ಜ್ಞಾನೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೩೨ ನೇ ಸಾಲು:
ವಿಠ್ಠಲಪಂತ ಮತ್ತು ರುಕ್ಮಿಣಿಬಾಯಿ ಕುಲಕರ್ಣಿ ಎಂಬ ಧರ್ಮಭೀರು ದಂಪತಿಗಳ ನಾಲ್ಕು ಮಕ್ಕಳಲ್ಲಿ ಎರಡನೆಯವನಾಗಿ ಜ್ಞಾನದೇವ ಪೈಠಣದ ಹತ್ತಿರದ . ಗೋದಾವರಿ ನದಿ ತೀರದ , ಅಪೆಗಾಂವ್ ಎಂಬ ಹಳ್ಳಿಯಲ್ಲಿ ಜನಿಸಿದ.
ಚಿಕ್ಕವಯಸ್ಸಿನಲ್ಲಿಯೇ ವೇದ ಶಾಸ್ತ್ರಗಳನ್ನು ಅಭ್ಯಾಸಮಾಡಿ ವಿದ್ವತ್ತನ್ನು ಸಂಪಾದಿಸಿದ್ದ ವಿಠ್ಠಲಪಂತ,ಲೌಕಿಕ ವಿಷಯಗಳಲ್ಲಿ ನಿರಾಸಕ್ತಿಯಿಂದಿದ್ದು ,
ಮದುವೆಯ ನಂತರ ವಿಠ್ಠಲಪಂತ ಸ್ವಲ್ಪಕಾಲ ಆಳಂದಿಯಲ್ಲಿ ತಂಗಿದ. ಕೌಟುಂಬಿಕ ವ್ಯವಹಾರಗಳಲ್ಲಿ ಅವನ ನಿರಾಸಕ್ತಿಯನ್ನು ಗಮನಿಸಿದ ಅವನ ಮಾವ , ಅವನ ಊರಾದ ಅಪೆಗಾಂವ್ ಗ್ರಾಮಕ್ಕೆ ಕರೆದೊಯ್ದನು. ಅವನ ತಂದೆ ತಾಯಿಯರು ಅವನನ್ನು ಕಂಡು ಬಹಳ ಸಂತೋಷಪಟ್ಟರೂ, ಕೆಲಕಾಲದಲ್ಲಿಯೇ ಅವರಿಬ್ಬರೂ ಮೃತರಾದದ್ದರಿಂದ , ಸಂಸಾರದ ಪೂರ್ಣ ಜವಾಬ್ದಾರಿ ವಿಠ್ಠಲಪಂತನ ಮೇಲೆ ಬಿತ್ತು. ಮೊದಲೇ ಸಾಂಸಾರಿಕ ವಿಷಯಗಳಲ್ಲಿ ವಿರಕ್ತನಾದ ವಿಠ್ಠಲಪಂತ ಈ ಹೊರೆಯನ್ನು ಹೊರಲಾರದೆ ತತ್ತರಿಸಿದ. ಅವನ ಮಾವ ಸಿದ್ಧೋಪಂತನು ಅವನನ್ನು ಮತ್ತೆ ಆಳಂದಿಗೆ ಕರೆದುಕೊಂಡು ಹೋದನು. ಇದರಿಂದ ಯಾವುದೇ ಬದಲಾವಣೆಯಾಗದೆ, ಒಂದು ದಿನ ನದಿಗೆ ಸ್ನಾನಕ್ಕೆ ಹೋದ ವಿಠ್ಠಲಪಂತನು ಮನೆಗೆ ವಾಪಸಾಗದೇ, ವಾರಾಣಸಿಗೆ ಹೋಗಿಬಿಟ್ಟನು.
In Varanasi Vithalpant met a great saint Ramanandswami. Suppressing the fact that he was a married person, Vithalpant requested that Ramanandswami accept him as a disciple and initiate him as a sanyasi. Now, according to the rules, a married person cannot become a sanyasi unless he is permitted by his wife. The ritual of adopting the sanyas requires undergoing the rituals performed for a dead person. All his past is supposed to be erased and he is given a new name. Vithalpant was renamed as Chaitanyashram.
|