ಹೃಷಿಕೇಶ್ ಮುಖರ್ಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~ )
No edit summary
೧ ನೇ ಸಾಲು:
 
'''ಹೃಷಿಕೇಶ್ ಮುಖರ್ಜಿ''' - [[ಹಿಂದಿ]] ಚಿತ್ರರಂಗದ ಪ್ರಮುಖ ನಿರ್ದೇಶರರಲೊಬ್ಬರು.
[[ಚಿತ್ರ:Hrishikesh mukherjee.jpg|right|thumb|ಹೃಷಿಕೇಶ್ ಮುಖರ್ಜಿ]]
 
ಅವರುಹ್ರುಷಿಕೇಶ ಮುಖರ್ಜಿ ಯವರು ಹಿಂದಿ ಚಿತ್ರರಂಗದಲ್ಲಿ ೪೬ ಕ್ಕೂ ಹೆಚ್ಚು ಅಶ್ಲೀಲದ ಲೇಪವೂ ಇಲ್ಲದ, ಕ್ರೌರ್ಯ, ಗಲಭೆ ಗಳಿಲ್ಲದ ನವಿರಾದ ಹಾಸ್ಯಪ್ರಧಾನವಾದ ಮತ್ತು ಅದರಲ್ಲಿಯೇ ಮಾನವೀಯನ್ನು ಸಾರುವ ಚಿತ್ರಗಳನ್ನು ನಿರ್ಮಿಸಿದರು. ಅವರು ತಮ್ಮ ಅನಾರೋಗ್ಯದಿಂದಾಗಿ ಕೆಲವು ವರ್ಷಗಳಿಂದ ಕೆಲಸ ನಿಲ್ಲಿಸಿದ್ದು ಮತ್ತೆ ಇತ್ತೀಚೆಗೆ 'ಝೂಟ್ ಬೋಲೆ ಕವ್ವಾಕಾಟೆ' ಎಂಬ ಚಿತ್ರ ತಯಾರಿಸಿದರು. ಅವರಂತೆಯೇ ಶ್ರೀ. ಸತ್ಯಜಿತ್ ರೆ, ಬಿಮಾಲ್ ರಾಯ್ ತರಹ, ಬಂಗಾಲಿ ಕಲಾವಿದರುಗಳು ಅವರ ಕಲಾತ್ಮಕತೆ, ಸೂಕ್ಷ್ಮಸಂವೇದನೆ, ಸಂಗೀತ, ತೀವ್ರತೆಗಳಿಂದ ಹಲವಾರು ಚಿತ್ರಗಳನ್ನು ತಯಾರಿಸಿದ್ದಾರೆ.ಮುಖರ್ಜಿಯವರು 'ತಲಾಶ್' ಎಂಬ ಟಿ.ವಿ.ಸೀರಿಯಲ್ ಮಾಡಿದ್ದರು. ಅವರ ಇನ್ನೊಂದು ಪಾರಿವಾರಿಕ ಅವಿಭಕ್ತ ಕುಟುಂಬ ವನ್ನು ಕುರಿತು ತಯಾರಿಸಿದ 'ಬಾವರ್ಚಿ' ಚಿತ್ರ ! ಸಾಮರಸ್ಯತೆಇಲ್ಲದ ಸಂಸಾರ ವನ್ನು ಕುರಿತದ್ದು ! ಅವಿಭಕ್ತ ಕುಠುಂಬದ ನೊವು ನಲಿವುಗಳು, ಹೊಂದಾಣಿಕೆ ಕಾಣದೆ ಒಳೊಳಗೇ ನಡೆದಿರುವ ಶೀತ ಸಮರದ ನೈಜ ಚಿತ್ರಣ. ಹಿಂದಿ ಚಿತ್ರದ ಅನುಪಮ ನಿರ್ದೇಶಕ, ಹೃಷಿದಾ ಇಂದು, ರವಿವಾರ, ೨೭ನೆ ಆಗಸ್ಟ್, ೨೦೦೬ ರ ಮಧ್ಯಾನ್ಹ ೪-೩೦ ಕ್ಕೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನಿಧನರಾದರು.
==ಚಿತ್ರ ಬದುಕು==
ಅವರು ಹಿಂದಿ ಚಿತ್ರರಂಗದಲ್ಲಿ ೪೬ ಕ್ಕೂ ಹೆಚ್ಚು ಅಶ್ಲೀಲದ ಲೇಪವೂ ಇಲ್ಲದ, ಕ್ರೌರ್ಯ, ಗಲಭೆ ಗಳಿಲ್ಲದ ನವಿರಾದ ಹಾಸ್ಯಪ್ರಧಾನವಾದ ಮತ್ತು ಅದರಲ್ಲಿಯೇ ಮಾನವೀಯನ್ನು ಸಾರುವ ಚಿತ್ರಗಳನ್ನು ನಿರ್ಮಿಸಿದರು. ಅವರು ತಮ್ಮ ಅನಾರೋಗ್ಯದಿಂದಾಗಿ ಕೆಲವು ವರ್ಷಗಳಿಂದ ಕೆಲಸ ನಿಲ್ಲಿಸಿದ್ದು ಮತ್ತೆ ಇತ್ತೀಚೆಗೆ 'ಝೂಟ್ ಬೋಲೆ ಕವ್ವಾಕಾಟೆ' ಎಂಬ ಚಿತ್ರ ತಯಾರಿಸಿದರು. ಅವರಂತೆಯೇ ಶ್ರೀ. ಸತ್ಯಜಿತ್ ರೆ, ಬಿಮಾಲ್ ರಾಯ್ ತರಹ, ಬಂಗಾಲಿ ಕಲಾವಿದರುಗಳು ಅವರ ಕಲಾತ್ಮಕತೆ, ಸೂಕ್ಷ್ಮಸಂವೇದನೆ, ಸಂಗೀತ, ತೀವ್ರತೆಗಳಿಂದ ಹಲವಾರು ಚಿತ್ರಗಳನ್ನು ತಯಾರಿಸಿದ್ದಾರೆ.ಮುಖರ್ಜಿಯವರು 'ತಲಾಶ್' ಎಂಬ ಟಿ.ವಿ.ಸೀರಿಯಲ್ ಮಾಡಿದ್ದರು. ಅವರ ಇನ್ನೊಂದು ಪಾರಿವಾರಿಕ ಅವಿಭಕ್ತ ಕುಟುಂಬ ವನ್ನು ಕುರಿತು ತಯಾರಿಸಿದ 'ಬಾವರ್ಚಿ' ಚಿತ್ರ ! ಸಾಮರಸ್ಯತೆಇಲ್ಲದ ಸಂಸಾರ ವನ್ನು ಕುರಿತದ್ದು ! ಅವಿಭಕ್ತ ಕುಠುಂಬದ ನೊವು ನಲಿವುಗಳು, ಹೊಂದಾಣಿಕೆ ಕಾಣದೆ ಒಳೊಳಗೇ ನಡೆದಿರುವ ಶೀತ ಸಮರದ ನೈಜ ಚಿತ್ರಣ. ಹಿಂದಿ ಚಿತ್ರದ ಅನುಪಮ ನಿರ್ದೇಶಕ, ಹೃಷಿದಾ ಇಂದು, ರವಿವಾರ, ೨೭ನೆ ಆಗಸ್ಟ್, ೨೦೦೬ ರ ಮಧ್ಯಾನ್ಹ ೪-೩೦ ಕ್ಕೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನಿಧನರಾದರು.
 
==ಹೃಷಿದಾ ನಿರ್ದೇಶಿಸಿದ ಹಲವು ಚಿತ್ರಗಳಲ್ಲಿ, ಜನರ ಮನ್ನಣೆ ಗಳಿಸಿದ ಚಿತ್ರಗಳು ==
೧೭ ನೇ ಸಾಲು:
[[ಚುಪ್ಕೆ ಚುಪ್ಕೆ]], [[ಬಾವರ್ಚಿ]], [[ಗುಡ್ಡಿ]] ಹಾಗೂ [[ರಜನಿಗಂಧ್]] ಮೊದಲಾದ ಚಿತ್ರಗಳು [[ಭಾರತೀಯ ಚಿತ್ರರಂಗ]]ದ ಮೈಲಿಗಲ್ಲುಗಳೆಂದು ಕರೆಸಿಕೊಳ್ಳಲ್ಪಟ್ಟಿವೆ.
==[[ ಬಾವರ್ಚಿ ಚಿತ್ರ]], ಹೃಷಿದಾರವರ [[ಕಲಾವಂತಿಕೆ]], ಹಾಗೂ [[ ಸಾಮಾಜಿಕ ಪ್ರಜ್ಞೆ]] ಗೆ ಕನ್ನಡಿಹಿಡಿದ ಪ್ರಭಾವಿ ದೃಷ್ಯಮಾಧ್ಯಮ ==
 
ಚಿತ್ರದ ಮೊದಲು, ಪರಿಚಯವನ್ನು [[ಅಮಿತಾಬ್ ಬಚ್ಚನ್ ]]ಮಾಡುತ್ತಾರೆ. ಕೊನೆಗೆ ಚಿತ್ರದ ಅಂತ್ಯವೂ ಅಮಿತಾಬ್ ರವರ ಧ್ವನಿ 'ಐಸ ರಹ ರಘು ನಂದನ್ ಕೀ ಯಾತ್ರ, ಎಕ್ ಸೆ ಅನೇಕ್ ನಜಾನೆ ಔರ್ ಕಿತನೆ ಲೋಗೋಂ ಕೊ ಇನ್ ಕ ಜರುರತ ಹೊ' ! ಈ ಚಿತ್ರದಲ್ಲಿ ಬರುವ ಹಾಡುಗಳು : 'ಭೊರ್ ಆಯಿಗಯ ಅಂಧಿಯಾರ', (ಮನ್ನಾಡೆ, ಕಿಶೊರ್ ಕುಮಾರ್, ಲಕ್ಷ್ಮೀ ಶಂಕರ್ ), 'ಕಾಹೆ ಕಾನ್ಹ ಕರತ್ ' (ಲಕ್ಷ್ಮಿಶಂಕರ್), 'ಮೊರೆ ನೈನ ಬಹಾಯೆ ನೀರ್' ( ಲತಾ), 'ತುಮ್ ಬಿನ್ ಜೀವನ್ ಕೈಸಾ' ( ಮನ್ನಾಡೆ)
 
==ಬಾವರ್ಚಿಚಿತ್ರ, ಏಕೆ ಜನರ ಮನಮುಟ್ಟಲು ಸಾಧ್ಯವಾಗಿದೆ.==
 
ಚಿತ್ರದ ಬಗ್ಗೆ ಹೇಳಲೇಬೇಕದ ವಿಷಯಗಳಿವೆ. ಮನಮುಟ್ಟುವ ಸಂಭಾಷಣೆ, ಪೂರಕವಾದ ಸಂಗೀತ, ಎಲ್ಲಾ, ಇನ್ನೂ ಹೆಸರು ಗಳಿಸದ ಉದ್ಯೋನ್ಮುಖ ಕಲಾವಿದರು. ರಾಜೇಶ್ ಖನ್ನ, ಮತ್ತು ಜಯ ಬಾಧುರಿ ಜನಪ್ರಿಯತೆಯ ಶಿಖರಕ್ಕೆ ತಲುಪಿದ್ದೂ ಇಲ್ಲಿಂದಲೆ. ಸಿಕ್ಕ ಚಿಕ್ಕ ಪುಟ್ಟ ಸಂದರ್ಭಗಳನ್ನು ಸೊಗಸಾಗಿ ಉಪಯೋಗಿಸಿರುವ ತಂತ್ರ, ಕಲಾತ್ಮಕತೆ ! ಉದಾ: ಪಾತ್ರೆತೊಳೆಯುವ ಕಲ್ಲಿನ, ಅಥವ ಬಟ್ಟೆಒಗೆಯುವ ಕಲ್ಲಿನ ಬಳಿ ಮನೆಮಂದಿಯೆಲ್ಲಾ ಆನಂದದಿಂದ ಹಾಡಿ ಮಾಡಿದ ನೃತ್ಯಕ್ಕೆ ಸರಿಸಾಟಿಯಾದ ಸಾಮ್ಯತೆ ಚಿತ್ರ ಜಗತ್ತಿನಲ್ಲಿ ಕೇವಲ ಹೃಷಿದಾ ಮಾತ್ರ ಮಾಡಬಲ್ಲರು ! " ಓ ರಾಹಿ ಗಯ ಅಂಧಿಯಾರಾ....ಹಾಡಿನ ಕೊನೆಗೆ ಹರೀಂದ್ರನಾಥ ಚಟ್ಟೋಪಾಧ್ಯಾಯ ಅಲ್ಲಿಗೆ ಬರುತ್ತಾರೆ. ಅವರು ತಮ್ಮದೇ ಆದ ಶೈಲಿಯಲ್ಲಿ ದೇತಾ ಹೈ ಕಿತನಾ ....ಉತನಾ ಫಲ್ ಪಾತಾ ಹೈ....ನಂತರ ಅಸ್ರಾನಿ, ಗಿಟಾರ್ ಬಾರಿಸುತ್ತಾ, ಗುಡ್ ಮಾರ್ನಿಂಗ್, ಗುಡ್ ಮಾರ್ನಿಂಗ್ ದಾದಾಜಿ...ಹ್ಯಾಪಿ ಡೇಸ್ ಆರ್ ಕಾಮಿಂಗ್....ಇತ್ಯಾದಿ. ಹಿರಿಯ ಸೊಸೆಯರು ಒಬ್ಬರನ್ನೊಬ್ಬರು ಮುಖ ಕೊಟ್ಟು ಮಾತನಾಡದ ಮನೆಯಲ್ಲಿ ಅವರು ನೃತ್ಯ ಮಾಡುತ್ತಾರೆ. ರಾಜೇಶ್ ಖನ್ನಾ ಅವರ ಹೆಜ್ಜೆ ಗಳನ್ನು ನಿಯಂತ್ರಿಸುತ್ತಾರೆ. ಒಂದು ಕ್ಷಣದಲ್ಲಿ ಮನೆ ಸ್ವರ್ಗವಾಗುತ್ತದೆ !
 
==ಚಿತ್ರಕೊಡುವ ಸಂದೇಶ, ಬಹಳ ಹೃದಯಂಗಮವಾಗಿದೆ ==
 
ಒಂದು ಅಂಶ ಹೇಳಬೇಕೆಂದರೆ, ಚಿತ್ರ ನೋಡಿ ಹಲವು ದಿನಗಳ ನಂತರವೂ ನಮ್ಮಮೇಲೆ ಬೀರಿದ ಅದರ ಛಾಪು ! "ಸಬ್ ಲೊಗ್ ಅಪ್ನ ಕಾಮ್ ಕರ್ತೆಹೈ ; ಲೆಕಿನ್, ದೂಸ್ರೋಂಕ ಕಾಮ್ ಕರ್ನೆಮೆ ಕಿತನ ಮಜಾ ಹೈ, ವಹ್ ಔರ್ ಭಿ ದುಗನಾ ಹೈ " ಇಂತಹ ಅನೇಕ ನೀತಿಯುತ ವಾಕ್ಯಗಳು ಯಾರಿಗೂ ಬೇಸರ ತರದೆ, ಮನರಂಜನೆಯ ಪ್ರಮುಖ ವಾಹಿನಿಯಲ್ಲಿ ಸೇರಿ ಹೋಗುತ್ತವೆ ! ಪ್ರಖ್ಯಾತ ನಿರ್ದೇಶಕ ಬಿಮಾಲ್ ದ ಬಳಿ ಸಹಾಯಕರಾಗಿ ಕಲ್ಕತ್ತಾ ದಲ್ಲಿ ಕೆಲಸಮಾಡಿ ನುರಿತು, ಅವರು ಮಾಡಿದ ಮೊದಲ ಚಿತ್ರ 'ಮುಸಾಫಿರ್' ಇದು ಅಷ್ಟೊಂದು ಜನಪ್ರಿಯತೆಗಳಿಸಲಿಲ್ಲ.ರಾಜ್ ಕಪೂರ್ ಅವರಿಗೆ ತಮ್ಮ 'ಅನಾಡಿ' ಚಿತ್ರದ ನಿರ್ದೇಶನವನ್ನು ವಹಿಸಿದರು.(೧೯೫೯) ಅನುರಾಧ (೧೯೬೦) ಅವರ ಚಿತ್ರಗಳಾದ ಆನಂದ್(೧೯೭೦), ಅಭಿಮಾನ್(೧೯೭೩), ಬಾವರ್ಚಿ(೧೯೭೨), ಸತ್ಯಕಾಂ(೧೯೬೯), ನಮಕ್ ಹರಾಮ್(೧೯೭೩), ಚುಪ್ ಕೆ ಚುಪ್ ಕೆ(೧೯೭೫), ಬೇಮಿಸಾಲ್, ಗೋಲ್ ಮಾಲ್ (೧೯೭೯) ಅಪಾರ ಜನಪ್ರಿಯ ತೆಯನ್ನು ಗಳಿಸಿದವು. ಸುಮಾರಾಗಿ ಅವರ ಕೆಲವು ಚಿತ್ರಗಳಿಗೆ ಎಸ್. ಡಿ. ಬರ್ಮನ್ ರ ಸುಶ್ರಾವ್ಯ ಸಂಗೀತ. ೧೯೪೭ ರಿಂದ ಅವರು ಅತ್ಯಂತ ಪ್ರಿತಿಭಾನ್ವಿತ ವ್ಯಕ್ತಿಗಳ ಸಂಪರ್ಕದಲ್ಲಿದ್ದು ಅನೇಕ ಚಿತ್ರಗಳಲ್ಲಿ ನವ ಕಲ್ಪನೆ,ವಿಚಾರಧಾರೆಗಳಿಂದ ವಿಶಿಷ್ಟ ಕಲೋಪಾಸಕರಾಗಿ ಗುರುತಿಸಲ್ಪಟ್ಟಿದ್ದಾರೆ. ಇಂತಹ ಕಿರಿದಾರ್ ಗಳು ಅವರ ಯಶಸ್ಸನ್ನು ಹೆಚ್ಚಿಸಿದವು. ಫಿಲ್ಮ್ಸ್ ಸೆನ್ಸಾರೆ ಬೋರ್ಡಿನ ಛೇರ್ಮನ್ ಆಗಿಯೂ, ಎನ್.ಎಫ್,ಡಿ.ಸಿ.ಛೇರ್ ಮನ್ ಆಗಿಯೂ ಕೆಲಸ ಮಾಡಿದ್ದಾರೆ.
Line ೨೯ ⟶ ೩೩:
ಇನ್ನೊಂದು ವಿಶೇಷವೆಂದರೆ ಅವರ ಎಲ್ಲಾ ಚಿತ್ರಗಳಲ್ಲೂ, ಮನಮೋಹಕ ಮಧುರ ಸಂಗೀತದ ಹೊನಲನ್ನು ಕಾಣಬಹುದು. ಬೊಂಬಾಯಿಗೆ ಬರುವ ಮೊದಲು ಅವರು ಕಲ್ಕತ್ತಾ ಆಕಾಶವಾಣಿ ಕೇಂದ್ರದಲ್ಲಿ ಸಿತಾರ್ ವಾದಕರಾಗಿದ್ದರು. ಸಂಗೀತದ ಈ ಪರಿಶ್ರಮವೇ ಅವರ ಚಿತ್ರದಲ್ಲಿನ ಹಾಡುಗಳಲ್ಲಿ ಅವರು ತುಂಬಿದ ಮಧುರ ರಸವನ್ನು ನಾವು ಕಾಣಬಹುದು !
 
==ಹೄಷಿದಾ ಚಿತ್ರಗಳಲ್ಲಿ ಜಾಡುಕಂಡ ಕೆಲವೇ, ಅತಿ ಜನಪ್ರಿಯ ಗೀತೆಗಳು :==
 
೧. ಅನಾಡಿ : ಕಿಸಿಕಿ ಮುಸ್ಕುರಾಹಟೊಮ್ ಪೆ ಸಿಸಾರ್.............ಜೀನಾ ಇಸೀಕ ನಾಮ್ ಹೈ- (ಮುಖೇಶ್)
"https://kn.wikipedia.org/wiki/ಹೃಷಿಕೇಶ್_ಮುಖರ್ಜಿ" ಇಂದ ಪಡೆಯಲ್ಪಟ್ಟಿದೆ