== [[ಅಂಕುರ್]], ಚಲನಚಿತ್ರದ ನಿರ್ದೇಶನದಿಂದ ಅವರ, ಕಲಾ ಪ್ರೌಢಿಮೆಯ ಅಂಕುರಾರ್ಪಣೆಯಾಯಿತು ==
ಶ್ಯಾಮ್ ಬೆನೆಗಲ್ ತಮ್ಮ ವಾಕ್ಚಿತ್ರಕ್ಕೆ ಪಾದಾರ್ಪಣೆ ಮಾಡಿದ್ದು, ಅಂಕುರ್ ಚಿತ್ರದಿಂದ. [[ಅನಂತನಾಗ್]], ಶಬ್ನ[[ಶಬಾನಾ ಅಝ್ಮಿಆಜ್ಮಿ ]], ಮತ್ತು [[ಸಾಧು ಮೆಹರ್]] ನಟಿಸಿದ, ಈ ಹಿಂದಿ ಚಿತ್ರ, ಹೊಸಆಯಾಮ ನೀಡಿದ್ದಲ್ಲದೆ, ಅಂತರರಾಷ್ಟ್ರೀಯ ಖ್ಯಾತಿಯನ್ನು ತಂದು ಕೊಟ್ಟಿತು. ಭೂಮಾಲೀಕತ್ವದ ಅನೇಕ ಜನರು ಬಡವರನ್ನು, ಶೋಷಿತರನ್ನು ಕಾಡುವ ಚಿತ್ರವಾದ ಇದು, ಭೂಮಾಲೀಕರ ಮತ್ತು ಅವರ ಜೀವನದಒಳನೋಟಗಳನ್ನುಜೀವನದ ಒಳನೋಟಗಳನ್ನು ವಿಸ್ತರಿಸುತ್ತಾ ಸಾಗುತ್ತದೆ. ಅದನ್ನು ತಯಾರಿಸಿದಾಗ ಅವರಿಗೆ ೩೭ ವರ್ಷ. ಚಿತ್ರನಿರ್ಮಾಣಕಾರ್ಯದಲ್ಲಿ ಆತ್ಮ- ಸ್ಥೈರ್ಯವನ್ನು ತಂದುಕೊಟ್ಟ ಮೊದಲ ಚಿತ್ರ ಇದು. ಅಲ್ಲಿಂದ ಮುಂದೆ ಸುಮಾರು ೨೧ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕಲಾತ್ಮಕ ಹಾಗೂ ಕಮರ್ಷಿಯಲ್ ಎರಡರ ಸಮ್ಮಿಶ್ರಣದಲ್ಲಿ ಇವರ ಚಿತ್ರಗಳು ರೂಪುಗೊಂಡಿವೆ. ಸಮಾಜದ ಸಮಸ್ಯೆಗಳಿಗೆ ಕನ್ನಡಿ ಹಿಡಿಯುವ ಪ್ರಯತ್ನದೊಂದಿಗೆ,ಬದಲಾವಣೆಯ ತುಡಿತವೂ ಇವರ ಚಿತ್ರಗಳಲ್ಲಿ ಎದ್ದು ಕಾಣುತ್ತವೆ. ಸುಮಾರು ೨೧ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇವರ ಕೆಲವು ಪ್ರಸಿದ್ಧ [[ಹಿಂದಿ]] ಚಿತ್ರಗಳು , ಕಲಿಯುಗ್, ಮಂಥನ್. [[೧೯೮೬]]ರಲ್ಲಿ [[ಭಾರತೀಯ ರೈಲ್ವೆಗೆರೈಲ್ವೆ]]ಗೆ '''ಯಾತ್ರಾ''' ಎಂಬ ಧಾರಾವಾಹಿ ನಿರ್ದೇಶಿಸಿದರು.
[[೧೯೬೯]] ರಲ್ಲಿ, ಭಾರತೀಯ ಹಿಂದಿಚಿತ್ರರಂಗದಲ್ಲಿಹಿಂದಿ ಚಿತ್ರರಂಗದಲ್ಲಿ ಹೊಸ ಶೈಲಿ, ಹೊಸ ವಿನ್ಯಾಸಗಳು, ಹೊಸಆಶಯಗಳನ್ನುಹೊಸ ಚಿತ್ರನಿರ್ಮಾಪಕರುಗಳುಆಶಯಗಳನ್ನು ಚಿತ್ರ ನಿರ್ಮಾಪಕರುಗಳು ಗುರುತಿಸಿ, ಅವುಗಳನ್ನು ಪರದೆಯಮೇಲೆ ತರಲು ಯತ್ನಿಸುತ್ತಿದ್ದರು. ಅನೇಕ ವಾರ್ತಾ-ಚಿತ್ರಗಳನ್ನೂ ತಯಾರಿಸಿದ ಅನುಭವಿ. [ಡಾಕ್ಯುಮೆಂಟರಿ] ,೪ ದಶಕಗಳಕಾಲ ಹಿಂದೀ ಚಿತ್ರರಂಗದಲ್ಲಿ ಸೇವೆಮಾಡಿದ ಈ ದಿಗ್ದರ್ಶಕ, ಆರಿಸಿಕೊಂಡ ಕೆಲವು ಕಲಾವಿದರು, ಮುಂದೆ ಹೆಚ್ಚು ಹೆಚ್ಚು ಪ್ರವರ್ಧಮಾನಕ್ಕೆ ಬಂದರು. ಸ್ಮಿತಾಪಾಟೀಲ್[[ಸ್ಮಿತಾ ಪಾಟೀಲ್]], [[ನಾಸಿರುದ್ದೀನ್ ಶಾ]], ಓಂಪುರಿ[[ಓಂ ಪುರಿ]], ಕುಲ್ ಭೂಷನ್ಭೂಷಣ್ ಖರಬಂದಾ. ಹೊಸ ಅಲೆಯ ಚಿತ್ರನಿರ್ಮಾಪಕ, ನಿರ್ದೇಶಕರಿಗೆ ಮಾದರಿಯಂತಿದ್ದ ಬೆನೆಗಲ್ ರವರು, ಒಬ್ಬ ಕಲಾತ್ಮಕ, ಜನಪ್ರಿಯ, ಮತ್ತು ನಿರ್ಮಾಪಕ ನಿರ್ದೇಶರೆಂದು ಹೆಸರುಮಾಡಿ, ಹಿಂದೀ- ಚಿತ್ರರಂಗಕ್ಕೆ ಪಾದಾರ್ಪಣೆಮಾಡಿದ ಕೆಲವೇ ಸಮಯದಲ್ಲಿ ತಮ್ಮ ಛಾಪನ್ನು ಚಿತ್ರರಂಗದಮೇಲೆ ಒತ್ತಿಬಿಟ್ಟರು ! .ಮುಂದೆ 'ಚರಣದಾಸ್ ಚೋರ್,' ಎಂಬ ಎಂಬ ಮಕ್ಕಳ ಚಿತ್ರ ತಯಾರಿಸಿದರು. 'ನಿಶಾಂತ್', 'ಭೂಮಿಕಭೂಮಿಕಾ', 'ಮಂಥನ್', 'ಜುನೂನ್', 'ಕಲಿಯುಗ್', 'ಆರೋಹಣ್', 'ಮಂಡಿ', 'ತ್ರಿಕಾಲ್', ಮೆಗಾ ಟ್. ವಿಕಿರುತೆರೆ ಧಾರಾವಾಹಿ " 'ಯಾತ್ರಾ,"' ಮರೆಯಲಾರದ ಚಿತ್ರಗಳು. ವಾಸ್ತವಿಕತೆ, ಮತ್ತು ವೈವಿಧ್ಯತೆ ಅವರ ಚಿತ್ರಗಳಲ್ಲಿ ಎದ್ದು ತೋರುತ್ತವೆ. ಪ್ರಾದೇಶಿಕತೆಯನ್ನು ಅವರಷ್ಟು ಗಾಢವಾಗಿ ಚಿತ್ರಿಸುವವರು ಕಡಿಮೆ. ಶಿಕ್ಷಕನ ಕಣ್ಣಿನಲ್ಲಿ, ಭಾರತದ ಗ್ರಾಮೀಣ ಚಿತ್ರಣವನ್ನು, ನಿಶಾಂತ್ ಚಿತ್ರದಲ್ಲಿ ಕಾಣುತ್ತೇವೆ. ಮಂಥನ್ ಚಿತ್ರ, [[ಗುಜರಾತ್ |ಗುಜರಾತಿನ]] ಹಾಲಿನ ಕ್ರಾಂತಿಯಹಿನ್ನೆಲೆಯಲ್ಲಿಕ್ರಾಂತಿಯ ಹಿನ್ನೆಲೆಯಲ್ಲಿ ಕಂಡುಕೊಂಡ ಕಟುಸತ್ಯಗಳ ನಿರೂಪಣೆಯಾಗಿದೆ. ಒಬ್ಬ ನಟಿಯು ತನ್ನ ಜೀವನದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಾಳೆ. ಆ ತಾರೆಯ ಜೀವನವನ್ನು ಮರುಸೃಷ್ಟಿಮಾಡುವ ಪ್ರಯತ್ನ, 'ಭೂಮಿಕ,ಭೂಮಿಕಾ' ದಲ್ಲಿ ನಿಜಕ್ಕೂ ಸೊಗಸಾಗಿದೆ. ಇನ್ನುಳಿದ ಶ್ಯಾಮ್ ಬೆನೆಗಲ್ ರ ಚಿತ್ರಗಳನ್ನು ಬಲ್ಲವರು, [[ ದೃಷ್ಯಕಾವ್ಯ]]ದೃಶ್ಯ ಗಳೆಂದುಕಾವ್ಯಗಳೆಂದು ಬಣ್ಣಿಸುತ್ತಾರೆ.
==ಜವಹರ್ಲಾಲ್ ನೆಹ್ರು ರವರ, ಪುಸ್ತಕಾಧಾರಿತ, ದೂರದರ್ಶನದ ಧಾರಾವಾಹಿ "[[ ಭಾರತ್ ಎಕ್ ಖೋಜ್ ]]", ಗೆ ವೀಕ್ಷಕರ, ಅಪಾರ ಮನ್ನಣೆ :==
|