ಅ.ನ.ಕೃಷ್ಣರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೧ ನೇ ಸಾಲು:
{{Redirect|ಅ ನ ಕೃ}}
'''ಅರಕಲಗೂಡು ನರಸಿಂಗರಾಯ ಕೃಷ್ಣರಾಯ''' (ಅ ನ ಕೃ) ([[ಮೇ ೯]], [[೧೯೦೮]] - [[ಜುಲೈ ೮]], [[೧೯೭೧]]) [[ಕನ್ನಡ ಸಾಹಿತ್ಯ|ಕನ್ನಡ ಸಾಹಿತ್ಯಲೋಕದ]] ಪ್ರಮುಖರಲ್ಲೊಬ್ಬರು. ಇವರು '''ಕಾದಂಬರಿ ಸಾರ್ವಭೌಮ''' ಎಂದೇ ಖ್ಯಾತರಾಗಿದ್ದರು.
[[Image:Anakru.gif|frame|ಅ.ನ.ಕೃಷ್ಣರಾವ್]]
===ಜೀವನ===
ಅನಕೃ ಹುಟ್ಟಿದ್ದು [[ಹಾಸನ]] ಜಿಲ್ಲೆಯ [[ ಅರಕಲಗೂಡು]]. ತಂದೆ ನರಸಿಂಗರಾಯರು ಮತ್ತು ತಾಯಿ ಅನ್ನಪೂರ್ಣಮ್ಮನವರು.
===ಕನ್ನಡದ ಕಟ್ಟಾಳು ಅನಕೃ===
*ಅನಕೃ ಮಹಾನ್ ಕನ್ನಡಾಭಿಮಾನಿಯಾಗಿದ್ದರು. ಆದರೆ ಪರಭಾಷಿಕರನ್ನು ಹಿಂಸಿಸಿ, ದ್ವೇಷಿಸಿ, ನಾಡಿನಿಂದ ಓಡಿಸಿ ಎಂಬ ಅತಿರೇಕ ವಾದ ಅವರದ್ದಲ್ಲ. [[ಕರ್ನಾಟಕ|ಕರ್ನಾಟಕದಲ್ಲಿ]] ಎಲ್ಲಾ ಭಾಷೆಯ ಜನರೂ ಇರಲಿ, ಆದರೆ ಅವರು ನಮ್ಮೊಂದಿಗೆ ಹೊಂದಿಕೊಂಡು ಹೋಗಲಿ, ಮಾತೃ ಭಾಷೆಯನ್ನು ಮೆಟ್ಟಿ, ಮುನ್ನುಗ್ಗುವುದು ಸರಿಯಲ್ಲ ಎಂಬುದು ಅವರ ಮೂಲತತ್ವವಾಗಿತ್ತು. ತಮ್ಮ ಜೀವಮಾನದುದ್ದಕ್ಕೂ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಿದರು. ಅದಕ್ಕಾಗಿ ಕರ್ನಾಟಕದಲ್ಲೆಲ್ಲಾ ಸುತ್ತಾಡಿದರು.
*ತಮ್ಮ ಚಳುವಳಿ, ಭಾಷಣಗಳ ಮೂಲಕ ಕನ್ನಡಿಗರನ್ನು ಹುರಿದುಂಬಿಸಿದರು. ಕನ್ನಡಿಗರಲ್ಲಿ ಸುಪ್ತವಾಗಿದ್ದ ಸ್ವಾಭಿಮಾನವನ್ನು ಜಾಗೃತಗೊಳಿಸಿದರು. ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳು ಸಿಗದಿದ್ದ ಕಾಲದಲ್ಲಿ ಅನಕೃ ಅದಕ್ಕಾಗಿ ಹೋರಾಟ ನಡೆಸಿದರು. ಅನಕೃ ಅವರ ಚಳುವಳಿಯಿಂದ , [[ಬೆಂಗಳೂರು|ಬೆಂಗಳೂರಿನ]] ಅಲಂಕಾರ್ ಚಿತ್ರಮಂದಿರದಲ್ಲಿ ಮೊತ್ತ ಮೊದಲ ಬಾರಿಗೆ ಕನ್ನಡ ಚಿತ್ರ ಪ್ರದರ್ಶನಗೊಂಡಿತು.
▲ಅನಕೃ ಮಹಾನ್ ಕನ್ನಡಾಭಿಮಾನಿಯಾಗಿದ್ದರು. ಆದರೆ ಪರಭಾಷಿಕರನ್ನು ಹಿಂಸಿಸಿ, ದ್ವೇಷಿಸಿ, ನಾಡಿನಿಂದ ಓಡಿಸಿ ಎಂಬ ಅತಿರೇಕ ವಾದ ಅವರದ್ದಲ್ಲ. [[ಕರ್ನಾಟಕ|ಕರ್ನಾಟಕದಲ್ಲಿ]] ಎಲ್ಲಾ ಭಾಷೆಯ ಜನರೂ ಇರಲಿ, ಆದರೆ ಅವರು ನಮ್ಮೊಂದಿಗೆ ಹೊಂದಿಕೊಂಡು ಹೋಗಲಿ, ಮಾತೃ ಭಾಷೆಯನ್ನು ಮೆಟ್ಟಿ, ಮುನ್ನುಗ್ಗುವುದು ಸರಿಯಲ್ಲ ಎಂಬುದು ಅವರ ಮೂಲತತ್ವವಾಗಿತ್ತು. ತಮ್ಮ ಜೀವಮಾನದುದ್ದಕ್ಕೂ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಿದರು. ಅದಕ್ಕಾಗಿ ಕರ್ನಾಟಕದಲ್ಲೆಲ್ಲಾ ಸುತ್ತಾಡಿದರು. ತಮ್ಮ ಚಳುವಳಿ, ಭಾಷಣಗಳ ಮೂಲಕ ಕನ್ನಡಿಗರನ್ನು ಹುರಿದುಂಬಿಸಿದರು. ಕನ್ನಡಿಗರಲ್ಲಿ ಸುಪ್ತವಾಗಿದ್ದ ಸ್ವಾಭಿಮಾನವನ್ನು ಜಾಗೃತಗೊಳಿಸಿದರು.
* ಹೀಗೆ ಪ್ರದರ್ಶಿತವಾದ ಮೊದಲ ಚಿತ್ರ [[:Category:ವರ್ಷ-೧೯೬೩ ಕನ್ನಡಚಿತ್ರಗಳು|೧೯೬೩ರಲ್ಲಿ]] ತೆರೆಕಂಡ [[ಜಿ.ವಿ.ಅಯ್ಯರ್]] ನಿರ್ದೇಶನದ [[ಬಂಗಾರಿ]].ವಿಶೇಷವೆಂದರೆ "ತುಂಬಿದ ಕೊಡ" ಚಿತ್ರದಲ್ಲಿ ಸಾಹಿತಿ ಅ.ನ.ಕೃ.[[http://www.youtube.com/watch?v=FZXNBoF5ksw| ಸಣ್ಣ ಪಾತ್ರವೊಂದರಲ್ಲಿ ]]ಅಭಿನಯಿಸಿದ್ದರು. ಅಂದು ಸಂಗೀತಕ್ಕೆ ಸಂಬಂಧಪಟ್ಟ ಸಂಘಸಂಸ್ಥೆಗಳು ಕನ್ನಡ ಸಂಗೀತಗಾರರನ್ನು ನಿರ್ಲಕ್ಷಿಸಿ, [[ಮದರಾಸು|ಮದರಾಸಿನಿಂದ]] ಗಾಯಕರನ್ನು ಕರೆಸಿ ಹಾಡಿಸುತ್ತಿದ್ದವು. ಅನಕೃ ಇದನ್ನು ವಿರೋಧಿಸಿದರು. ಒಮ್ಮೆ ಹೀಗೆ ಮದರಾಸಿನಿಂದ [[ಎಮ್ ಎಸ್ ಸುಬ್ಬುಲಕ್ಷ್ಮಿ|ಎಮ್ ಎಸ್ ಸುಬ್ಬುಲಕ್ಷ್ಮಿಯವರು]] ಹಾಡಲು ಬಂದಿದ್ದಾಗ, ಅನಕೃ ಅವರಿಗೆ ತಮ್ಮ ಚಳುವಳಿಯ ಉದ್ದೇಶವನ್ನು ವಿವರಿಸಿದರು. ಆಗ ಸುಬ್ಬುಲಕ್ಶ್ಮಿಯವರು ಚಳುವಳಿಯ ಉದ್ದೇಶವನ್ನು ಒಪ್ಪಿಕೊಂಡು, ತಮ್ಮ ಸಂಗೀತವನ್ನು ರದ್ದುಮಾಡಿ, ಹಿಂತಿರುಗಿದ್ದರು. <BR>▼
[[ಮಾಸ್ತಿ ವೆಂಕಟೇಶ ಅಯ್ಯಂಗಾರ್]] ಅವರು ಒಂದು ಸಭೆಯಲ್ಲಿ ಅನಕೃ ಕುರಿತು ಹೇಳಿದ ಮಾತಿದು - "ನಾನು [[ತಮಿಳು]] ಕನ್ನಡಿಗ, ಮಿರ್ಜಾ ಇಸ್ಮಾಯಿಲ್ಲರು ಮುಸ್ಲಿಂ ಕನ್ನಡಿಗರು, '''ಅನಕೃ ಅಚ್ಚ ಕನ್ನಡಿಗರು''' ". '''ನನ್ನಂಥವರು ಕನ್ನಡಕ್ಕೆ ಅನೇಕರಿದ್ದಾರೆ, ಆದರೆ ನನಗಿರುವುದು ಒಂದೇ ಕನ್ನಡ''' - ಎಂಬ ಮಾತು ಅನಕೃ ಅವರ ಕನ್ನಡಾಭಿಮಾನಕ್ಕೆ ಸಾಕ್ಷಿಯಾಗಿದೆ.▼
▲ಅಂದು ಸಂಗೀತಕ್ಕೆ ಸಂಬಂಧಪಟ್ಟ ಸಂಘಸಂಸ್ಥೆಗಳು ಕನ್ನಡ ಸಂಗೀತಗಾರರನ್ನು ನಿರ್ಲಕ್ಷಿಸಿ, [[ಮದರಾಸು|ಮದರಾಸಿನಿಂದ]] ಗಾಯಕರನ್ನು ಕರೆಸಿ ಹಾಡಿಸುತ್ತಿದ್ದವು. ಅನಕೃ ಇದನ್ನು ವಿರೋಧಿಸಿದರು. ಒಮ್ಮೆ ಹೀಗೆ ಮದರಾಸಿನಿಂದ [[ಎಮ್ ಎಸ್ ಸುಬ್ಬುಲಕ್ಷ್ಮಿ|ಎಮ್ ಎಸ್ ಸುಬ್ಬುಲಕ್ಷ್ಮಿಯವರು]] ಹಾಡಲು ಬಂದಿದ್ದಾಗ, ಅನಕೃ ಅವರಿಗೆ ತಮ್ಮ ಚಳುವಳಿಯ ಉದ್ದೇಶವನ್ನು ವಿವರಿಸಿದರು. ಆಗ ಸುಬ್ಬುಲಕ್ಶ್ಮಿಯವರು ಚಳುವಳಿಯ ಉದ್ದೇಶವನ್ನು ಒಪ್ಪಿಕೊಂಡು, ತಮ್ಮ ಸಂಗೀತವನ್ನು ರದ್ದುಮಾಡಿ, ಹಿಂತಿರುಗಿದ್ದರು. <BR>
▲[[ಮಾಸ್ತಿ ವೆಂಕಟೇಶ ಅಯ್ಯಂಗಾರ್]] ಅವರು ಒಂದು ಸಭೆಯಲ್ಲಿ ಅನಕೃ ಕುರಿತು ಹೇಳಿದ ಮಾತಿದು - "ನಾನು [[ತಮಿಳು]] ಕನ್ನಡಿಗ, ಮಿರ್ಜಾ ಇಸ್ಮಾಯಿಲ್ಲರು ಮುಸ್ಲಿಂ ಕನ್ನಡಿಗರು, '''ಅನಕೃ ಅಚ್ಚ ಕನ್ನಡಿಗರು''' ".
==ಸಂಗೀತದಲ್ಲಿ ಕನ್ನಡಕ್ಕಾಗಿ ಹೋರಾಟ==
{| class="wikitable"
Line ೩೦ ⟶ ೧೯:
::;‘ಕರ್ನಾಟಕ ಸಂಯುಕ್ತ ರಂಗ’ ದ ಅಧ್ಯಕ್ಷರಾಗಿ ಹೋರಾಟ :
*1941 ರಲ್ಲೇ ಮೈಸೂರಿ¬ನಲ್ಲಿ ದಸರಾ ಸಂದರ್ಭದಲ್ಲಿ ನಡೆದ ಕನ್ನಡ¬ನಾಡಿನ ವಿದ್ವಾಂಸರ ಸಮ್ಮೇಳನದಲ್ಲಿ ತಮಿಳುನಾಡಿನ ನಿರ್ಣಯವನ್ನು ವಿರೋಧಿಸಿ, ಸಂಗೀತಕ್ಕೆ ಭಾಷೆ ಮುಖ್ಯವಲ್ಲ ಎಂದು ನಿರ್ಣಯ ಕೈಗೊಳ್ಳಲಾಯಿತು ! ಅಲ್ಲಿಗೆ ಕರ್ನಾಟಕ ಸಂಗೀತದಲ್ಲಿ ಕನ್ನಡಕ್ಕೆ ಸ್ವಲ್ಪವಾದರೂ ಸ್ಥಾನಮಾನ ಸಿಗುವ ವಿಚಾರ ಮೂಲೆ ಗುಂಪಾಯಿತು. ಆದರೆ '''ಅನಕೃ''' ಬಿಡಲಿಲ್ಲ.
*ಮೊದಲಿಗೆ ದಾಸರ ಪದಗಳನ್ನು, ಶಿವಶರಣರ ವಚನಗಳನ್ನು ಸಂಗೀತಕ್ಕೆ ಅಳವಡಿಸುವಂತೆ [[ವೀಣೆ ರಾಜಾರಾಯರು]] ಮತ್ತು ಇತರ ಗೆಳೆಯರನ್ನು ಹುರಿದುಂಬಿಸಿ ಅವುಗಳನ್ನು [[ಕನ್ನಡ ಸಾಹಿತ್ಯ ಪರಿಷತ್ತು]] ಪುಸ್ತಕ ರೂಪದಲ್ಲಿ ಪ್ರಕಟಿಸಲು (1942) ನೆರವಾದರು. ಇಷ್ಟಾದರೂ ಮುಂದಿನ ವರ್ಷಗಳಲ್ಲೂ ಸಂಗೀತ ಕಛೇರಿಗಳಲ್ಲಿ ಕನ್ನಡದ ಕೃತಿಗಳು ವೇದಿಕೆ ಹತ್ತಲಿಲ್ಲ. 1956ರಲ್ಲಿ ಕನ್ನಡನಾಡು ಉದಯವಾದರೂ ಸಂಗೀತ ಸೇರಿ ಎಲ್ಲ ರಂಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕನ್ನಡಕ್ಕೆ ಮೌಲ್ಯ ಹೆಚ್ಚಲಿಲ್ಲ. ;ಅನಕೃ ಅಂದಿನ ಕನ್ನಡ ಸಂಘಟನೆಗಳು ಸೇರಿಕೊಂಡಿದ್ದ ‘ಕರ್ನಾಟಕ ಸಂಯುಕ್ತ ರಂಗ’ ದ ಅಧ್ಯಕ್ಷರಾಗಿ ಅವರು ಇಡೀ ಸಂಗೀತ ಲೋಕ ಬೆಚ್ಚಿಬೀಳುವಂಥ ಪ್ರತಿಭಟನೆಯನ್ನು ರೂಪಿಸಿದರು.
*1963 ರಲ್ಲಿ ಬೆಂಗಳೂರಿನ ಶ್ರೀರಾಮಸೇವಾ ಮಂಡಲಿಯ ರಾಮೋತ್ಸವದಲ್ಲಿ [[ಎಂ.ಎಸ್. ಸುಬ್ಬುಲಕ್ಷ್ಮಿ]] ಅವರ ಸಂಗೀತ ಇತ್ತು. [[ಅನಕೃ]], [[ವೀರಕೇಸರಿ]], [[ಮ.ರಾಮಮೂರ್ತಿ]] ಅವರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ವೇದಿಕೆಯನ್ನು ಮುತ್ತಿದರು. (ಆಗ ಅನಕೃ ಅವರ ಅಣ್ಣ [[ಅ.ನ.ರಾಮರಾವ್]] ಅವರೇ ಉತ್ಸವ ಸಮಿತಿಯ ಕಾರ್ಯದರ್ಶಿ.) ಈ ದೊಡ್ಡ ಪ್ರತಿಭಟನೆಯೇ ಕನ್ನಡದ ಕೃತಿಗಳನ್ನು ಸಂಗೀತದ ವೇದಿಕೆಗೆ ತಂದಿತು.
▲ಕರ್ನಾಟಕದ ಹಿಂದೂಸ್ತಾನಿ ವಿದ್ವಾಂಸರು ತಮ್ಮ ಕಛೇರಿಗಳಲ್ಲಿ ಮರಾಠಿ ಅಭಂಗಗಳನ್ನು, ರಂಗಗೀತೆಗಳನ್ನು ಹಾಡುತ್ತಿದ್ದರೇ ಹೊರತು ಕನ್ನಡದ ಸೊಲ್ಲೆತ್ತುತ್ತಿರಲಿಲ್ಲ. ಒಮ್ಮೆ ತಮ್ಮ ಗೆಳೆಯ [[ಮಲ್ಲಿಕಾರ್ಜುನ ಮನ್ಸೂರ]]ರಿಗೆ ಶಿವ¬ಶರಣರ ವಚನಗಳನ್ನು ಹಾಡುವಂತೆ ಅನಕೃ ಒತ್ತಾಯಿಸಿದಾಗ ಅವರು ‘ಏನು ಚ್ಯಾಷ್ಟಿ ಮಾಡ್ತೀರಾ’ ಎಂದು ನಕ್ಕರಂತೆ. ಖಂಡಿತಾ ಇಲ್ಲ ಎಂದ ಅನಕೃ '''‘ವಚನದಲ್ಲಿ ನಾಮಾಮೃತ ತುಂಬಿ’ ಎಂಬ ವಚನವನ್ನು ತಾವೇ ಹಾಡಿ ತೋರಿಸಿದರಂತೆ'''. ಅದರಿಂದ ಪ್ರಭಾವಿತರಾದ ಮನ್ಸೂರರು ವಚನಗಳಿಗೆ ಪ್ರಾಶಸ್ತ್ಯ ಕೊಟ್ಟರು.
;ಹಿಂದೂಸ್ತಾನಿ ಸಂಗೀತದಲ್ಲಿ ವಚನ ಗಾಯನದ ಪರಂಪರೆಯೇ ಬೆಳೆಯಿತು. ರಾಜಯ್ಯಂಗಾರ್ ಹಾಡಿದ, ಅವರಿಗಿಂತ ಭಿನ್ನವಾಗಿ ಎಂ.ಎಸ್. ಸುಬ್ಬುಲಕ್ಷ್ಮಿ ಹಾಡಿದ ‘ಜಗದೋದ್ಧಾರನಾ ಆಡಿಸಿದಳೆ ಯಶೋದಾ’, ಮನ್ಸೂರರ ‘ಅಕ್ಕ ಕೇಳವ್ವ ನಾನೊಂದ ಕನಸ ಕಂಡೆ’ ಮುಂತಾದ ಕನ್ನಡ ಹಾಡುಗಳು ಮಾನವ ಕಂಠದ ಅತ್ಯುನ್ನತ ಅಭಿವ್ಯಕ್ತಿಗಳಾಗಿ ಹೊಳೆಯುತ್ತಿವೆ.
;ಇಂದು ಕರ್ನಾಟಕ ಸಂಗೀತದ ಕಾರ್ಯಕ್ರಮ¬ಗಳಲ್ಲಿ ಏನಾದರೂ ಒಂದಿಷ್ಟಾದರೂ ಕನ್ನಡದ ಕೃತಿಗಳಿಗೆ ಪ್ರಾಮುಖ್ಯ ಸಿಕ್ಕಿದ್ದರೆ, ಹಲವಾರು ವಿದ್ವಾಂಸರು ಕನ್ನಡದಲ್ಲಿ ಕೃತಿಗಳನ್ನು ಸ್ವತಃ ರಚಿಸಿ ಹಾಡುತ್ತಿದ್ದರೆ, ಕನ್ನಡ ಸುಗಮ ಸಂಗೀತ ವಿಸ್ತಾರವಾಗಿ ಬೆಳೆದಿದ್ದರೆ, ಅದರ ಹಿಂದೆ ಅನಕೃ ಇದ್ದಾರೆ. ರಾಜ್ಯೋತ್ಸವ ಸಂಭ್ರಮದ ನೆಪದಲ್ಲಿ ಕನ್ನಡಿಗರ ಪರವಾಗಿ ಅವರಿಗೊಂದು ನಮನ
(ಆಧಾರ: ಅಂಕಣಗಳು›ಜೀವನ್ಮುಖಿ | ಆರ್. ಪೂರ್ಣಿಮಾ:ಪ್ರಜಾವಾಣಿ Tue,11/11/2014)
Line ೪೫ ⟶ ೩೨:
==ಅನಕೃ ಸಾಹಿತ್ಯ==
ಶಾಲಾ ದಿನಗಳಿಂದಲೂ ಸಾಹಿತ್ಯದ ಅಭಿರುಚಿ ಹೊಂದಿದ್ದರು. ನಟ [[ವರದಾಚಾರ್ಯರು]] ಒಡ್ಡಿದ ಸವಾಲಿಗೆ ಉತ್ತರವಾಗಿ ಒಂದೇ ರಾತ್ರಿಯಲ್ಲಿ [[ಮದುವೆಯೋ ಮನೆಹಾಳೋ]] ಎಂಬ ನಾಟಕ ರಚಿಸುವ ಮೂಲಕ ಸಾಹಿತ್ಯ ರಚನೆ ಆರಂಭಿಸಿದರು. ಅನಕೃ ಅವರಿಗೆ ಬರವಣಿಗೆಯೇ ಜೀವನೋಪಾಯವಾಗಿತ್ತು. ಅವರು ರಚಿಸಿರುವ ಸಾಹಿತ್ಯ ೮೦,೦೦೦ ಪುಟಗಳಿಗೂ ಅಧಿಕ. ಅದರಲ್ಲಿ ಕಾದಂಬರಿಗಳು ೧೧೦, ೧೫ ನಾಟಕಗಳು, ೮ ಕಥಾ ಸಂಕಲನಗಳು, ಕಲೆ,ಸಾಹಿತ್ಯ ವಿಮರ್ಶೆಗೆ ಸಂಬಂಧಿಸಿದ ಇಪ್ಪತ್ತು ಪುಸ್ತಕಗಳು, ೮ ಜೀವನ ಚರಿತ್ರೆಗಳು, ೩ ಅನುವಾದ, ೧೨ ಸಂಪಾದಿತ ಕೃತಿಗಳು, ಅಲ್ಲದೆ ಪ್ರಬಂಧ,ಹರಟೆಗಳೂ ಸೇರಿವೆ. [[೧೯೩೪]]-[[೧೯೬೪]] ರ ಅವಧಿಯಲ್ಲಿ ೧೦೦ ಕಾದಂಬರಿಗಳನ್ನು ರಚಿಸಿರುವ , ಅನಕೃ ಅವರ ಮೊದಲನೆಯ ಕಾದಂಬರಿ [[ಜೀವನ ಯಾತ್ರೆ]], ನೂರನೆಯ ಕಾದಂಬರಿ [[ಗರುಡ ಮಚ್ಚೆ]].▼
▲ಅನಕೃ ಅವರಿಗೆ ಬರವಣಿಗೆಯೇ ಜೀವನೋಪಾಯವಾಗಿತ್ತು. ಅವರು ರಚಿಸಿರುವ ಸಾಹಿತ್ಯ ೮೦,೦೦೦ ಪುಟಗಳಿಗೂ ಅಧಿಕ. ಅದರಲ್ಲಿ ಕಾದಂಬರಿಗಳು ೧೧೦, ೧೫ ನಾಟಕಗಳು, ೮ ಕಥಾ ಸಂಕಲನಗಳು, ಕಲೆ,ಸಾಹಿತ್ಯ ವಿಮರ್ಶೆಗೆ ಸಂಬಂಧಿಸಿದ ಇಪ್ಪತ್ತು ಪುಸ್ತಕಗಳು, ೮ ಜೀವನ ಚರಿತ್ರೆಗಳು, ೩ ಅನುವಾದ, ೧೨ ಸಂಪಾದಿತ ಕೃತಿಗಳು, ಅಲ್ಲದೆ ಪ್ರಬಂಧ,ಹರಟೆಗಳೂ ಸೇರಿವೆ. [[೧೯೩೪]]-[[೧೯೬೪]] ರ ಅವಧಿಯಲ್ಲಿ ೧೦೦ ಕಾದಂಬರಿಗಳನ್ನು ರಚಿಸಿರುವ , ಅನಕೃ ಅವರ ಮೊದಲನೆಯ ಕಾದಂಬರಿ [[ಜೀವನ ಯಾತ್ರೆ]], ನೂರನೆಯ ಕಾದಂಬರಿ [[ಗರುಡ ಮಚ್ಚೆ]].
==ಪ್ರಶಸ್ತಿ ಪುರಸ್ಕಾರಗಳು==
* [[ಮಣಿಪಾಲ|ಮಣಿಪಾಲದಲ್ಲಿ]] ನಡೆದ ೪೩ನೆಯ [[ಕನ್ನಡ ಸಾಹಿತ್ಯ ಸಮ್ಮೇಳನ|ಕನ್ನಡ ಸಾಹಿತ್ಯ ಸಮ್ಮೇಳನದ]] ಅಧ್ಯಕ್ಷತೆ ವಹಿಸಿದ್ದರು.
* [[ಮೈಸೂರು ವಿಶ್ವವಿದ್ಯಾಲಯ]] ಅನಕೃ ಅವರಿಗೆ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿತ್ತು.
* [[ಕರ್ನಾಟಕ ಸಾಹಿತ್ಯ ಅಕಾಡೆಮಿ]] ಪ್ರಶಸ್ತಿಯನ್ನು ಪಡೆದಿದ್ದ ಅನಕೃ ಕರ್ನಾಟಕ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
* [[ರಸಚೇತನ]] ಎಂಬುದು ಅನಕೃ ಅವರಿಗೆ ಅರ್ಪಿಸಿದ ಅಭಿನಂದನಾ ಗ್ರಂಥ.
* [[ಶಾ.ಮಂ.ಕೃಷ್ಣರಾಯ]] , [[ಜಿ.ಎಸ್. ಅಮೂರ]], [[ಸೇವಾನಮಿ ರಾಜಾಮಲ್ಲ]] ಮುಂತಾದ ಸಾಹಿತಿಗಳು ಅನಕೃ ಕುರಿತು ಗ್ರಂಥ ರಚಿಸಿ ಗೌರವ ಸಲ್ಲಿಸಿದ್ದಾರೆ.
==ಕೃತಿಗಳು==
===ಕಾದಂಬರಿಗಳು===▼
▲==ಕಾದಂಬರಿಗಳು==
* ಜೀವನ ಯಾತ್ರೆ
* [[ಸಂಧ್ಯಾರಾಗ]]
Line ೧೨೧ ⟶ ೧೦೭:
* ಕಟ್ಟಿದ ಬಣ್ಣ
* ಸ್ತ್ರೀಮುಖ ವ್ಯಾಘ್ರ
*ನಟಸಾರ್ವಭೌಮ ಭಾಗ1;2;3.
(ಪಟ್ಟಿ ಅಪೂರ್ಣ)
===ಐತಿಹಾಸಿಕ ಕಾದಂಬರಿಗಳು===
* ಗರುಡ ಮಚ್ಚೆ
* ಯಲಹಂಕ ಭೂಪಾಲ
Line ೧೪೪ ⟶ ೧೨೮:
===ಕಥಾ ಸಂಕಲನ===
* ಅಗ್ನಿ ಕನ್ಯೆ
* ಕಾಮನ ಸೋಲು
Line ೧೫೫ ⟶ ೧೩೮:
===ಅನುವಾದಿತ ಗ್ರಂಥಗಳು===
* ನೀಲಲೋಚನೆ
* ರಸಿಕಾಗ್ರಣಿ
Line ೧೬೨ ⟶ ೧೪೪:
===ಸಂಪಾದಿತ ಪತ್ರಿಕೆಗಳು===
* ವಿಶ್ವವಾಣಿ(ಮಾಸಿಕ) ೧೯೩೬
* ಕಥಾಂಜಲಿ(ಮಾಸಿಕ) ೧೯೨೮
Line ೧೬೯ ⟶ ೧೫೦:
===ನಾಟಕಗಳು===
* ಮದುವೆಯೋ ಮನೆಹಾಳೋ?
* ಆದದ್ದೇನು?
Line ೧೯೧ ⟶ ೧೭೧:
* ಜೀವದಾಸೆಯ ಸಮಸ್ಯೆ
* ಬಣ್ಣದ ಬೀಸಣಿಗೆ ( ೨ ಭಾಗಗಳು)
===ಜೀವನ ಚರಿತ್ರೆಗಳು===
* ಅಲ್ಲಮಪ್ರಭು
* ಕನ್ನಡ ಕುಲರಸಿಕರು
Line ೨೦೭ ⟶ ೧೮೫:
===ಸಂಪಾದಿತ ಗ್ರಂಥಗಳು===
* ರಸ ಋಷಿ
* ಪ್ರಣಯ ಗೀತೆಗಳು
Line ೨೧೯ ⟶ ೧೯೬:
* ಮೈಸೂರು ರಾಜ್ಯದ ಸಂಗೀತ ನಾಟಕ ಅಕಾಡೆಮಿಯ ಪ್ರಕಟನೆಗಳು
===ಪ್ರಬಂಧ
* [[ಸಾಹಿತ್ಯ ಮತ್ತು ಕಾಮಪ್ರಚೋದನೆ]]
* ಸಾಹಿತ್ಯ ಮತ್ತು ಯುಗಧರ್ಮ
Line ೨೪೧ ⟶ ೨೧೭:
* ರಾಘವಾಂಕನ ಹರಿಶ್ಚಂದ್ರ ಕಾವ್ಯ
* ವೀರಶೈವ ಸಾಹಿತ್ಯ ಮತ್ತು ಸಂಸ್ಕೃತಿ <BR>
'''ಅನಕೃ ಒಂದು ಜೀವಮಾನದಲ್ಲಿ ಮಾಡಿದ್ದು ನೂರು ಜೀವಮಾನಗಳ ಕೆಲಸ - ನಿರಂಜನ'''
==ಸಾಹಿತ್ಯ ಮತ್ತು ಕಾಮಪ್ರಚೋದನೆ==
*ಕೈಹೊತ್ತಿಗೆಗಳ ಮಹಾಪೂರವಿದ್ದ ಐವತ್ತು-ಅರವತ್ತರ ದಶಕ ಕನ್ನಡ ಸಾಹಿತ್ಯಕ್ಕೆ ಸಮೃದ್ಧ ಕಾಲ. ಕಾದಂಬರಿ ಸಾರ್ವಭೌಮ ಅನಕೃ `ನಗ್ನಸತ್ಯ', `ಶನಿಸಂತಾನ', `ಸಂಜೆಗತ್ತಲು' ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯಲೋಕದಲ್ಲಿ ದೊಡ್ಡದೊಂದು ಬಿರುಗಾಳಿಯನ್ನೆಬ್ಬಿಸಿದರು.
*`ಪ್ರಗತಿಶೀಲ' ಚಳವಳಿಯಲ್ಲಿ ಒಂದಾಗಿದ್ದ ಅನಕೃ ಹಾಗೂ [[ನಿರಂಜನ]] ಪರಸ್ಪರ ದೂರವಾದರು. [[ಪ್ರಜಾವಾಣಿ|ಪ್ರಜಾವಾಣಿಯ]] [[ಟಿ.ಎಸ್.ರಾಮಚಂದ್ರರಾವ್]] ಅನಕೃ ವಿರುದ್ಧ ಪಾಳಯದಲ್ಲಿ ಗುರುತಿಸಿಕೊಂಡರು. ಅದೇ ಪತ್ರಿಕೆಯಲ್ಲಿದ್ದ [[ಕೆ.ಎಸ್.ರಾಮಕೃಷ್ಣಮೂರ್ತಿ]] ಅನಕೃ ಪರವಾಗಿ ನಿಂತು ಅವರ ಪುಸ್ತಕಗಳ ಪ್ರಕಟಣೆಗೆ ನಿಂತರು. [[ಬೀಚಿ]], [[ನಾಡಿಗೇರ ಕೃಷ್ಣರಾವ್]] ಅನಕೃ ಜತೆಗೂಡಿದರು. ಈ ಬಗ್ಗೆ ಮನನೊಂದು ಅನಕೃ ಬರೆದ ಸಂಶೋಧನಾತ್ಮಕ ಕೃತಿ ‘ಸಾಹಿತ್ಯ ಮತ್ತು ಕಾಮ ಪ್ರಚೋದನೆ’.
*[[ನಿರಂಜನ|ನಿರಂಜನರ]] ಆಪ್ತಮಿತ್ರರಾಗಿದ್ದ [[ಹೆಚ್.ಆರ್.ನಾಗೇಶರಾವ್]] [[ಅನಕೃ]] ಅವರ ಈ ಪುಸ್ತಕದ ಪರವಾಗಿ [[ತಾಯಿನಾಡು]] ಪತ್ರಿಕೆಯಲ್ಲಿ [[ಪುಸ್ತಕ ಪ್ರಿಯ]] ಹೆಸರಿನಲ್ಲಿ ಈ ವಿಮರ್ಶೆ ಬರೆದರು. ಅದರ ಪೂರ್ಣಪಾಠ ಇಂತಿದೆ.
'''ವಿಮರ್ಶಾ ಪ್ರಚೋದನೆಯಿಂದ ಬರೆದ ‘ಸಾಹಿತ್ಯ ಮತ್ತು ಕಾಮ ಪ್ರಚೋದನೆ’''' ''(ಲೇಖಕರು: ಶ್ರೀ ಅ.ನ.ಕೃಷ್ಣರಾಯರು, ಪ್ರಕಾಶಕರು: [[ವಾಹಿನಿ ಪ್ರಕಾಶನ]], ಜಯಚಾಮರಾಜ ರಸ್ತೆ, ಬೆಂಗಳೂರು - ೨, ಬೆಲೆ ರೂ.೩-೦-೦)''▼
==ವಿಮರ್ಶಕರಾಗಿ==
▲ಕೈಹೊತ್ತಿಗೆಗಳ ಮಹಾಪೂರವಿದ್ದ ಐವತ್ತು-ಅರವತ್ತರ ದಶಕ ಕನ್ನಡ ಸಾಹಿತ್ಯಕ್ಕೆ ಸಮೃದ್ಧ ಕಾಲ. ಕಾದಂಬರಿ ಸಾರ್ವಭೌಮ ಅನಕೃ `ನಗ್ನಸತ್ಯ', `ಶನಿಸಂತಾನ', `ಸಂಜೆಗತ್ತಲು' ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯಲೋಕದಲ್ಲಿ ದೊಡ್ಡದೊಂದು ಬಿರುಗಾಳಿಯನ್ನೆಬ್ಬಿಸಿದರು. ಯಾವುದು `ಶ್ಲೀಲ', ಯಾವುದು `ಅಶ್ಲೀಲ' ಎಂಬುದರ ಬಗ್ಗೆ ಚರ್ಚೆ ನಡೆಯುವುದರ ಜೊತೆಗೆ ಸಾಹಿತ್ಯ ಕೃತಿಗಳ `seಸೆನ್ಸಾರ್ಶಿಪ್' ಮಾಡಬೇಕೆ, ಬೇಡವೆ? ಎಂದೂ ವಾದಸರಣಿಗಳು ಆರಂಭವಾದವು. `ಪ್ರಗತಿಶೀಲ' ಚಳವಳಿಯಲ್ಲಿ ಒಂದಾಗಿದ್ದ ಅನಕೃ ಹಾಗೂ [[ನಿರಂಜನ]] ಪರಸ್ಪರ ದೂರವಾದರು. [[ಪ್ರಜಾವಾಣಿ|ಪ್ರಜಾವಾಣಿಯ]] [[ಟಿ.ಎಸ್.ರಾಮಚಂದ್ರರಾವ್]] ಅನಕೃ ವಿರುದ್ಧ ಪಾಳಯದಲ್ಲಿ ಗುರುತಿಸಿಕೊಂಡರು. ಅದೇ ಪತ್ರಿಕೆಯಲ್ಲಿದ್ದ [[ಕೆ.ಎಸ್.ರಾಮಕೃಷ್ಣಮೂರ್ತಿ]] ಅನಕೃ ಪರವಾಗಿ ನಿಂತು ಅವರ ಪುಸ್ತಕಗಳ ಪ್ರಕಟಣೆಗೆ ನಿಂತರು. [[ಬೀಚಿ]], [[ನಾಡಿಗೇರ ಕೃಷ್ಣರಾವ್]] ಅನಕೃ ಜತೆಗೂಡಿದರು. ಈ ಬಗ್ಗೆ ಮನನೊಂದು ಅನಕೃ ಬರೆದ ಸಂಶೋಧನಾತ್ಮಕ ಕೃತಿ ‘ಸಾಹಿತ್ಯ ಮತ್ತು ಕಾಮ ಪ್ರಚೋದನೆ’. [[ನಿರಂಜನ|ನಿರಂಜನರ]] ಆಪ್ತಮಿತ್ರರಾಗಿದ್ದ [[ಹೆಚ್.ಆರ್.ನಾಗೇಶರಾವ್]] [[ಅನಕೃ]] ಅವರ ಈ ಪುಸ್ತಕದ ಪರವಾಗಿ [[ತಾಯಿನಾಡು]] ಪತ್ರಿಕೆಯಲ್ಲಿ [[ಪುಸ್ತಕ ಪ್ರಿಯ]] ಹೆಸರಿನಲ್ಲಿ ಈ ವಿಮರ್ಶೆ ಬರೆದರು.
▲''(ಲೇಖಕರು: ಶ್ರೀ ಅ.ನ.ಕೃಷ್ಣರಾಯರು, ಪ್ರಕಾಶಕರು: [[ವಾಹಿನಿ ಪ್ರಕಾಶನ]], ಜಯಚಾಮರಾಜ ರಸ್ತೆ, ಬೆಂಗಳೂರು - ೨, ಬೆಲೆ ರೂ.೩-೦-೦)''
ಕರ್ನಾಟಕದ ಪ್ರಖ್ಯಾತ ಲೇಖಕರಾದ ಶ್ರೀ ಅ.ನ.ಕೃಷ್ಣರಾಯರು ಇತ್ತೀಚೆಗೆ ಪ್ರಕಟಿಸಿದ ಹಲವು ಕಾದಂಬರಿಗಳ ಮೇಲೆ ಕೆಲವು ವ್ಯಕ್ತಿಗಳೂ, ವಿಮರ್ಶಕರೂ, ಸಾಹಿತಿಗಳೂ, ಸಂಸ್ಥೆಗಳೂ ಮತ್ತು ಪತ್ರಿಕೆಗಳೂ ಪ್ರಕಟಿಸಿದ ಕಟು ವಿಮರ್ಶೆಗಳಿಂದ ಪ್ರಚೋದಿತರಾಗಿ ಶ್ರೀ ಕೃಷ್ಣರಾಯರು ಪ್ರಕಟಿಸಿರುವ ಉತ್ತರ ರೂಪದ ಪುಸ್ತಕವೇ ಈ ‘[[ಸಾಹಿತ್ಯ ಮತ್ತು ಕಾಮ ಪ್ರಚೋದನೆ]]’. ಸ್ವಕೀಯ ಹಿನ್ನೆಲೆ-ಪ್ರಸ್ತಾಪಗಳಿಲ್ಲದೇ ಈ ಪುಸ್ತಕವು ಬಂದಿದ್ದರೆ ಅದನ್ನು ಕನ್ನಡ ಸಾಹಿತ್ಯದ ಒಂದು ಪ್ರಮುಖ ಮುಖದ ಉಪಯುಕ್ತ ಸಂಶೋಧನಾ ಗ್ರಂಥವೆನ್ನಬಹುದಾಗಿತ್ತು. ಕಹಿ ಮಾತುಗಳಿಲ್ಲದೇ ಈ ಪುಸ್ತಕ ಹೊರಬಿದ್ದಿದ್ದರೆ, ಶ್ರೀ ಅ.ನ.ಕೃಷ್ಣರಾಯರ ಟೀಕಾಕಾರರೂ ಕೂಡಾ ಅವರ ವಾದಸರಣಿಯನ್ನು ವಿರಸವಿಲ್ಲದೆ ಮನಸ್ಸಿಗೆ ತೆಗೆದುಕೊಳ್ಳಬಹುದಾಗಿತ್ತು. ಈ ವಿವರಣೆಯ ಹಿಂಬದಿಯಲ್ಲಿ ತಮ್ಮ ಹಿಂದಿನ ವಿಮರ್ಶೆಗಳನ್ನೇ ಪುನರ್ವಿಮರ್ಶೆ ಮಾಡುವ ಮನೋಪರಿವರ್ತನೆ ಕೂಡಾ ಆಗುತ್ತಿತ್ತೋ ಏನೋ! ಆದರೆ, ಎರಡೂ ಕಡೆಗಳಿಂದಲೂ ಬಂದಿರುವ ಅಸಹನೆಯ ಮಾತುಗಳು, ಕನ್ನಡ ಸಾಹಿತಿಗಳಿಗೇ ಆಗಲಿ ವಿಮರ್ಶಕರಿಗೇ ಆಗಲಿ ಭೂಷಣ ತರುವುದಿಲ್ಲ.
|