಮ್ರಾಜ್ಯದಲ್ಲಿ ಪಾದಾರ್ಪಣೆಮಾಡುವ ಯೋಗ ಅವರಿಗೆ ದೈವವಶದಿಂದ ದೊರೆಯಿತು. ಆದರೆ 'ನಾವಲ್' ಆ ಅವಕಾಶಗಳನ್ನು ದೇವರವರವೆಂದೇ ಪರಿಗಣಿಸಿ, ತಮ್ಮ ಶುದ್ಧಮನಸ್ಸಿನಿಂದ 'ಟಾಟಾ ಕೈಗಾರಿಕಾ ಸಾಮ್ರಾಜ್ಯ'ದ ಏಳಿಗೆಗಾಗಿ ತಮ್ಮ ತನು-ಮನಗಳನ್ನು ಮುಡಿಪಾಗಿಟ್ಟರು.<ref>[http://www.tata.com/aboutus/articlesinside/7K!$$$!OYFcb2Y4=/TLYVr3YPkMU= A life lived from the heart]</ref>
==ಜನನ, ಬಾಲ್ಯ, ವಿದ್ಯಾಭ್ಯಾಸ==
'[[ನಾವಲ್ ಹರ್ಮುಸ್ ಜಿ ಟಾಟಾ]]' ರವರ ಬಾಲ್ಯದ ೪ ನೇ ವರ್ಷದಲ್ಲೇ ತಂದೆಯವರ ವಿಯೋಗವಾಯಿತು. ಹತ್ತಿರದ ಸಂಬಂಧಿಗಳ ನೆರವಿನಿಂದ, [[ನವಸಾರಿಪಟ್ಟಣ]]ಕ್ಕೆ ಹೋದರು. ಕೊನೆಗೆ [[ಸೂರತ್]] ಪಟ್ಟಣದಲ್ಲಿ ನೆಲೆಯೂರಬೇಕಾಯಿತು. ತಾಯಿಯವರ ಹೊಲಿಗೆ, ಹಾಗೂ ಕಸೂತಿಕೆಲಸಗಳಲ್ಲಿ ದೊರೆತ ಹಣದಿಂದ ಜೀವನ ನಿರ್ವಹಣೆ ನಡೆಯುತ್ತಿತ್ತು. ಆ ಸಮಯದಲ್ಲಿ ಆ ಪರಿವಾರಕ್ಕೆ ದಿಕ್ಕಾದವರು, [[ಸರ್ ದೊರಾಬ್ ಟಾಟಾ]]ರವರು. [[ಜೆ.ಎನ್.ಪೆಟಿಟ್ ಪಾರ್ಸಿ ಅನಾಥಾಲಯ]]ದಲ್ಲಿ, ಭರ್ತಿಮಾಡಿದರು. ಸನ್, ೧೯೧೮ ರಲ್ಲಿ, [[ಸರ್. ರತನ್ ಟಾಟಾ]]ರವರು, ತಮ್ಮ ೪೭ ನೇ ವಯಸ್ಸಿನಲ್ಲಿ ಅಚಾನಕ್ [[ಇಂಗ್ಲೆಂಡ್]] ನಲ್ಲಿ ನಿಧನರಾದರು. ಅವರ 'ಅಂತ್ಯಕ್ರಿಯೆ'ಗಳನ್ನು ಮಾಡುವ ಗಂಡುಸಂತಾನವಿಲ್ಲದೆ,[[ಲೇಡಿ ನವಾಜ್ ಬಾಯಿ]]ಯವರು, [[ನಾವಲ್ ಹರ್ಮುಸ್ ಜಿ]] ಯವರನ್ನು ದತ್ತುತೆಗೆದುಕೊಂಡರು. 'ನಾವಲ್'ರವರು, ಬೊಂಬಾಯಿ ವಿಶ್ವವಿದ್ಯಾಲಯದಿಂದ 'ಎಕೊನಾಮಿಕ್ಸ್' ನಲ್ಲಿ ಪದವಿಗಳಿಸಿದ ಬಳಿಕ ಇಂಗ್ಲೆಂಡ್ ಗೆ ಹೋಗಿ 'ಅಕೌಂಟಿಂಗ್' ನಲ್ಲಿ ಪ್ರಶಿಕ್ಷಣ ಪಡೆದರು. ಸನ್, ೧೯೩೦ ರಲ್ಲಿ '[[ಟಾಟ ಸಂಸ್ಥೆಗೆ ಪಾದಾರ್ಪಣೆ]]'ಮಾಡಿದರು. 'ಕಾಗದ-ಪತ್ರ ವಿಲೇವಾರಿ ಕಾರಕೂನ'ನಾಗಿ, ೧೩೦ ರೂಪಾಯಿಗಳ ವೇತತದಿಂದ ಪ್ರಾರಂಭಿಸಿದ ನಾವಲ್ ಟಾಟರವರು, ತಮ್ಮ ಶ್ರದ್ಧೆ, ಅಸಾಧಾರಣ-ಪರಿಶ್ರಮ ಹಾಗೂ ಪ್ರಾಮಾಣಿಕತೆಗಳಿಂದಾಗಿ, ಸ್ವಲ್ಪ ಸಮಯದಲ್ಲೇ ’[[ಟಾಟ ಟೆಕ್ಸ್ ಟೈಲ್ ಮಿಲ್ಸ್]]’, ಮತ್ತು ೩ [[ಟಾಟ ಎಲೆಕ್ಟ್ರಿಕ್ ಪವರ್ ಕಂಪೆನಿ]]ಗಳ ಛೇರ್ಮನ್ ಆಗಿ ನಿಯುಕ್ತರಾದರು. 'ಕಾರ್ಮಿಕರ ಸಂಘಟನೆಗಳ ಒಳಿತಿಗೆ ಅನೇಕ ಉತ್ತಮ ಕೆಲಸಗಳನ್ನು ಕೈಗೊಂಡರು. '[[ಅಂತಾರಾಷ್ಟ್ರೀಯ ಲೇಬರ್ ಯೂನಿಯನ್ ನ ಸದಸ್ಯ]]'ರಾಗಿದ್ದ ಅವರು, 'ಅಂತಾರಾಷ್ಟ್ರೀಯ ಸಮಾಲೋಚನೆ'ಗಳಲ್ಲಿ ಭಾರತದ ಶ್ರಮಿಕರ ಅಹವಾಲುಗಳನ್ನು ಸಮರ್ಥವಾಗಿ ಪ್ರತಿನಿಧಿಸಿದ್ದರು. ಅಂತಾರಾಷ್ಟ್ರೀಯ ಗಿರಣಿಮಾಲೀಕರ ಸಂಸ್ಥೆಗೆ ಉಪಾಧ್ಯಕ್ಷರಾಗಿ ದುಡಿದರು. ನಾವಲ್ ಟಾಟರವರು, ಕಾರ್ಮಿಕರ ಮತ್ತು ಗಿರಣಿ ಮಾಲೀಕರ ನಡುವಿನ ಭಿನ್ನಾಭಿಪ್ರಾಯಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸಿದ್ದರಿಂದ ಅನೇಕ ಪ್ರಶಸ್ತಿಗಳಿಗೆ ಭಾಜನರಾದರು. ಅವುಗಳಲ್ಲಿ ಮುಖ್ಯವಾದವುಗಳು :