ಹೃಷಿಕೇಶ್ ಮುಖರ್ಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೨ ನೇ ಸಾಲು:
[[ಚಿತ್ರ:Hrishikesh mukherjee.jpg|right|thumb|ಹೃಷಿಕೇಶ್ ಮುಖರ್ಜಿ]]
ಹ್ರುಷಿಕೇಶ ಮುಖರ್ಜಿ ಯವರು ಹಿಂದಿ ಚಿತ್ರರಂಗದಲ್ಲಿ ೪೬ ಕ್ಕೂ ಹೆಚ್ಚು ಅಶ್ಲೀಲದ ಲೇಪವೂ ಇಲ್ಲದ, ಕ್ರೌರ್ಯ, ಗಲಭೆ ಗಳಿಲ್ಲದ ನವಿರಾದ ಹಾಸ್ಯಪ್ರಧಾನವಾದ ಮತ್ತು ಅದರಲ್ಲಿಯೇ ಮಾನವೀಯನ್ನು ಸಾರುವ ಚಿತ್ರಗಳನ್ನು ನಿರ್ಮಿಸಿದರು. ಅವರು ತಮ್ಮ ಅನಾರೋಗ್ಯದಿಂದಾಗಿ ಕೆಲವು ವರ್ಷಗಳಿಂದ ಕೆಲಸ ನಿಲ್ಲಿಸಿದ್ದು ಮತ್ತೆ ಇತ್ತೀಚೆಗೆ 'ಝೂಟ್ ಬೋಲೆ ಕವ್ವಾಕಾಟೆ' ಎಂಬ ಚಿತ್ರ ತಯಾರಿಸಿದರು. ಅವರಂತೆಯೇ ಶ್ರೀ. ಸತ್ಯಜಿತ್ ರೆ, ಬಿಮಾಲ್ ರಾಯ್ ತರಹ, ಬಂಗಾಲಿ ಕಲಾವಿದರುಗಳು ಅವರ ಕಲಾತ್ಮಕತೆ, ಸೂಕ್ಷ್ಮಸಂವೇದನೆ, ಸಂಗೀತ, ತೀವ್ರತೆಗಳಿಂದ ಹಲವಾರು ಚಿತ್ರಗಳನ್ನು ತಯಾರಿಸಿದ್ದಾರೆ.ಮುಖರ್ಜಿಯವರು 'ತಲಾಶ್' ಎಂಬ ಟಿ.ವಿ.ಸೀರಿಯಲ್ ಮಾಡಿದ್ದರು. ಅವರ ಇನ್ನೊಂದು ಪಾರಿವಾರಿಕ ಅವಿಭಕ್ತ ಕುಟುಂಬ ವನ್ನು ಕುರಿತು ತಯಾರಿಸಿದ 'ಬಾವರ್ಚಿ' ಚಿತ್ರ ! ಸಾಮರಸ್ಯತೆಇಲ್ಲದ ಸಂಸಾರ ವನ್ನು ಕುರಿತದ್ದು ! ಅವಿಭಕ್ತ ಕುಠುಂಬದ ನೊವು ನಲಿವುಗಳು, ಹೊಂದಾಣಿಕೆ ಕಾಣದೆ ಒಳೊಳಗೇ ನಡೆದಿರುವ ಶೀತ ಸಮರದ ನೈಜ ಚಿತ್ರಣ. ಹಿಂದಿ ಚಿತ್ರದ ಅನುಪಮ ನಿರ್ದೇಶಕ, ಹೃಷಿದಾ
==ಹೃಷಿದಾ ನಿರ್ದೇಶಿಸಿದ ಹಲವು ಚಿತ್ರಗಳಲ್ಲಿ, ಜನರ ಮನ್ನಣೆ ಗಳಿಸಿದ ಚಿತ್ರಗಳು ==
೧೫ ನೇ ಸಾಲು:
ಚಿತ್ರದ ಮೊದಲು, ಪರಿಚಯವನ್ನು [[ಅಮಿತಾಬ್ ಬಚ್ಚನ್ ]]ಮಾಡುತ್ತಾರೆ. ಕೊನೆಗೆ ಚಿತ್ರದ ಅಂತ್ಯವೂ ಅಮಿತಾಬ್ ರವರ ಧ್ವನಿ 'ಐಸ ರಹ ರಘು ನಂದನ್ ಕೀ ಯಾತ್ರ, ಎಕ್ ಸೆ ಅನೇಕ್ ನಜಾನೆ ಔರ್ ಕಿತನೆ ಲೋಗೋಂ ಕೊ ಇನ್ ಕ ಜರುರತ ಹೊ' ! ಈ ಚಿತ್ರದಲ್ಲಿ ಬರುವ ಹಾಡುಗಳು : 'ಭೊರ್ ಆಯಿಗಯ ಅಂಧಿಯಾರ', (ಮನ್ನಾಡೆ, ಕಿಶೊರ್ ಕುಮಾರ್, ಲಕ್ಷ್ಮೀ ಶಂಕರ್ ), 'ಕಾಹೆ ಕಾನ್ಹ ಕರತ್ ' (ಲಕ್ಷ್ಮಿಶಂಕರ್), 'ಮೊರೆ ನೈನ ಬಹಾಯೆ ನೀರ್' ( ಲತಾ), 'ತುಮ್ ಬಿನ್ ಜೀವನ್ ಕೈಸಾ' ( ಮನ್ನಾಡೆ)
|