ಗೋವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಹವಾಮಾನ |
No edit summary |
||
೨೪ ನೇ ಸಾಲು:
footnotes = |
}}
'''ಗೋವ''' - [[ಭಾರತ|ಭಾರತದ]] [[ರಾಜ್ಯ|ರಾಜ್ಯಗಳಲ್ಲೊಂದು]]. ವಿಸ್ತೀರ್ಣದಲ್ಲಿ ಇದು [[ಭಾರತ|ಭಾರತದ]] ಅತ್ಯಂತ ಸಣ್ಣ ರಾಜ್ಯ. ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಇದು ಉತ್ತರದಲ್ಲಿ [[ಮಹಾರಾಷ್ಟ್ರ]], ಪೂರ್ವ ಮತ್ತು ದಕ್ಷಿಣದಲ್ಲಿ [[ಕರ್ನಾಟಕ]] ಹಾಗೂ ಪಶ್ಚಿಮದಲ್ಲಿ [[ಅರಬೀ ಸಮುದ್ರ|ಅರಬೀ ಸಮುದ್ರದಿಂದ]] ಸುತ್ತುವರಿಯಲ್ಪಟ್ಟಿದೆ.▼
==ಮೇಲ್ಮೈ ಲಕ್ಷಣ==▼
[[File:Goa (44).jpg|thumb|Goa coastline at Dona Paula]]
ಗೋವ ಉತ್ತರದಲ್ಲಿ ತೇರೇಖೋಲ್ ನದಿಯಿಂದಾಗಿ [[ಮಹಾರಾಷ್ಟ್ರ]]ದಿಂದ ಪ್ರತ್ಯೇಕಿಸಲ್ಪಟ್ಟಿದೆ. [[ಸಹ್ಯಾದ್ರಿ]]ಯ ಸೆರಗಿನಲ್ಲಿರುವ ಗೋವದ ಪುರ್ವಭಾಗ [[ಮಲೆನಾಡು]]. ಪುರ್ವದಿಂದ ಪಶ್ಚಿಮಕ್ಕೆ ಹಲವಾರು ನದಿ ತೊರೆಗಳು ಹರಿದು ಅರಬ್ಬೀ ಸಮುದ್ರವನ್ನು ಸೇರುತ್ತವೆ. ಇವುಗಳಲ್ಲಿ ಮುಖ್ಯವಾದವು ಮಾಂಡವೀ, ಜ಼ುವಾರೀ (ಅಘನಾಶಿನೀ), ತೇರೇಖೋಲ್, ಚಪೋರ್ ಮತ್ತು ಬೆತುಲ್. ಇವುಗಳಿಂದ ಒಟ್ಟು ಸು. 270 ಕಿಮೀಗಳಷ್ಟು ಜಲಮಾರ್ಗಗಳೇರ್ಪಟ್ಟಿವೆ. [[ಮಾಂಡವೀ]] ಗೋವದ ಈಶಾನ್ಯ ಭಾಗದಲ್ಲಿರುವ ಪರ್ವತ ಭೀಮಗಡದಲ್ಲಿ ಹುಟ್ಟಿ ಅಗ್ವಾದ ಕಿಲ್ಲೆಯ ಹತ್ತಿರ ಅರಬ್ಬೀ ಸಮುದ್ರವನ್ನು ಸೇರುತ್ತದೆ. ಜವಾರೀ ನದಿ ಹೇಮಾಡ್ ಬಾರ್ಸೆ ಮತ್ತು ಅಷ್ಟಾಗ್ರಹಾರ ಎಂಬ ಭಾಗದಲ್ಲಿ ಹುಟ್ಟಿ ಮುರ್ಗಾಂವ್ ಕೊಲ್ಲಿಯಲ್ಲಿ ಸಮುದ್ರವನ್ನು ಸೇರುತ್ತದೆ. ತೇರೇಖೋಲ್ ಮೂರನೆಯ ದೊಡ್ಡ ನದಿ. ಮಣೇರಿಯ ಹತ್ತಿರ ಹುಟ್ಟಿ ತೇರೇಖೋಲ್ ಕಿಲ್ಲೆಯ ಹತ್ತಿರ ಸಮುದ್ರವನ್ನು ಸೇರುತ್ತದೆ. ಈ ನದಿಯ ದಡಗಳಲ್ಲಿ [[ತೆಂಗು]] [[ಅಡಿಕೆ]]ಗಳ ತೋಟಗಳನ್ನು ವಿಶೇಷವಾಗಿ ಕಾಣಬಹುದು.▼
[[File:Dudhsagar Falls Triplet.jpg|thumb|200 px|Dudhsagar Falls on the Goa-Karnataka border.]]
ಸಹ್ಯಾದ್ರಿಯ ಕವಲುಗಳು ಗೋವದಲ್ಲಿವೆ. ಇವುಗಳಲ್ಲಿ ಪುರ್ವಕ್ಕಿರುವ ಸೊಂಸೋಗಡ ಬೆಟ್ಟ ಪ್ರಸಿದ್ಧವಾಗಿದೆ. ಅದರ ಉತ್ತರಕ್ಕೆ ಸತ್ತರೀ ಮಹಾಲದಲ್ಲಿ ವಾಘೇರಿ ಬೆಟ್ಟವಿದೆ. ಇನ್ನೊಂದು ಬೆಟ್ಟ ಮೋರ್ಲೆಗಡ. ಸಮಪಾತಳಿಯ ಮೇಲೆ ಇರುವ [[ಚಂದ್ರನಾಥ ಬೆಟ್ಟ]] ಸೃಷ್ಟಿಸೌಂದರ್ಯ ವೀಕ್ಷಣೆಗೆ ಪ್ರಸಿದ್ಧವೆನಿಸಿದೆ.▼
ಗೋವದ ಶೇ.29 ಪ್ರದೇಶ ಅರಣ್ಯಾವೃತ. ವೈಜ್ಞಾನಿಕವಾಗಿ ಅರಣ್ಯವನ್ನು ರಕ್ಷಿಸುವ ಕಾರ್ಯ ಇತ್ತೀಚಿನವರೆಗೂ ನಡೆದಿರಲಿಲ್ಲ. 1963 ರಿಂದೀಚೆಗೆ ಈ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ. [[ನೀಲಗಿರಿ]], [[ತೇಗ]], [[ಗೋಡಂಬಿ]], [[ರಬ್ಬರ್]], [[ಬಿದಿರು]], ಗಾಳಿಮರ, ಸವಾರ್, [[ಮಾವು]]-ಈ ಮರಗಳನ್ನು ಈಗ ಬೆಳೆಸಲಾಗುತ್ತಿದೆ.▼
==ಹವಾಮಾನ==▼
ಗೋವದ ವಾಯುಗುಣ ತೇವೋಷ್ಣಮಯ. ಉಷ್ಣತೆಯಲ್ಲಿ ಹೆಚ್ಚು ವಾರ್ಷಿಕ ಅಂತರಗಳಿಲ್ಲ. 100 ಮೀಗಿಂತ ಹೆಚ್ಚು ಎತ್ತರವಿಲ್ಲದ ಪೂರ್ವಾರ್ಧ ಭಾಗದಲ್ಲಿ 90”-120” (2,800-3,500ಮಿಮೀ) ಮಳೆಯಾಗುತ್ತದೆ. ಉಷ್ಣತೆ 70° ಫ್ಯಾ. - 90° ಫ್ಯಾ. (22° ಸೆಂ-32° ಸೆಂ). ಹೆಚ್ಚು ಎತ್ತರದ ಪ್ರದೇಶವಾದ (ಗರಿಷ್ಠ ಎತ್ತರ 1,200 ಮೀ) ಪೂರ್ವಭಾಗದಲ್ಲಿ ಹೆಚ್ಚು ಮಳೆಯಾಗುತ್ತದೆ (ಗರಿಷ್ಠ 300”). ಇಲ್ಲಿ ಉಷ್ಣತೆಯ ಅಂತರವೂ ಅಧಿಕ. ▼
▲{{Weather box
|location = ಗೋವಾ
|metric first = yes
Line ೫೩ ⟶ ೪೨:
|Nov high C = 32.8
|Dec high C = 32.4
|Jan mean C= 26
|Feb mean C= 26.3
Line ೬೬ ⟶ ೫೪:
|Nov mean C= 27.6
|Dec mean C= 26.6
|Jan low C = 19.6
|Feb low C = 20.5
Line ೭೯ ⟶ ೬೬:
|Nov low C = 22.3
|Dec low C = 20.6
|precipitation colour=green
|Jan precipitation mm = 0.2
Line ೯೪ ⟶ ೮೦:
|Dec precipitation mm = 16.7
|year precipitation mm = 2926
|Jan precipitation days = 0
|Feb precipitation days = 0
Line ೧೦೮ ⟶ ೯೩:
|Dec precipitation days = 0.4
|year precipitation days = 90.1
|Jan sun = 313.1
|Feb sun = 301.6
Line ೧೨೨ ⟶ ೧೦೬:
|Dec sun = 300.7
|year sun = 2842.7
|source 1 = ''[[World Meteorological Organization]]''<ref>{{cite web
|source 2 = ''[[Hong Kong Observatory]]''<ref>{{cite web|url=http://www.weather.gov.hk/wxinfo/climat/world/eng/asia/india/goa_e.htm |title=Climatological Information for Goa, India |publisher=Hong Kong Observatory |date=15 August 2011 |accessdate=16 December 2011}}</ref> for sunshine and mean temperatures
}}
[[File:Iron Ore Train Goa.jpg|thumb|Train carrying iron ore to [[Marmagao|Marmagao Port]], [[Vasco da Gama, Goa|Vasco]]]]▼
[[File:Welcome to Tivim Goa.jpg|thumb|Most of Goa is well connected by roads.]]▼
[[File:Kadamba Tata Marcopolo Starbus Ultra Ac Deluxe.jpg|thumb|Government-run Kadamba buses at a bus station in Goa]]▼
[[File:Margao railwaystation.JPG|thumb|Margao railway station]]▼
==
▲'''ಗೋವ''' - [[ಭಾರತ|ಭಾರತದ]] [[ರಾಜ್ಯ|ರಾಜ್ಯಗಳಲ್ಲೊಂದು]]. ವಿಸ್ತೀರ್ಣದಲ್ಲಿ ಇದು [[ಭಾರತ|ಭಾರತದ]] ಅತ್ಯಂತ ಸಣ್ಣ ರಾಜ್ಯ. ಭಾರತದ ಪಶ್ಚಿಮ ಕರಾವಳಿಯಲ್ಲಿರುವ ಇದು ಉತ್ತರದಲ್ಲಿ [[ಮಹಾರಾಷ್ಟ್ರ]], ಪೂರ್ವ ಮತ್ತು ದಕ್ಷಿಣದಲ್ಲಿ [[ಕರ್ನಾಟಕ]] ಹಾಗೂ ಪಶ್ಚಿಮದಲ್ಲಿ [[ಅರಬೀ ಸಮುದ್ರ|ಅರಬೀ ಸಮುದ್ರದಿಂದ]] ಸುತ್ತುವರಿಯಲ್ಪಟ್ಟಿದೆ. ಇದರ ವಿಸ್ತೀರ್ಣ 3,702. ಚ.ಕಿಮೀ. ಜನಸಂಖ್ಯೆ 14,57,723 (2011). ಆಡಳಿತ ಕೇಂದ್ರ ಪಣಜಿ.
▲.[[File:Goa Fields.JPG|thumb|[[Paddy field|Rice paddies]] are common in rural Goa.]]
ಗೋವದಲ್ಲಿ 1.4 ಲಕ್ಷ ಹೆಕ್ಟೇರು ಪ್ರದೇಶದಲ್ಲಿ ಸಾಗುವಳಿ ಮಾಡಲಾಗುತ್ತಿದೆ. [[ಭತ್ತ]] ಇಲ್ಲಿಯ ಮುಖ್ಯ ಬೆಳೆ. ಇತರ ಮುಖ್ಯ ಬೆಳೆಗಳು ಬೇಳೆ ಮತ್ತು ಇತರ ಧಾನ್ಯಗಳು, [[ಕಬ್ಬು]], [[ತರಕಾರಿ]], [[ತೆಂಗು]], [[ಅಡಿಕೆ]], [[ಗೋಡಂಬಿ]] ಮತ್ತು ಹಣ್ಣುಗಳು.▼
▲==ಮೇಲ್ಮೈ ಲಕ್ಷಣ==
*ಗೋವ ಉತ್ತರದಲ್ಲಿ ತೇರೇಖೋಲ್ ನದಿಯಿಂದಾಗಿ [[ಮಹಾರಾಷ್ಟ್ರ]]ದಿಂದ ಪ್ರತ್ಯೇಕಿಸಲ್ಪಟ್ಟಿದೆ. [[ಸಹ್ಯಾದ್ರಿ]]ಯ ಸೆರಗಿನಲ್ಲಿರುವ ಗೋವದ ಪುರ್ವಭಾಗ [[ಮಲೆನಾಡು]]. ಪುರ್ವದಿಂದ ಪಶ್ಚಿಮಕ್ಕೆ ಹಲವಾರು ನದಿ ತೊರೆಗಳು ಹರಿದು ಅರಬ್ಬೀ ಸಮುದ್ರವನ್ನು ಸೇರುತ್ತವೆ. ಇವುಗಳಲ್ಲಿ ಮುಖ್ಯವಾದವು ಮಾಂಡವೀ, ಜ಼ುವಾರೀ (ಅಘನಾಶಿನೀ), ತೇರೇಖೋಲ್, ಚಪೋರ್ ಮತ್ತು ಬೆತುಲ್. ಇವುಗಳಿಂದ ಒಟ್ಟು ಸು. 270 ಕಿಮೀಗಳಷ್ಟು ಜಲಮಾರ್ಗಗಳೇರ್ಪಟ್ಟಿವೆ.
▲
▲*ಸಹ್ಯಾದ್ರಿಯ ಕವಲುಗಳು ಗೋವದಲ್ಲಿವೆ. ಇವುಗಳಲ್ಲಿ ಪುರ್ವಕ್ಕಿರುವ ಸೊಂಸೋಗಡ ಬೆಟ್ಟ ಪ್ರಸಿದ್ಧವಾಗಿದೆ. ಅದರ ಉತ್ತರಕ್ಕೆ ಸತ್ತರೀ ಮಹಾಲದಲ್ಲಿ ವಾಘೇರಿ ಬೆಟ್ಟವಿದೆ. ಇನ್ನೊಂದು ಬೆಟ್ಟ ಮೋರ್ಲೆಗಡ. ಸಮಪಾತಳಿಯ ಮೇಲೆ ಇರುವ [[ಚಂದ್ರನಾಥ ಬೆಟ್ಟ]] ಸೃಷ್ಟಿಸೌಂದರ್ಯ ವೀಕ್ಷಣೆಗೆ ಪ್ರಸಿದ್ಧವೆನಿಸಿದೆ. ಗೋವದ ಶೇ.29 ಪ್ರದೇಶ ಅರಣ್ಯಾವೃತ.
▲
▲==ಹವಾಮಾನ==
ಗೋವದ ಮುಖ್ಯ ನೀರಾವರಿ ಯೋಜನೆಗಳು ಇವು : 1 ಸಾಂಗೆ ತಾಲ್ಲೂಕಿನ ಸಾತಾಲಿ ಮತ್ತು ದೂದ್ ಸಾಗರ್. 2 ಬಾರ್ದೇಜ್ ತಾಲ್ಲೂಕಿನಲ್ಲಿ ಅಂಜುನಾ, ಮಹಾರಾಷ್ಟ್ರದೊಂದಿಗೆ ಕೂಡಿ ತಿಲಾರಿ ಯೋಜನೆಯನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ತಿಲಾರಿ ಅಣೆಕಟ್ಟನ್ನು ನಿರ್ಮಿಸಲಾಗುತ್ತಿದೆ. 2013ರ ಹೊತ್ತಿಗೆ ಈ ಯೋಜನೆ ಪೂರ್ಣಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರುವ ನಿರೀಕ್ಷೆಯಿದೆ. ವ್ಯವಸಾಯದ ಜೊತೆಗೆ [[ಮೀನುಗಾರಿಕೆ]]ಯೂ ಇಲ್ಲಿಯ ಜನರ ಒಂದು ಮುಖ್ಯ ಕಸಬು. ಇಲ್ಲಿ 250 ಕಿಮೀ ಉದ್ದದ [[ಕರಾವಳಿ]]ಯೂ ಸು 100 ಹೆಕ್ಟೇರುಗಳಷ್ಟು ವಿಸ್ತಾರವಾದ ಸಿಹಿನೀರಿನ ಸರೋವರಗಳೂ ಇವೆ. ಕಡಲತೀರದ ಮತ್ತು ಒಳನಾಡಿನ ಜಲದಲ್ಲಿ ಮತ್ಸ್ಯಸಂಪತ್ತು ಸಮೃದ್ಧವಾಗಿದೆ. ಬಂಗಡೆ, ಬೈಗೆ, ಕೊರ್ಸುಲ, ಅರ್ಕುಲೈ ಮುಖ್ಯವಾದವು. ಕರಾವಳಿಯಲ್ಲಿ ಮೀನು ಹಿಡಿಯುವ ದೋಣಿಗಳಿಗೆ ರಕ್ಷಣೆಯಾಗಿ ಹಲವಾರು ಕಡಲ ಚಾಚುಗಳೂ ಅಳಿವೆಗಳೂ ಇವೆ. ಮತ್ಸ್ಯೋದ್ಯಮ ರಾಜ್ಯದ ಆರ್ಥಿಕ ಸಂಪನ್ಮೂಲಗಳಲ್ಲೊಂದು.▼
▲ಗೋವದ ವಾಯುಗುಣ ತೇವೋಷ್ಣಮಯ. ಉಷ್ಣತೆಯಲ್ಲಿ ಹೆಚ್ಚು ವಾರ್ಷಿಕ ಅಂತರಗಳಿಲ್ಲ. 100 ಮೀಗಿಂತ ಹೆಚ್ಚು ಎತ್ತರವಿಲ್ಲದ ಪೂರ್ವಾರ್ಧ ಭಾಗದಲ್ಲಿ 90”-120” (2,800-3,500ಮಿಮೀ) ಮಳೆಯಾಗುತ್ತದೆ. ಉಷ್ಣತೆ 70° ಫ್ಯಾ. - 90° ಫ್ಯಾ. (22° ಸೆಂ-32° ಸೆಂ). ಹೆಚ್ಚು ಎತ್ತರದ ಪ್ರದೇಶವಾದ (ಗರಿಷ್ಠ ಎತ್ತರ 1,200 ಮೀ) ಪೂರ್ವಭಾಗದಲ್ಲಿ ಹೆಚ್ಚು ಮಳೆಯಾಗುತ್ತದೆ (ಗರಿಷ್ಠ 300”). ಇಲ್ಲಿ ಉಷ್ಣತೆಯ ಅಂತರವೂ ಅಧಿಕ.
==ಕೃಷಿ==
▲*ಗೋವದಲ್ಲಿ 1.4 ಲಕ್ಷ ಹೆಕ್ಟೇರು ಪ್ರದೇಶದಲ್ಲಿ ಸಾಗುವಳಿ ಮಾಡಲಾಗುತ್ತಿದೆ. [[ಭತ್ತ]] ಇಲ್ಲಿಯ ಮುಖ್ಯ ಬೆಳೆ. ಇತರ ಮುಖ್ಯ ಬೆಳೆಗಳು ಬೇಳೆ ಮತ್ತು ಇತರ ಧಾನ್ಯಗಳು, [[ಕಬ್ಬು]], [[ತರಕಾರಿ]], [[ತೆಂಗು]], [[ಅಡಿಕೆ]], [[ಗೋಡಂಬಿ]] ಮತ್ತು ಹಣ್ಣುಗಳು.
ಗೋವದ ಮುಖ್ಯ ನೀರಾವರಿ ಯೋಜನೆಗಳು ಇವು : 1 ಸಾಂಗೆ ತಾಲ್ಲೂಕಿನ ಸಾತಾಲಿ ಮತ್ತು ದೂದ್ ಸಾಗರ್. 2 ಬಾರ್ದೇಜ್ ತಾಲ್ಲೂಕಿನಲ್ಲಿ ಅಂಜುನಾ, ಮಹಾರಾಷ್ಟ್ರದೊಂದಿಗೆ ಕೂಡಿ ತಿಲಾರಿ ಯೋಜನೆಯನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ತಿಲಾರಿ ಅಣೆಕಟ್ಟನ್ನು ನಿರ್ಮಿಸಲಾಗುತ್ತಿದೆ. 2013ರ ಹೊತ್ತಿಗೆ ಈ ಯೋಜನೆ ಪೂರ್ಣಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರುವ ನಿರೀಕ್ಷೆಯಿದೆ.
▲
==ಕೈಗಾರಿಕೆ==
*ಪೋರ್ಚುಗೀಸ್ ಆಡಳಿತದಿಂದ ಗೋವದ ವಿಮೋಚನೆಯಾಗುವವರೆಗೂ ಅದರ ಕೈಗಾರಿಕಾಭಿವೃದ್ಧಿಗೆ ಹೆಚ್ಚಿನ ಗಮನ ಸಂದಿರಲಿಲ್ಲ. ಅಕ್ಕಿ, ಹಿಟ್ಟು ಮತ್ತು ಎಣ್ಣೆ ಗಿರಣಿಗಳು, ಮರ ಕೊಯ್ಯುವ ಕಾರ್ಖಾನೆಗಳು, ಗೋಡಂಬಿ ಕಾರ್ಖಾನೆಗಳು ಮತ್ತು ಇಟ್ಟಿಗೆ ತಯಾರಿಕೆ-ಇವು ಅಲ್ಲಿದ್ದ ಕೆಲವು ಸಣ್ಣ ಉದ್ಯಮಗಳು. ದೋಣಿಯ ನಿರ್ಮಾಣ ಮತ್ತು ದುರಸ್ತಿ, ಮಾಂಸ, ಹಣ್ಣು ಮತ್ತು ಮೀನಿನ ರಕ್ಷಣೆ, ಕೈಮಗ್ಗ, ತೆಂಗಿನ ಎಣ್ಣೆ ತಯಾರಿಕೆ-ಇವು ಹಲವರಿಗೆ ಉದ್ಯೋಗ ದೊರಕಿಸಿಕೊಟ್ಟಿವೆ.
*ಮರಗೆಲಸ, ತೆಂಗಿನ ನಾರಿನ ವಸ್ತುಗಳ ತಯಾರಿಕೆ, ಬಿದಿರಿನ ಕೆಲಸ, ಪಾದರಕ್ಷೆ ತಯಾರಿಕೆ, ಕುಂಬಾರಿಕೆ, ಕುಶಲ ವಸ್ತುಗಳ ತಯಾರಿಕೆ-ಇವು ಹಿಂದಿನಿಂದ ಬಂದಿರುವ ಕೆಲವು ಮುಖ್ಯ ಉದ್ಯೋಗಗಳು. ಗೋವದಲ್ಲಿ ಒಟ್ಟು 60 ಮೆವಾ. ಸ್ಥಾಪಿತ ಸಾಮಥರ್ಯ್ದ ಜಲವಿದ್ಯುತ್ ಮತ್ತು ಉಷ್ಣವಿದ್ಯುತ್ ಕೇಂದ್ರಗಳಿವೆ. ನೆರೆಯ ಕರ್ನಾಟಕ, ಮಹಾರಾಷ್ಟ್ರಗಳಿಂದ ಗೋವಕ್ಕೆ ವಿದ್ಯುತ್ ಸರಬರಾಜು ಆಗುತ್ತದೆ. ==ಖನಿಜ ಸಂಪತ್ತು==
*ಗೋವದಲ್ಲಿ ಖನಿಜಸಂಪತ್ತು ಧಾರಾಳವಾಗಿದೆ. ಕಬ್ಬಿಣದ ಅದಿರು, ಕೆಳಶ್ರೇಣಿಯ [[ಮ್ಯಾಂಗನೀಸ್]] ಅದಿರು, [[ಬಾಕ್ಸೈಟ್]] ಇವು ವಿಶೇಷವಾಗಿ ನಿರ್ಯಾತವಾಗುತ್ತವೆ. ಭಾರತದಿಂದ ರಫ್ತಾಗುವ ಕಬ್ಬಿಣ ಅದಿರಿನಲ್ಲಿ ಸುಮಾರು ಅರ್ಧಭಾಗ ಗೋವದಿಂದ ನಿರ್ಯಾತವಾಗುತ್ತದೆ. ಬಿಚೋಲಿ, ಕುದ್ನೇಮ್, ಪಾಲಿ, ಪೈಲ್ಗಾಂವ್ ಮತ್ತು ಸಿರಿಗಾಂವ್ಗಳಲ್ಲಿ ಕಬ್ಬಿಣ ಅದಿರನ್ನೂ ಸಾಂಗೆ ತಾಲ್ಲೂಕಿನಲ್ಲಿ ಮ್ಯಾಂಗನೀಸನ್ನೂ ಕೆಪೆ ತಾಲ್ಲೂಕಿನಲ್ಲಿ ಬಾಕ್ಸೈಟನ್ನೂ ತೆಗೆಯಲಾಗುತ್ತಿದೆ.
*ಕಬ್ಬಿಣ ಅದಿರಿನ ಕಬ್ಬಿಣ ಅಂಶ ಶೇ.57-ಶೇ.62. ಗೋವದಲ್ಲಿ ದೊರಕುವ ಮ್ಯಾಂಗನೀಸ್ ಅದಿರು ಪೈರೊಲುಸೈಟ್ ಮತ್ತು ಪ್ಸಿಲೊಮಿಲೇನ್. ಭಾರತದ ಇತರೆಡೆಗಳಲ್ಲಿ ದೊರಕುವ ಬಾಕ್ಸೈಟ್ ಅದಿರುಗಳಿಗಿಂತ ಗೋವದ್ದು ಭಿನ್ನವಾದ್ದು. ಇದೊಂದು ಟ್ರೈ ಹೈಡ್ರೇಟ್. ಇದರಲ್ಲಿ ನಾನಾ ದರ್ಜೆಗಳುಂಟು. ಮಧ್ಯಮ ದರ್ಜೆಯ ಅದಿರಿಗೆ ವಿದೇಶಗಳಲ್ಲಿ ಹೆಚ್ಚು ಬೇಡಿಕೆಯಿದೆ. ==ಸಂಚಾರ==
ಗೋವದಲ್ಲಿ ರಸ್ತೆ ಮಾರ್ಗವಿದೆ. ರಾಷ್ಟ್ರೀಯ ಹೆದ್ದಾರಿ 224 ಕಿಮೀ, ರಾಜ್ಯ ಹೆದ್ದಾರಿ 232 ಕಿಮೀ, ಜಿಲ್ಲಾ ರಸ್ತೆಗಳು 815 ಕಿಮೀ ಇವೆ. ಇಂದು ಗೋವ ರೈಲು ಮಾರ್ಗ ಬಹಳಷ್ಟು ಸುಧಾರಿಸಿದ್ದು [[ಮುಂಬಯಿ]], [[ಮಂಗಳೂರು]], [[ತಿರುವನಂತಪುರ]]ಗಳಿಗೆ [[ಕೊಂಕಣ ರೈಲು]] ಸಂಪರ್ಕ ಕಲ್ಪಿಸಿದೆ. [[ಮುಂಬಯಿ]], [[ದೆಹಲಿ]], [[ಕೊಚ್ಚಿನ್]], [[ಚೆನ್ನೈ]], [[ಬೆಂಗಳೂರು]] ನಗರಗಳಿಗೆ ವಿಮಾನ ಸಂಪರ್ಕವಿದೆ. ▼
▲[[File:Iron Ore Train Goa.jpg|thumb|Train carrying iron ore to [[Marmagao|Marmagao Port]], [[Vasco da Gama, Goa|Vasco]]]]
*ಗೋವದ ನದಿಗಳು ದೋಣಿಗಳ ಸಂಚಾರಕ್ಕೆ ಅನುಕೂಲವಾಗಿವೆ. ಮಾಂಡವೀ ಮತ್ತು ಜವಾರೀ ನದಿಗಳು ಈ ದೃಷ್ಟಿಯಿಂದ ಉಪಯುಕ್ತ. ಕಬ್ಬಿಣ ಅದಿರನ್ನು ರಫ್ತು ಮಾಡುವ ಸಲುವಾಗಿ [[ಮಾರ್ಮಗೋವ]] ಬಂದರಿಗೆ ಸಾಗಿಸಲು ಇವು ಬಹು ಅನುಕೂಲವಾಗಿವೆ. 100 ಕಿಮೀ ಉದ್ದದ ಕರಾವಳಿಯಿರುವ ಗೋವದ ಮುಖ್ಯ ಬಂದರು ಮಾರ್ಮಗೋವ. ಮುಂಬಯಿ, ಕೊಚ್ಚಿಗಳ ನಡುವಣ ದೊಡ್ಡ ರೇವು ಇದು. ▼
▲[[File:Welcome to Tivim Goa.jpg|thumb|Most of Goa is well connected by roads.]]
▲[[File:Kadamba Tata Marcopolo Starbus Ultra Ac Deluxe.jpg|thumb|Government-run Kadamba buses at a bus station in Goa]]
▲ಗೋವದಲ್ಲಿ ರಸ್ತೆ ಮಾರ್ಗವಿದೆ. ರಾಷ್ಟ್ರೀಯ ಹೆದ್ದಾರಿ 224 ಕಿಮೀ, ರಾಜ್ಯ ಹೆದ್ದಾರಿ 232 ಕಿಮೀ, ಜಿಲ್ಲಾ ರಸ್ತೆಗಳು 815 ಕಿಮೀ ಇವೆ. ಇಂದು ಗೋವ ರೈಲು ಮಾರ್ಗ ಬಹಳಷ್ಟು ಸುಧಾರಿಸಿದ್ದು [[ಮುಂಬಯಿ]], [[ಮಂಗಳೂರು]], [[ತಿರುವನಂತಪುರ]]ಗಳಿಗೆ [[ಕೊಂಕಣ ರೈಲು]] ಸಂಪರ್ಕ ಕಲ್ಪಿಸಿದೆ. [[ಮುಂಬಯಿ]], [[ದೆಹಲಿ]], [[ಕೊಚ್ಚಿನ್]], [[ಚೆನ್ನೈ]], [[ಬೆಂಗಳೂರು]] ನಗರಗಳಿಗೆ ವಿಮಾನ ಸಂಪರ್ಕವಿದೆ.
▲[[File:Margao railwaystation.JPG|thumb|Margao railway station]]
▲ಗೋವದ ನದಿಗಳು ದೋಣಿಗಳ ಸಂಚಾರಕ್ಕೆ ಅನುಕೂಲವಾಗಿವೆ. ಮಾಂಡವೀ ಮತ್ತು ಜವಾರೀ ನದಿಗಳು ಈ ದೃಷ್ಟಿಯಿಂದ ಉಪಯುಕ್ತ. ಕಬ್ಬಿಣ ಅದಿರನ್ನು ರಫ್ತು ಮಾಡುವ ಸಲುವಾಗಿ [[ಮಾರ್ಮಗೋವ]] ಬಂದರಿಗೆ ಸಾಗಿಸಲು ಇವು ಬಹು ಅನುಕೂಲವಾಗಿವೆ.
▲100 ಕಿಮೀ ಉದ್ದದ ಕರಾವಳಿಯಿರುವ ಗೋವದ ಮುಖ್ಯ ಬಂದರು ಮಾರ್ಮಗೋವ. ಮುಂಬಯಿ, ಕೊಚ್ಚಿಗಳ ನಡುವಣ ದೊಡ್ಡ ರೇವು ಇದು. ಗೋವದ ಆಯಾತ-ನಿರ್ಯಾತಗಳಲ್ಲಿ ಶೇ. 90ಕ್ಕಿಂತಲೂ ಹೆಚ್ಚು ಭಾಗ ಈ ಬಂದರಿನ ಮೂಲಕ ಸಾಗುತ್ತದೆ. ಸೆಪ್ಟೆಂಬರಿನಿಂದ ಮೇ ವರೆಗೆ ಮುಂಬಯಿಯಿಂದ ಮಾರ್ಮಗೋವಕ್ಕೆ ಪ್ರಯಾಣಿಕ ನೌಕೆಗಳು ಸಂಚರಿಸುತ್ತವೆ. ಚಪೋರ, ಪಣಜಿ, ಬೇತುಲ್, ತಲ್ಪೋರ ಇವು ಇತರ ಬಂದರುಗಳು.
==ನಗರಗಳು==
[[File:Administrative map of Goa.png|thumb|upright|Talukas of Goa. Talukas in green shades belong to [[North Goa]] district, and orange denote [[South Goa]] district.]]▼
[[File:Panjim Downtown.JPG|thumb|left|Commercial area in [[Panaji]].]]
*ಗೋವದ ರಾಜಧಾನಿ [[ಪಣಜಿ]]. ಮಾಂಡವೀ ನದಿಯ ಎಡದಂಡೆಯ ಮೇಲೆ ಇರುವ ಪಣಜಿಯ ವಿಸ್ತೀರ್ಣ 36 ಚ.ಕಿಮೀ. ಜನಸಂಖ್ಯೆ 1,14,405 (2011). ಹಿಂದೆ ಇದು ಮೀನು ಹಿಡಿಯುವವರ ಹಳ್ಳಿಯಾಗಿತ್ತು. ಈಗ ಇದೊಂದು ಸುಂದರ ನಗರ. ಎಲ್ಲೆಲ್ಲೂ ಹಸುರು ತುಂಬಿದೆ. ಹಳೆಯ ಗೋವ ಬಹುಮಟ್ಟಿಗೆ ಪಾಳುಬಿದ್ದ ನಗರ. ಗತಕಾಲದ ಸ್ಮಾರಕಗಳಾಗಿ ಕೆಲವು ಕಟ್ಟಡಗಳು ಅಲ್ಲಿ ಉಳಿದಿವೆ.
*1511ರಲ್ಲಿ ಕಟ್ಟಿ 1623ರಲ್ಲಿ ಜೀರ್ಣೋದ್ಧಾರವಾದ ಕ್ರೈಸ್ತ ಆರಾಧನ ಮಂದಿರ, ಸೇಂಟ್ ಫ್ರಾನ್ಸಿಸ್ ಕ್ರೈಸ್ತ ಸನ್ಯಾಸಿನಿಯರ ಮಠ, ಪ್ರಸಿದ್ಧವೂ ಸುಂದರವೂ ಆದ ಸೇಂಟ್ ಫ್ರಾನ್ಸಿಸನ ಬಾಮ್ ಜೀಸಸ್ ಎಂಬ ಸಮಾಧಿ ಭವನ, 17ನೆಯ ಶತಮಾನದ ಸೇಂಟ್ ಲೋನಿಕಾ ಕ್ರೈಸ್ತ ಸನ್ಯಾಸಿನಿಯರ ಮಠ, ಶಿಥಿಲಾವಸ್ಥೆಯಲ್ಲಿರುವ ಸೇಂಟ್ ಪಾಲ್ ಕಾಲೇಜು-ಇವು ಮುಖ್ಯವಾದವು. [[ಮಾರ್ಗೋವ]] ಎರಡನೆಯ ಮುಖ್ಯ ನಗರ. ಇದರ ಜನಸಂಖ್ಯೆ 1,06,528 (2011). ಇದು ದಕ್ಷಿಣ ಗೋವದ ಮುಖ್ಯ ವಾಣಿಜ್ಯ ಕೇಂದ್ರ. *ಮಾಪುಕ 40,487 (2011) ಉತ್ತರ ಗೋವದಲ್ಲಿದೆ. ಗೋವ ರಾಜ್ಯವನ್ನು ಉತ್ತರ ಗೋವ (ವಿಸ್ತೀರ್ಣ 1736 ಚಕಿಮೀ. ದಕ್ಷಿಣ ಗೋವ (ವಿಸ್ತೀರ್ಣ 1,966 ಚ.ಕಿಮೀ) ಎಂದು ಎರಡು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ಪಣಜಿ ಉತ್ತರ ಗೋವದ ಆಡಳಿತ ಕೇಂದ್ರ. ಮಾರ್ಗೋವ ದಕ್ಷಿಣ ಗೋವದ ಆಡಳಿತ ಕೇಂದ್ರ. ಗೋವಾ ಭೂದಾಖಲೆಯನ್ನು ಗಣಕೀಕೃತಗೊಳಿಸಿದ ಭಾರತದ ಪ್ರಥಮ ರಾಜ್ಯವಾಗಿದೆ.▼
▲[[File:Administrative map of Goa.png|thumb|upright|Talukas of Goa. Talukas in green shades belong to [[North Goa]] district, and orange denote [[South Goa]] district.]]
▲ಗೋವ ರಾಜ್ಯವನ್ನು ಉತ್ತರ ಗೋವ (ವಿಸ್ತೀರ್ಣ 1736 ಚಕಿಮೀ. ದಕ್ಷಿಣ ಗೋವ (ವಿಸ್ತೀರ್ಣ 1,966 ಚ.ಕಿಮೀ) ಎಂದು ಎರಡು ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ಪಣಜಿ ಉತ್ತರ ಗೋವದ ಆಡಳಿತ ಕೇಂದ್ರ. ಮಾರ್ಗೋವ ದಕ್ಷಿಣ ಗೋವದ ಆಡಳಿತ ಕೇಂದ್ರ. ಗೋವಾ ಭೂದಾಖಲೆಯನ್ನು ಗಣಕೀಕೃತಗೊಳಿಸಿದ ಭಾರತದ ಪ್ರಥಮ ರಾಜ್ಯವಾಗಿದೆ.
==ಪ್ರವಾಸೋದ್ಯಮ==
[[File:Palolem Beach India.jpg|thumb|<center>Palolem Beach.</center>]]
ಪ್ರಪಂಚದಲ್ಲೇ ಅತ್ಯಂತ ಸುಂದರವಾದ ಕೆಲವು ಬೀಚುಗಳು ಗೋವದಲ್ಲಿವೆ. ಕಲಾಂಗೂಟೆ, ಕೋಲ್ವ, ದೋನಾ ಪಾಲಾ, ಸಿರಿದಾವೊ, ವಾಗತೋರ, ಮಾಂದ್ರೇ ಮತ್ತು ಮೋರ್ಜಿ ಬೀಚುಗಳಿಗೆ ಪ್ರವಾಸಿಗಳು ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ.
==ಜನ ಜೀವನ==
ಗೋವ ಭಾರತದಲ್ಲೇ ಅತ್ಯಂತ ಶ್ರೀಮಂತ ರಾಜ್ಯವಾಗಿದೆ. ಇಲ್ಲಿಯ ಜಿಡಿಪಿಯು ಭಾರತದ ಸರಾಸರಿ ಜಿಡಿಪಿಗಿಂತ ಎರಡೂವರೆ ಪಟ್ಟು ಹೆಚ್ಚಿದೆ.
Line ೨೨೨ ⟶ ೨೧೮:
{{bar percent|Others|grey|0.9}}
}}
ಗೋವದಲ್ಲಿ ಹಿಂದೂ ಕ್ರೈಸ್ತ ಧರ್ಮಗಳು ಪ್ರಚಾರದಲ್ಲಿವೆ. ಕದಂಬರ ಕಾಲದ ಸಪ್ತಕೋಟೀಶ್ವರ ದೇವಾಲಯ, ಸೇಂಟ್ ಫ್ರಾನ್ಸಿಸ್ ಜೇ಼ವಿಯರನ ಸಮಾಧಿಭವನ ಪ್ರಸಿದ್ಧವಾದವು. ಸಂತ ಜೇ಼ವಿಯರನ ಪಾರ್ಥಿವ ಶರೀರವನ್ನು ಭಕ್ತರಿಗೆ ಹತ್ತು ವರ್ಷಗಳಿಗೊಮ್ಮೆ ಪ್ರದರ್ಶಿಸುತ್ತಾರೆ. ಹಳೆಯ ಗೋವದಲ್ಲಿ ಲೆಂಟ್ ಉಪವಾಸ ದಿನಗಳಲ್ಲಿ ಸಂತರ ವಿಗ್ರಹಗಳನ್ನು ಮೆರೆವಣಿಗೆ ಮಾಡುತ್ತಾರೆ.
ಪೋರ್ಚುಗೀಸರು ಬಂದಮೇಲೆ ಗೋವದಲ್ಲಿ [[ಕ್ರೈಸ್ತಮತ]] ಪ್ರಚಾರವಾಯಿತು. ಡಾಮಿನಿಕ್ ಪಂಥದ ಕ್ರೈಸ್ತ ಸನ್ಯಾಸಿಗಳು ಗೋವಕ್ಕೆ ಬಂದದ್ದು 1510ರಲ್ಲಿ. 1517ರಲ್ಲಿ ಬಂದ ಫ್ರಾನ್ಸಿಸ್ಕನ್ ಪಾದ್ರಿಗಳು ಕ್ರೈಸ್ತಮತ ಪ್ರಚಾರವನ್ನು ಆರಂಭಿಸಿದರು. ಫ್ರಾನ್ಸಿಸ್ಕನ್ ಪಂಥದ ಸನ್ಯಾಸಿ ಜೊವಾನ್ ದ [[ಆಲ್ಬುಕರ್ಕ್]] 1538ರಲ್ಲಿ ಗೋವದ ಪ್ರಥಮ ಬಿಷಪ್ ಆಗಿ ನೇಮಕವಾದ. 1542ರಲ್ಲಿ ಫ್ರಾನ್ಸಿಸ್ಕ್ ಜೇವಿಯರ್ ಸ್ಥಳೀಯ ಮತಪ್ರಚಾರಕರಿಗೆ ತರಬೇತು ನೀಡುವ ಸಾಂತಾಫಿ ಕಾಲೇಜಿನ ಮೇಲ್ವಿಚಾರಕನಾದ. ತರುವಾಯ ಈ ಕಾಲೇಜಿಗೆ ಸೇಂಟ್ ಪಾಲ್ ಕಾಲೇಜು ಎಂದು ಹೆಸರಾಯಿತು. 1557ರ ಫೆಬ್ರವರಿ 4 ಪೋಪ್ ಹೊರಡಿಸಿದ ಆಜ್ಞೆಯ ಪ್ರಕಾರ ಗೋವವೂ ಆರ್ಚ್ಬಿಷಪನ ಅಧಿಕಾರವ್ಯಾಪ್ತಿಯ ಕೇಂದ್ರವೂ ಪ್ರಾಚ್ಯ ಪ್ರಾಂತಗಳ ರೋಮನ್ ಕೆಥೊಲಿಕ್ ಪಾದ್ರಿಗಳ ಕೇಂದ್ರವೂ ಆಯಿತು. 20ನೆಯ ಶತಮಾನದಲ್ಲಿ ಪೋಪ್ ಹೊರಡಿಸಿದ ಅಧಿಕೃತ ನಿಯಮಗಳ ಪ್ರಕಾರ ಗೋವದ ಆರ್ಚ್ಬಿಷಪ್ ಅಧಿಕಾರ ಇಡೀ ಪೋರ್ಚುಗೀಸ್ ಭಾರತಕ್ಕೆ ಅನ್ವಯಿಸಿತು (1953).
Line ೨೪೧ ⟶ ೨೩೬:
[[File:Usgalimal.PNG|thumb|Rock cut engraving at Usgalimal]]
[[File:Kadamba.PNG|left|thumb|Gold coins issued by the Kadamba king of Goa, Shivachitta Paramadideva. ''Circa'' 1147–1187 AD.]]
*ಗೋವದ ಇತಿಹಾಸ ಪ್ರಾಚೀನವಾದ್ದು. ಹಲವು ಪುರಾಣಗಳಲ್ಲೂ ಶಾಸನಗಳಲ್ಲೂ ಗೋವದ ಉಲ್ಲೇಖಗಳಿವೆ. [[ಪರಶುರಾಮ]] ಮಿಥಿಲೆಯಿಂದ ಬ್ರಾಹ್ಮಣ ಕುಟುಂಬಗಳನ್ನು ಕರೆತಂದು ಇಲ್ಲಿ ನೆಲೆಗೊಳಿಸಿದನೆಂದು ಪ್ರತೀತಿಯಿದೆ. ಇತಿಹಾಸಕಾಲದಲ್ಲಿ ಗೋವ [[ಮೌರ್ಯ ಸಾಮ್ರಾಜ್ಯ]]ದ ಭಾಗವಾಗಿತ್ತು. ದಖನಿನಲ್ಲಿ ಸಾಮ್ರಾಜ್ಯ ಸ್ಥಾಪಿಸಿ ದೀರ್ಘಕಾಲ ರಾಜ್ಯವಾಳಿದ [[ಶಾತವಾಹನ]]ರು ತಮ್ಮ ಸಾರ್ವಭೌಮತ್ವವನ್ನು ಗೋವದ ಮೇಲೂ ಸ್ಥಾಪಿಸಿದ್ದರು. [[ರೋಮನ್ ಸಾಮ್ರಾಜ್ಯ]]ಕ್ಕೂ ದಖನ್ ಪ್ರದೇಶಕ್ಕೂ ವ್ಯಾಪಾರ ಸಂಪರ್ಕವಿತ್ತು.
*ಗೋವ ಪಟ್ಟಣ ಮುಖ್ಯ ವ್ಯಾಪಾರ ಕೇಂದ್ರ ಹಾಗೂ ಪ್ರಮುಖ ಬಂದರು ಆಗಿತ್ತೆಂದು ತಿಳಿದುಬರುತ್ತದೆ.ಶಾತವಾಹನರ ಸಾಮ್ರಾಜ್ಯ ಅವನತಿ ಹೊಂದಿದ ಅನಂತರ ತಲೆಯೆತ್ತಿದ [[ಬನವಾಸಿ]] [[ಕದಂಬ]] ಮನೆತನ ಗೋವದ ಬಹುಭಾಗದಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸಿತ್ತು. ಆರನೆಯ ಶತಮಾನದ ಕೊನೆಯಲ್ಲಿ [[ಬಾದಾಮಿ]] [[ಚಾಳುಕ್ಯ]] ಮನೆತನ ಪ್ರಬಲವಾಗಿ ಕದಂಬರನ್ನು ಸೋಲಿಸಿತು. ಒಂದನೆಯ ಕೀರ್ತಿವರ್ಮ [[ಕೊಂಕಣ]]ದ ಹಲವು ಪ್ರದೇಶಗಳ ಮೇಲೆ ಚಾಳುಕ್ಯರ ಅಧಿಕಾರವನ್ನು ಸ್ಥಾಪಿಸಿದ. *[[ಇಮ್ಮಡಿ ಪುಲಕೇಶಿ]] ತನ್ನ ದಿಗ್ವಿಜಯ ಕಾಲದಲ್ಲಿ ಕೊಂಕಣ ಪ್ರದೇಶವನ್ನು ಪುರ್ಣವಾಗಿ ಜಯಿಸಿ ತನ್ನ ಸಾಮ್ರಾಜ್ಯಕ್ಕೆ ಸೇರಿಸಿಕೊಂಡ. ಇವನು ಗೋವದ ಉತ್ತರ ಪ್ರದೇಶದಲ್ಲಿ ಆಳುತ್ತಿದ್ದ ಮೌರ್ಯ ಶಾಖೆಯ ರಾಜನನ್ನು ಸೋಲಿಸಿದ ಸಂಗತಿ [[ಐಹೊಳೆ]]ಯ ಶಾಸನದಿಂದ ತಿಳಿದುಬರುತ್ತದೆ. ಬಾದಾಮಿ ಚಾಳುಕ್ಯ ಸಾಮ್ರಾಜ್ಯ 757ರಲ್ಲಿ ಕೊನೆಗೊಂಡ ಅನಂತರ ಗೋವ ಪ್ರದೇಶ [[ರಾಷ್ಟ್ರಕೂಟ]] ಸಾಮ್ರಾಜ್ಯದ ಭಾಗವಾಯಿತು. *ಚಾಳುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಟರ ಕಾಲದಲ್ಲಿ [[ಅರೇಬಿಯ]], [[ಪರ್ಷಿಯ]] ಮತ್ತು ದಖನ್ಗಳ ನಡುವೆ ವ್ಯಾಪಾರ ಸಂಪರ್ಕ ವಿಶೇಷವಾಗಿ ಅಭಿವೃದ್ಧಿ ಹೊಂದಿತ್ತು. ವಿದೇಶೀ ಹಡಗುಗಳು ಗೋವ ಬಂದರಿಗೆ ಬರುತ್ತಿದ್ದುವು. ಗೋವ ಪಟ್ಟಣ ಪಶ್ಚಿಮ ತೀರದ ಮುಖ್ಯ ವ್ಯಾಪಾರ ಕೇಂದ್ರಗಳಲ್ಲೊಂದಾಗಿತ್ತು. ರಾಷ್ಟ್ರಕೂಟರ ಕೊನೆಗಾಲದಲ್ಲಿ ಗೋವ ಪ್ರದೇಶದಲ್ಲಿ ಕದಂಬರು ರಾಜ್ಯ ಸ್ಥಾಪಿಸಿದರು. ಇವರಿಗೆ ಗೋವೆಯ ಕದಂಬರೆಂದೇ ಹೆಸರಾಗಿದೆ. ಗೋವದ ಕದಂಬ ಮನೆತನ ಕದಂಬ ಮನೆತನದ ಉಪಶಾಖೆಗಳಲ್ಲೊಂದಾಗಿತ್ತು. *ಗೋವದ ಸಮೀಪದ ಚಂದ್ರಪುರ (ಇಂದಿನ ಚಂದೂರು) ಇವರ ರಾಜಧಾನಿಯಾಗಿತ್ತು. ಈ ಶಾಖೆಯ ಆರಂಭ ಕಾಲದ [[ಕಂಟಕಾಚಾರ್ಯ]], [[ನಾಗವರ್ಮ]], 1ನೆಯ [[ಗುಹಲದೇವ]] ಮೊದಲಾದವರು ಅಷ್ಟು ಪ್ರಬಲರಾಗಿರಲಿಲ್ಲ. ಒಂದನೆಯ ಷಷ್ಟದೇವ ಅಥವಾ ಚತುರ್ಭುಜನೆಂಬ ರಾಜ 970ರ ಸುಮಾರಿನಲ್ಲಿ ಪ್ರಬಲನಾಗಿದ್ದುದಲ್ಲದೆ ರಾಷ್ಟ್ರಕೂಟ ಸಾಮ್ರಾಜ್ಯವನ್ನು ಕೊನೆಗಾಣಿಸುವಲ್ಲಿ ಕಲ್ಯಾಣಿ ಚಾಳುಕ್ಯ [[ತೈಲಪ]]ನಿಗೆ ಸಹಾಯ ಮಾಡಿದನೆಂದು ತಿಳಿದುಬಂದಿದೆ.
*ಗೋವ ರೇವು ಪಟ್ಟಣ ಭವ್ಯ ಭವನಗಳಿಂದಲೂ ಇಬ್ಬದಿಯ ದೊಡ್ಡ ದೊಡ್ಡ ಮಳಿಗೆಗಳಿಂದ ಕೂಡಿದ ವಿಶಾಲ ಬೀದಿಗಳಿಂದಲೂ ಉದ್ಯಾನಗಳಿಂದಲೂ ಕಂಗೊಳಿಸುತ್ತಿತ್ತೆಂದು ಆ ಕಾಲದ ಶಾಸನಗಳಲ್ಲಿ ವರ್ಣಿಸಲಾಗಿದೆ. ಷಷ್ಟದೇವನ ಅನಂತರ ಅವನ ಮಗನಾದ 1ನೆಯ [[ಜಯಕೇಶಿ]] ಗೋವದ ರಾಜನಾದ. ಗೋವ ರಾಜ್ಯ ಇವನ ಆಳಿಕೆಯ ಕಾಲದಲ್ಲಿ ಕಪಾರ್ಡಿಕ ದ್ವೀಪ, ಕೊಂಕಣ, ಹೈವೆ, ಹಲಸೀಗೆ ಮೊದಲಾದ ಪ್ರದೇಶಗಳನ್ನೊಳಗೊಂಡಿತ್ತು.
*ಪರಾಕ್ರಮಿಯೂ ದೂರದರ್ಶಿಯೂ ಆದ ಈತ ಕಲ್ಯಾಣಿ ಚಾಳುಕ್ಯ ವಿಕ್ರಮಾದಿತ್ಯನಿಗೆ ತನ್ನ ಒಬ್ಬ ಮಗಳನ್ನೂ ಅನಿಲ್ವಾಡದ ಚಾಳುಕ್ಯ ಕರ್ಣನಿಗೆ ತನ್ನ ಮತ್ತೊಬ್ಬ ಮಗಳನ್ನೂ ಕೊಟ್ಟು ವಿವಾಹ ಮಾಡಿ ಗೋವ ಕದಂಬ ಸಂತತಿಯ ಪ್ರಭಾವವನ್ನು ವಿಸ್ತರಿಸಿದ. ಈತ ಗೋವ ಪಟ್ಟಣವನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡ. ಅನೇಕ ಸಮಕಾಲೀನ ಶಾಸನಗಳಲ್ಲಿ ಅಂದಿನ ಗೋವ ನಗರದ ಸೌಂದರ್ಯವೂ ಐಶ್ವರ್ಯವೂ ವರ್ಣಿಸಲ್ಪಟ್ಟಿವೆ.
*ಒಂದನೆಯ ಜಯಕೇಶಿಯ ಆಳಿಕೆಯಲ್ಲಿ ಗೋವ ರಾಜ್ಯ ಸರ್ವತೋಮುಖ ಅಭಿವೃದ್ಧಿ ಹೊಂದಿ ನೆಮ್ಮದಿಯ ಬೀಡಾಗಿತ್ತು. ಇವನ ಅನಂತರ 3ನೆಯ ಗುಹಿಲದೇವ ಮತ್ತು ವಿಜಯಾದಿತ್ಯ ಎಂಬುವರು ಅನುಕ್ರಮವಾಗಿ ಗೋವ ರಾಜ್ಯವನ್ನಾಳಿದರು. ವಿಜಯಾದಿತ್ಯನ ಮರಣಾನಂತರ ಅವನ ಮಗನಾದ 2ನೆಯ ಜಯಕೇಶಿ ರಾಜನಾಗಿ 1104ರಿಂದ 1148ರ ವರೆಗೆ ಆಳಿದ. ಎರಡನೆಯ ಜಯಕೇಶಿಯ ಆಳಿಕೆಯಲ್ಲಿ ಗೋವ ರಾಜ್ಯ ಉನ್ನತಿಯ ಶಿಖರ ಮುಟ್ಟಿತು. *ವಿವೇಕಿಯೂ ಪರಾಕ್ರಮಿಯೂ ಆದ ಜಯಕೇಶಿ ಕಲ್ಯಾಣಿ ಚಾಳುಕ್ಯರ ಅಧೀನತೆಯಿಂದ ಸ್ವತಂತ್ರನಾಗಲು ಹವಣಿಸಿ ಕೊಂಕಣ ಚಕ್ರವರ್ತಿ ಎಂಬ ಬಿರುದನ್ನು ಧರಿಸಿದ. ದೂರದರ್ಶಿಯಾದ ಚಾಳುಕ್ಯ ಸಾರ್ವಭೌಮ 6ನೆಯ ವಿಕ್ರಮಾದಿತ್ಯ ತನ್ನ ಮಗಳನ್ನು ಜಯಕೇಶಿಗೆ ಕೊಟ್ಟು ವಿವಾಹ ಮಾಡಿ ಗೋವ ಮತ್ತು ಕಲ್ಯಾಣಿ ಮನೆತನಗಳ ಮಧ್ಯೆ ಮಧುರ ಬಾಂಧವ್ಯವನ್ನು ಏರ್ಪಡಿಸಿದ. ವಿಕ್ರಮಾದಿತ್ಯನ ಮರಣಾನಂತರ [[ದೋರಸಮುದ್ರ]]ದ [[ಹೊಯ್ಸಳ]] [[ವಿಷ್ಣುವರ್ಧನ]] ಚಾಳುಕ್ಯ ಮಾಂಡಲಿಕರನ್ನು ಸೋಲಿಸಿ ಕೃಷ್ಣಾ ನದಿಯವರೆಗೂ ದಂಡೆತ್ತಿ ಹೋದ.
* ಎರಡನೆಯ ಜಯಕೇಶಿಯ ಮರಣಾನಂತರ ಅವನ ಮಗ ಪೆರ್ಮಾಡಿದೇವ ರಾಜನಾದ. ಇವನಿಗೆ ಶಿವಚಿತ್ತ, ವಿಷ್ಣುಚಿತ್ತ ಎಂಬ ಹೆಸರುಗಳೂ ಇದ್ದುವು. ಇವನ ರಾಣಿಯಾದ ಕಮಲಾದೇವಿ ಗೋವದಲ್ಲಿ ಅನೇಕ ಅಗ್ರಹಾರಗಳನ್ನು ಸ್ಥಾಪಿಸಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿದಳಲ್ಲದೆ ದೇಗಾಂವೆ ಎಂಬಲ್ಲಿ ಶ್ರೀ ಕಮಲನಾರಾಯಣ ಮತ್ತು ಶ್ರೀ ಮಹಾಲಕ್ಷ್ಮಿ ದೇವಾಲಯಗಳನ್ನು ಕಟ್ಟಿಸಿದಳು.
*ಗೋವದ ಕದಂಬ ರಾಜರು 1156ರ ವರೆಗೂ ಕಲ್ಯಾಣಿ ಚಾಳುಕ್ಯರ ಸಾಮಂತರಾಗಿದ್ದರು. ಕಲ್ಯಾಣಿಯಲ್ಲಿ ರಾಜ್ಯ ವಿಪ್ಲವ ನಡೆದು ಕಳಚುರಿ [[ಬಿಜ್ಜಳ]] ಚಕ್ರವರ್ತಿಯಾದ ಅನಂತರ ಗೋವದ ರಾಜ ಸ್ವತಂತ್ರನಾದ. ಕಳಚುರಿಗಳ ಮತ್ತು ಹೊಯ್ಸಳರ ನಡುವೆ ಅನೇಕ ಯುದ್ಧಗಳು ನಡೆದು ಕಳಚುರಿಗಳ ಪ್ರಭಾವ ಕುಂದಿತು. ಹೊಯ್ಸಳ [[ವೀರಬಲ್ಲಾಳ]] 1182ರಲ್ಲಿ ಗೋವದ ರಾಜನನ್ನು ಸೋಲಿಸಿ ಕಪ್ಪಕಾಣಿಕೆ ಸ್ವೀಕರಿಸಿ ಆಶ್ರಿತ ರಾಜನನ್ನಾಗಿ ಮಾಡಿಕೊಂಡ. ಅನಂತರ ಸೇವುಣರಿಗೂ ಹೊಯ್ಸಳರಿಗೂ ದಖನಿನ ಸಾರ್ವಭೌಮತ್ವಕ್ಕಾಗಿ ಹೋರಾಟ ನಡೆಯಿತು.
*1214ರ ಅನಂತರ ಗೋವದ ರಾಜನಾದ 3ನೆಯ ಜಯಕೇಶಿ ದೇವಗಿರಿಯ ಸಿಂಗಣನ ಆಶ್ರಿತ ರಾಜನಾದ. 1310ರಲ್ಲಿ [[ಮಲಿಕ್ ಕಾಫೂರ]]ನ ದಂಡಯಾತ್ರೆಯಿಂದ [[ದೇವಗಿರಿ]] ಸೇವುಣರ ಆಡಳಿತ ಕೊನೆಗೊಂಡಿತು. ಗೋವದ ರಾಜ ಸ್ವತಂತ್ರವಾಗಿ ಆಳಲು ಪ್ರಾರಂಭಿಸಿದ. ಆದರೆ ಮಲಿಕ್ ಕಾಫೂರನು ಗೋವ ರಾಜ್ಯವನ್ನು ಸೂರೆಮಾಡಿ ರಾಜಧಾನಿಯನ್ನು ಆಕ್ರಮಿಸಿದ. ಅವನು ಹಿಂದಿರುಗಿದ ಅನಂತರ ಗೋವದ ರಾಜ ಚಂದ್ರಪುರವನ್ನು ರಾಜಧಾನಿಯಾಗಿ ಮಾಡಿಕೊಂಡು ಆಳಲುಪಕ್ರಮಿಸಿದ. *1350ರ ವೇಳೆಗೆ [[ಮಹಮದ್ ಬಿನ್ ತುಗಲಕ]]ನ ದಳಪತಿಯೊಬ್ಬ ಚಂದ್ರಪುರವನ್ನು ಮುತ್ತಿ ನಾಶಮಾಡಿದ. ಸಹಸ್ರಾರು ಮಂದಿ ಹಿಂದೂ ಸೈನಿಕರೂ ಗೋವದ ರಾಜಪರಿವಾರದವರೂ ಮರಣ ಹೊಂದಿದ್ದಾಗಿ ಇಬ್ನ್ ಬತೂತನ ಬರೆವಣಿಗೆಯಿಂದ ತಿಳಿದುಬರುತ್ತದೆ. ಸುಮಾರು 350 ವರ್ಷಗಳ ಗೋವ ಕದಂಬ ಮನೆತನ ಕೊನೆಗೊಂಡಿತು. ಗೋವ ರಾಜ್ಯ ಬಹುಕಾಲ ಮಹಮ್ಮದೀಯರ ಆಳಿಕೆಯಲ್ಲಿ ಉಳಿಯಲಿಲ್ಲ. *[[ಆಲ್ಬಕರ್ಕ್]] 1510ರಲ್ಲಿ ಗೋವವನ್ನು ಪೋರ್ಚುಗೀಸರ ವಸಾಹತಾಗಿ ಮಾರ್ಪಡಿಸಿದ. ಆದರೆ ಅದೇ ವರ್ಷ ಆಗಸ್ಟ್ 15ರ ಸಮಯಕ್ಕೆ ಬಿಜಾಪುರದ ಯೂಸುಫ್ ಆದಿಲ್ಷಹ ಅವನನ್ನು ಸೋಲಿಸಿದ. ಪುನಃ ಆಲ್ಬಕರ್ಕ್ ಸ್ವಲ್ಪ ಕಾಲದಲ್ಲೇ ಗೋವವನ್ನು ವಶಪಡಿಸಿಕೊಂಡು ಪೋರ್ಚುಗೀಸರ ಆಡಳಿತವನ್ನು ಸ್ಥಾಪಿಸಿದ. ಅಂದಿನಿಂದ ಗೋವ ಪೋರ್ಚುಗೀಸರ ವಸಾಹತಾಯಿತು. ಕ್ರಮೇಣ ದೀವ್ ಮತ್ತು ದಮನ್ಗಳ ಮೇಲೂ ಪೋರ್ಚುಗೀಸರು ಅಧಿಕಾರ ಸ್ಥಾಪಿಸಿದರು.
*ಮರಾಠರು ಹಲವು ಸಾರಿ ಗೋವವನ್ನು ಮುತ್ತಿದರು. ಆದರೂ ಗೋವದ ಮೇಲೆ ಪೋರ್ಚುಗೀಸರ ಆಡಳಿತ 450 ವರ್ಷಗಳ ಕಾಲ ಮುಂದುವರಿಯಿತು. ಗೋವದಲ್ಲಿ ಕ್ರೈಸ್ತಮತ ವಿಶೇಷವಾಗಿ ಪ್ರಚಾರವಾಯಿತು. 17ನೆಯ ಶತಮಾನದಲ್ಲಿ ಗೋವವನ್ನು ಸಂದರ್ಶಿಸಿದ್ದ ಪಾಶ್ಚಾತ್ಯ ಪ್ರವಾಸಿಯೊಬ್ಬ ಗೋವ ಪಟ್ಟಣ ಕ್ರೈಸ್ತ ದೇವಾಲಯಗಳಿಂದಲೂ ಮಠಗಳಿಂದಲೂ ಸುಂದರವಾದ ಭವನಗಳಿಂದಲೂ ಐಶ್ವರ್ಯದಿಂದಲೂ ತುಂಬಿತುಳುಕುವ ನಗರಗಳಲ್ಲೊಂದಾಗಿದೆಯೆಂದು ಪ್ರಶಂಸಿಸಿದ್ದ.▼
▲ಗೋವ ರಾಜ್ಯ ಬಹುಕಾಲ ಮಹಮ್ಮದೀಯರ ಆಳಿಕೆಯಲ್ಲಿ ಉಳಿಯಲಿಲ್ಲ. [[ವಿಜಯನಗರ]]ದ [[ಹರಿಹರ]] ಮತ್ತು ಬುಕ್ಕರು ಗೋವ ಪ್ರಾಂತವನ್ನು ಮಹಮ್ಮದೀಯರ ಆಳಿಕೆಯಿಂದ ವಿಮೋಚನೆಗೊಳಿಸಿ ತಮ್ಮ ರಾಜ್ಯಕ್ಕೆ ಸೇರಿಸಿಕೊಂಡರು. 1470ರ ವರೆಗೂ ಗೋವ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು. ಅನಂತರ [[ಬಿಜಾಪುರ]]ದ 2ನೆಯ ಮಹಮ್ಮದನ ಮಂತ್ರಿಯಾದ ಮಹಮದ್ ಗವಾನ ಗೋವವನ್ನು ಗೆದ್ದು ಬಿಜಾಪುರ ರಾಜ್ಯಕ್ಕೆ ಸೇರಿಸಿಕೊಂಡ. ಸ್ವಲ್ಪ ಕಾಲ ಆದಿಲ್ಷಾಹಿ ಆಡಳಿತ ಮುಂದುವರಿಯಿತು. ಅನಂತರ ಅದು ಪೋರ್ಚುಗೀಸರ ವಶವಾಯಿತು. [[ಆಲ್ಬಕರ್ಕ್]] 1510ರಲ್ಲಿ ಗೋವವನ್ನು ಪೋರ್ಚುಗೀಸರ ವಸಾಹತಾಗಿ ಮಾರ್ಪಡಿಸಿದ. ಆದರೆ ಅದೇ ವರ್ಷ ಆಗಸ್ಟ್ 15ರ ಸಮಯಕ್ಕೆ ಬಿಜಾಪುರದ ಯೂಸುಫ್ ಆದಿಲ್ಷಹ ಅವನನ್ನು ಸೋಲಿಸಿದ. ಪುನಃ ಆಲ್ಬಕರ್ಕ್ ಸ್ವಲ್ಪ ಕಾಲದಲ್ಲೇ ಗೋವವನ್ನು ವಶಪಡಿಸಿಕೊಂಡು ಪೋರ್ಚುಗೀಸರ ಆಡಳಿತವನ್ನು ಸ್ಥಾಪಿಸಿದ. ಅಂದಿನಿಂದ ಗೋವ ಪೋರ್ಚುಗೀಸರ ವಸಾಹತಾಯಿತು. ಕ್ರಮೇಣ ದೀವ್ ಮತ್ತು ದಮನ್ಗಳ ಮೇಲೂ ಪೋರ್ಚುಗೀಸರು ಅಧಿಕಾರ ಸ್ಥಾಪಿಸಿದರು.
*ಪೋರ್ಚುಗೀಸರ ದಬ್ಬಾಳಿಕೆಯ ವಿರುದ್ಧವಾಗಿ ಅಲ್ಲಿಯ ಜನ ಸುಮಾರು 20 ಸಂದರ್ಭಗಳಲ್ಲಿ ದಂಗೆಯೆದ್ದಿದ್ದರು. ಆದರೆ ಪೋರ್ಚುಗೀಸ್ ಸರ್ಕಾರ ದಂಗೆಯನ್ನು ಉಗ್ರವಾಗಿ ಹತ್ತಿಕ್ಕಿತು. ಹತ್ತೊಂಬತ್ತನೆಯ ಶತಮಾನದಲ್ಲಿ ಪ್ರಾರಂಭವಾದ ರಾಷ್ಟ್ರೀಯ ಚಳವಳಿ ಗೋವವನ್ನೂ ಕ್ರಮೇಣ ಪ್ರವೇಶಿಸಿತು. [[ಮಹಾತ್ಮ ಗಾಂಧಿ]] ಭಾರತ ರಾಷ್ಟ್ರೀಯ ಚಳವಳಿಯ ನಾಯಕತ್ವವನ್ನು ವಹಿಸಿದ ಕೂಡಲೇ ಗೋವದಲ್ಲೂ ಚಳವಳಿಗೆ ಕರೆಕೊಟ್ಟರು. 1928ರಲ್ಲಿ ಗೋವದಲ್ಲಿ ಸ್ವಾತಂತ್ರ್ಯ ಚಳವಳಿಗಾಗಿ ಸಮಿತಿಯೊಂದು ಸ್ಥಾಪಿತವಾಯಿತು.
*1930ರಲ್ಲಿ ಗೋವ ಕಾಂಗ್ರೆಸ್ ಸಮಿತಿಯನ್ನು ಸ್ಥಾಪಿಸಲಾಯಿತು. ಪೋರ್ಚುಗೀಸ್ ಸರ್ಕಾರ ಗೋವದಲ್ಲಿ ಚಳವಳಿಗಳನ್ನು ಉಗ್ರವಾಗಿ ಹತ್ತಿಕ್ಕಿತು. 1947ರಲ್ಲಿ ಭಾರತ ಸ್ವತಂತ್ರವಾದ ಅನಂತರ ಭಾರತ ಸರ್ಕಾರ ಗೋವ ಪ್ರದೇಶದಿಂದ [[ಪೋರ್ಚುಗಲ್]] ತನ್ನ ಆಡಳಿತವನ್ನು ತೆರವು ಮಾಡಬೇಕೆಂದು ಸೂಚಿಸಿತು. ಆದರೂ ಪೋರ್ಚುಗೀಸ್ ಸರ್ಕಾರ ಬಿಗಿಮುಷ್ಟಿಯ ವಸಾಹತು ನೀತಿಯನ್ನು ಮುಂದುವರಿಸಿತು. [[ದೆಹಲಿ]] ಮತ್ತು [[ಲಿಸ್ಬನ್]]ಗಳ ನಡುವೆ ಅನೇಕ ಸುತ್ತಿನ ಮಾತುಕತೆಗಳು ನಡೆದರೂ ಪ್ರಯೋಜನವಾಗಲಿಲ್ಲ.
▲ಮರಾಠರು ಹಲವು ಸಾರಿ ಗೋವವನ್ನು ಮುತ್ತಿದರು. ಆದರೂ ಗೋವದ ಮೇಲೆ ಪೋರ್ಚುಗೀಸರ ಆಡಳಿತ 450 ವರ್ಷಗಳ ಕಾಲ ಮುಂದುವರಿಯಿತು. ಗೋವದಲ್ಲಿ ಕ್ರೈಸ್ತಮತ ವಿಶೇಷವಾಗಿ ಪ್ರಚಾರವಾಯಿತು. 17ನೆಯ ಶತಮಾನದಲ್ಲಿ ಗೋವವನ್ನು ಸಂದರ್ಶಿಸಿದ್ದ ಪಾಶ್ಚಾತ್ಯ ಪ್ರವಾಸಿಯೊಬ್ಬ ಗೋವ ಪಟ್ಟಣ ಕ್ರೈಸ್ತ ದೇವಾಲಯಗಳಿಂದಲೂ ಮಠಗಳಿಂದಲೂ ಸುಂದರವಾದ ಭವನಗಳಿಂದಲೂ ಐಶ್ವರ್ಯದಿಂದಲೂ ತುಂಬಿತುಳುಕುವ ನಗರಗಳಲ್ಲೊಂದಾಗಿದೆಯೆಂದು ಪ್ರಶಂಸಿಸಿದ್ದ.
*1947ರಿಂದ 1954ರ ವರೆಗೆ ನಡೆದ ವಿಮೋಚನಾ ಹೋರಾಟದ ಮುಖಂಡರನ್ನು ಪೋರ್ಚುಗೀಸ್ ಸರ್ಕಾರ ವರ್ಣನಾತೀತ ಶಿಕ್ಷೆಗಳಿಗೆ ಗುರಿ ಮಾಡಿತು. ಪೋರ್ಚುಗಲ್ ಮತ್ತು ಭಾರತದ ಮಧ್ಯೆ ರಾಜತಾಂತ್ರಿಕ ಸಂಬಂಧ 1955ರಲ್ಲಿ ಕಡಿದುಬಿತ್ತು. ಅದೇ ವರ್ಷ ಗೋವ ವಿಮೋಚನೆಗಾಗಿ ಶಾಂತಿಯುತ ಚಳವಳಿ ಪ್ರಾರಂಭವಾಯಿತು. ಚಳವಳಿ 1961ರ ವರೆಗೂ ಸತತವಾಗಿ ಮುಂದುವರಿಯಿತು. ಪೋರ್ಚುಗಲ್ ಸರ್ಕಾರ ಅನೇಕ ಸತ್ಯಾಗ್ರಹಿಗಳನ್ನು ಗುಂಡಿಟ್ಟು ಕೊಂದಿತು. ಮುಖಂಡರನ್ನು ನಾನಾಬಗೆಯ ಚಿತ್ರಹಿಂಸೆಗಳಿಗೆ ಗುರಿಪಡಿಸಿತು.
*ಸರ್ಕಾರದ ಉಗ್ರನೀತಿ ಮತ್ತು ದಂಡನೆಗಳು ಮುಂದುವರಿದುವು. ಭಾರತ ಸರ್ಕಾರದ ಸಂಯಮವನ್ನು ಪೋರ್ಚುಗಲ್ಲಿನ ವಸಾಹತು ನೀತಿ ಅಲುಗಿಸಿತು. ಪೋರ್ಚುಗೀಸ್ ಸೈನಿಕರು ಗೋವದ ಗಡಿಯಲ್ಲಿ ಭಾರತದ ಹಳ್ಳಿಗಳನ್ನು ಲೂಟಿ ಮಾಡಲುಪಕ್ರಮಿಸಿದರು. ಕೊನೆಗೆ 1961ರ ಡಿಸೆಂಬರ್ 17-18ರ ಮಧ್ಯರಾತ್ರಿಯ ವೇಳೆಗೆ ಪೋರ್ಚುಗೀಸರ ಆಡಳಿತಕೇಂದ್ರವಾದ ಪಣಜಿಯನ್ನು ಭಾರತ ಸೈನ್ಯ ಸುತ್ತುಗಟ್ಟಿತು.
▲ಪೋರ್ಚುಗೀಸರ ದಬ್ಬಾಳಿಕೆಯ ವಿರುದ್ಧವಾಗಿ ಅಲ್ಲಿಯ ಜನ ಸುಮಾರು 20 ಸಂದರ್ಭಗಳಲ್ಲಿ ದಂಗೆಯೆದ್ದಿದ್ದರು. ಆದರೆ ಪೋರ್ಚುಗೀಸ್ ಸರ್ಕಾರ ದಂಗೆಯನ್ನು ಉಗ್ರವಾಗಿ ಹತ್ತಿಕ್ಕಿತು. ಹತ್ತೊಂಬತ್ತನೆಯ ಶತಮಾನದಲ್ಲಿ ಪ್ರಾರಂಭವಾದ ರಾಷ್ಟ್ರೀಯ ಚಳವಳಿ ಗೋವವನ್ನೂ ಕ್ರಮೇಣ ಪ್ರವೇಶಿಸಿತು. [[ಮಹಾತ್ಮ ಗಾಂಧಿ]] ಭಾರತ ರಾಷ್ಟ್ರೀಯ ಚಳವಳಿಯ ನಾಯಕತ್ವವನ್ನು ವಹಿಸಿದ ಕೂಡಲೇ ಗೋವದಲ್ಲೂ ಚಳವಳಿಗೆ ಕರೆಕೊಟ್ಟರು. 1928ರಲ್ಲಿ ಗೋವದಲ್ಲಿ ಸ್ವಾತಂತ್ರ್ಯ ಚಳವಳಿಗಾಗಿ ಸಮಿತಿಯೊಂದು ಸ್ಥಾಪಿತವಾಯಿತು. 1930ರಲ್ಲಿ ಗೋವ ಕಾಂಗ್ರೆಸ್ ಸಮಿತಿಯನ್ನು ಸ್ಥಾಪಿಸಲಾಯಿತು. ಪೋರ್ಚುಗೀಸ್ ಸರ್ಕಾರ ಗೋವದಲ್ಲಿ ಚಳವಳಿಗಳನ್ನು ಉಗ್ರವಾಗಿ ಹತ್ತಿಕ್ಕಿತು.
*ಅಲ್ಲಿದ್ದ ಪೋರ್ಚುಗೀಸ್ ದಳಗಳು ಭಾರತೀಯ ಸೈನ್ಯಕ್ಕೆ ಶರಣಾಗತವಾದುವು. ಕೇವಲ 36 ಗಂಟೆಗಳಲ್ಲಿ ಹೋರಾಟ ಕೊನೆಗೊಂಡಿತು. ಪೋರ್ಚುಗೀಸ್ ಆಳಿಕೆಯಿಂದ ಗೋವ ವಿಮೋಚನೆಗೊಂಡಿತು. ಡಿಸೆಂಬರ್ 20ರಂದು ಗೋವ ಭಾರತದಲ್ಲಿ ವಿಲೀನವಾಯಿತು.
==ವಾಸ್ತುಶಿಲ್ಪ==▼
[[File:Goa - Shri Mangueshi temple (13).JPG|thumb|ಮಂಗೇಶ ದೇವಾಲಯ]]
▲==ವಾಸ್ತುಶಿಲ್ಪ==
[[File:Sé de Santa Catarina.jpg|thumb|left|The [[Se Cathedral]] at [[Old Goa]], an example of Portuguese architecture and one of the largest churches in Asia.]]
[[File:Lesser coat of arms of Portuguese India.svg|thumb|upright|Coat of Arms of Goa as a Portuguese enclave 1935–1961.]]
|